ಸರ್ಕಾರಿ ಬಸ್’ನಲ್ಲಿ ತೀರ್ಥಹಳ್ಳಿಗೆ ಬಂತು ಇಡೀ ಜಿಲ್ಲಾಡಳಿತ, ಆಗುಂಬೆಯಲ್ಲಿ ಡಿಸಿ ನೇತೃತ್ವದಲ್ಲಿ ಜನತಾದರ್ಶನ
ಶಿವಮೊಗ್ಗ ಲೈವ್.ಕಾಂ | 30 ನವೆಂಬರ್ 2018 ಜಿಲ್ಲಾಧಿಕಾರಿ ನೇತೃತ್ವದಲ್ಲಿ ಎರಡನೇ ಹಂತದ ಜನತಾದರ್ಶನ ಮತ್ತು ಗ್ರಾಮ ವಾಸ್ತವ್ಯ ಆರಂಭವಾಗಿದೆ. ಆಗುಂಬೆಯಲ್ಲಿ ಇವತ್ತು ಜಿಲ್ಲಾಧಿಕಾರಿ ಮತ್ತು ಎಲ್ಲ ಇಲಾಖೆಯ ಅಧಿಕಾರಿಗಳು ಜನತಾ ದರ್ಶನದಲ್ಲಿ ಪಾಲ್ಗೊಂಡಿದ್ದಾರೆ. ಎಲ್ಲಿ ಜನತಾದರ್ಶನ? ಆಗುಂಬೆ ಹೋಬಳಿಯಲ್ಲಿ ಜಿಲ್ಲಾಧಿಕಾರಿ ಕೆ.ಎ.ದಯಾನಂದ್ ನೇತೃತ್ವದಲ್ಲಿ ಜನತಾ ದರ್ಶನ ನಡೆಯುತ್ತಿದೆ. ಈ ಭಾಗದ ಜನರು ಜಿಲ್ಲಾಧಿಕಾರಿ ಅವರಿಗೆ ತಮ್ಮ ಅಹವಾಲು ಸಲ್ಲಿಸುತ್ತಿದ್ದಾರೆ. ಆಗುಂಬೆಯಲ್ಲಿ ಹೆಚ್ಚಾಗಿರುವ ಕಾಡು ಪ್ರಾಣಿಗಳ ಸಮಸ್ಯೆ, ಕುಂಟಿತ ಅಭಿವೃದ್ಧಿ ಕುರಿತು ಬಹುತೇಕರು ಅಹವಾಲು ಸಲ್ಲಿಸುತ್ತಿದ್ದಾರೆ. ಪ್ರತೀ … Read more