ಅಂಜನಾಪುರ ಡ್ಯಾಂ ಫುಲ್, ಜಲಾಶಯ ಕಣ್ತುಂಬಿಕೊಳ್ಳಲು ಹರಿದು ಬರುತ್ತಿದ್ದಾರೆ ಪ್ರವಾಸಿಗರು

221019 Anjanapura Dam Full 1

ಶಿವಮೊಗ್ಗ ಲೈವ್.ಕಾಂ | SHIKARIPURA | 22 ಅಕ್ಟೋಬರ್ 2019 ಮೂರ್ನಾಲ್ಕು ದಿನದಿಂದ ಶಿಕಾರಿಪುರದ ವಿವಿಧೆಡೆ ಭಾರಿ ಮಳೆಯಾಗುತ್ತಿದೆ. ಇದರಿಂದ ಅಂಜನಾಪುರದ ಜಲಾಶಯ ಭರ್ತಿಯಾಗಿದೆ. ಜಲಾಶಯದ ಕೋಡಿ ತುಂಬಿ ನೀರು ಹೊರಗೆ ಹರಿಯುತ್ತಿದೆ. ಇದನ್ನು ನೋಡಲು ತಾಲೂಕಿನ ವಿವಿಧೆಡೆಯಿಂದ ಜನರು ಜಲಾಶಯದತ್ತ ಬರುತ್ತಿದ್ದಾರೆ. ಪ್ರವಾಸಿಗರು ಕೂಚ ದೊಡ್ಡ ಸಂಖ್ಯೆಯಲ್ಲಿ ಜಲಾಶಯದ ಕಡೆಗೆ ಬರುತ್ತಿದ್ದಾರೆ. ಸೆಲ್ಫೆ, ಫೋಟೊ ಕ್ಲಿಕ್ಕಿಸಿಕೊಳ್ಳುತ್ತಿದ್ದಾರೆ.   ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200 ಸುದ್ದಿಗಾಗಿ ಕರೆ ಮಾಡಿ – 9964634494 ಈ ಮೇಲ್ … Read more

ಶಿವಮೊಗ್ಗ, ಶಿಕಾರಿಪುರದಲ್ಲಿ ಸ್ಪೀಡ್, ಸಾಗರದಲ್ಲಿ ಬಹಳ ಸ್ಲೋ, ನೆರೆ ಪರಿಹಾರ ವಿಳಂಬಕ್ಕೆ ತಾಲೂಕು ಪಂಚಾಯಿ ಅಧ್ಯಕ್ಷರ ಆಕ್ರೋಶ

ಶಿವಮೊಗ್ಗ ಲೈವ್.ಕಾಂ | SAGARA | 22 ಅಕ್ಟೋಬರ್ 2019 ಶಿವಮೊಗ್ಗ, ಶಿಕಾರಿಪುರ ತಾಲೂಕುಗಳಿಗೆ ಹೋಲಿಸಿದೆ ಸಾಗರದಲ್ಲಿ ನೆರೆ ಪರಿಹಾರ ವಿತರಣೆಯಲ್ಲಿ ವಿಳಂಬವಾಗುತ್ತಿದೆ ಎಂದು ತಾಲೂಕು ಪಂಚಾಯಿತಿ ಅಧ್ಯಕ್ಷ ಮಲ್ಲಿಕಾರ್ಜುನ ಹಕ್ರೆ ಆರೋಪಿಸಿದ್ದಾರೆ. ತ್ಯಾಗರ್ತಿ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ನಡೆದ ಜನಸ್ಪಂದನಾ ಮತ್ತು ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಮಲ್ಲಿಕಾರ್ಜುನ ಹಕ್ರೆ, ಅಧಿಕಾರಿಗಳು ಸರಿಯಾದ ಮಾಹಿತಿಯನ್ನು ನೀಡದೆ ಇರುವುದೆ ಪರಿಹಾರ ವಿತರಣೆ ವಿಳಂಬಕ್ಕೆ ಕಾರಣ ಎಂದು ಆರೋಪಿಸಿದರು. ಕೆಲವು ಕಡೆ ಕಂದಾಯ ಇಲಾಖೆ ಅಧಿಕಾರಿಗಳು ನಡೆಸಿದ ಸಮೀಕ್ಷೆಯಲ್ಲಿ … Read more

ವಿದ್ಯಾರ್ಥಿನಿಯರ ಜೊತೆಗೆ ಅಸಭ್ಯ ವರ್ತನೆ, ಬಸ್ ಸ್ಟಾಂಡ್’ನಲ್ಲೇ ಯುವಕನಿಗೆ ಬಿತ್ತು ಧರ್ಮದೇಟು

SAGARA MAP GRAPHICS 1

ಶಿವಮೊಗ್ಗ ಲೈವ್.ಕಾಂ | SHIMOGA | 22 ಅಕ್ಟೋಬರ್ 2019 ಯುವತಿ ಜೊತೆಗೆ ಅಸಭ್ಯವಾಗಿ ವರ್ತಿಸಿದ ಯುವಕನಿಗೆ ಸಾರ್ವಜನಿಕರು ಧರ್ಮದೇಟು ನೀಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಇದರ ವಿಡಿಯೋ ವೈರಲ್ ಆಗಿದೆ. ಬಸ್ಸಿನಲ್ಲಿ ಬರುತ್ತಿದ್ದ ವಿದ್ಯಾರ್ಥಿನಿಯರಿಗೆ ಯುವಕನೊಬ್ಬ ಕಿರುಕುಳ ನೀಡಿದ್ದಾನೆ. ಸಾಗರದಿಂದ ಆನಂದಪುರಕ್ಕೆ ಬರುವ ಬಸ್ಸಿನಲ್ಲಿ ಘಟನೆ ನಡೆದಿದೆ. ಇದನ್ನು ಗಮನಿಸಿದ ಸಾರ್ವಜನಿಕರು ಆನಂದಪುರದಲ್ಲಿ ಯುವಕನನ್ನು ಬಸ್ಸಿನಿಂದ ಕೆಳಗಿಳಿಸಿ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಈ ವೇಳೆ ಯುವಕ ಮದ್ಯಪಾನ ಮಾಡಿದ್ದ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಸೋಮವಾರ ಸಂಜೆ ಘಟನೆ ನಡೆದಿದ್ದು, … Read more

ರೈತರ ಜೊತೆ ಪ್ರತಿಭಟನೆಗಿಳಿದ ಶಾಸಕ ಹಾಲಪ್ಪ, ಡಿಸಿ ಬರುವವರೆಗೂ ಉಪವಿಭಾಗಾಧಿಕಾರಿ ಕಚೇರಿ ಮುಂದೆ ಧರಣಿ

ಶಿವಮೊಗ್ಗ ಲೈವ್.ಕಾಂ | SAGARA | 21 ಅಕ್ಟೋಬರ್ 2019 ಸಾಗರ ಉಪವಿಭಾಗಾಧಿಕಾರಿ ಕಚೇರಿ ಮುಂದೆ ಶಾಸಕ ಹರತಾಳು ನೇತೃತ್ವದಲ್ಲಿ ರೈತರು ದಿಢೀರ್ ಪ್ರತಿಬಟನೆ ನಡೆಸುತ್ತಿದ್ದಾರೆ. ಜಿಲ್ಲಾಧಿಕಾರಿ ಅವರು ಸ್ಥಳಕ್ಕೆ ಆಗಮಿಸಿ ಸೂಕ್ತ ಪರಿಹಾರ ನೀಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ. ತಾಲೂಕಿನ ಇರುವಕ್ಕಿಯಲ್ಲಿ ಕೃಷಿ ವಿಶ್ವವಿದ್ಯಾನಿಲಯ ನಿರ್ಮಿಸಲಾಗುತ್ತಿದೆ. ವಿವಿ ಆವರಣದ ಪಕ್ಕದಲ್ಲಿರುವ ಜಮೀನುಗಳಿಗೆ ಜಮೀನುಗಳಿಗೆ ಇತ್ತೀಚೆಗೆ ಕಳೆನಾಶಕ ಸಿಂಪಡಿಸಲಾಗಿದೆ. ವಿವಿ ಸಿಬ್ಬಂದಿಯೆ ಇದನ್ನು ಸಿಂಪಡಿಸಿದ್ದಾರೆ ಎಂದು ರೈತರು ಆರೋಪಿಸಿದ್ದಾರೆ. ರೈತರನ್ನು ಒಕ್ಕಲೆಬ್ಬಿಸಬೇಕು ಎಂಬ ದುರುದ್ದೇಶದಿಂದಲೇ ಈ ಕೃತ್ಯ … Read more

ಕಾರುಗಳ ಮುಖಾಮುಖಿ ಡಿಕ್ಕಿ, ಗಾಯಾಳುಗಳನ್ನು ತಮ್ಮ ಕಾರಲ್ಲೆ ಕರೆದೊಯ್ದು ಆಸ್ಪತ್ರೆಗೆ ದಾಖಲಿಸಿದ ತೀರ್ಥಹಳ್ಳಿ ಎಂಎಲ್ಎ

ಶಿವಮೊಗ್ಗ ಲೈವ್.ಕಾಂ | THIRTHAHALLI | 20 ಅಕ್ಟೋಬರ್ 2019 ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಎಂಟು ಮಂದಿ ಗಾಯಗೊಂಡಿದ್ದಾರೆ. ಇಬ್ಬರಿಗೆ ಗಂಭೀರ ಗಾಯವಾಗಿದ್ದು ಅವರನ್ನು ಮಣಿಪಾಲದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ತೀರ್ಥಹಳ್ಳಿಯ ದೇವಂಗಿ ಬಳಿ ಸಂಜೆ ಘಟನೆ ನಡೆದಿದೆ. ಇದೆ ರಸ್ತೆಯಲ್ಲಿ ಸಂಚರಿಸುತ್ತಿದ್ದ ಶಾಸಕ ಆರಗ ಜ್ಞಾನೇಂದ್ರ ಅವರು ಗಾಯಾಳುಗಳನ್ನು ಸಂತೈಸಿದ್ದಾರೆ. ಬಳಿಕ ತಮ್ಮ ಮತ್ತು ತಮ್ಮ ಬೆಂಬಲಿಗರ ಕಾರಿನಲ್ಲಿ ಗಾಯಾಳುಗಳನ್ನು ತೀರ್ಥಹಳ್ಳಿಯ ಜೆ.ಸಿ.ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಗಂಭೀರ ಗಾಯಗೊಂಡಿರುವ ಕೊಪ್ಪ ತಾಲೂಕಿನ ಚಂದ್ರಪ್ಪ ಮತ್ತು … Read more

ಲಿಂಗನಮಕ್ಕಿ ಡ್ಯಾಂನ 9 ಗೇಟ್ ಓಪನ್, ಮತ್ತೆ ನಳನಳಿಸುತ್ತಿದೆ ಜೋಗ್ ಫಾಲ್ಸ್

191019 Jog Falls Full 1

ಶಿವಮೊಗ್ಗ ಲೈವ್.ಕಾಂ | SAGARA | 19 ಅಕ್ಟೋಬರ್ 2019 ಲಿಂಗನಮಕ್ಕಿ ಜಲಾಶಯಕ್ಕೆ ಒಳಹರಿವು ಹೆಚ್ಚಳವಾಗಿದ್ದರಿಂದ, ಒಂಭತ್ತು ಗೇಟುಗಳನ್ನು ತೆಗೆದು ನೀರು ಹೊರಬಿಡಲಾಗುತ್ತಿದೆ. ಇದರಿಂದ ಜೋಗ ಜಲಪಾತ ಮೈದುಂಬಿ ಹರಿಯುತ್ತಿದೆ. ಲಿಂಗನಮಕ್ಕಿ ಜಲಾಶಯಕ್ಕೆ 20,869 ಕ್ಯೂಸೆಕ್ ನೀರು ಒಳಹರಿವು ದಾಖಲಾಗಿದೆ. ಒಂಭತ್ತು ಗೇಟುಗಳನ್ನು ತೆಗೆದು 15 ಸಾವಿರ ಕ್ಯೂಸೆಕ್ ನೀರು ಹೊರಬಿಡಲಾಗುತ್ತಿದೆ. ಜಲಾಶಯದಿಂದ ನೀರು ಹೊರಬಿಡುತ್ತಿರುವುದಿರಂದ ಜೋಗ ಜಲಪಾತ ಮತ್ತೆ ನಳನಳಿಸುತ್ತಿದೆ. ಇದನ್ನು ಕಣ್ತುಂಬಿಕೊಳ್ಳಲು ಇವತ್ತು ದೊಡ್ಡ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸಿದ್ದರು. ವೀಕೆಂಡ್ ಆಗಿದ್ದರಿಂದ ಪ್ರವಾಸಿಗರ ಸಂಖ್ಯೆ … Read more

ನೇಣು ಬಿಗಿದು SBI ಬ್ಯಾಂಕ್ ಡೆಪ್ಯೂಟಿ ಮ್ಯಾನೇಜರ್ ಆತ್ಮಹತ್ಯೆ

Suicide-Hanging-General

ಶಿವಮೊಗ್ಗ ಲೈವ್.ಕಾಂ | SAGARA | 19 ಅಕ್ಟೋಬರ್ 2019 ಬ್ಯಾಂಕ್ ಡೆಪ್ಯೂಟಿ ಮ್ಯಾನೇಜರ್ ಒಬ್ಬರು ಮನೆಯಲ್ಲೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಎಂದಿನಂತೆ ಬೆಳಗ್ಗೆ ಬ್ಯಾಂಕಿಗೆ ಹೋಗಿದ್ದ ಮ್ಯಾನೇಜರ್ ಸ್ವಲ್ಪ ಸಮಯದ ಬಳಿಕ ಮನೆಗೆ ಹಿಂತಿರುಗಿ, ಆತ್ಮಹತ್ಯೆಗೆ ಶರಣಾಗಿದ್ದಾರೆ. ಸ್ಟೇಟ್ ಬ್ಯಾಂಕ್ ಅಫ್ ಇಂಡಿಯಾದ ಜೋಗ್ ಫಾಲ್ಸ್ ಶಾಖೆಯ ಡೆಪ್ಯೂಟಿ ಮ್ಯಾನೇಜರ್ ಅನಿಲ್ ಕುಮಾರ್ (30) ಆತ್ಮಹತ್ಯೆಗೆ ಶರಣಾದವರು. ಪತ್ನಿಯನ್ನು ಹೊರಗೆ ಕಳುಹಿಸಿ ಅನಿಲ್ ಕುಮಾರ್ ಅವರು ನೇಣಿಗೆ ಶರಣಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಕಳೆದ ಎರಡು ದಿನದಿಂದ ಅನಿಲ್ … Read more

ಮಡೋಡಿ ಸೇತುವೆ ಕುಸಿತದ ಪರಿಣಾಮ, ಪರ್ಯಾಯ ಮಾರ್ಗದಲ್ಲಿ ವಾಹನ ಓಡಿಸೋದು ಕಷ್ಟ ಕಷ್ಟ

ಶಿವಮೊಗ್ಗ ಲೈವ್.ಕಾಂ | HOSANAGARA | 17 ಅಕ್ಟೋಬರ್ 2019 ಮಡೋಡಿ ಸೇತುವೆ ಕುಸಿದ ಬಳಿಕ ಬೈಂದೂರು, ರಾಣೆಬೆನ್ನೂರಿಗೆ ಸಂಪರ್ಕ ಕಲ್ಪಿಸುವ ಪರ್ಯಾಯ ರಸ್ತೆ ಸಂಪರ್ಣ ಹಾಳಾಗಿದೆ. ಈ ರಸ್ತೆಯಲ್ಲಿ ವಾಹನ ಸಂಚಾರ ಕಷ್ಟಕರವಾಗಿದೆ. ಸೇತುವೆ ಕುಸಿದ ಹಿನ್ನೆಲೆ, ಮತ್ತಿಕೈ – ಮಡೋಡಿ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗಿತ್ತು. ಆದರೆ ಭಾರಿ ಸಂಖ್ಯೆಯ ವಾಹನ ಸಂಚಾರದಿಂದಾಗಿ ಈ ರಸ್ತೆ ಗುಂಡಿಮಯವಾಗಿದೆ. ಹಲವು ಮಜರೆ ಹಳ್ಳಿಗಳಿಗೆ ಈ ರಸ್ತೆ ಸಂಪರ್ಕ ಸೇತುವೆಯಾಗಿತ್ತು. ಆದರೆ ಈಗ ಗುಂಡಿಮಯವಾಗಿದೆ. ಇದರಿಂದ … Read more

ಕೂಡಲೆ ಆನೆ ಹಿಡಿಯಿರಿ, ಜನರ ಭಯ ದೂರ ಮಾಡಿ, ಅಧಿಕಾರಿಗಳಿಗೆ ಶಾಸಕ ಆರಗ ಜ್ಞಾನೇಂದ್ರ ಖಡಕ್ ಸೂಚನೆ

171019 Agumbe Elephant 1

ಶಿವಮೊಗ್ಗ ಲೈವ್.ಕಾಂ | THIRTHAHALLI | 17 ಅಕ್ಟೋಬರ್ 2019 ಆಗುಂಬೆ ಭಾಗದಲ್ಲಿ ಸುಮಾರು 10 ವರ್ಷದಿಂದ ಓಡಾಡುತ್ತಿರುವ ಕಾಡಾನೆಯನ್ನು ಕೂಡಲೆ ಸೆರೆ ಹಿಡಿಯುವಂತೆ ಶಾಸಕ ಆರಗ ಜ್ಞಾನೇಂದ್ರ ಅರಣ್ಯ ಇಲಾಖೆಗೆ ಸೂಚನೆ ನೀಡಿದ್ದಾರೆ. ಆನೆ ಕಾಡನ್ನು ಬಿಟ್ಟು ಆಗುಂಬೆ ಪಟ್ಟಣ ವ್ಯಾಪ್ತಿಯಲ್ಲಿಯು ಒಡಾಡುತ್ತಿದೆ. ಇದರಿಂದ ಜನರು ಆತಂಕಕ್ಕೀಡಾಗಿದ್ದಾರೆ. ಹಾಗಾಗಿ ಅದನ್ನು ಕೂಡಲೆ ಸೆರೆ ಹಿಡಿದು, ಬೇರೆಡೆ ಸ್ಥಳಾಂತರ ಮಾಡಬೇಕು ಎಂದರು. ಭರವಸೆ ಸಾಕು, ಇನ್ನಾದರು ಹಿಡಿಯಿರಿ ಪ್ರತಿ ಭಾರಿ ಆನೆ ಕಾಣಿಸಿಕೊಂಡಾಗಲು ಅರಣ್ಯ ಇಲಾಖೆ ಅದನ್ನು … Read more

ರಾತ್ರಿ ಕದ್ದುಮುಚ್ಚಿ ಕಸ ಹಾಕ್ತಿದ್ದವರ ಮೇಲೆ ದಿಢೀರ್ ದಾಳಿ ಮಾಡಿದ ಅಧಿಕಾರಿಗಳು, ಯಾಕೆ? ಮುಂದೇನಾಯ್ತು ಗೊತ್ತಾ?

161019 Kasa Story in Sagara 1

ಶಿವಮೊಗ್ಗ ಲೈವ್.ಕಾಂ | SAGARA | 17 ಅಕ್ಟೋಬರ್ 2019 ಖಾಲಿ ಸೈಟು, ಕೆರೆ ಅಂಗಳ, ರಸ್ತೆ ಪಕ್ಕದಲೆಲ್ಲೋ ಹೋಗಿ ಕದ್ದು ಮುಚ್ಚಿ ಕಸ ಹಾಕುತ್ತಿದ್ದವರಿಗೆ ಸಾಗರ ನಗರಸಭೆ ಶಾಕ್ ನೀಡಿದೆ. ಇನ್ಮುಂದೆ ರಾತ್ರಿ ವೇಳೆ ಎಲ್ಲೆಂದರಲ್ಲಿ ಕಸ ಹಾಕುವವರಿಗೆ ದಂಡ ವಿಧಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದೆ. ರಾತ್ರಿ ವೇಳೆ ಕಸ ಹಾಕುವವರಿಗೆ ಬುದ್ದಿ ಕಲಿಸುವ ಸಲುವಾಗಿ ಸಾಗರ ನಗರಸಭೆ ಅಧಿಕಾರಿಗಳು ನೈಟ್ ಬೀಟ್ ಶುರು ಮಾಡಿದ್ದಾರೆ. ಎಲ್ಲೆಂದರಲ್ಲಿ ಕಸ ಹಾಕುವವರನ್ನು ಹಿಡಿದು ಬುದ್ದಿ ಮಾತು ಹೇಳುತ್ತಿದ್ದಾರೆ. … Read more