ಭದ್ರಾವತಿಯಲ್ಲಿ ಏಳು ಮಂದಿಗೆ ಕರೋನ, ಪಿ10827 ಸಂಪರ್ಕದಿಂದಲೇ ಐವರಿಗೆ ಸೋಂಕು, ಇಬ್ಬರಿಗೆ ತಮಿಳುನಾಡು ನಂಟು

300620 Bhadravathi Subhash Nagara Seal Down 1

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 1 ಜುಲೈ 2020 ಭದ್ರಾವತಿ ತಾಲೂಕಿನಲ್ಲಿ ಕರೋನ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಒಂದೇ ದಿನ ಏಳು ಮಂದಿಗೆ ಸೋಂಕು ತಗುಲಿದೆ. ಯಾರಿಗೆಲ್ಲ ಸೋಂಕು ತಗುಲಿದೆ? ಗಾಂಧಿನಗರದಲ್ಲಿ ಐದು ಮಂದಿಗೆ ಸೋಂಕು ತಗುಲಿದೆ. ಇವರಿಗೆಲ್ಲ ಪಿ10827 ಸಂಪರ್ಕದಿಂದಲೇ ಸೋಂಕು ತಗುಲಿದೆ ಎಂದು ತಿಳಿಸಲಾಗಿದೆ. ಪಿ 14381 | 26 ವರ್ಷದ ಮಹಿಳೆ ಪಿ 14382 | 6 ವರ್ಷದ ಬಾಲಕ ಪಿ 14383 | 44 ವರ್ಷದ ಮಹಿಳೆ ಪಿ … Read more

ಭದ್ರಾವತಿಯಲ್ಲಿ ಹಲವರಿಗೆ ಕರೋನ, ಇವತ್ತು ಎರಡು ಕಡೆ ರಸ್ತೆಗಳು ಸೀಲ್ ಡೌನ್, ಎಲ್ಲೆಲ್ಲಿ?

300620 Bhadravathi Subhash Nagara Seal Down 1

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 30 ಜೂನ್ 2020 ಭದ್ರಾವತಿ ಸಿಟಿಯಲ್ಲಿ ಇವತ್ತು ಹಲವರಿಗೆ ಕರೋನ ಪಾಸಿಟಿವ್ ಬಂದಿದೆ. ಈ ಹಿನ್ನೆಲೆಯಲ್ಲಿ ನಗರದ ಎರಡು ಕಡೆ ರಸ್ತೆಗಳನ್ನು ಸೀಲ್ ಡೌನ್ ಮಾಡಲಾಗಿದೆ. ಇದರಿಂದ ನಗರದಲ್ಲಿ ಆತಂಕ ಸೃಷ್ಟಿಯಾಗಿದೆ. ಎಲ್ಲೆಲ್ಲಿ ಸೀಲ್ ಡೌನ್ ಆಗಿದೆ? ಸುಭಾಷ್ ನಗರ | ಬಡಾವಣೆಯ ಮೂರು ರಸ್ತೆಗಳನ್ನು ಸದ್ಯಕ್ಕೆ ಸೀಲ್ ಡೌನ್ ಗಾಂಧಿನಗರ | ಮೊದಲಿಯಾರ್ ಸಮುದಾಯ ಭವನಕ್ಕೆ ತೆರಳುವ ಮುಖ್ಯ ರಸ್ತೆ ಸೀಲ್ ಡೌನ್ ಯಾರಿಗೆಲ್ಲ ಸೋಂಕು ತಗುಲಿದೆ? … Read more

ಸೊರಬ ಪಟ್ಟಣದಲ್ಲಿ ವ್ಯಕ್ತಿಗೆ ಕರೋನ, ಮುಖ್ಯ ರಸ್ತೆಯೇ ಸೀಲ್ ಡೌನ್

300620 Soraba City Seal Down 1

ಶಿವಮೊಗ್ಗ ಲೈವ್.ಕಾಂ | SORABA NEWS | 30 ಜೂನ್ 2020 ವ್ಯಕ್ತಿಯೊಬ್ಬರಲ್ಲಿ ಕರೋನ ಸೋಂಕು ಕಾಣಿಸಿಕೊಂಡ ಹಿನ್ನೆಲೆ ಸೊರಬ ಪಟ್ಟಣದ ಮುಖ್ಯರಸ್ತೆಯನ್ನು ಸೀಲ್ ಡೌನ್ ಮಾಡಲಾಗಿದೆ. ಹಾಗಾಗಿ ಸೊರಬ ಪಟ್ಟಣ ಸಂಪೂರ್ಣ ನಿಶಬ್ದವಾಗಿದೆ. ಪಟ್ಟಣದ ರಂಗನಾಥಸ್ವಾಮಿ ದೇವಸ್ಥಾನದಿಂದ ಖಾಸಗಿ ಬಸ್ ನಿಲ್ದಾಣದವರೆಗೆ ರಸ್ತೆಯನ್ನು ಬಂದ್ ಮಾಡಲಾಗಿದೆ. ಸೀಲ್ ಡೌನ್ ಪ್ರದೇಶದಲ್ಲಿ ವಾಹನಗಳು ಮತ್ತು ಜನ ಸಂಚಾರವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ. ಮುಖ್ಯ ರಸ್ತೆಯಲ್ಲಿ ಸಂಪೂರ್ಣ ಸ್ಯಾನಿಟೈಸೇನಷ್ ಮಾಡಲಾಗಿದೆ. ಸಣ್ಣ ಜ್ವರದ ಲಕ್ಷಣ ಪಟ್ಟಣದಲ್ಲಿ ವಾಸವಾಗಿದ್ದ ವ್ಯಕ್ತಿಯೊಬ್ಬರಿಗೆ ಜ್ವರ … Read more

ಕಂಟೈನ್ಮೆಂಟ್ ಜೋನ್ನಲ್ಲಿದ್ದ ಜನರಿಂದಲೇ ಪ್ರತಿಭಟನೆ, ಅಧಿಕಾರಿಗಳ ನಡೆ ವಿರುದ್ಧ ಆಕ್ರೋಶ, ಕಾರಣವೇನು?

300620 Shikaripura Containment Zone Protest copy 1

ಶಿವಮೊಗ್ಗ ಲೈವ್.ಕಾಂ | SHIKARIPURA NEWS | 30 ಜೂನ್ 2020 ಸರ್ಕಾರದ ಸೂಚನೆಗಳನ್ನು ಅಧಿಕಾರಿಗಳು ಸರಿಯಾಗಿ ಪಾಲಿಸುತ್ತಿಲ್ಲ ಎಂದು ಆರೋಪಿಸಿ, ಶಿಕಾರಿಪುರದ ಕಂಟೈನ್ಮೆಂಟ್ ಜೋನ್‍ನಲ್ಲಿರುವ ಜನರು ಪ್ರತಿಭಟನೆ ನಡೆಸಿದರು. ತಮ್ಮ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿದರು. ವ್ಯಕ್ತಿಯೊಬ್ಬರಲ್ಲಿ ಸೋಂಕು ಕಾಣಿಸಿಕೊಂಡ ಹಿನ್ನೆಲೆ ಕುಂಬಾರ ಬೀದಿಯಲ್ಲಿ ಕಂಟೈನ್ಮೆಂಟ್ ಜೋನ್ ರಚಿಸಲಾಗಿದೆ. ಆದರೆ ಒಂದು ವಾರ ಕಳೆದರೂ ಏರಿಯಾದಲ್ಲಿ ಸ್ಯಾನಿಟೈಸೇಷನ್ ಮಾಡಿಲ್ಲ. ಆರೋಗ್ಯ ತಪಾಸಣೆಯನ್ನೂ ನಡೆಸಿಲ್ಲ. ಸರ್ಕಾರ ಕೊಟ್ಟ ಯಾವುದೇ ಸೂಚನೆಗಳನ್ನು ಅಧಿಕಾರಿಗಳು ಪಾಲಿಸುತ್ತಿಲ್ಲ ಎಂದು ತಾಲೂಕು ಆಡಳಿತದ ವಿರುದ್ಧ … Read more

ಶಿಕಾರಿಪುರದ ಬಹು ನಿರೀಕ್ಷಿತ ನಿರಾವರಿ ಯೋಜನೆ ಕಾಮಗಾರಿ ಪರಿಶೀಲಿಸಿದ ಸಂಸದ ರಾಘವೇಂದ್ರ

290620 Hirekeruru Shikaripura Irrigation project 1

ಶಿವಮೊಗ್ಗ ಲೈವ್.ಕಾಂ | SHIKARIPURA NEWS | 29 ಜೂನ್ 2020 ಶಿಕಾರಿಪುರ ತಾಲೂಕಿನ ಹಲವು ಭಾಗಕ್ಕೆ ನೀರು ಒದಗಿಸುವ ಉಡುಗಣಿ – ತಾಳಗುಂದ ಏತ ನೀರಾವರಿ ಯೋಜನೆ ಕಾಮಗಾರಿಯನ್ನು, ಇವತ್ತು ಸಂಸದ ಬಿ.ವೈ.ರಾಘವೇಂದ್ರ ಪರಿಶೀಲನೆ ನಡೆಸಿದರು. ಆ ಭಾಗದ ರೈತರನ್ನು ಕರೆಯಿಸಿ ಯೋಜನೆ ಕುರಿತು ಮಾಹಿತಿ ನೀಡಿದರು. ಎಲ್ಲಿ ನಡೆಯುತ್ತಿದೆ ಯೋಜನೆ? ಹಾವೇರಿ ಜಿಲ್ಲೆ ಹಿರೇಕೆರೂರು ತಾಲೂಕು ಚಟ್ನಹಳ್ಳಿ ಗ್ರಾಮದಲ್ಲಿ ಜಾಕ್ ವೆಲ್ ನಿರ್ಮಾಣ ಕಾಮಗಾರಿಯನ್ನು ಸಂಸದ ರಾಘವೇಂದ್ರ ಪರಿಶೀಲನೆ ನಡೆಸಿದರು. ಈ ವೇಳೆ ಸುದ್ದಿಗಾರರೊಂದಿಗೆ … Read more

ಆಯನೂರು ಗೌಡನಕೆರೆಯಲ್ಲಿ ಈಜಲು ಹೋಗಿದ್ದ ವ್ಯಕ್ತಿ ನಾಪತ್ತೆ, ಸಂಜೆವರೆಗೂ ನಡೆಯಿತು ಶೋಧ ಕಾರ್ಯ

ಶಿವಮೊಗ್ಗ ಲೈವ್.ಕಾಂ | AYANUR NEWS | 29 ಜೂನ್ 2020 ಸ್ನೇಹಿತರೊಂದಿಗೆ ಗೌಡನಕೆರೆಯಲ್ಲಿ ಈಜಲು ತೆರಳಿದ್ದ ವ್ಯಕ್ತಿಯೊಬ್ಬರು ನಾಪತ್ತೆಯಾಗಿದ್ದಾರೆ. ಕೆರೆಯಲ್ಲಿ ಮುಳುಗಿರುವ ಸಾದ್ಯತೆ ಇರುವುದರಿಂದ ಶೋಧ ಕಾರ್ಯ ನಡೆಸಲಾಯಿತು. ಶಿವಮೊಗ್ಗದ ವೆಂಕಟೇಶನಗರದ ನಿವಾಸಿ ಸಂತೊಷ್ (38) ನಾಪತ್ತೆಯಾದವರು. ಸ್ನೇಹಿತರಾದ ಅಖಿಲೇಶ್, ವಿನಾಯಕ ಮತ್ತು ನವೀನ್ ಅವರ ಜೊತೆಗೆ ಸಂತೋಷ್ ಗೌಡನಕೆರೆಯಲ್ಲಿ ಈಜಲು ತೆರಳಿದ್ದರು. ಹಣಗೆರೆಕಟ್ಟೆಗೆ ಹೋಗಿ ಬರುತ್ತಿದ್ದರು ಎಲ್ಲರು ಆಟೋದಲ್ಲಿ ಹಣಗೆರೆಕಟ್ಟೆಗೆ ತೆರಳಿದ್ದರು. ಅಲ್ಲಿಂದ ಹಿಂತಿರುಗುವ ವೇಳೆ ಗೌಡನಕೆರೆಯಲ್ಲಿ ಈಜಲು ಹೋಗಿದ್ದರು. ಈ ವೇಳೆ ಆಳವಾದ … Read more

ಕರೋನ ವಾರಿಯರ್‌ಗೆ ಸೋಂಕು, ತೀರ್ಥಹಳ್ಳಿ ಗಾಂಧಿನಗರದ ರಸ್ತೆ ಸೀಲ್ ಡೌನ್

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 29 ಜೂನ್ 2020 ತೀರ್ಥಹಳ್ಳಿಯ ಗಾಂಧಿನಗರದ ರಸ್ತೆಯೊಂದನ್ನು ಸೀಲ್ ಡೌನ್ ಮಾಡಲಾಗಿದೆ. ಹೆಬ್ರಿಯ ಸಮುದಾಯ ಆರೋಗ್ಯ ಕೇಂದ್ರದ ನರ್ಸ್ ಒಬ್ಬರಲ್ಲಿ ಸೋಂಕು ಕಾಣಿಸಿಕೊಂಡ ಹಿನ್ನೆಲೆ, ಅವರ ಮನೆ ಸುತ್ತಲು ಕಂಟೈನ್ಮೆಂಟ್ ಜೋನ್ ಮಾಡಲಾಗಿದೆ. ಉಡುಪಿಯ ಹೆಬ್ರಿ ಸಮುದಾಯ ಆರೋಗ್ಯ ಕೇಂದ್ರದ ನರ್ಸ್ ಒಬ್ಬರು ಕುಟುಂಬದೊಂದಿಗೆ ತೀರ್ಥಹಳ್ಳಿ ಪಟ್ಟಣದ ಮನೆಯಲ್ಲಿ ವಾಸವಿದ್ದರು. 33 ವರ್ಷದ ನರ್ಸ್ ಪ್ರತಿ ದಿನ ಇಲ್ಲಿಂದಲೇ ಹೆಬ್ರಿಗೆ ಹೋಗಿ ಬರುತ್ತಿದ್ದರು. ಉಡುಪಿಗೆ ಕೇಸ್ ಶಿಫ್ಟ್‍ ಕೆಲಸದ … Read more

ತಲಕಾವೇರಿ ಹಾಗೆ ಅಭಿವೃದ್ಧಿ ಆಗುತ್ತೆ ಅಂಬುತೀರ್ಥ, 1.80 ಕೋಟಿಯ ಕಾಮಗಾರಿ ಇವತ್ತಿಂದ ಅರಂಭ

280620 Ambutheertha Development Starts 1

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 28 ಜೂನ್ 2020 ಶರಾವತಿಯ ಉಗಮ ಸ್ಥಾನ ಅಂಬುತೀರ್ಥವನ್ನು ತಲಕಾವೇರಿ ಮಾದರಿಯಲ್ಲಿ ಅಭಿವೃದ್ಧಿಪಡಿಸುವ ಯೋಜನೆಗೆ ಇವತ್ತು ಚಾಲನೆ ಸಿಕ್ಕಿದೆ. ಮೂವರು ಸಚಿವರು ಇವತ್ತು ಈ ಕಾರ್ಯಕ್ಕೆ ಚಾಲನೆ ನೀಡಿದ್ದಾರೆ. ಸಚಿವರಾದ ಕೆ.ಎಸ್.ಈಶ್ವರಪ್ಪ, ಸಿ.ಟಿ.ರವಿ ಮತ್ತು ಕೋಟ ಶ್ರೀನಿವಾಸ ಪೂಜಾರಿ ಅವರು ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದರು. ಇದಕ್ಕೂ ಮೊದಲು ಅಂಬುತೀರ್ಥದಲ್ಲಿ ಸಚಿವರು ಶ್ರೀ ರಾಮೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ದೇಶದ ಗಮನ ಸೆಳೆಯಬೇಕು ಭಾಗಮಂಡಲದಲ್ಲಿ ತಲಕಾವೇರಿ ಕ್ಷೇತ್ರವನ್ನು … Read more

ದುಬೈನಿಂದ ಊರಿಗೆ ಬಂದ ಯುವಕನಿಗೆ ಕರೋನ, ಅರಬಿಳಚಿ ಗ್ರಾಮದ ರಸ್ತೆ ಸೀಲ್ ಡೌನ್

280620 Arabilachi Village Seal Down 1

ಶಿವಮೊಗ್ಗ ಲೈವ್.ಕಾಂ | HOLEHONNURU NEWS | 28 ಜೂನ್ 2020 ದುಬೈನಿಂದ ಹಿಂತಿರುಗಿದ್ದ ಯುವಕನೊಬ್ಬನಲ್ಲಿ ಕರೋನ ಸೋಂಕು ಕಾಣಿಸಿಕೊಂಡ ಹಿನ್ನೆಲೆ ಭದ್ರಾವತಿ ತಾಲೂಕು ಅರಬಿಳಚಿ ಗ್ರಾಮದ ಬೀದಿಯೊಂದನ್ನು ಸೀಲ್ ಡೌನ್ ಮಾಡಲಾಗಿದೆ. ಅಕ್ಕಪಕ್ಕದ ಬೀದಿಗಳನ್ನು ಬಫರ್ ಜೋನ್ ಎಂದು ಘೋಷಿಸಲಾಗಿದೆ. ಉದ್ಯೋಗ ನಿಮಿತ್ತ ದುಬೈನಲ್ಲಿದ್ದ ಯುವಕ ಊರಿಗೆ ಹಿಂತಿರುಗಿದ್ದ. ಬೆಂಗಳೂರಿನಲ್ಲಿ ಹತ್ತು ದಿನ ಕ್ವಾರಂಟೈನ್ ಅವಧಿ ಪೂರ್ಣಗೊಳಿಸಿದ್ದ. ಅಲ್ಲಿ ಕರೋನ ಪರೀಕ್ಷೆಯ ವರದಿ ನೆಗೆಟಿವ್ ಎಂದು ಬಂದಿತ್ತು. ಹಾಗಾಗಿ ಜೂ.24ರಂದು ಅರಬಿಳಚಿ ಗ್ರಾಮಕ್ಕೆ ಬಂದಿದ್ದ. ಈತನಲ್ಲಿ … Read more

ಬೆಂಗಳೂರು ನಂಟು, ಮಹಿಳೆಗೆ ಕರೋನ, ಶಿರಾಳಕೊಪ್ಪದ ರಸ್ತೆ ಸೀಲ್ ಡೌನ್

280620 Ripponpete Road sealdown 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 28 ಜೂನ್ 2020ಬೆಂಗಳೂರಿಂದ ಹಿಂತಿರುಗಿದ್ದ ಮಹಿಳೆಯೊಬ್ಬರಿಗೆ ಕರೋನ ಸೋಂಕು ಕಾಣಿಸಿಕೊಂಡಿದೆ. ಇದರಿಂದ ಶಿರಾಳಕೊಪ್ಪದ ರಸ್ತೆಯೊಂದನ್ನು ಸೀಲ್ ಡೌನ್ ಮಾಡಲಾಗಿದೆ. ಬೆಂಗಳೂರಿಗೆ ತೆರಳಿದ್ದ ಮಹಿಳೆ ಜೂ.23ರಂದು ಶಿರಾಳಕೊಪ್ಪಕ್ಕೆ ಕಾರಿನಲ್ಲಿ ಹಿಂತಿರುಗಿದ್ದರು. ಆರೋಗ್ಯ ಇಲಾಖೆ ಸಿಬ್ಬಂದಿ ಇವರ ಗಂಟಲು ದ್ರವ ಪರೀಕ್ಷೆ ನಡೆಸಿದ್ದರು. ಆಗ ಮಹಿಳೆಗೆ ಕರೋನ ಸೋಂಕು ತಗುಲಿರುವುದು ದೃಢವಾಗಿದೆ. ತಕ್ಷಣ ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಪ್ರಾಥಮಿಕ ಸಂಪರ್ಕ ಪತ್ತೆ ಮಹಿಳೆಯ ಕುಟುಂಬದ ಆರು ಮಂದಿಯ ಗಂಟಲು … Read more