SAGARA | ಸಾಗರಕ್ಕೆ ಸಿಎಂ ಯಡಿಯೂರಪ್ಪ ಭೇಟಿ, ಕಪ್ಪು ಬಾವುಟ ಪ್ರದರ್ಶನಕ್ಕೆ ಯತ್ನ, ಯುವಕರ ಬಂಧನ
ಶಿವಮೊಗ್ಗ ಲೈವ್.ಕಾಂ | SAGARA | 08 ಡಿಸೆಂಬರ್ 2019 ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಕಪ್ಪು ಬಾವುಟ ತೋರಿಸಲು ಯತ್ನಿಸಿದ ಯುವಕರ ಗುಂಪನ್ನು ಸಾಗರದಲ್ಲಿ ಪೊಲೀಸರು ಬಂಧಿಸಿದ್ದಾರೆ. ಖಾಸಗಿ ಕಾರ್ಯಕ್ರಮಕ್ಕಾಗಿ ಇವತ್ತು ಸಿಎಂ ಯಡಿಯೂರಪ್ಪ ಸಾಗರಕ್ಕೆ ಭೇಟಿ ನೀಡಿದ್ದಾರೆ. ಸಾಗರ ಪಟ್ಟಣದಲ್ಲಿ ಸಿಎಂ ಕಾರು ಅಡ್ಡಗಟ್ಟಿ ಕಪ್ಪು ಬಾವುಟ ತೋರಿಸಲು ಯುವಕರ ಗುಂಪು ಸಿದ್ಧವಾಗಿತ್ತು. ಮಾಹಿತಿ ತಿಳಿಯುತ್ತಿದ್ದಂತೆ ಪೊಲಿಸರು ಯುವಕರನ್ನು ಬಂಧಿಸಿದ್ದಾರೆ. ಕಪ್ಪು ಬಾವುಟ ಪ್ರದರ್ಶನಕ್ಕೆ ಕಾರಣವೇನು? ಬಂಧಿತ ಯುವಕರು ಟಿಪ್ಪು ಸಹಾರ ಕಮಿಟಿ ಸದಸ್ಯರಾಗಿದ್ದಾರೆ. ರಾಜ್ಯದಲ್ಲಿ … Read more