ಹೊಸನಗರ ತಹಶೀಲ್ದಾರ್ ಆರೋಪಿ ನಂಬರ್ 7, ಇಬ್ಬರು ಮಹಿಳೆಯರು ಸೇರಿ ಏಳು ಮಂದಿ ವಿರುದ್ಧ ಎಫ್ಐಆರ್
ಶಿವಮೊಗ್ಗ ಲೈವ್.ಕಾಂ | NR PURA | 08 ಡಿಸೆಂಬರ್ 2019 ಹೊಸನಗರ ತಾಲೂಕು ತಹಶೀಲ್ದಾರ್ ಸೇರಿ ಎಳು ಮಂದಿ ವಿರುದ್ಧ ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆಹಾರ ನಿರೀಕ್ಷಕ ಆತ್ಮಹತ್ಯೆಗೆ ಇವರ ಕಿರುಕುಳವೆ ಕಾರಣ ಎಂದು ಕುಟುಂಬ ಆರೋಪಿಸಿದ್ದರಿಂದ ಪ್ರಕರಣ ದಾಖಲಾಗಿದೆ. ಹೊಸನಗರ ತಾಲೂಕು ಕಚೇರಿ ಆಹಾರ ನಿರೀಕ್ಷಕ ಐ.ಡಿ.ದತ್ತಾತ್ರೇಯ (60) ಅವರು ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುಡುಬ ಸೇತುವೆ ಸಮೀಪ ತುಂಗಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದತ್ತಾತ್ರೇಯ … Read more