ಇನ್ನೋವಾ ಕಾರಿಗೆ ಫುಲ್ ಟ್ಯಾಂಕ್ ಪೆಟ್ರೋಲ್ ತುಂಬಿಸಿಕೊಂಡರು, ಹಣವನ್ನೇ ಕೊಡದೆ ಪರಾರಿಯಾದರು

THIRTHAHALLI MAP GRAPHICS 1

ಶಿವಮೊಗ್ಗ ಲೈವ್.ಕಾಂ | 22 ಫೆಬ್ರವರಿ 2019 ಕಾರಿಗೆ ಫುಲ್ ಟ್ಯಾಂಕ್ ಪೆಟ್ರೋಲ್ ಹಾಕಿಸಿಕೊಂಡು, ಹಣವನ್ನೇ ಕೊಡದೇ, ನಾಲ್ವರು ಪರಾರಿಯಾಗಿದ್ದಾರೆ. ತೀರ್ಥಹಳ್ಳಿಯ ಸಹ್ಯಾದ್ರಿ ಪೆಟ್ರೋಲ್ ಬಂಕ್’ನಲ್ಲಿ ಘಟನೆ ನಡೆದಿದೆ. ಗುರುವಾರ ಬೆಳಗಿನ ಜಾವ ಗ್ರೇ ಕಲರ್ ಇನ್ನೋವಾ ಕಾರಿನಲ್ಲಿ ಬಂದ ನಾಲ್ವರು, ಫುಲ್ ಟ್ಯಾಂಕ್ ಪೆಟ್ರೋಲ್ ಹಾಕುವಂತೆ ಸೂಚಿಸಿದ್ದಾರೆ. ಪೆಟ್ರೋಲ್ ಭರ್ತಿಯಾಗುತ್ತಿದ್ದಂತೆ, ಏಕಾಏಕಿ ಕಾರು ಚಲಾಯಿಸಿಕೊಂಡು ತೆರಳಿದ್ದಾರೆ. ತೀರ್ಥಹಳ್ಳಿಯ ಕುವೆಂಪು ಸರ್ಕಲ್’ವರೆಗೂ ತೆರಳಿದ ಕಾರು, ನಂತರ ವಾಪಸ್ ತಿರುಗಿ ವೇಗವಾಗಿ ಶಿವಮೊಗ್ಗದ ಕಡೆಗೆ ತೆರಳಿದೆ. ಕಾರಿನ ಹಿಂಭಾಗದಲ್ಲಿ … Read more

ಪುನಿತ್ ರಾಜ್’ಕುಮಾರ್ ಸಿನಿಮಾದಲ್ಲಿ ಮಾಡಿದ್ದನ್ನು, ಭದ್ರಾವತಿಯ ಯುವಕ ರಿಯಲ್ ಲೈಫ್’ನಲ್ಲಿ ಮಾಡಿ ತೋರಿಸಿದ

ಶಿವಮೊಗ್ಗ ಲೈವ್.ಕಾಂ | 20 ಫೆಬ್ರವರಿ 2019 ಪವರ್ ಸ್ಟಾರ್ ಸಿನಿಮಾದಲ್ಲಿ ಮಾಡಿದ್ದನ್ನ, ಭದ್ರಾವತಿ ಯುವಕ, ರಿಯಲ್ ಲೈಫ್’ನಲ್ಲಿ ಮಾಡಿದ್ದಾನೆ. ಈತನ ಕೆಲಸಕ್ಕೆ ಭಾರೀ ಮೆಚ್ಚುಗೆ ಸಿಕ್ಕಿದೆ. ಈ ಹುಡುಗನ ವಿಡಿಯೋ ವೈರಲ್ ಆಗಿದೆ. ಈ ಸುದ್ದಿ ಓದುವ ಮೊದಲು ಪುನಿತ್ ರಾಜ್’ಕುಮಾರ್ ಅವರ ಈ ಹಾಡನ್ನು ಒಮ್ಮೆ ನೋಡಿಬಿಡಿ. ಯಾರೇ ಕೂಗಾಡಲಿ ಸಿನಿಮಾದ ಈ ಹಾಡಿನಲ್ಲಿ, ಪುನಿತ್ ರಾಜ್’ಕುಮಾರ್ ಅವರು ಭಿಕ್ಷುಕನೊಬ್ಬನಿಗೆ ಹೊಸ ರೂಪ ನೀಡ, ನೂತನ ಬದುಕು ಕಲ್ಪಿಸುತ್ತಾರೆ. ಇದು ರೀಲ್ ಸ್ಟೋರಿ. ಆದರೆ … Read more

ಮಂಗನಕಾಯಿಲೆ ಆತಂಕದಲ್ಲಿರುವ ಸಾಗರದ ಗ್ರಾಮಕ್ಕೆ ಮಿನಿಸ್ಟರ್ ಭೇಟಿ, ಆರೋಗ್ಯ ಇಲಾಖೆ ನಿರ್ಲಕ್ಷ್ಯದ ಬಗ್ಗೆ ಏನಂದ್ರು?

070119 Minister Visit Aralagodu village 1

ಶಿವಮೊಗ್ಗ ಲೈವ್.ಕಾಂ | 07 ಜನವರಿ 2019 ಮಂಗನಕಾಯಿಲೆಯಿಂದ ಆತಂಕಕ್ಕೀಡಾಗಿರುವ ಸಾಗರದ ಅರಳಗೋಡು ಗ್ರಾಮಕ್ಕೆ ಆರೋಗ್ಯ ಸಚಿವ ಶಿವಾನಂದ ಪಾಟೀಲ್ ಭೇಟಿ ನೀಡಿ, ಗ್ರಾಮಸ್ಥರೊಂದಿಗೆ ಚರ್ಚಿಸಿದರು. ಇದೇ ವೇಳೆ,  ಆರೋಗ್ಯ ಇಲಾಖೆಯ ನಿರ್ಲಕ್ಷದ ಕುರಿತು ತನಿಖೆ ನಡೆಸುವುದಾಗಿಯೂ ಭರವಸೆ ನೀಡಿದ್ದಾರೆ. ಎಲ್ಲೆಲ್ಲಿಗೆ ಭೇಟಿ ಕೊಟ್ಟರು ಮಿನಿಸ್ಟರ್? ಸಚಿವ ಶಿವಾನಂದ ಪಾಟೀಲ್ ಅವರು, ಸಾಗರದ ಉಪವಿಭಾಗೀಯ ಆಸ್ಪತ್ರೆಗೆ ಭೇಟಿ ನೀಡಿದ ಸಚಿವರು, ಮಂಗನಕಾಯಿಲೆಗೆ ತುತ್ತಾಗಿ ಆಸ್ಪತ್ರೆಗೆ ದಾಖಲಾದವರ ಆರೋಗ್ಯ ವಿಚಾರಿಸಿದರು. ಬಳಿಕ, ಭಾರಂಗಿ ಹೋಬಳಿಯ ಅರಳಗೋಡು ಗ್ರಾಮಕ್ಕೆ ಭೇಟಿ … Read more

ಹೆದರಬೇಡಿ, ನಾವಿದ್ದೇವೆ ಅಂದರು ಡಿಸಿ, ಸಾಗರದ ಗ್ರಾಮದಲ್ಲಿ ಆರೋಗ್ಯ ಇಲಾಖೆ ವಿರುದ್ಧ ಜನರ ಮುನಿಸು

ಶಿವಮೊಗ್ಗ ಲೈವ್.ಕಾಂ | 5 ಜನವರಿ 2019    ಮಂಗನ ಕಾಯಿಲೆಯಿಂದ ತೀವ್ರ ಆತಂಕಕ್ಕೀಡಾಗಿರುವ ಗ್ರಾಮಕ್ಕೆ ಜಿಲ್ಲಾಧಿಕಾರಿ ಕೆ.ಎ.ದಯಾನಂದ್ ಖುದ್ದಾಗಿ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಗ್ರಾಮಸ್ಥರೊಂದಿಗೆ ಸಮಾಲೋಚನೆ ನಡೆಸಿ, ಎಚ್ಚರದಿಂದ ಇರುವಂತೆ ಸಲಹೆ ನೀಡಿದರು. ಸಾಗರ ತಾಲೂಕಿನ ಅರಳಗೋಡಿಗೆ ಜಿಲ್ಲಾಧಿಕಾರಿ ದಯಾನಂದ್ ಭೇಟಿ ನೀಡಿದರು. ಕೆಲಕಾಲ ಗ್ರಾಮಸ್ಥರೊಂದಿಗೆ ಸಮಾಲೋಚನೆ ನಡೆಸಿದರು. ಇದೇ ವೇಳೆ, ಆರೋಗ್ಯ ಇಲಾಖೆ ಸೂಕ್ತ ನಿಗಾ ವಹಿಸುತ್ತಿಲ್ಲ ಅಂತಾ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು. ನಿಗಾ ವಹಿಸುತ್ತಿಲ್ಲ ಆರೋಗ್ಯ ಇಲಾಖೆ ಆರೋಗ್ಯ ಇಲಾಖೆ ಸೂಕ್ತ ನಿಗಾ … Read more

ಭದ್ರಾವತಿಯಲ್ಲಿ ಮಟ್ಕಾ ಜೂಜಾಟದಲ್ಲಿ ತೊಡಗಿದ್ದ ನಾಲ್ವರು ಅರೆಸ್ಟ್, ಹಣ ವಶಕ್ಕೆ

prison hand cuff image

ಶಿವಮೊಗ್ಗ ಲೈವ್.ಕಾಂ | 5 ಜನವರಿ 2019    ಭದ್ರಾವತಿಯ ಕೂಡ್ಲಿಗೆರೆ ಗ್ರಾಮದ ಖಾಸಗಿ ಬಸ್ ನಿಲ್ದಾಣದ ಬಳಿ ಮಟ್ಕಾ ಜೂಜಾಟ ದಂಧೆಯಲ್ಲಿ ತೊಡಗಿಸಿಕೊಂಡಿದ್ದ ನಾಲ್ವರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧನದ ಸಂದರ್ಭ ಹಣವನ್ನು ವಶಕ್ಕೆ ಪಡೆಯಲಾಗಿದೆ. ಕೂಡ್ಲಿಗೆರೆಯ ಚಿನ್ನಪ್ಪಯ್ಯ, ಅಶೋಕ್, ತಿಲಕ್’ನಗರದ ಶಿವಣ್ಣ, ಕಾಗದ ನಗರದ ಪ್ರಸನ್ನ ಬಂಧಿತರು. ಇವರಿಂದ 2915 ರೂ. ನಗದು ವಶಕ್ಕೆ ಪಡೆಯಲಾಗಿದೆ. ಸಿಪಿಐ ಯೋಗೇಶ್ ನೇತೃತ್ವದಲ್ಲಿ ಸಿಬ್ಬಂದಿಗಳಾದ ಕೃಷ್ಣಮೂರ್ತಿ, ನಟರಾಜ್, ಯೋಗೇಶ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.   ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ … Read more

ಕಳ್ಳಬಟ್ಟಿ ಸಂಗ್ರಹಿಸಿ ಮಾರಲು ಮುಂದಾಗಿದ್ದವನಿಗೆ ಜೈಲು

prison hand cuff image

ಶಿವಮೊಗ್ಗ ಲೈವ್.ಕಾಂ | 5 ಜನವರಿ 2019    ಕಳ್ಳಬಟ್ಟಿ ಸಂಗ್ರಹಿಸಿ ಮಾರಲು ಮುಂದಾಗಿದ್ದ ವ್ಯಕ್ತಿಗೆ ನ್ಯಾಯಾಲಯ ಒಂದು ವರ್ಷ ಜೈಲು ಶಿಕ್ಷೆ,  10 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ. ಸೊರಬ ಕೋರ್ಟ್ ಈ ತೀರ್ಪು ಪ್ರಕಟಿಸಿದೆ. ಇಲ್ಲಿನ ರಾಮಗೊಂಡನಕೊಪ್ಪದ ಗೋವಿಂದಪ್ಪ ಶಿಕ್ಷೆಗೊಳಗಾದ ವ್ಯಕ್ತಿ. ಆರೋಪ ಸಾಬೀತಾಗಿರುವ ಹಿನ್ನೆಲೆ, ಗೋವಿಂದಪ್ಪಗೆ ನ್ಯಾ.ಶರತನ್ ಶಿಕ್ಷೆ ಪ್ರಕಟಿಸಿದ್ದಾರೆ. ಒಂದು ವೇಳೆ ದಂಡದ ಮೊತ್ತ ಪಾವತಿಸದಿದ್ದರೆ, ಒಂದು ತಿಂಗಳು ಹೆಚ್ಚುವರಿ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ಆದೇಶಿಸಿದ್ದಾರೆ. ಸರ್ಕಾರದ ಪರ … Read more

ಕಾಲು ಸಂಕ, ಕೊಳೆರೋಗಕ್ಕೆ ಪರಿಹಾರ, ತೀರ್ಥಹಳ್ಳಿಗೆ ಸರ್ಕಾರದಿಂದ ಬಂತು ಕೋಟಿ ಕೋಟಿ ಅನುದಾನ

ಶಿವಮೊಗ್ಗ ಲೈವ್.ಕಾಂ | 4 ಜನವರಿ 2019    ಕಾಲು ಸಂಕ ನಿರ್ಮಾಣ, ಕೊಳೆರೋಗದಿಂದ ನಷ್ಟ ಅನುಭವಿಸಿದ ರೈತರಿಗೆ ಪರಿಹಾರ, ಪ್ರಥಮ ದರ್ಜೆ ಕಾಲೇಜು ಅಭಿವೃದ್ಧಿಗೆ ರಾಜ್ಯ ಸರ್ಕಾರದಿಂದ ಪರಿಹಾರದ ಹಣ ಬಿಡುಗಡೆಯಾಗಿದೆ. ಈ ಕುರಿತು ಶಾಸಕ ಆರಗ ಜ್ಞಾನೇಂದ್ರ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. 34 ಕಲುಸಂಕ ಕಾಮಗಾರಿಗೆ ಅನುದಾನ ತೀರ್ಥಹಳ್ಳಿಯಲ್ಲಿ ಕಾಲು ಸಂಕ ನಿರ್ಮಾಣಕ್ಕೆ ರಾಜ್ಯ ಸರ್ಕಾರ 4.5 ಕೋಟಿ ರೂ. ಬಿಡುಗಡೆ ಮಾಡಿದೆ. 8 ರಿಂದ 25 ಲಕ್ಷ ರೂ.ವರೆಗಿನ 34 ಕಾಮಗಾರಿಗೆ ಇದನ್ನು ಬಳಸಲಾಗುತ್ತದೆ … Read more

ಭಗವಾನ್ ಗಡಿಪಾರಿಗೆ ಭದ್ರಾವತಿಯಲ್ಲಿ ಪ್ರತಿಭಟನೆ

ಶಿವಮೊಗ್ಗ ಲೈವ್.ಕಾಂ | 4 ಜನವರಿ 2019    ಹಿಂದೂ ದೇವರುಗಳ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಎಸ್.ಕೆ.ಭಗವಾನ್ ಅವರನ್ನು ಗಡಿಪಾರು ಮಾಡಬೇಕು ಎಂದು ಆಗ್ರಹಿಸಿ, ವಿಶ್ವಹಿಂದೂ ಪರಿಷತ್, ತಾಲ್ಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿತು. ಭಗವಾನ್ ಎಂದು ಹೆಸರಿಟ್ಟುಕೊಂಡು ಅದಕ್ಕೆ ವಿರುದ್ಧವಾಗಿ ಹಿಂದೂ ಧರ್ಮದ  ದೇವರುಗಳ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡುತ್ತಿರುವುದನ್ನು ವಿರೋಧಿಸಿದರು. ಇದಕ್ಕೂ ಮೊದಲು, ರಂಗಪ್ಪ ವೃತ್ತದಿಂದ ತಾಲ್ಲೂಕು ಕಚೇರಿವರೆಗೆ ಮೆರವಣಿಗೆಯಲ್ಲಿ ಸಾಗಿದ ಪ್ರತಿಭಟನಾಕಾರರು ತಹಶೀಲ್ದಾರ್ ಅವರಿಗೆ ಮನವಿಸಲ್ಲಿಸಿದರು. ಪ್ರಮುಖರಾದ ಓಂಕಾರಪ್ಪ, ಧರ್ಮಪ್ರಸಾದ್, ಬಿ.ಕೆ.ಶ್ರೀನಾಥ್, ರಾಮಚಂದ್ರ, ಆರ್.ಎಸ್.ಶೋಭ, ಹೇಮಾವತಿ … Read more

ರಾಜ್ಯದಲ್ಲೇ ಮೊದಲು, ತೀರ್ಥಹಳ್ಳಿಯಲ್ಲಿ ನಿರಂತರ ಪೂರೈಕೆಯಾಗುತ್ತಿದೆ ಕುಡಿಯುವ ನೀರು

Water Tap image

ಶಿವಮೊಗ್ಗ ಲೈವ್.ಕಾಂ | 4 ಜನವರಿ 2019    ರಾಜ್ಯದಲ್ಲೇ ಮೊದಲ ಬಾರಿಗೆ ತೀರ್ಥಹಳ್ಳಿಯಲ್ಲಿ ನಿರಂತರ ಕುಡಿಯುವ ನೀರು ಪೂರೈಕೆ ಯೋಜನೆ ಜಾರಿಗೆ ಬಂದಿದೆ. ಯೋಜನೆಯನ್ನು ಇನ್ನಷ್ಟು ಸುಧಾರಣೆಗೊಳಿಸಿ ಪರಿಪೂರ್ಣವಾಗಿ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪಟ್ಟಣ ಪಂಚಾಯಿತಿ ಅಧ್ಯಕ್ಷ ಸಂದೇಶ್ ಜವಳಿ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂದೇಶ್ ಜವಳಿ, ರಾಜ್ಯದಲ್ಲೇ ಮೊದಲ ಬಾರಿಗೆ ಈ ಯೋಜನೆ ಅನುಷ್ಠಾನಗೊಂಡಿದ್ದು, ಸಣ್ಣಪುಟ್ಟ ದೋಷವಿದ್ದು ಅದನ್ನು ಶೀಘ್ರವೇ ಪರಿಹರಿಸಲಾಗುತ್ತದೆ ಎಂದರು. ತ್ಯಾಜ್ಯ ವಿಲೇವಾರಿ ಘಟಕಕ್ಕೆ ಹೊಸ ರೂಪ ಆಧುನಿಕ ಯಂತ್ರೋಪಕರಣಗಳಿಂದ ಪಟ್ಟಣದ … Read more

ತೀರ್ಥಹಳ್ಳಿ ಅಕ್ರಮ ಮರಳು ದಂಧೆಕೋರರಿಗೆ ಶಾಕ್, ಏಕಕಾಲಕ್ಕೆ ಮರಳು ಅಡ್ಡೆಗಳ ಮೇಲೆ ಡಿಸಿಬಿ ರೇಡ್

ಶಿವಮೊಗ್ಗ ಲೈವ್.ಕಾಂ | 3 ಜನವರಿ 2019 ತೀರ್ಥಹಳ್ಳಿಯ ಅಕ್ರಮ ಮರಳು ದಂಧೆಕೋರರ ಜಿಲ್ಲಾ ಅಪರಾಧ ಪತ್ತೆ ದಳ (ಡಿಸಿಬಿ) ಚುರುಕು ಮುಟ್ಟಿಸಿದೆ. ಇವತ್ತು ಏಕಕಾಲಕ್ಕೆ ವಿವಿಧೆಡೆ ಮರಳು ಅಡ್ಡೆಗಳ ಮೇಲೆ ದಾಳಿ ನಡೆಸಿದ ಡಿಸಿಬಿ ಪೊಲೀಸರು, ಸುಮಾರು 58 ಲೋಡ್ ಮರಳು ವಶಕ್ಕೆ ಪಡೆದಿದೆ. ಎಲ್ಲೆಲ್ಲಿ ದಾಳಿಯಾಯ್ತು? ಎಷ್ಟೆಷ್ಟು ಮರಳು ಸಿಕ್ತು? ದಾಳಿ 1 | ಕುಶಾವತಿ ಹೊಳೆ ಹಾಗೂ ಮಜ್ಜಿಗೆ ಹೊಳೆ ಸೇರುವ, ಕಿತ್ತನೆಗದ್ದೆ ಗ್ರಾಮದ ಅವಿನ್ ಡಿಸೋಜ ಎಂಬುವರ ಮನೆ ಹಿಂಭಾಗದ ಹೊಳೆಪಾತ್ರದ … Read more