ಹೊಸನಗರ ತಹಶೀಲ್ದಾರ್ ಆರೋಪಿ ನಂಬರ್ 7, ಇಬ್ಬರು ಮಹಿಳೆಯರು ಸೇರಿ ಏಳು ಮಂದಿ ವಿರುದ್ಧ ಎಫ್ಐಆರ್

HOSANAGARA MAP GRAPHICS 1

ಶಿವಮೊಗ್ಗ ಲೈವ್.ಕಾಂ | NR PURA | 08 ಡಿಸೆಂಬರ್ 2019 ಹೊಸನಗರ ತಾಲೂಕು ತಹಶೀಲ್ದಾರ್ ಸೇರಿ ಎಳು ಮಂದಿ ವಿರುದ್ಧ ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆಹಾರ ನಿರೀಕ್ಷಕ ಆತ್ಮಹತ್ಯೆಗೆ ಇವರ ಕಿರುಕುಳವೆ ಕಾರಣ ಎಂದು ಕುಟುಂಬ ಆರೋಪಿಸಿದ್ದರಿಂದ ಪ್ರಕರಣ ದಾಖಲಾಗಿದೆ. ಹೊಸನಗರ ತಾಲೂಕು ಕಚೇರಿ ಆಹಾರ ನಿರೀಕ್ಷಕ ಐ.ಡಿ.ದತ್ತಾತ್ರೇಯ (60) ಅವರು ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುಡುಬ ಸೇತುವೆ ಸಮೀಪ ತುಂಗಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದತ್ತಾತ್ರೇಯ … Read more

RIPPONPETE | ಬ್ಯಾರಿಕೇಡ್’ಗೆ ಬೈಕ್ ಹ್ಯಾಂಡಲ್ ತಗುಲಿ ಕೆಳಗೆ ಬಿದ್ದ ಸವಾರ, ತಲೆ ಮೇಲೆ ಹತ್ತಿತು ಲಾರಿ ಚಕ್ರ

ಶಿವಮೊಗ್ಗ ಲೈವ್.ಕಾಂ | RIPPONPETE | 05 ಡಿಸೆಂಬರ್ 2019 ರಸ್ತೆಯಲ್ಲಿ ಹಾಕಿದ್ದ ಬ್ಯಾರಿಕೇಡ್’ಗೆ ಬೈಕ್ ಹ್ಯಾಂಡಲ್ ತಗುಲಿ, ಕೆಳಗೆ ಬಿದ್ದ ಸವಾರನ ತಲೆ ಮೇಲೆ ಲಾರಿ ಹರಿದಿದೆ. ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಕಮ್ಮಚ್ಚಿ ಗ್ರಾಮದ ಮಂಜುನಾಥ ಆಚಾರ್ (50) ಮೃತರು. ರಿಪ್ಪನ್’ಪೇಟೆ ಸಮೀಪದ ಗರ್ತಿಕೆರೆ ಹೈಸ್ಕೂಲ್ ಮುಂಭಾಗ ಘಟನೆ ನಡೆದಿದೆ. ಜವರಾಯನಾದ ಬ್ಯಾರಿಕೇಡ್ ಹೈಸ್ಕೂಲ್ ಮುಂಭಾಗದ ರಸ್ತೆಯಲ್ಲಿ ವಾಹನಗಳ ವೇಗ ತಗ್ಗಿಸಲು ಪೊಲೀಸರು ಬ್ಯಾರಿಕೇಡ್ ಹಾಕಿದ್ದರು. ಇದೇ ಬ್ಯಾರಿಕೇಡ್’ಗೆ ಬೈಕ್ ಹ್ಯಾಂಡಲ್ ತಗುಲಿದೆ ಎಂದು … Read more

SAGARA | ಇನ್ನೂ ಆರಂಭವಾಗದ ಇಂದಿರಾ ಕ್ಯಾಂಟೀನ್, ಜೋಗ ರಸ್ತೆಯಲ್ಲಿ ಮಾಜಿ ಮಿನಿಸ್ಟರ್ ಪ್ರತಿಭಟನೆ

ಶಿವಮೊಗ್ಗ ಲೈವ್.ಕಾಂ | SAGARA | 05 ಡಿಸೆಂಬರ್ 2019 ಬಿಜೆಪಿ ಸರ್ಕಾರ ಮತ್ತು ಶಾಸಕರ ನಿರ್ಲಕ್ಷ್ಯದಿಂದಾಗಿ ಈವರೆಗೂ ಸಾಗರದಲ್ಲಿ ಇಂದಿರಾ ಕ್ಯಾಂಟೀನ್ ಆರಂಭವಾಗಿಲ್ಲ ಎಂದು ಆರೋಪಿಸಿ, ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ದಲಿತ ಸಂಘರ್ಷ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಜೋಗ ರಸ್ತೆಯಲ್ಲಿ ನಿರ್ಮಾಣ ಹಂತದಲ್ಲಿರುವ ಇಂದಿರಾ ಕ್ಯಾಂಟೀನ್ ಮುಂದೆ ಪ್ರತಿಭಟನೆ ನಡೆಸಲಾಯಿತು. ಈ ವೇಳೆ ಮಾತನಾಡಿದ ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ಬಡವರ ಹಸಿವು ನೀಗಿಸಲು ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿದ್ದ ವೇಳೆ ಇಂದಿರಾ … Read more

SAGARA | ಹಳೆ ಕಾಲದ ಚಿನ್ನ ಅಂತಾ ನಂಬಿಸ್ತಿದ್ದರು, ದುಡ್ಡು ಪಡೆದು ಪರಾರಿಯಾಗ್ತಿದ್ದರು, ತ್ಯಾಗರ್ತಿ ಬಳಿ ಸಿಕ್ಕಿಬಿದ್ದರು

prison hand cuff image

ಶಿವಮೊಗ್ಗ ಲೈವ್.ಕಾಂ | SAGARA | 05 ಡಿಸೆಂಬರ್ 2019 ನಕಲಿ ಚಿನ್ನದ ನಾಣ್ಯ ನೀಡಿ ವಂಚಿಸಲು ಯತ್ನಿಸಿದ್ದ ಇಬ್ಬರು ಆರೋಪಿಗಳನ್ನು ಸಾಗರ ಗ್ರಾಮಾಂತರ ಠಾಣೆ ಪೊಲೀಸರು ಬುಧವಾರ ಬಂಧಿಸಿ 1 ಲಕ್ಷ ರೂ. ನಗದು ಹಾಗೂ 3 ಲಕ್ಷ ರೂ. ಬೆಲೆಯ ಟಾಟಾ ಏಸ್ ವಾಹನ ಮತ್ತು ನಕಲಿ ಬಂಗಾರ ವಶಕ್ಕೆ ಪಡೆದಿದ್ದಾರೆ. ಬಂಧಿತರು ಹಳೇ ಕಾಲದ ಬಂಗಾರದ ನಾಣ್ಯ ತಮಗೆ ಸಿಕ್ಕಿದೆ. ಅದನ್ನು ಕಡಿಮೆ ಬೆಲೆಗೆ ನೀಡುತ್ತೇವೆ ಎಂದು ಹೊಸದುರ್ಗದ ಹುಣಸೇಕಟ್ಟೆಯ ಸತೀಶ್ ಮತ್ತು … Read more

THIRTHAHALLI | ಎಂಟು ಲಕ್ಷದ ಚಿನ್ನ, 40 ಸಾವಿರ ನಗದು, 100 ಗ್ರಾಂ ಬೆಳ್ಳಿ ಆಭರಣ ಕದ್ದ ಕಳ್ಳರು, ಎಲ್ಲಿ? ಹೇಗಾಯ್ತು ಕಳ್ಳತನ?

theft case general image

ಶಿವಮೊಗ್ಗ ಲೈವ್.ಕಾಂ | THIRTHAHALLI | 05 ಡಿಸೆಂಬರ್ 2019 ತೀರ್ಥಹಳ್ಳಿಯ ಪಟ್ಟಣಕ್ಕೆ ಸಮೀಪದ ಯಡೇಹಳ್ಳಿ ಕೆರೆದಂಡೆಯಲ್ಲಿರುವ ಮನೆಯಲ್ಲಿ ಕಳ್ಳತನ ಮಾಡಲಾಗಿದ್ದು ಪ್ರಕರಣದಲ್ಲಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಹಾಗೂ 40 ಸಾವಿರ ರೂ.ನಗದು ದೋಚಲಾಗಿದೆ. ಪಟ್ಟಣದ ಹೋಟೆಲ್ ಮಾಲೀಕ ರಾಮದಾಸ್ ಕಾಮತ್ ಎಂಬುವವರ ಮನೆಯಲ್ಲಿ ನಡೆದಿರುವ ಈ ಪ್ರಕರಣದಲ್ಲಿ ಮನೆಯ ಬಾಗಿಲನ್ನು ಒಡೆದು ಕಳ್ಳರು ಒಳ ನುಗ್ಗಿದ್ದಾರೆ. 8.73 ಲಕ್ಷ ರೂ. ಮೌಲ್ಯದ 291 ಗ್ರಾಂ ತೂಕದ ಚಿನ್ನ, 3500 ರೂ. ಮೌಲ್ಯದ 100 ಗ್ರಾಂ ತೂಕದ ಬೆಳ್ಳಿಯ ಆಭರಣಗಳು ಮತ್ತು 40 … Read more

HOSANAGARA | ಅರಣ್ಯ ಇಲಾಖೆ ಕಟ್ಟಡದ ಹಂಚಿನ ಮೇಲೆ ಹತ್ತಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷನ ಡಿಫರೆಂಟ್ ಪ್ರತಿಭಟನೆ, ಕಾರಣವೇನು ಗೊತ್ತಾ?

041219 Karunakara Shetty Protest in RFO office Nagara 1

ಶಿವಮೊಗ್ಗ ಲೈವ್.ಕಾಂ | SHIMOGA | 04 ಡಿಸೆಂಬರ್ 2019 ಹಕ್ಕುಪತ್ರ ನೀಡಲು ತಾರತಮ್ಯ ಮಾಡುತ್ತಿರುವ ಅರಣ್ಯ ಇಲಾಖೆ ಕ್ರಮ ಖಂಡಿಸಿ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷರೊಬ್ಬರು ವಿಭಿನ್ನ ಪ್ರತಿಭಟನೆ ನಡೆಸುತ್ತಿದ್ದಾರೆ. ಅರಣ್ಯ ಇಲಾಖೆ ಕಟ್ಟಡದ ಮೇಲೆ ಹತ್ತಿ ಕುಳಿತು ಪ್ರತಿಭಟಿಸುತ್ತಿದ್ದಾರೆ. ಹೊಸನಗರದ ಮೂಡುಗೊಪ್ಪ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಕರುಣಾಕರ ಶೆಟ್ಟಿ ವಿಭಿನ್ನ ಪ್ರತಿಭಟನೆ ನಡೆಸುತ್ತಿದ್ದಾರೆ. ಇವತ್ತು ಬೆಳಗ್ಗೆ ವಲಯ ಅರಣ್ಯಾಧಿಕಾರಿ ಕಚೇರಿ ಮೇಲೆ ಹತ್ತಿ ಕುಳಿತು ಪ್ರತಿಭಟನೆ ಆರಂಭಿಸಿದ್ದಾರೆ. ಇವರನ್ನು ಕೆಳಗಿಳಿಸಲು ಅರಣ್ಯಾಧಿಕಾರಿಗಳು ಮನವಿ ಮಾಡುತ್ತಿದ್ದಾರೆ. ಪ್ರತಿಭಟನೆಗೆ … Read more

THIRTHAHALLI | ಕಾರು ಬಸ್ಸು ಮುಖಾಮುಖಿ ಡಿಕ್ಕಿ, ಸ್ವಲ್ಪದರಲ್ಲಿ ತಪ್ಪಿತು ಭಾರೀ ಅನಾಹುತ, ಮೂವರಿಗೆ ಗಾಯ

ಶಿವಮೊಗ್ಗ ಲೈವ್.ಕಾಂ | AGUMBE | 01 ಡಿಸೆಂಬರ್ 2019 ಖಾಸಗಿ ಬಸ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಅಪಘಾತದಲ್ಲಿ ಮೂವರಿಗೆ ಗಾಯವಾಗಿದ್ದು ಮಣಿಪಾಲದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆಗುಂಬೆ ಸಮೀಪದ ಬಿಳಚಿಕಟ್ಟೆ ಬಳಿ ಘಟನೆ ನಡೆದಿದೆ. ಅಪಘಾತದಲ್ಲಿ ಕಾರಿನ ಮುಂಭಾಗ ಸಂಪೂರ್ಣ ಜಖಂ ಆಗಿದೆ. ಹೇಗಾಯ್ತು ಘಟನೆ? ತೀರ್ಥಹಳ್ಳಿಯಿಂದ ಕುಂದಾಪುರ ಕಡೆಗೆ ಹೋಗುತ್ತಿದ್ದ ಖಾಸಗಿ ಬಸ್ ಮತ್ತು ಆಗುಂಬೆ ಕಡೆಯಿಂದ ತೀರ್ಥಹಳ್ಳಿಗೆ ತೆರಳುತ್ತಿದ್ದ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ವಾಹನವೊಂದನ್ನು ಹಿಂದಿಕ್ಕುವ ರಭಸದಲ್ಲಿ ಬಸ್ಸು … Read more

HOSANAGARA | ಅಪಘಾತಕ್ಕೆ ಪತ್ನಿಯೇ ಕಾರಣ, ಕಾನೂನು ಕ್ರಮ ಕೈಗೊಳ್ಳಿ ಅಂತಾ ಪತಿಯಿಂದಲೇ ಪೊಲೀಸ್ ಕಂಪ್ಲೇಂಟ್

ಶಿವಮೊಗ್ಗ ಲೈವ್.ಕಾಂ | HOSANAGARA | 27 ನವೆಂಬರ್ 2019 ಪತ್ನಿಯ ನಿರ್ಲಕ್ಷ್ಯ ಮತ್ತು ದುಡುಕುತನದಿಂದಾಗಿ ಅಪಘಾತ ಸಂಭವಿಸಿದೆ. ಆಕೆ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಪತಿಯೇ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಹೊಸನಗರದ ರಾಮಚಂದ್ರಾಪುರ ಗ್ರಾಮದ ಬಳಿ ಮಂಗಳವಾರ ಕಾರೊಂದು ಸೇತುವೆಯಿಂದ ಕೆಳಗೆ ಬಿದ್ದಿದೆ. ಕಾರಿನಲ್ಲಿದ್ದ ನಾಲ್ವರಿಗೆ ಗಾಯವಾಗಿದೆ. ಸ್ಥಳೀಯರ ನೆರವಿನಿಂದ ಗಾಯಾಳುಗಳನ್ನು ಕೂಡಲೇ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಕಾರು ಫುಲ್ ಜಖಂ ಕಾರು ಸೇತುವೆಯಿಂದ ಕೆಳಗೆ ಪಲ್ಟಿಯಾಗಿ ಬಿದ್ದಿದೆ. ಕಾರಿನ ಮುಂಭಾಗ, ಹಿಂಬದಿ … Read more

THIRTHAHALLI | ಮುಖ್ಯರಸ್ತೆಯಲ್ಲೇ ನಾಲ್ಕು ಲಕ್ಷ ರೂ. ಅಪಹರಣ, ಪೊಲೀಸ್ ಜಾಗೃತಿಯ ಮರುದಿನವೇ ಅವಾಂತರ

THIRTHAHALLI MAP GRAPHICS 1

ಶಿವಮೊಗ್ಗ ಲೈವ್.ಕಾಂ | THIRTHAHALLI | 27 ನವೆಂಬರ್ 2019 ಆಗುಂಬೆ ರಸ್ತೆಯಲ್ಲಿರುವ ಹಾರ್ಡ್‌ವೇರ್ ಅಂಗಡಿಯೊಂದರ ಸಮೀಪ ಬೈಕ್‌ನಲ್ಲಿ ಇಟ್ಟಿದ್ದ 4 ಲಕ್ಷ ರೂ. ಹಣವನ್ನು ಬೈಕ್‌ನಲ್ಲಿ ಬಂದ ಇಬ್ಬರು ಅಪಹರಿಸಿದ್ದಾರೆ. ಮಲೆನಾಡು ಕ್ಲಬ್‌ನ ಮ್ಯಾನೇಜರ್ ಶರತ್‌ ಬ್ಯಾಂಕ್‌ನಿಂದ ಡ್ರಾ ಮಾಡಿ ತಂದಿದ್ದ ಹಣವನ್ನು ತಮ್ಮ ಬೈಕ್‌ನ ಸೈಡ್ ಬ್ಯಾಗಿನಲ್ಲಿ ಇಟ್ಟು ಹಾರ್ಡ್‌ವೇರ್ ಅಂಗಡಿಗೆ ಹೋಗಿದ್ದಾರೆ. ಇವರನ್ನೇ ಹಿಂಬಾಲಿಸಿಕೊಂಡು ಬೈಕ್‌ನಲ್ಲಿ ಬಂದಿದ್ದ ಇಬ್ಬರಲ್ಲಿ ಒಬ್ಬ ಬೈಕ್‌ನಿಂದ ಇಳಿದು ಹಣದ ಬ್ಯಾಗನ್ನು ಎತ್ತಿಕೊಂಡು ಪರಾರಿಯಾಗಿದ್ದಾರೆ. ಕಳವು ಮಾಡುತ್ತಿದ್ದ ದೃಶ್ಯ … Read more

SHIKARIPURA| ಶಿವಮೊಗ್ಗ ಶಿಕಾರಿಪುರ ರಾಣೇಬೆನ್ನೂರು ರೈಲ್ವೆ, ಭೂಸ್ವಾಧೀನಕ್ಕೆ ಸರ್ವೆ ಶುರು, ಎಲ್ಲಾಗುತ್ತೆ ಗೊತ್ತಾ ನಿಲ್ದಾಣ?

ಶಿವಮೊಗ್ಗ ಲೈವ್.ಕಾಂ | SHIKARIPURA | 20 ನವೆಂಬರ್ 2019 ಶಿವಮೊಗ್ಗ ಶಿಕಾರಿಪುರ ರಾಣೇಬೆನ್ನೂರು ರೈಲ್ವೆ ಮಾರ್ಗ ಯೋಜನೆಯ ಭೂ ಸ್ವಾಧೀನಕ್ಕೆ ಸರ್ವೇ ಕಾರ್ಯ ಆರಂಭವಾಗಿದೆ. ಭೂಸ್ವಾಧೀನಾಧಿಕಾರಿ ಮತ್ತು ರೈಲ್ವೆ ಇಲಾಖೆ ಅಧಿಕಾರಿಗಳು ಇವತ್ತು ಸರ್ವೇ ಕಾರ್ಯ ಆರಂಭಿಸಿದ್ದಾರೆ. ಯೋಜನೆಯ ಭೂಸ್ವಾಧೀನಾಧಿಕಾರಿ ಶಿವಕುಮಾರ್ ಅವರ ನೇತೃತ್ವದಲ್ಲಿ ಸರ್ವೇ ಕಾರ್ಯ ಆರಂಭವಾಗಿದೆ. ಇವತ್ತು ಯೋಜನೆ ವ್ಯಾಪ್ತಿಯ ವಿವಿಧೆಡೆ ಸರ್ವೇ ನಡೆಸಿದರು. ಮಾರ್ಗ ಗುರುತಿಸಿದ ರೈಲ್ವೆ ರೈಲ್ವೆ ಇಲಾಖೆಯು ಮಾರ್ಗವನ್ನು ಗುರುತಿಸಿದೆ. ಅಲ್ಲದೆ ರೈಲ್ವೆ ಅಧಿಕಾರಿಗಳು ಈಗಾಗಲೇ ಸರ್ವೆ ಕಾರ್ಯವನ್ನು … Read more