‘ಸಿಗಂದೂರು ಸೇತುವೆ ನಿರ್ಮಾಣಕ್ಕಿದ್ದ ಅಡೆತಡೆಯಲ್ಲೆ ಕ್ಲಿಯರ್, ಟೆಂಡರ್ ಪ್ರಕ್ರಿಯೆ ಇನ್ನು ಸುಗಮ’
ಶಿವಮೊಗ್ಗ ಲೈವ್.ಕಾಂ | 26 ಫೆಬ್ರವರಿ 2019 ಅಂಬರಗೋಡ್ಲು – ಕಳಸವಳ್ಳಿ ನಡುವಿನ ಸೇತುವೆಗೆ ಇದ್ದ ಅಡೆತಡೆಗಳೆಲ್ಲ ನಿವಾರಣೆಯಾಗಿದೆ. ಮೂರ್ನಾಲ್ಕು ದಿನದಲ್ಲಿ ಸಿಗಂದೂರು ಸೇತುವೆಗೆ ಕೇಂದ್ರ ಸರ್ಕಾರ ಅಧಿಕೃತ ಪ್ರಕಟಣೆ ಹೊರಡಿಸಲಿದೆ ಅಂತಾ ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ. ತುಮರಿಯಲ್ಲಿ ಡಿಜಿಟಲ್ ಗ್ರಾಮಕ್ಕೆ ಚಾಲನೆ ನೀಡಿದ ರಾಘವೇಂದ್ರ, ಕಳೆದ ವರ್ಷ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು, 470 ಕೋಟಿಯ ಸಿಗಂದೂರು ಸೇತುವೆಗೆ ಶಂಕುಸ್ಥಾಪನೆ ನೆರವೇರಿಸಿದ್ದರು. ವನ್ಯಜೀವಿ ಸಂರಕ್ಷಣಾ ಇಲಾಖೆ ಮತ್ತು ಕೆಪಿಸಿ ಅಡ್ಡಗಾಲು ಹಾಕಿದ್ದರಿಂದ ಆತಂಕ ಸೃಷ್ಟಿಯಾಗಿತ್ತು. … Read more