ಸಾಗರದಲ್ಲಿ ಹೊಸ ಲಾಕ್ ಡೌನ್ ರೂಲ್ಸ್ ಇಲ್ಲ, ಗ್ರಾಮ ಪಂಚಾಯ್ತಿ ಟಾಸ್ಕ್ ಫೋರ್ಸ್ ಸಕ್ರಿಯಕ್ಕೆ ಸೂಚನೆ
ಶಿವಮೊಗ್ಗ ಲೈವ್.ಕಾಂ | SHIMOGA NEWS | 7 ಜುಲೈ 2020 ಲಾಕ್ ಡೌನ್ ಸಂಬಂಧ ಕೇಂದ್ರ ಮತ್ತು ರಾಜ್ಯ ಸರ್ಕಾರ ವಿಧಿಸಿರುವ ನಿಯಮಗಳನ್ನು ಹೊರತುಪಡಿಸಿ, ತಾಲೂಕು ಆಡಳಿತ ಹೊಸ ನಿಯಮಗಳನ್ನು ಜಾರಿಗೊಳಿಸುವುದು ಬೇಡ ಎಂದು ಶಾಸಕ ಹರತಾಳು ಹಾಲಪ್ಪ ಸೂಚಿಸಿದ್ದಾರೆ. ಕೋವಿಡ್ 19 ನಿಯಂತ್ರಣ ಕುರಿತು ಸಾಗರ ಉಪ ವಿಭಾಗಾಧಿಕಾರಿ ಕಚೇರಿಯಲ್ಲಿ ಕರೆಯಾಗಿದ್ದ ಸಭೆಯಲ್ಲಿ ಮಾತನಾಡಿದ ಶಾಸಕ ಹಾಲಪ್ಪ, ತಾಲೂಕು ಆಡಳಿತದ ವತಿಯಿಂದ ಹೊಸ ನಿಯಮ ಜಾರಿಗೊಳಿಸುವುದು ಬೇಡ. ಇದರಿಂದ ಜನರಲ್ಲಿ ಅನಗತ್ಯ ಗೊಂದಲ ಸೃಷ್ಟಿಯಾಗಲಿದೆ … Read more