‘ಹದಿನೈದು ದಿನದಲ್ಲಿ ರೆಡಿಯಾಗಲಿವೆ ಬಗರ್ ಹುಕುಂ ಸಮಿತಿಗಳು’

Kumar Bangarappa Photo 1

ಶಿವಮೊಗ್ಗ ಲೈವ್.ಕಾಂ | 16 ಡಿಸೆಂಬರ್2018 ತಾಳಗುಪ್ಪ | ಹದಿನೈದು ದಿನದೊಳಗೆ ಬಗರ್’ಹುಕುಂ ಸಮಿತಿಗಳನ್ನು ರಚಿಸುವುದಾಗಿ ರಾಜ್ಯ ಸರ್ಕಾರ ಭರವಸೆ ನೀಡಿದೆ ಅಂತಾ ಶಾಸಕ ಕುಮಾರ್ ಬಂಗಾರಪ್ಪ ತಿಳಿಸಿದ್ದಾರೆ. ತಾಳಗುಪ್ಪದಲ್ಲಿ ರಸ್ತೆಗಳ ಡಾಂಬರೀಕರಣ ಕಾಮಗಾರಿಗೆ ಚಾಲನೆ ನೀಡಿದ ಬಳಿಕ ಶಾಸಕರು ಈ ವಿಚಾರ ತಿಳಿಸಿದ್ದಾರೆ. ಬೆಳಗಾವಿ ಅಧಿವೇಶನದಲ್ಲಿ ಸಮಿತಿಗಳ ರಚನೆ ಕುರಿತು ಸರ್ಕಾರ ಭರವಸೆ ನೀಡಿದೆ ಎಂದರು. ಮಲೆನಾಡಿನ ಸೊಪ್ಪಿನಬೆಟ್ಟ, ಕಾನು ಕುರಿತ ಸಮಸ್ಯೆ, ನೀರಾವರಿ ಮತ್ತು ರಸ್ತೆಗಳ ಕುರಿತು ಸದನದ ಗಮನ ಸೆಳೆಯಲಾಗಿದೆ. ಈ ಕುರಿತು … Read more

ಸಾಗರದಲ್ಲಿ ಎರಡು ದಿನ ಬೆಳಗಿಂದ ಸಂಜೆವರೆಗೂ ಕರೆಂಟ್ ಇರಲ್ಲ, ಎಲ್ಲೆಲ್ಲಿ ಪವರ್ ಕಟ್ ಆಗುತ್ತೆ?

power cut graphics

ಶಿವಮೊಗ್ಗ ಲೈವ್.ಕಾಂ | 4 ಡಿಸೆಂಬರ್ 2018 ಸಾಗರ ನಗರ ವ್ಯಾಪ್ತಿಯಲ್ಲಿ ಡಿ.5 ಮತ್ತು 7ರಂದು ಬೆಳಗ್ಗೆ 10 ರಿಂದ ಸಂಜೆ 6ರವರೆಗೆ ಕರೆಂಟ್ ಇರೋದಿಲ್ಲ. ಘಟಕ – 1 ಮತ್ತು ಘಟಕ – 2 ರಲ್ಲಿ ಎಚ್.ಟಿ.ಎ.ಬಿ ಕೇಬಲ್ ಅಳವಡಿಸುವ ಕಾಮಗಾರಿ ಇರುವುದರಿಂದ ಈ ವ್ಯತ್ಯಯವಾಗಲಿದೆ. ಎಲ್ಲೆಲ್ಲಿ ಕರೆಂಟ್ ಇರಲ್ಲ? ಎಲ್.ಬಿ.ಕಾಲೇಜು, ಪ್ರಗತಿನಗರ, ಲೋಹಿಯಾ ನಗರ, ಮಂಕಳಲೆ, ಅಂಬಾಪುರ, ಕುಗ್ವೆ, ವಿನೋಬನಗರ, ನೆಹರು ನಗರ, ಹಾನಂಬಿ ರಸ್ತೆ, ಎಸ್.ಎನ್.ನಗರ, ಚಿಪ್ಪಳಿ, ವರದಾ ಕಾಲನಿ, ಆದಿಶಕ್ತಿನಗರ, ವಿಜಯನಗರ, … Read more