ಸಾಲ ಕೊಟ್ಟ ಫೈನಾನ್ಸ್ ಸಂಸ್ಥೆಗಳಿಂದ ಮಾನಸಿಕ ಹಿಂಸೆ, ಸಾಗರದಲ್ಲಿ ತಿರುಗಿಬಿದ್ದ ಜನ
ಶಿವಮೊಗ್ಗ ಲೈವ್.ಕಾಂ | SAGARA | 7 ನವೆಂಬರ್ 2019 ವಿವಿಧ ಖಾಸಗಿ ಫೈನಾನ್ಸ್ ಸಂಸ್ಥೆಗಳು ನೀಡುತ್ತಿರುವ ಕಿರುಕುಳದ ವಿರುದ್ಧ ಕಾನೂನು ಕ್ರಮಜರುಗಿಸುವಂತೆ ಒತ್ತಾಯಿಸಿ ಸಾಗರದಲ್ಲಿ ನೊಂದ ಗ್ರಾಹಕರು ಉಪವಿಭಾಗಾಧಿಕಾರಿಗೆ ಮನವಿ ಸಲ್ಲಿಸಿದರು. ಸಾಗರ ನಗರ ವ್ಯಾಪ್ತಿಯಲ್ಲಿ ಗ್ರಾಹಕರಿಗೆ ಸಾಲ ನೀಡುತ್ತಿರುವ ಖಾಸಗಿ ಫೈನಾನ್ಸ್’ಗಳು ಸಾಲ ಪಡೆಯುವ ನೆಪದಲ್ಲಿ ಗ್ರಾಹಕರಿಗೆ ಕಿರುಕುಳ ನೀಡುತ್ತಿವೆ. ಸಾಲ ವಸೂಲಿ ನೆಪದಲ್ಲಿ ಮನೆಗೆಬರುವ ಫೈನಾನ್ಸ್ ಕಂಪನಿಯವರು ಬಾಯಿಗೆ ಬಂದಂತೆ ಮಾತನಾಡುವ ಜತೆಗೆ ಹಣ ಕೊಡದೆ ಮನೆಯಿಂದ ಹೋಗುವುದಿಲ್ಲ. ಹಣ ಕಟ್ಟುವುದು ವಿಳಂಬವಾದರೆ … Read more