ತೀರ್ಥಹಳ್ಳಿಯ ಈ ಯುವಕನ ಬಗ್ಗೆ ಸುಳಿವು ಕೊಟ್ಟರೆ 3 ಲಕ್ಷ ರೂ. ಬಹುಮಾನ, ಯಾರವನು? ಬಹುಮಾನ ಯಾಕೆ?
ಶಿವಮೊಗ್ಗ ಲೈವ್.ಕಾಂ | SHIMOGA NEWS | 14 ಮೇ 2020 ತಲೆಮರೆಸಿಕೊಂಡಿರುವ ತೀರ್ಥಹಳ್ಳಿಯ ಯುವಕನೊಬ್ಬನ ಕುರಿತು ಸುಳಿವು ನೀಡಿದರೆ ಮೂರು ಲಕ್ಷ ರುಪಾಯಿ ಬಹುಮಾನ ನೀಡುವುದಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಘೋಷಿಸಿದೆ. ಈ ಕುರಿತು ಎನ್ಐಎ ಪ್ರಕಟಣೆಯನ್ನು ಹೊರಡಿಸಿದೆ. ಯಾರು ಆ ಯುವಕ? ಎಲ್ಲಿಯವನು? ಅಬ್ದುಲ್ ಮತೀನ್ ಅಹ್ಮದ್ ತಾಹಾ (26), ಈತನ ಸುಳಿವು ನೀಡಿದವರಿಗೆ ಬಹುಮಾನ ಘೋಷಿಸಲು ನಿರ್ಧರಿಸಲಾಗಿದೆ. ಅಬ್ದುಲ್ ಮತೀನ್ ತಾಹಾ ತೀರ್ಥಹಳ್ಳಿ ತಾಲೂಕು ಸೊಪ್ಪುಗುಡ್ಡೆ ಗ್ರಾಮದ ಮೀನು ಮಾರ್ಕೆಟ್ ರಸ್ತೆಯ … Read more