ಪಿ9546 ಸಂಪರ್ಕ ತಂದ ಸಂಕಷ್ಟ, ಮತ್ತೆ ಒಂಭತ್ತು ಮಂದಿಗೆ ಕರೋನ, ಶಿವಮೊಗ್ಗ ಜಿಲ್ಲೆಯಲ್ಲಿ ಆತಂಕ

ಶಿವಮೊಗ್ಗ ಲೈವ್.ಕಾಂ | SHIMOGA NEWS | 28 ಜೂನ್ 2020ಮೃತ ವೃದ್ಧೆಯ ಸಂಪರ್ಕದಲ್ಲಿದ್ದ ಮತ್ತಷ್ಟು ಮಂದಿಗೆ ಜಿಲ್ಲೆಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಇದು ಶಿಕಾರಿಪುರ ತಾಲೂಕಿನಲ್ಲಿ ತೀವ್ರ ಆತಂಕ ಸೃಷ್ಟಿಸಿದೆ. ತಾಲೂಕಿನ ಖವಾಸಪುರ ಗ್ರಾಮದ ವೃದ್ಧೆಯ ಸಂಬಂಧಿಕರು, ಅಕ್ಕಪಕ್ಕದ ಮನೆಯವರಲ್ಲಿ ಕರೋನ ಸೋಂಕು ಕಾಣಿಸಿಕೊಂಡಿದೆ. ಜೂ.27ರ ವರದಿಯಲ್ಲಿ 13 ಮಂದಿಗೆ ಸೋಂಕು ತಗುಲಿದೆ ಎಂದು ತಿಳಿಸಲಾಗಿದೆ. ಈ ಪೈಕಿ 9 ಮಂದಿಗೆ ಕರೋನ ಬರಲು ಕಾರಣ ವೃದ್ಧೆಯ ಸಂಪರ್ಕ ಎಂದು ತಿಳಿದು ಬಂದಿದೆ. ಒಟ್ಟು 11 ಸೋಂಕಿತರುಜೂ.26ರಂದು … Read more

ಎಸ್ಸೆಸ್ಸೆಲ್ಸಿ ಮಕ್ಕಳಿದ್ದ ಬಸ್ ಬರೋ ಹಾದಿಯಲ್ಲಿ ಬಿತ್ತು ಮರ, ಯಶೋಗಾಥೆ ಆಯ್ತು ಚಾಲಕ, ಶಿಕ್ಷಕನ ಕಾರ್ಯ, ಅಷ್ಟಕ್ಕೂ ಏನಾಯ್ತು ಗೊತ್ತಾ?

270620 Sagara SSLC Bus Tree fall 1

ಶಿವಮೊಗ್ಗ ಲೈವ್.ಕಾಂ | SAGARA NEWS | 27 ಜೂನ್ 2020 KSRTC ಬಸ್ ಚಾಲಕರೊಬ್ಬರ ಸಮಯಪ್ರಜ್ಞೆಯಿಂದಾಗಿ ಇವತ್ತು 16 ಮಕ್ಕಳು ಸರಿಯಾದ ಸಮಯಕ್ಕೆ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರಕ್ಕೆ ತಲುಪುವಂತಾಗಿದೆ. ಚಾಲಕ ಮತ್ತು ರೂಟ್ ಆಫೀಸರ್ ಯಶೋಗಾಥೆಗೆ ಶಿಕ್ಷಣ ಇಲಾಖೆಯ ಪ್ರಶಂಸೆ ವ್ಯಕ್ತಪಡಿಸಿದೆ. ಅಷ್ಟಕ್ಕೂ ಆಗಿದ್ದೇನು? ಸಾಗರ ತಾಲೂಕಿನ ನಾಗವಳ್ಳಿ ಗ್ರಾಮದ 16 ಎಸ್ಸೆಸ್ಸೆಲ್ಸಿ ಮಕ್ಕಳು ಗಣಿತ ಪರೀಕ್ಷೆ ಬರೆಯಲು ಕಾರ್ಗಲ್‍ನ ಪರೀಕ್ಷಾ ಕೇಂದ್ರಕ್ಕೆ ಬರಬೇಕಿತ್ತು. ನಾಗವಳ್ಳಿಯಿಂದ ಪರೀಕ್ಷಾ ಕೇಂದ್ರವು 50 ಕಿ.ಮೀ ದೂರದಲ್ಲಿದೆ. ಹಾಗಾಗಿ KSRTC … Read more

ಕೊಡಚಾದ್ರಿ ಬೆಟ್ಟಕ್ಕೆ ಪ್ರವಾಸಿಗರನ್ನು ನಿರ್ಬಂಧಿಸಿ, ಗೇಟ್ ಮುಂದೆ ಗ್ರಾಮಸ್ಥರ ಧರಣಿ

270620 Villagers Protest in Front Of Kodachadri Gate 1

ಶಿವಮೊಗ್ಗ ಲೈವ್.ಕಾಂ | HOSANAGARA NEWS | 27 ಜೂನ್ 2020 ಲಾಕ್ ಡೌನ್ ತೆರವಾಗುತ್ತಿದ್ದಂತೆ ಶಿವಮೊಗ್ಗ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ಮತ್ತು ಧಾರ್ಮಿಕ ಕ್ಷೇತ್ರ ಕೊಡಚಾದ್ರಿಗೆ ಪ್ರವಾಸಿಗರ ಸಂಖ್ಯೆ ಹೆಚ್ಚಾಗಿದೆ. ಹೊರ ರಾಜ್ಯ ಮತ್ತು ಹೊರ ಜಿಲ್ಲೆಯಿಂದ ಪ್ರವಾಸಿಗರು ಬರುತ್ತಿದ್ದಾರೆ. ಇದು ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ. ಇದೇ ಕಾರಣಕ್ಕೆ ಹೊಸನಗರದ ಕಟ್ಟಿನಹೊಳೆ, ಹೊಸೂರು, ಸಂಪಕಟ್ಟೆ ಗ್ರಾಮಸ್ಥರು ಕೊಡಚಾದ್ರಿ ಗಿರಿಯ ಪ್ರವೇಶ ದ್ವಾರದಲ್ಲಿ ಪ್ರತಿಭಟನೆ ನಡೆಸಿದರು. ದೇಶಾದ್ಯಂತ ಕರೋನಾ ಆತಂಕ ಹೆಚ್ಚಾಗುತ್ತಿದೆ. ಹೀಗಿದ್ದೂ ವಿವಿಧೆಡೆಯಿಂದ ಪ್ರವಾಸಿಗರು ಇಲ್ಲಿಗೆ … Read more

ಶಿಕಾರಿಪುರದ ಮೃತ ವೃದ್ಧೆಯ ಕುಟುಂಬದ ಇಬ್ಬರಿಗೆ ಕರೋನ, ಇಡೀ ಊರು ಸೀಲ್ ಡೌನ್

SHIKARIPURA MAP GRAPHICS 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 27 ಜೂನ್ 2020 ಕರೋನಾದಿಂದ ಮೃತಪಟ್ಟ ವೃದ್ಧೆಯ ಸಂಪರ್ಕದಲ್ಲಿದ್ದ ಕುಟುಂಬದ ಇಬ್ಬರಿಗೆ ಸೋಂಕು ಕಾಣಿಸಿಕೊಂಡಿದೆ. ಇದು ಶಿಕಾರಿಪುರ ತಾಲೂಕಿನಲ್ಲಿ ತೀವ್ರ ಆತಂಕ ಸೃಷ್ಟಿಸಿದೆ. ಜೂ.೨೨ರಂದು ೭೫ ವರ್ಷದ ವೃದ್ಧೆ ಮೃತಪಟ್ಟಿದ್ದರು. ಮೃತ ಮಹಿಳೆಗೆ ಕರೋನದ ಒಂದು ಬಗೆಯಾದ ಸಾರಿ (SARI) ಇತ್ತು ಎಂದು ವರದಿಯಲ್ಲಿ ತಿಳಿಸಲಾಗಿತ್ತು. ಈಗ ಅವರ ಸಂಪರ್ಕದಲ್ಲಿದ್ದ ಕುಟುಂಬದ ಇಬ್ಬರಲ್ಲೇ ಸೋಂಕು ಕಾಣಿಸಿಕೊಂಡಿದೆ. ವೃದ್ಧೆಯ ಕುಟುಂಬದ 40 ವರ್ಷದ ಪುರುಷ ಪಿ10829 ಮತ್ತು ೨೦ ವರ್ಷದ … Read more

ತಾಯಿಯನ್ನು ಬಿಡಲು ಬೆಂಗಳೂರಿನಿಂದ ಬಂದಿದ್ದ ಯುವಕ, ಸ್ನೇಹಿತನಿಗೆ ಕರೋನ

ಶಿವಮೊಗ್ಗ ಲೈವ್.ಕಾಂ | SHIMOGA NEWS | 26 ಜೂನ್ 2020 ತಾಯಿಯನ್ನು ಬಿಡಲು ಬೆಂಗಳೂರಿನಿಂದ ಬಂದಿದ್ದ ಯುವಕ ಮತ್ತು ಆತನ ಸ್ನೇಹಿತನಲ್ಲಿ ಕರೋನ ಸೋಂಕು ಕಾಣಿಸಿಕೊಂಡಿದೆ. ಇಬ್ಬರನ್ನು ಮೆ‍ಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮಾವನ ಮನೆಗೆ ಬಂದಿದ್ದರು   ಸಹೋದರ ಮಾವನ ಮನೆಗೆ ತಾಯಿಯನ್ನು ಬಿಡಲು ಜೂನ್ 17ರಂದು, ಯುವಕ ತನ್ನ ಸ್ನೇಹಿತನ ಜೊತೆಗೆ ಕಾರಿನಲ್ಲಿ ಬಂದಿದ್ದ. ಮಂಡಗದ್ದೆ ಸಮೀಪದ ಹಳ್ಳಿಯೊಂದಕ್ಕೆ ಬಂದಿದ್ದ ಯುವಕ ಮತ್ತು ಆತನ ಸ್ನೇಹಿತ ಊರಿನಲ್ಲೇ ಉಳಿದುಕೊಂಡಿದ್ದರು. ಯುವಕರಲ್ಲಿ ಕರೋನ ಸೋಂಕು … Read more

ಕ್ಯಾನ್ಸರ್‌ಗೆ ಔಷಧಿ ನೀಡುತ್ತಿದ್ದ ಸಾಗರ ನರಸೀಪುರದ ನಾರಾಯಣಮೂರ್ತಿ ಇನ್ನಿಲ್ಲ

250620 Narasipura Narayanamurthy 1

ಶಿವಮೊಗ್ಗ ಲೈವ್.ಕಾಂ | SAGARA NEWS | 25 ಜೂನ್ 2020 ಕ್ಯಾನ್ಸರ್ ಸೇರಿದಂತೆ ಹಲವು ಕಾಯಿಲೆಗಳಿಗೆ ನಾಟಿ ಔಷಧಿ ನೀಡುತ್ತಿದ್ದ ನಾಟಿ ವೈದ್ಯ ನಾರಾಯಣಮೂರ್ತಿ ನಿಧನರಾಗಿದ್ದಾರೆ. ನಾರಾಯಣಮೂರ್ತಿ (81), ಅವರು ವಿಶ್ವಾದ್ಯಂತ ಪ್ರಸಿದ್ಧಿ ಪಡೆದಿದ್ದರು. ಕ್ಯಾನ್ಸರ್ ಮತ್ತು ಇತರೆ ಕಾಯಿಲೆಗಳಿಗೆ ಇವರು ನಾಟಿ ಔಷಧಿ ಕೊಡುತ್ತಿದ್ದರು. ಹಾಗಾಗಿ ಭಾರತ ಸೇರಿದಂತೆ ವಿವಿಧೆಡೆಯಿಂದ ಹಲವರು ಔಷಧಿಗಾಗಿ ಸಾಗರ ತಾಲೂಕು ಆನಂದಪುರದ ನರಸೀಪುರಕ್ಕೆ ಬರುತ್ತಿದ್ದರು. ಲಾಕ್ ಡೌನ್ ಬೆನ್ನಿಗೆ ಔಷಧಿ ಬಂದ್ ಔಷಧಿಗಾಗಿ ಜಿಲ್ಲೆ, ಹೊರ ಜಿಲ್ಲೆ, ಹೊರ … Read more

ಸ್ನೇಹಿತನೊಂದಿಗೆ ಬೀಗರ ಊಟಕ್ಕೆ ಹೋಗಿದ್ದ ಯುವಕನಿಗೆ ಕರೋನ, ಹೊಸನಗರದ ಒಂದು ಗ್ರಾಮ ಸೀಲ್ ಡೌನ್

HOSANAGARA MAP GRAPHICS 1

ಶಿವಮೊಗ್ಗ ಲೈವ್.ಕಾಂ | HOSANAGARA NEWS | 24 ಜೂನ್ 2020 ಜೂಸ್ ಕಬ್ಬು ವ್ಯಾಪಾರಿ ಜೊತೆಗೆ ಮದುವೆ ಬೀಗರ ಊಟಕ್ಕೆ ಹೋಗಿದ್ದ ಯುವಕನಿಗೂ ಕರೋನ ಸೋಂಕು ಕಾಣಿಸಿಕೊಂಡಿದೆ. ಸ್ನೇಹಿತನಿಗೆ ಕರೋನ ಸೋಂಕು ತಗುಲಿರುವ ವಿಚಾರ ತಿಳಿದು ಯುವಕ ಸ್ವಯಂ ಪ್ರೇರಿತವಾಗಿ ಪರೀಕ್ಷೆಗೆ ಒಳಪಟ್ಟಿದ್ದರು. ರಿಪ್ಪನ್‍ಪೇಟೆ ಸಮೀಪದ ಗ್ರಾಮವೊಂದರ ಜೂಸ್ ಕಬ್ಬು ವ್ಯಾಪಾರಿಗೆ ಕರೋನ ಸೋಂಕು ತಗುಲಿತ್ತು. ಈ ವಿಚಾರ ತಿಳಿಯುತ್ತಿದ್ದಂತೆ, ಅವರೊಂದಿಗೆ ಮದುವೆ ಬೀಗರ ಊಟಕ್ಕೆ ಹೋಗಿದ್ದ ಸ್ವಯಂ ಪ್ರೇರಿತವಾಗಿ ಹೋಗಿ ತಪಾಸಣೆಗೆ ಒಳಪಟ್ಟಿದ್ದರು. ಊರು … Read more

ಮುಂಬೈನಿಂದ ಭದ್ರಾವತಿಗೆ ಹಿಂತಿರುಗಿದ್ದ ಮಹಿಳೆಗೆ ಕರೋನ, ಕಾಗದನಗರದ ಒಂದು ಕ್ರಾಸ್ ಸೀಲ್ ಡೌನ್

240620 Bhadravathi Paper Town Sealdown 1

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 24 ಜೂನ್ 2020 ಮುಂಬೈಗೆ ಹೋಗಿ ಭದ್ರಾವತಿಗೆ ಹಿಂತಿರುಗಿದ್ದ ಮಹಿಳೆಯೊಬ್ಬರಲ್ಲಿ ಕರೋನ ಸೋಂಕು ಕಾಣಿಸಿಕೊಂಡಿದೆ. ಇದರಿಂದ ಭದ್ರಾವತಿಯ ಮತ್ತೊಂದು ಪ್ರದೇಶವನ್ನು ಸೀಲ್‍ ಡೌನ್ ಮಾಡಲಾಗಿದೆ. ಬಾಣಂತನ ಮಾಡಲು ಹೋಗಿದ್ದರು ಸಹೋದರಿಯ ಬಾಣಂತನ ಮಾಡಲು ಈ ಮಹಿಳೆ ಮುಂಬೈಗೆ ತೆರಳಿದ್ದರು. ಜೂನ್ 18ರಂದು ಇವರು ಭದ್ರಾವತಿಗೆ ಹಿಂತಿರುಗಿದ್ದರು. ಮುಂಬೈನಿಂದ ಹಿಂತಿರುಗಿದ್ದ ಕಾರಣ ಜೂ.19ರಂದು ಸಾರ್ವಜನಿಕ ಆಸ್ಪತ್ರೆಗೆ ಹೋಗಿ, ಸ್ವಪ್ರೇರಣೆಯಿಂದ ಕರೋನ ಪರೀಕ್ಷೆಗೆ ಒಳಗಾಗಿದ್ದರು. ಮುಂಬೈನಿಂದ ಬಂದಿದ್ದರಿಂದ ಇವರನ್ನು ವೈದ್ಯರು ಕ್ವಾರಂಟೈನ್‍ನಲ್ಲಿ … Read more

ಶನಿವಾರ ವೃದ್ಧೆ ಸಾವು, ಸೋಮವಾರ ಬಂತು ಕರೋನ ರಿಪೋರ್ಟ್, ಊರಿಗೂರೆ ಶಾಕ್, ಶಿವಮೊಗ್ಗ ಜಿಲ್ಲಾಡಳಿತಕ್ಕೆ ಹೊಸ ತಲೆನೋವು

ಶಿವಮೊಗ್ಗ ಲೈವ್.ಕಾಂ | SHIKARIPURA NEWS | 23 ಜೂನ್ 2020 ಉಸಿರಾಟದ ಸಮಸ್ಯೆಯಿಂದ ಮೃತಪಟ್ಟ ವೃದ್ಧೆಯೊಬ್ಬರಲ್ಲಿ ಕರೋನ ಸೋಂಕು ಕಾಣಿಸಿಕೊಂಡಿದೆ. ಮೃತ ಮಹಿಳೆಯ ಗಂಟಲು ದ್ರವ ಮಾದರಿಯ ಸ್ಯಾಂಪಲ್ ಪರೀಕ್ಷೆಗೆ ಒಳಪಡಿಸಿದಾಗ ಸೋಂಕು ತಗುಲಿರುವುದು ದೃಢವಾಗಿದೆ. ಇದು ತಾಲೂಕಿನಲ್ಲಿ ಆತಂಕ ಸೃಷ್ಟಿಸಿದೆ. ಇನ್ನು ಕರೋನ ಮಾರ್ಗಸೂಚಿಯಂತೆ ಅಂತ್ಯಕ್ರಿಯೆ ನಡೆಯದೆ ಇರುವುದು ಜಿಲ್ಲಾಡಳಿತಕ್ಕೆ ತಲೆ ನೋವು ತರಿಸಿದೆ. ಯಾರಿದು ವೃದ್ಧೆ? ಎಲ್ಲಿಯವರು? ಶಿಕಾರಿಪುರ ತಾಲೂಕಿನ ಖವಾಸಪುರದ ವೃದ್ಧೆಯೊಬ್ಬರು ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಶನಿವಾರ ಇವರು ಮೃತಪಟ್ಟಿದ್ದಾರೆ. ವೃದ್ಧೆಯ … Read more

ಸಾಗರ ತಾಲೂಕಿನ ಯುವಕನಿಗೆ ಕರೋನ, ಸೋಂಕು ತಗುಲಿದ್ದು ಹೇಗೆ? ಪಾಸಿಟಿವ್ ಇದೆ ಗೊತ್ತಾಗಿದ್ದು ಹೇಗೆ?

ಶಿವಮೊಗ್ಗ ಲೈವ್.ಕಾಂ | SAGARA NEWS | 22 ಜೂನ್ 2020 ಸಾಗರ ತಾಲೂಕಿನ ಮತ್ತೊಬ್ಬ ಯುವಕನಲ್ಲಿ ಕರೋನ ಸೋಂಕು ಕಾಣಿಸಿಕೊಂಡಿದೆ. ಇದರಿಂದ ಪುನಃ ತಾಲೂಕಿನಲ್ಲಿ ಆತಂಕ ಸೃಷ್ಟಿಯಾಗಿದೆ. ಯಾರದು ಯುವಕ? ಯಾವ ಊರು? ರಾಜ್ಯ ಸರ್ಕಾರದ ಹೆಲ್ತ್ ಬುಲೆಟಿನ್‍ನಲ್ಲಿ ಸಾಗರದ ಸೋಂಕಿತನನ್ನು ಪಿ8817 ಎಂದು ಗುರುತಿಸಲಾಗಿದೆ. 25 ವರ್ಷದ ಈತ ಮಹಾರಾಷ್ಟ್ರದಿಂದ ಹಿಂತಿರುಗಿದ್ದ. ರೈಲಿನಲ್ಲಿ ಉತ್ತರ ಕನ್ನಡ ಜಿಲ್ಲೆಗೆ ಬಂದಿದ್ದ. ಭಟ್ಕಳದಲ್ಲಿ ಸ್ವ್ಯಾಬ್ ಟೆಸ್ಟ್‍ ನೀಡಿದ ಬಳಿಕ ಸಾಗರ ತಾಲೂಕಿನ ಬಿಳಿಗಾರು ಗ್ರಾಮದ ತನ್ನ ಮನೆಗೆ … Read more