ಕಾಗೋಡು ತಿಮ್ಮಪ್ಪಗೆ ಒಂದೇ ದಿನ ಎರಡು ವಿವಿಯಿಂದ ಎರಡು ಗೌರವ ಡಾಕ್ಟರೇಟ್‌ ಪ್ರದಾನ

kuvempu-university-and-agriculture-university-invitation-for-kagodu-thimmappa Doctorate

SHIVAMOGGA LIVE NEWS, 18 JANUARY 2025 ಶಿವಮೊಗ್ಗ : ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರಿಗೆ ಒಂದೇ ದಿನ ಎರಡು ವಿಶ್ವವಿದ್ಯಾಲಯಗಳಿಂದ, ಎರಡು ಪ್ರತ್ಯೇಕ ಗೌರವ ಡಾಕ್ಟರೇಟ್‌ (Doctorate) ಪ್ರದಾನ ಮಾಡಲಾಗುತ್ತಿದೆ. ಕಾಗೋಡು ತಿಮ್ಮಪ್ಪ ಅವರಿಗೆ ಕುವೆಂಪು ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್‌ ಘೋಷಿಸಲಾಗಿದೆ. ಇನ್ನೊಂದೆಡೆ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿವಿಯಿಂದಲು ಗೌರವ ಡಾಕ್ಟರೇಟ್‌ ಘೋಷಿಸಲಾಗಿದೆ. ಈಗಾಗಲೆ ಎರಡು ವಿಶ್ವವಿದ್ಯಾಲಯದ ಕುಲಪತಿ, ಕುಲಸಚಿವರ ನೇತೃತ್ವದಲ್ಲಿ ಅಧಿಕಾರಿಗಳ ತಂಡ ಸಾಗರದಲ್ಲಿ ಕಾಗೋಡು ತಿಮ್ಮಪ್ಪ ಅವರ ಮನೆಗೆ … Read more

ಸಾಗುವಾನಿ ಮರ ಕಡಿದವರ ಜೊತೆ ಶಾಮೀಲಾಗಿದ್ದ ಮೂರು ಅರಣ್ಯಾಧಿಕಾರಿಗಳು ಅಮಾನತು

Sagara-News-Update.

SHIVAMOGGA LIVE NEWS, 17 JANUARY 2025 ಸಾಗರ : ಸಾಗುವಾನಿ ಮರಗಳನ್ನು ಅಕ್ರಮವಾಗಿ ಕಡಿತಲೆ ಮಾಡಿದವರೊಂದಿಗೆ ಶಾಮೀಲಾಗಿರುವ ಆರೋಪದ ಮೇರೆಗೆ ಉಳ್ಳೂರು ಉಪವಲಯ ಅರಣ್ಯಾಧಿಕಾರಿ ಸುಂದರಮೂರ್ತಿ, ಗಸ್ತು ಅರಣ್ಯ ಪಾಲಕ ಪ್ರವೀಣ್ ಕುಮಾರ್ ಅವರನ್ನು ಅಮಾನುತು (Suspended) ಮಾಡಲಾಗಿದೆ. ತಾಲ್ಲೂಕಿನ ಕಾಸ್ಪಾಡಿ ಗ್ರಾಮದ ಸ.ನಂ.4 ರಲ್ಲಿರುವ ಮಳಲಿ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಸಾಗುವಾನಿ ಮರಗಳ ಕಡಿತಲೆ ಮಾಡಲಾಗಿತ್ತು. ಉಳ್ಳೂರಿನ ಪ್ರೀತಮ್ ಗೌಡ ಎಂಬುವವರು ಸಾಗುವಾನಿ ಮರಗಳ ಅಕ್ರಮ ಕಡಿತಲೆಯಲ್ಲಿ ಭಾಗಿಯಾಗಿದ್ದು, ಅವರ ಕಾನೂನು ಬಾಹಿರ ಕೃತ್ಯಕ್ಕೆ … Read more

ಹಿಂದೂ ಕಾರ್ಯಕರ್ತರ ಮಾಹಿತಿ, ಆಟೊ ಮೇಲೆ ಪೊಲೀಸ್‌ ದಾಳಿ, ಮುಂದೇನಾಯ್ತು?

Sagara-News-Update.

SHIVAMOGGA LIVE NEWS, 17 JANUARY 2025 ಸಾಗರ : ನಗರದ ಸೊರಬ ರಸ್ತೆಯ ಗಡದಯ್ಯ ಲೇಔಟ್ ಬಳಿ ಆಟೊದಲ್ಲಿ (Auto) ಅಕ್ರಮವಾಗಿ ಗೋಮಾಂಸ ಸಾಗಾಣಿಕೆ ಮಾಡುತ್ತಿರುವುದನ್ನು ನಗರ ಠಾಣೆ ಪೊಲೀಸರು ಬುಧವಾರ ಪತ್ತೆ ಹಚ್ಚಿದ್ದಾರೆ. ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ನೀಡಿದ ಮಾಹಿತಿ ಆಧರಿಸಿ ದಾಳಿ ನಡೆಸಿದ ಪೊಲೀಸರು ಆಟೊ ಸಮೇತ 84 ಕೆ.ಜಿ ಗೋಮಾಂಸ ವಶಕ್ಕೆ ಪಡೆದಿದ್ದಾರೆ. ಆರೋಪಿಯು ಸ್ಥಳದಿಂದ ಪರಾರಿಯಾಗಿದ್ದು, ಆತನ ಬಂಧನಕ್ಕೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಹಿಂದು ಜಾಗರಣಾ ವೇದಿಕೆಯ ಕೆ.ಎಸ್.ಸುಧೀಂದ್ರ, … Read more

ಅಡಿಕೆ ಬೆಳೆಗಾರರ ಸಮಾವೇಶಕ್ಕೆ ಬರ್ತಿದ್ದಾರೆ ಕೇಂದ್ರ ಸಚಿವ, ಸಂಸದ ರಾಘವೇಂದ್ರ ಹೇಳಿದ್ದೇನು?

160125 BY Ragahvendra and Haratalu halappa press meet

SHIVAMOGGA LIVE NEWS, 16 JANUARY 2025 ಶಿವಮೊಗ್ಗ : ಸಾಗರ ಪ್ರಾಂತ್ಯ ಅಡಿಕೆ (Adike) ಬೆಳೆಗಾರರ ಸಂಘದ ವತಿಯಿಂದ ಜ.18ರಂದು ಸಂತೆ ಮೈದಾನದಲ್ಲಿ ಅಡಿಕೆ ಬೆಳೆಗಾರರ ಸಮಾವೇಶ ಆಯೋಜಿಸಲಾಗಿದೆ. ಕೇಂದ್ರ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್‌ ಸಮಾವೇಶ ಉದ್ಘಾಟಿಸಲಿದ್ದಾರೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸದ ರಾಘವೇಂದ್ರ, ವಿದೇಶಿ ಅಡಿಕೆ ಆಮದು, ಅಡಿಕೆಗೆ ಬಾಧಿಸುತ್ತಿರುವ ರೋಗಗಳು, ವನ್ಯಜೀವಿ ಹಾವಳಿ, ಅಡಿಕೆ ಬೆಳೆಗಾರರಿಗೆ ಇರುವ ಸೊಪ್ಪಿನ ಬೆಟ್ಟದ ಸಮಸ್ಯೆಗಳಿಗೆ ಪರಿಹಾರವನ್ನು … Read more

ಶಿವಮೊಗ್ಗ, ಸಾಗರಕ್ಕೆ ನಾಳೆ ಕೇಂದ್ರ ಸಚಿವರ ಭೇಟಿ, ಯಾವೆಲ್ಲ ಕಾರ್ಯಕ್ರಮದಲ್ಲಿ ಭಾಗವಹಿಸ್ತಾರೆ?

Shimoga-News-update

SHIVAMOGGA LIVE NEWS, 16 JANUARY 2025 ಶಿವಮೊಗ್ಗ : ಕೇಂದ್ರ ಕೃಷಿ, ರೈತರ ಕಲ್ಯಾಣ ಮತ್ತು ಗ್ರಾಮೀಣಾಭಿವೃದ್ಧಿ (Minister) ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್‌ ಶಿವಮೊಗ್ಗ ಮತ್ತು ಸಾಗರಕ್ಕೆ ಭೇಟಿ ನೀಡುತ್ತಿದ್ದಾರೆ. ಜ.18ರಂದು ಅವರು ಶಿವಮೊಗ್ಗ ಮತ್ತು ಸಾಗರದ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಜ.18ರಂದು ಬೆಳಗ್ಗೆ 9.35ಕ್ಕೆ ಬೆಂಗಳೂರಿನ ಜಕ್ಕೂರು ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್‌ನಲ್ಲಿ ಹೊರಟು ಬೆಳಗ್ಗೆ 10.50ಕ್ಕೆ ಪಿಇಎಸ್‌ ಕಾಲೇಜು ಆವರಣಕ್ಕೆ ತಲುಪಲಿದ್ದಾರೆ. ಪಿಇಎಸ್‌ ಕಾಲೇಜಿನಲ್ಲಿ ಆಯೋಜಿಸಲಾಗಿರುವ ಕೃಷಿ ಸ್ಟಾರ್ಟ್‌ಅಪ್‌ಗಳ ಪ್ರದರ್ಶನ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಬೆಳಗ್ಗೆ … Read more

ತ್ಯಾಗರ್ತಿ ಬಳಿ 13 ವರ್ಷದ ಬಾಲಕನ ಸಮಯ ಪ್ರಜ್ಞೆಗೆ ಉಳಿಯಿತು ಚಾಲಕನ ಜೀವ, ಆಗಿದ್ದೇನು?

tyagarthi-boy-madhu-rescues-a-driver.

SHIVAMOGGA LIVE NEWS, 16 JANUARY 2025 ಸಾಗರ : ಹುಲ್ಲು ಪಿಂಡಿ ಕಟ್ಟುವ ಯಂತ್ರದ (Machine) ಬಾಯಿಗೆ ಸಿಲುಕಿದ್ದ ಚಾಲಕನನ್ನು 13 ವರ್ಷದ ಬಾಲಕ ರಕ್ಷಿಸಿದ್ದು, ಆತನ ಸಮಯ ಪ್ರಜ್ಞೆಗೆ ಗ್ರಾಮಸ್ಥರು ಶ್ಲಾಘಿಸಿದ್ದಾರೆ. ತ್ಯಾಗರ್ತಿ ಸಮೀಪದ ಬಸವನಹೊಂಡ ಗ್ರಾಮದ ಕಲ್ಕೆರೆ ಗ್ರಾಮದ ರಾಮಚಂದ್ರ ಅವರ ಮನೆಯಲ್ಲಿ ಶಿಕಾರಿಪುರ ಮೂಲದ ಮದನ (28) ಯಂತ್ರದ ಚಾಲಕನಾಗಿ ಕೆಲಸ ಮಾಡುತ್ತಿದ್ದಾಗ ಘಟನೆ ಸಂಭವಿಸಿದೆ. ರಾಮಚಂದ್ರ ಅವರ ಪುತ್ರ, ಇಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿ ಮಧು ಅವರ … Read more

ಸಾವಿರ ಮೂಟೆ ಸಿಮೆಂಟ್‌ ಆರ್ಡರ್‌ ಮಾಡಿದ್ದ ಗುತ್ತಿಗೆದಾರನಿಗೆ ಕೊನೆಗೆ ಕಾದಿತ್ತು ಶಾಕ್‌, ಆಗಿದ್ದೇನು?

Crime-News-General-Image

SHIVAMOGGA LIVE NEWS | 9 JANUARY 2025 ಸಾಗರ : ಜೆಎಸ್‌ಡಬ್ಲು ಸಿಮೆಂಟ್‌ ಕಂಪನಿಯ (Cement) ಹೆಸರು ದುರ್ಬಳಕೆ ಮಾಡಿಕೊಂಡು ಗುತ್ತಿಗೆದಾರರೊಬ್ಬರಿಗೆ (ಹೆಸರು ಗೌಪ್ಯ) 3 ಲಕ್ಷ ರೂ. ವಂಚಿಸಲಾಗಿದೆ. ಸಾವಿರ ಚೀಲ ಸಿಮೆಂಟ್‌ ಅಗತ್ಯವಿದ್ದರಿಂದ ಆನ್‌ಲೈನ್‌ನಲ್ಲಿ ಜೆಎಸ್‌ಡಬ್ಲು ಸಿಮೆಂಟ್‌ ಕಂಪನಿಯ ಮೊಬೈಲ್‌ ನಂಬರ್‌ ಹುಡುಕಿದ್ದರು. ಇದನ್ನೂ ಓದಿ » ನೂರಾರು ಕನಸು ಹೊತ್ತಿದ್ದ ಯುವಕ ಹಾಸಿಗೆ ಹಿಡಿದ, ತುತ್ತು ಅನ್ನಕ್ಕು ಕುಟುಂಬದ ಪರದಾಟ ಸ್ವಲ್ಪ ಸಮಯದ ಬಳಿಕ ಗುತ್ತಿಗೆದಾರನ ಮೊಬೈಲ್‌ಗೆ ಕರೆ ಬಂದಿದ್ದು ಮಾತನಾಡಿದ ವ್ಯಕ್ತಿ, … Read more

ಆನೆ ದಾಳಿ, ಸಾಗರದಲ್ಲಿ MLA ನೇತೃತ್ವದಲ್ಲಿ ಮಹತ್ವದ ಮೀಟಿಂಗ್‌, ಏನೆಲ್ಲ ಚರ್ಚೆಯಾಯ್ತು?

Beluru-Gopalakrishna-holds-meeting-with-forest-officials about elephants menace

SHIVAMOGGA LIVE NEWS, 6 JANUARY 2025 ಸಾಗರ : ಪ್ರವಾಸಿ ಮಂದಿರದಲ್ಲಿ ಅರಣ್ಯಾಧಿಕಾರಿಗಳ ಜೊತೆಗೆ ಶಾಸಕ ಬೇಳೂರು ಗೋಪಾಲಕೃಷ್ಣ ಸಭೆ ನಡೆಸಿದರು. ಆನೆಗಳ (Elephants) ದಾಳಿ, ಬೆಳೆ ಹಾನಿ ಕುರಿತು ಚರ್ಚೆ ನಡೆಸಿದರು. ಸಮಾಲೋಚನಾ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಬೇಳೂರು ಗೋಪಾಲಕೃಷ್ಣ, ಬೇರೆ ಪ್ರದೇಶಗಳಿಂದ ಸಾಗರ ತಾಲೂಕಿಗೆ ಆನೆಗಳು ಲಗ್ಗೆ ಇಡುತ್ತಿವೆ. ಇವುಗಳ ನಿಯಂತ್ರಣದ ವಿಷಯವನ್ನು ಅರಣ್ಯ ಇಲಾಖೆ ಗಂಭೀರವಾಗಿ ಪರಿಗಣಿಸಲು ಸೂಚಿಸಿದ್ದೇನೆ ಎಂದರು. ತಾಲ್ಲೂಕಿನ ಗೌತಮಪುರ, ಆನಂದಪುರಂ, ಗಿಳಲಗುಂಡಿ ಹಾಗೂ ಸುತ್ತಮುತ್ತಲ … Read more

ಸಾಹಿತಿ ನಾ.ಡಿಸೋಜ ನಿಧನ, ಸಿಎಂ ಸೇರಿ ಹಲವರಿಂದ ಸಂತಾಪ, ಯಾರೆಲ್ಲ ಏನೆಲ್ಲ ಹೇಳಿದ್ದಾರೆ?

condolence-for-na-dsouza.

SHIVAMOGGA LIVE NEWS, 6 JANUARY 2025 ಸಾಗರ : ಕನ್ನಡದ ಹಿರಿಯ ಸಾಹಿತಿ ನಾ.ಡಿಸೋಜ ನಿಧನಕ್ಕೆ ರಾಜಕಾರಣಿಗಳು, ಸಾಹಿತಿಗಳು, ಸಾರ್ವಜನಿಕರುಗೆ ಕಂಬಿನಿ (Condolence) ಮಿಡಿದಿದ್ದಾರೆ. ನಾ.ಡಿಸೋಜ ಅವರು ಬರಹಗಳು ಮೂಲಕ ಜನಜಾಗೃತಿ ಮೂಡಿಸಿದ ಬಗೆಯನ್ನು ಸ್ಮರಿಸಿಕೊಂಡಿದ್ದಾರೆ. ಯಾರೆಲ್ಲ ಸಂತಾಪ ಸೂಚಿಸಿದ್ದಾರೆ? ಇಲ್ಲಿದೆ ಕೆಲವು ಪ್ರಮುಖರ ಸಂತಾಪ ಸಂದೇಶ. ಇದನ್ನೂ ಓದಿ » ನಾ.ಡಿಸೋಜ ಸಾಹಿತ್ಯದತ್ತ ಆಸಕ್ತಿ ಬೆಳೆಸಿಕೊಳ್ಳಲು ಕಾರಣ ಆ ಎರಡು ಘಟ್ಟ, ಯಾವುದದು?

ನಾ.ಡಿಸೋಜ ಸಾಹಿತ್ಯದತ್ತ ಆಸಕ್ತಿ ಬೆಳೆಸಿಕೊಳ್ಳಲು ಕಾರಣ ಆ ಎರಡು ಘಟ್ಟ, ಯಾವುದದು?

060125 na dsouza two stages inspired literature

SHIVAMOGGA LIVE NEWS, 6 JANUARY 2025 ಸಾಗರ : ಕನ್ನಡ ಸಾಹಿತ್ಯ ಲೋಕದ ಜೀವ‘ನಾಡಿ’ ಹಿರಿಯ ಸಾಹಿತಿ (Writer) ಡಾ. ನಾ.ಡಿಸೋಜ ನಿಧನರಾಗಿದ್ದಾರೆ. ಲೋಕೋಪಯೋಗಿ ಇಲಾಖೆಯ ಒತ್ತಡದ ಕೆಲಸದ ನಡುವೆಯು ನಾ.ಡಿಸೋಜ ಸಾಹಿತ್ಯದ ಕೆಲಸದಲ್ಲಿ ತೊಡಗಿಸಿಕೊಂಡಿದ್ದರು. ಅವರಲ್ಲಿ ಸಾಹಿತ್ಯದ ಅಭಿರುಚಿ ಬೆಳೆಯಲು ಎರಡು ಪ್ರಮುಖ ಘಟ್ಟಗಳು ಕಾರಣವಾಗಿದ್ದವು. ನಾ. ಡಿಸೋಜ ಅವರು ಹುಟ್ಟಿದ್ದು ಸಾಗರ ತಾಲೂಕಿನಲ್ಲಿ. 1937ರ ಜೂನ್ 6ರಂದು ಅವರ ಜನನವಾಯಿತು. ಡಾ. ನಾ.ಡಿಸೋಜ ಅವರ ಪೂರ್ಣ ಹೆಸರು ನಾಲ್ಬರ್ಟ್‌ ಡಿಸೋಜ. ತಂದೆ ಎಫ್.ಪಿ. … Read more