ಶಿವಮೊಗ್ಗ ಸಾಗರ ರಸ್ತೆಯಲ್ಲಿ ಮತ್ತೊಂದು ಖಾಸಗಿ ಬಸ್ ಅಪಘಾತ, ಪ್ರಯಾಣಿಕರು ಸೇಫ್
ಶಿವಮೊಗ್ಗ ಲೈವ್.ಕಾಂ | SAGARA | 16 ಅಕ್ಟೋಬರ್ 2019 ಶಿವಮೊಗ್ಗ ಸಾಗರ ರಸ್ತೆಯಲ್ಲಿ ಮತ್ತೊಂದು ಖಾಸಗಿ ಬಸ್ ಅಪಘಾತಕ್ಕೀಡಾಗಿದೆ. ಅತಿ ವೇಗವೆ ಅಪಘಾತಕ್ಕೆ ಕಾರಣ ಎಂದು ಪ್ರಯಾಣಿಕರು ಆರೋಪಿಸಿದ್ದಾರೆ. ಘಟನೆಯಲ್ಲಿ ಅದೃಷ್ಟವಶಾತ್ ಯಾರಿಗೂ ತೊಂದರೆಯಾಗಿಲ್ಲ. ಆನಂದಪುರ ಬಳಿಯ ಹೊಸೂರು ರೈಲ್ವೆ ಗೇಟ್ ಬಳಿ ರೈಲ್ವೆ ತಡೆಗೋಡೆಗೆ ಬಸ್ ಡಿಕ್ಕಿಯಾಗಿದೆ. ಶಿವಮೊಗ್ಗದಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್, ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಪಕ್ಕಕ್ಕೆ ಹೋಗಿದೆ. ಬಸ್ಸಿನಿಂದ ಕೆಳಗಿಳಿಯಲು ಪ್ರಯಾಣಿಕರ ಹರಸಾಹಸ ರೈಲ್ವೆ ತಡೆಗೋಡೆಗೆ ಡಿಕ್ಕಿಯಾಗಿದ್ದರಿಂದ ಬಸ್ಸಿನ … Read more