ಇನ್ನೋವಾ ಕಾರಿಗೆ ಫುಲ್ ಟ್ಯಾಂಕ್ ಪೆಟ್ರೋಲ್ ತುಂಬಿಸಿಕೊಂಡರು, ಹಣವನ್ನೇ ಕೊಡದೆ ಪರಾರಿಯಾದರು
ಶಿವಮೊಗ್ಗ ಲೈವ್.ಕಾಂ | 22 ಫೆಬ್ರವರಿ 2019 ಕಾರಿಗೆ ಫುಲ್ ಟ್ಯಾಂಕ್ ಪೆಟ್ರೋಲ್ ಹಾಕಿಸಿಕೊಂಡು, ಹಣವನ್ನೇ ಕೊಡದೇ, ನಾಲ್ವರು ಪರಾರಿಯಾಗಿದ್ದಾರೆ. ತೀರ್ಥಹಳ್ಳಿಯ ಸಹ್ಯಾದ್ರಿ ಪೆಟ್ರೋಲ್ ಬಂಕ್’ನಲ್ಲಿ ಘಟನೆ ನಡೆದಿದೆ. ಗುರುವಾರ ಬೆಳಗಿನ ಜಾವ ಗ್ರೇ ಕಲರ್ ಇನ್ನೋವಾ ಕಾರಿನಲ್ಲಿ ಬಂದ ನಾಲ್ವರು, ಫುಲ್ ಟ್ಯಾಂಕ್ ಪೆಟ್ರೋಲ್ ಹಾಕುವಂತೆ ಸೂಚಿಸಿದ್ದಾರೆ. ಪೆಟ್ರೋಲ್ ಭರ್ತಿಯಾಗುತ್ತಿದ್ದಂತೆ, ಏಕಾಏಕಿ ಕಾರು ಚಲಾಯಿಸಿಕೊಂಡು ತೆರಳಿದ್ದಾರೆ. ತೀರ್ಥಹಳ್ಳಿಯ ಕುವೆಂಪು ಸರ್ಕಲ್’ವರೆಗೂ ತೆರಳಿದ ಕಾರು, ನಂತರ ವಾಪಸ್ ತಿರುಗಿ ವೇಗವಾಗಿ ಶಿವಮೊಗ್ಗದ ಕಡೆಗೆ ತೆರಳಿದೆ. ಕಾರಿನ ಹಿಂಭಾಗದಲ್ಲಿ … Read more