ಸಿಗಂದೂರು ಲಾಂಚ್ನತ್ತ ಜನರೆ ಬರುತ್ತಿಲ್ಲ, 56 ವರ್ಷದ ಸೇವೆ ನಿಂತೇ ಹೋಗುತ್ತಾ? ಇಲ್ಲಿದೆ ಲಾಂಚ್ ಇತಿಹಾಸ
ಸಾಗರ: ಸಿಗಂದೂರ ಸೇತುವೆ (Sigandur Bridge) ಲೋಕಾರ್ಪಣೆ ಆಗುತ್ತಿದ್ದಂತೆ ಅಂಬಾರಗೋಡ್ಲು – ಕಳಸವಳ್ಳಿ ಮಧ್ಯೆ ಲಾಂಚ್ ಸೇವೆ ಸ್ಥಗಿತಗೊಂಡಿದೆ. ಪ್ರವಾಸಿಗರು, ಸಿಗಂದೂರು ದೇವಸ್ಥಾನಕ್ಕೆ ಅಗಮಿಸುವ ಭಕ್ತರು, ಸ್ಥಳೀಯರು ಈಗ ಸೇತುವೆ ಮೇಲೆ ಸಂಚಾರ ಆರಂಭಿಸಿದ್ದಾರೆ. ಈ ಭಾಗದ ಪ್ರಮುಖ ಆಕರ್ಷಣೆಯಾಗಿದ್ದ ಲಾಂಚ್ಗಳು (Sigandur Launch) ಮೂಲೆಗುಂಪಾಗಿದ್ದು, ನೂತನ ಸೇತುವೆ ಆ ಜಾಗ ಆಕ್ರಮಿಸಿಕೊಂಡಿದೆ. ಅಂಬಾರಗೋಡ್ಲು – ಕಳಸವಳ್ಳಿ ಮಧ್ಯೆ ಶರಾವತಿ ನದಿ ದಾಟಲು ಮೂರು ಲಾಂಚ್ಗಳಿವೆ. ಸೇತುವೆ ಮೇಲೆ ವಾಹನ ಸಂಚಾರ ಆರಂಭವಾಗುತ್ತಿದ್ದಂತೆ ಲಾಂಚ್ಗಳಿಗೆ ಜನ ಬರುವುದೇ … Read more