ತುಂಗೆಗೆ ನಮಿಸಿದ RSS ಮುಖ್ಯಸ್ಥ, ಸರಸಂಘಚಾಲಕರಾದ ನಂತರ ಮತ್ತೂರಿಗೆ ಮೊದಲ ಭೇಟಿ

ಶಿವಮೊಗ್ಗ ಲೈವ್.ಕಾಂ | SHIMOGA | 21 ಡಿಸೆಂಬರ್ 2019 RSS ಮುಖ್ಯಸ್ಥರಾದ ಬಳಿಕ ಡಾ.ಮೋಹನ್ ಭಾಗವತ್ ಅವರು ಮೊದಲ ಬಾರಿಗೆ ಶಿವಮೊಗ್ಗದ ಸಂಸ್ಕೃತ ಗ್ರಾಮ ಮತ್ತೂರಿಗೆ ಭೇಟಿ ನೀಡಿದ್ದರು. ಅಲ್ಲಿ ನಡೆ ತುಂಗಾ ನಮಾಮಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ತುಂಗಾ ನದಿಗೆ ವಿಶೇಷ ಪೂಜೆ ಸಲ್ಲಿಸುವ ತುಂಗಾ ಆರತಿ ಕಾರ್ಯಕ್ರಮದಲ್ಲಿ ಡಾ.ಮೋಹನ್ ಭಾಗವತ್ ಅವರು ಪಾಲ್ಗೊಂಡಿದ್ದರು. ತುಂಗಾ ನದಿಗೆ ವಿಶೇಷ ಪೂಜೆ ಸಲ್ಲಿಸಿದರು. ಮತ್ತೂರಿನ ಪ್ರಮುಖರು, ಸಂಸದ ಬಿ.ವೈ.ರಾಘವೇಂದ್ರ, ಶಾಸಕ ಆರಗ ಜ್ಞಾನೇಂದ್ರ, ವಿಧಾನ ಪರಿಷತ್ ಸದಸ್ಯ … Read more

ನಿಷೇಧವಿದ್ದರು ಪ್ಲಾಸ್ಟಿಕ್ ಬಾಟಲಿಯಲ್ಲಿ ನೀರು, ಸಭೆಗೆ ಬಂದರು ಮೊಬೈಲ್’ನಲ್ಲಿ ಮುಳುಗಿದ್ದರು, ಗೈರಾದವರಿಗೆ ನೊಟೀಸ್

ಶಿವಮೊಗ್ಗ ಲೈವ್.ಕಾಂ | SHIMOGA | 20 ಡಿಸೆಂಬರ್ 2019 ತಾಲೂಕು ಪಂಚಾಯಿತಿ ಕಾರ್ಯಾಲಯದಲ್ಲಿ ಇವತ್ತು ತ್ರೈಮಾಸಿಕ ಸಭೆ ಆಯೋಜಿಸಲಾಗಿತ್ತು. ತಹಶೀಲ್ದಾರ್ ಸೇರಿದಂತೆ ಹಲವು ಅಧಿಕಾರಿಗಳು ಸಭೆ ಗೈರಾಗಿದ್ದು ಶಾಸಕರ ಸಿಟ್ಟಿಗೆ ಕಾರಣವಾಯಿತು. ಮತ್ತೊಂದೆಡೆ ಪ್ಲಾಸ್ಟಿಕ್ ನಿಷೇಧವಿದ್ದರು ತಾಲೂಕು ಪಂಚಾಯಿತಿ ಸಭೆಯಲ್ಲಿ ಪ್ಲಾಸ್ಟಿಕ್ ವಾಟರ್ ಬಾಟಲ್’ಗಳು ರಾರಾಜಿಸಿದವು. ಆಫೀಸರ್’ಗಳೇ ಇಲ್ಲದ್ದಕ್ಕೆ ಗರಂ ತಾಲೂಕು ಪಂಚಾಯಿತಿ ತ್ರೈಮಾಸಿಕ ಸಭೆಗೆ ಹಲವು ಅಧಿಕಾರಿಗಳು ಗೈರಾಗಿದ್ದರು. ಇದು ಶಾಸಕ ಅಶೋಕ್ ನಾಯ್ಕ್ ಅವರನ್ನು ಕೆರಳಿಸಿತು. ತಹಶೀಲ್ದಾರ್ ಗಿರೀಶ್, ಎಪಿಎಂಸಿ, ಕಾರ್ಮಿಕ ಇಲಾಖೆ, … Read more

BREAKING NEWS |ಮಚ್ಚು ಬೀಸಿದ ಶ್ರೀಗಂಧ ಕಳ್ಳರು, ಅರಣ್ಯಾಧಿಕಾರಿಗೆ ಗಂಭೀರ ಗಾಯ, ಹೇಗಾಯ್ತು ಗೊತ್ತಾ ಘಟನೆ?

ಶಿವಮೊಗ್ಗ ಲೈವ್.ಕಾಂ | HOSANAGARA | 19 ಡಿಸೆಂಬರ್ 2019 ಶ್ರೀಗಂಧ ಕಳ್ಳರು DRFO ಮತ್ತು ಅರಣ್ಯ ಇಲಾಖೆ ಸಿಬ್ಬಂದಿಯ ಹತ್ಯೆಗೆ ಪ್ರಯತ್ನ ನಡೆಸಿರುವ ಭಯಾನಕ ಘಟನೆ ರಾತ್ರಿ ನಡೆದಿದೆ. ಮಾರಣಾಂತಿಕ ಹಲ್ಲೆಯಿಂದ ಅರಣ್ಯ ಇಲಾಖೆ ಸಿಬ್ಬಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೊಸನಗರದ ಸೋನಲೆ ಅರಣ್ಯ ವಲಯದ ಉಪ ಅರಣ್ಯ ಅಧಿಕಾರಿ ಗೋವಿಂದರಾಜು ಅವರ ಮೇಲೆ ಮಚ್ಚಿನಿಂದ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಡಿಆರ್’ಎಫ್ಓ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹೇಗಾಯ್ತು ಘಟನೆ? ಸೋನಲೆಯ ಹೆಗ್ಗರಿಸಿ … Read more

ಹಾರನಹಳ್ಳಿ ಮಾರಿ ಗದ್ದುಗೆ ವಿವಾದ, ಇನ್ನೆರಡು ವಾರದಲ್ಲಿ ಕ್ಲಿಯರ್, ಶಿವಮೊಗ್ಗದಲ್ಲಿ ಅಲರ್ಟ್, ಶಾಂತಿ ಸಭೆಯಲ್ಲಿ ಏನೆಲ್ಲ ಆಯ್ತು ಗೊತ್ತಾ?

ಶಿವಮೊಗ್ಗ ಲೈವ್.ಕಾಂ | SHIMOGA | 17 ಡಿಸೆಂಬರ್ 2019 ತಾಲೂಕಿನ ಹಾರನಹಳ್ಳಿಯಲ್ಲಿಯ ಮಾರಿ ಗದ್ದುಗೆ ಸಂಬಂಧ ಕಳೆದ ಏಳೆಂಟು ವರ್ಷಗಳಿಂದ ಬೂದಿ ಮುಚ್ಚಿದ ಕೆಂಡದಂತಿರುವ ಪ್ರಕರಣ ಇನ್ನೆರಡು ವಾರಗಳಲ್ಲಿ ಇತ್ಯರ್ಥವಾಗಲಿದೆ. ಐದು ವರ್ಷಕ್ಕೊಮ್ಮೆ ವಿವಾದ ಪ್ರತಿ ಐದು ವರ್ಷಕ್ಕೊಮ್ಮೆ ನಡೆಯುವ ಮಾರಿಹಬ್ಬದ ಸಂದರ್ಭದಲ್ಲಿಯೇ ವಿವಾದಿತ ಜಾಗಕ್ಕಾಗಿ ಹಾರನಹಳ್ಳಿ ಅಕ್ಷರಶಃ ಕುದಿಯುತಿರುತ್ತದೆ. ವ್ಯಕ್ತಿಯೊಬ್ಬರ ಆಸ್ತಿ ವಿವಾದವೀಗ ಸಮುದಾಯದ ಸಮಸ್ಯೆಯಂತೆ ಬಿಂಬಿಸಲಾಗಿದೆ. ಅದರ ಪರಿಣಾಮವಾಗಿಯೇ ಭಾನುವಾರ ಮಾರಿ ಹಬ್ಬಕ್ಕಾಗಿ ಪೆಂಡಾಲು ಹಾಕುವ ಸಂಬಂಧ ಸೃಷ್ಟಿಯಾದ ಸಣ್ಣ ಗಲಾಟೆ ವಿಕೋಪಕ್ಕೆ … Read more

ಬೈಕು, ಕಾರು ಮುಖಾಮುಖಿ ಡಿಕ್ಕಿ, ಬೈಕ್ ಸವಾರನಿಗೆ ಗಂಭೀರ ಗಾಯ, ಸಾವು

ಶಿವಮೊಗ್ಗ ಲೈವ್.ಕಾಂ | THIRTHAHALLI | 17 ಡಿಸೆಂಬರ್ 2019 ಕಾರು ಮತ್ತು ಬೈಕ್ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ತೀರ್ಥಹಳ್ಳಿ ತಾಲೂಕಿನ ಮಳಲಿಮಕ್ಕಿಯಲ್ಲಿ ರಾತ್ರಿ ಘಟನೆ ನಡೆದಿದೆ. ಬೈಕ್ ಸವಾರ ಪ್ರಭಾಕರ್ (50) ಮೃತ ದುರ್ದೈವಿ. ಮಳಲಿಮಕ್ಕಿ ಬಳಿ ಸ್ವಿಫ್ಟ್ ಕಾರು ಮತ್ತು ಬೈಕ್ ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಕಾರು ಮತ್ತು ಬೈಕ್’ನ ಮುಂಭಾಗ ಜಖಂ ಆಗಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಪ್ರಭಾಕರ್ ಅವರು ಮೃತಪಟ್ಟಿದ್ದಾರೆ. ತೀರ್ಥಹಳ್ಳಿಯ ಮಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ … Read more

ಜೀನ್ಸ್ ಪ್ಯಾಂಟು, ಬೆಲ್ಟನ್ನೇ ನೇಣು ಕುಣಿಕೆ ಮಾಡಿಕೊಂಡು ಅಪರಿಚಿತನ ಆತ್ಮಹತ್ಯೆ

THIRTHAHALLI MAP GRAPHICS 1

ಶಿವಮೊಗ್ಗ ಲೈವ್.ಕಾಂ | THIRTHAHALLI | 16 ಡಿಸೆಂಬರ್ 2019 ಜೀನ್ಸ್ ಪ್ಯಾಂಟ್ ಮತ್ತು ಪ್ಯಾಂಟ್ ಬೆಲ್ಟನ್ನೇ ನೇಣು ಕುಣಿಕೆ ಮಾಡಿಕೊಂಡು, ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈತನ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ತೀರ್ಥಹಳ್ಳಿಯ ಅಕೇಶಿಯಾ ಪ್ಲಾಂಟೇಶನ್’ನಲ್ಲಿ ಘಟನೆ ನಡೆದಿದೆ. ತಾನು ಧರಿಸಿದ್ದ ಜೀನ್ಸ್ ಪ್ಯಾಂಟ್ ಮತ್ತು ಬೆಲ್ಟನ್ನೇ ಮರಕ್ಕೆ ಕಟ್ಟಿ, ನೇಣು ಬಿಗಿದು ಸಾವನ್ನಪ್ಪಿದ್ದಾನೆ. ಮೃತ ವ್ಯಕ್ತಿ ಸುಮಾರು 45 ವರ್ಷದವನು ಎಂದು ಪೊಲೀಸರು ಶಂಕಿಸಿದ್ದಾರೆ. ಜೇಬಿನಲ್ಲಿ ಪತ್ತೆಯಾಯ್ತು ಡಿಎಲ್ ಮೃತ ವ್ಯಕ್ತಿಯ ಜೇಬಿನಲ್ಲಿ ಡ್ರೈವಿಂಗ್ … Read more

ತಲೆಮರೆಸಿಕೊಂಡಿದ್ದ ಇಬ್ಬರು ಭದ್ರಾವತಿ ಪೊಲೀಸ್ ಬಲೆಗೆ, ಸಿದ್ದಾಪುರದಲ್ಲಿ ಒಬ್ಬ, ಉಜನೀಪುರದಲ್ಲಿ ಮತ್ತೊಬ್ಬ ಅರೆಸ್ಟ್

BHADRAVATHI-MAP-GRAPHICS

ಶಿವಮೊಗ್ಗ ಲೈವ್.ಕಾಂ | BHADRAVATHI | 16 ಡಿಸೆಂಬರ್ 2019 ಗಾಂಜಾ ಮತ್ತು ವ್ಯಕ್ತಿಯೊಬ್ಬರಿಗೆ ಹಲ್ಲೆ ನಡೆಸಿದ ಪ್ರತ್ಯೇಕ ಪ್ರಕರಣಗಳಲ್ಲಿ ತಲೆಮರೆಸಿಕೊಂಡಿದ್ದ ಇಬ್ಬರನ್ನು ಭದ್ರಾವತಿ ನ್ಯೂಟೌನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಭದ್ರಾವತಿ ಜಿಂಕ್‌ಲೈನ್ ನಿವಾಸಿ ಸಂತೋಷ್ ಬಂಧಿತ. ಈತನ ವಿರುದ್ದ 2018ರ ಸೆ.9ರಂದು ಗಾಂಜಾ ಮಾರಾಟ ಯತ್ನ ಪ್ರಕರಣ ದಾಖಲಾಗಿತ್ತು. ಬಳಿಕ ಜಾಮೀನಿನ ಮೇಲೆ ಹೊರಗಡೆ ಬಂದಿದ್ದ ಈತ ತಲೆಮರೆಸಿಕೊಂಡಿದ್ದ. ಈತನ ವಿರುದ್ಧ ನ್ಯಾಯಾಲಯ ಬಂಧನ ವಾರೆಂಟ್ ಜಾರಿಗೊಳಿಸಿತ್ತು. ಆರೋಪಿ ಪತ್ತೆಗೆ ಪೇದೆಗಳಾದ ಅಶೋಕ್ ಮತ್ತು ರವಿಚಂದ್ರ … Read more

ಹಣಗೆರೆಕಟ್ಟೆಯಿಂದ ಬೆಜ್ಜವಳ್ಳಿ ಕಡೆಗೆ ಸ್ಕೂಟಿಯಲ್ಲಿ ಗಾಂಜಾ ಸಾಗಣೆ, ಸಿಕ್ಕಿಬಿದ್ದರು ಮೂವರು

THIRTHAHALLI MAP GRAPHICS 1

ಶಿವಮೊಗ್ಗ ಲೈವ್.ಕಾಂ | THIRTHAHALLI | 16 ಡಿಸೆಂಬರ್ 2019 ಹಣಗೆರೆಕಟ್ಟೆ – ಬೆಜ್ಜವಳ್ಳಿ ಮಾರ್ಗವಾಗಿ ಗಾಂಜಾ ಸಾಗಿಸುತ್ತಿದ್ದ ಮೂವರನ್ನು ತೀರ್ಥಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಇವರಿಂದ 20 ಸಾವಿರ ರೂ. ಮೌಲ್ಯದ ಗಾಂಜಾ ಮತ್ತು ಸ್ಕೂಟಿ ಜಪ್ತಿ ಮಾಡಲಾಗಿದೆ. ಶಿಕಾರಿಪುರ ತಾಲೂಕಿನ ಕಲ್ಮನೆಯ ಫಕೀರಪ್ಪ (45), ಶಿವಮೊಗ್ಗ ಟ್ಯಾಂಕ್ ಮೊಹಲ್ಲಾದ ಸಿರಾಜುದ್ದೀನ್ ಜಾಫರ್ (22), ಶಿಕಾರಿಪುರ ಕೊರಮರಕೇರಿಯ ಅನಿಲ್ (21) ಬಂಧಿತರು. ಸ್ಕೂಟಿಯಲ್ಲಿ ಗಾಂಜಾ ಇಟ್ಟುಕೊಂಡು ಮಾರಾಟಕ್ಕೆ ತೆರಳುವಾಗ ಭಾರತಿಪುರದ ನರ್ಸರಿಗೆ ಹೋಗುವ ರಸ್ತೆಯ ತಿರುವಿನ ಬಳಿ … Read more

SAGARA | ಖಾಸಗಿ ಮತ್ತು KSRTC ಬಸ್ ಮುಖಾಮುಖಿ ಡಿಕ್ಕಿ, ಗ್ಲಾಸ್ ಪೀಸ್ ಪೀಸ್, ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯ

ಶಿವಮೊಗ್ಗ ಲೈವ್.ಕಾಂ | SAGARA | 14 ಡಿಸೆಂಬರ್ 2019 KSRTC ಮತ್ತು ಖಾಸಗಿ ಬಸ್ ಡಿಕ್ಕಿಯಾಗಿದ್ದು, ಬಸ್ಸುಗಳ ಗ್ಲಾಸ್ ಪೀಸ್ ಪೀಸ್ ಆಗಿದೆ. ಅದೃಷ್ಟವಶಾತ್ ಪ್ರಯಾಣಿಕರಿಗೆ ಯಾವುದೇ ಅಪಾಯವಾಗಿಲ್ಲ. ಹೊಸನಗರದ ನಿಟ್ಟೂರು ಸಮೀಪದ ಚಂಗೊಳ್ಳಿ ಬಳಿ ಬೆಳಗ್ಗೆ ಘಟನೆ ಸಂಭವಿಸಿದೆ. ಸಿಗಂದೂರಿನಿಂದ ಹೊರಟಿದ್ದ KSRTC ಬಸ್ ಮತ್ತು ಬೆಂಗಳೂರಿನಿಂದ ಸಿಗಂದೂರಿಗೆ ತೆರಳುತ್ತಿದ್ದ ಮಿನಿ ಬಸ್ ನಡುವೆ ಸಿಕ್ಕಿಯಾಗಿದೆ. ಮಿನಿ ಬಸ್’ನಲ್ಲಿ ಕಾಲೇಜು ವಿದ್ಯಾರ್ಥಿಗಳಿದ್ದರು ಎಂದು ತಿಳಿದು ಬಂದಿವೆ. ಅವರಿಗೆ ಸಣ್ಣಪುಟ್ಟ ಗಾಯವಾಗಿದೆ. ರಸ್ತೆ ಕಿರಿದಾಗಿದ್ದು, ಅತಿ … Read more

ತೀರ್ಥಹಳ್ಳಿ | ಮೈಕ್ರೋ ಫೈನಾನ್ಸ್ ವಿರುದ್ಧ ತಿರುಗಿಬಿದ್ದ ಮಹಿಳೆಯರು, ಮಾನಸಿಕ ಹಿಂಸೆ ತಪ್ಪಿಸುವಂತೆ ಸರ್ಕಾರಕ್ಕೆ ಮನವಿ

ಶಿವಮೊಗ್ಗ ಲೈವ್.ಕಾಂ | THIRTHAHALLI | 12 ಡಿಸೆಂಬರ್ 2019 ಮೈಕ್ರೋ ಫೈನಾನ್ಸ್ ಸಂಸ್ಥೆಗಳ ವಿರುದ್ಧ ತೀರ್ಥಹಳ್ಳಿಯಲ್ಲೂ ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿಭಟನೆ ನಡೆಸಿ, ಕಿರುಕುಳ ತಪ್ಪಿಸುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ. ಹೊಸನಗರ ಮತ್ತು ತೀರ್ಥಹಳ್ಳಿ ಋಣಮುಕ್ತ ಹೋರಾಟ ಘಟಕದ ವತಿಯಿಂದ ಇವತ್ತು ತೀರ್ಥಹಳ್ಳಿ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದ ಮಹಿಳೆಯರು, ತಹಶೀಲ್ದಾರ್’ಗೆ ಮನವಿ ಸಲ್ಲಿಸಿದರು. ಮಹಿಳೆಯರೆ ಟಾರ್ಗೆಟ್ ಗ್ರಾಮೀಣ ಭಾಗದಲ್ಲಿ ಕೆಲವು ಮೈಕ್ರೋಫೈನಾನ್ಸ್’ಗಳು ಮಹಿಳೆಯರನ್ನು ಗುರಿಯಾಗಿಸಿಕೊಂಡು ಸಾಲ ನೀಡುತ್ತಿವೆ. ಶೇ.21 ರಿಂದ ಶೇ.31ರಷ್ಟು ಬಡ್ಡಿ ವಸೂಲಿ ಮಾಡುತ್ತಿವೆ. … Read more