ಭದ್ರಾವತಿಯಲ್ಲಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆ ಯತ್ನದ ಆರೋಪ, ಜಿಲ್ಲಾ ಪಂಚಾಯಿತಿ ಸದಸ್ಯ ಆಸ್ಪತ್ರೆಗೆ ದಾಖಲು
ಶಿವಮೊಗ್ಗ ಲೈವ್.ಕಾಂ | SHIMOGA | 15 ಜನವರಿ 2020 ಜಿಲ್ಲಾ ಪಂಚಾಯಿತಿ ಸದಸ್ಯರೊಬ್ಬರ ಮೇಲೆ ಭದ್ರಾವತಿಯಲ್ಲಿ ಹಲ್ಲೆ ನಡೆದಿದೆ. ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮಾಜಿ ಶಾಸಕ ಅಪ್ಪಾಜಿಗೌಡ ಸೇರಿದಂತೆ ಹಲವು ಪ್ರಮುಖರು ಆಸ್ಪತ್ರೆಗೆ ಭೇಟಿ ನೀಡಿದ್ದರು. ಹಲ್ಲೆಗೇನು ಕಾರಣ? ಕೂಡ್ಲಿಗೆರೆ ಜಿಲ್ಲಾ ಪಂಚಾಯಿತಿ ಸದಸ್ಯ ಮಣಿಶೇಖರ್ ಹಲ್ಲೆಗೊಳಗಾಗಿದ್ದಾರೆ. ಭದ್ರಾವತಿ ತಾಲೂಕು ಅರಳಿಹಳ್ಳಿ ಕೆರೆಯ ಹೂಳು ತೆಗಿಸುವ ಕಾರ್ಯ ನಡೆಯುತ್ತಿತ್ತು. ಜಿಲ್ಲಾ ಪಂಚಾಯಿತಿ ವತಿಯಿಂದ ನಡೆಯುತ್ತಿದ್ದ ಕಾಮಗಾರಿಯ ಪರಿಶೀಲನೆಗೆ ಮಣಿಶೇಖರ್ ಅವರು ತೆರಳಿದ್ದರು. ಈ ವೇಳೆ … Read more