ಆಗುಂಬೆಯಲ್ಲಿ ಮದ್ಯದಂಗಡಿ ತೆರೆಯಲು ಗ್ರಾಮಸ್ಥರ ವಿರೋಧ, ವಾತಾವರಣ ಹಾಳುಗೆಡವದಂತೆ ಆಗ್ರಹ
ಶಿವಮೊಗ್ಗ ಲೈವ್.ಕಾಂ | ತೀರ್ಥಹಳ್ಳಿ | 16 ಜುಲೈ 2019 ಪ್ರಕೃತಿ ಸೌಂದರ್ಯ, ಸೂರ್ಯಾಸ್ತಮಾನ ವೀಕ್ಷಣೆಗೆ ಪ್ರಖ್ಯಾತಿ ಪಡೆದಿರುವ ಆಗುಂಬೆಯಲ್ಲಿ ಯಾವುದೇ ಕಾರಣಕ್ಕೂ ಮದ್ಯದಂಗಡಿ ತೆರೆಯಬಾರದು ಎಂದು ಆಗ್ರಹಿಸಿ, ಗ್ರಾಮಸ್ಥರು ಅಬಕಾರಿ ನಿರೀಕ್ಷಕರಿಗೆ ಮನವಿ ಸಲ್ಲಿಸಿದ್ದಾರೆ. ಆಗುಂಬೆಯಲ್ಲಿ ಅಭಯಾರಣ್ಯ, ನಕ್ಸಲ್ ಬಾಧಿತ ಪ್ರದೇಶವೆಂಬ ಕಾರಣಕ್ಕೆ ನಲುಗಿ ಹೋಗಿದ್ದೇವೆ. ಈಗ ಮದ್ಯದಂಗಡಿ ತೆರೆದರೆ ಮತ್ತಷ್ಟು ಸಮಸ್ಯೆಗಳು ಉದ್ಭವವಾಗಲಿದೆ. ಸದ್ಯ ಇಲ್ಲಿಗೆ ದೇಶ, ವಿದೇಶದಿಂದ ಪ್ರವಾಸಿಗರು ಆಗಮಿಸುತ್ತಾರೆ. ಪ್ರಕೃತಿ ಸೌಂದರ್ಯ ಸವಿಯಲು ಪ್ರಶಸ್ತ ಸ್ಥಳವಾಗಿದೆ. ಉದ್ದೇಶಿತ ಮದ್ಯದಂಗಡಿ ತೆರೆದರೆ, ಇಡೀ … Read more