ಸಾಗರದಲ್ಲಿ ಮುಂದುವರೆದ ಮಂಗನ ಕಾಯಿಲೆ ಆತಂಕ, ಮತ್ತೊಬ್ಬ ಶಂಕಿತ ಬಲಿ, ಮಂಗಗಳ ಮೃತದೇಹ ಪತ್ತೆ
ಶಿವಮೊಗ್ಗ ಲೈವ್.ಕಾಂ | 3 ಜನವರಿ 2019 ಸಾಗರ ತಾಲೂಕಿನ ಅರಣ್ಯ ಪ್ರದೇಶದಲ್ಲಿ ಮಂಗಗಳ ಅಸಹಜ ಸಾವು ಮುಂದುವರೆದಿದ್ದು, ಮಂಗನ ಕಾಯಿಲೆ ಆತಂಕ ಇಮ್ಮಡಿಯಾಗಿದೆ. ಇನ್ನು, ಮಂಗನ ಕಾಯಿಲೆ ಶಂಕಿತರೊಬ್ಬರು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಕಂಚಿಕೈ ಮಂಜುನಾಥ (22) ಮೃತಪಟ್ಟಿದ್ದಾರೆ. ಮಂಜುನಾಥ ಅವರಿಗೆ ತೀವ್ರ ಜ್ವರ ಮತ್ತು ಜಾಂಡೀಸ್ ಇತ್ತು. ಮಂಗನ ಕಾಯಿಲೆ ಶಂಕೆಯಿಂದಲೇ ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ. ಅವರ ರಕ್ತದ ಮಾದರಿಯನ್ನು ಪುಣೆಯಲ್ಲಿರುವ ಲ್ಯಾಬ್’ಗೆ ಕಳುಹಿಸಲಾಗಿದೆ. ಮುಂದುವರೆದ ಮಂಗಗಳ ಸಾವು ಭಾರಂಗಿ ಹೋಬಳಿಯ ಅರಳಗೋಡು … Read more