ನಾ.ಡಿಸೋಜ ಅಂತ್ಯಕ್ರಿಯೆ ಕುರಿತು ಪುತ್ರನ ಹೇಳಿಕೆ, ಇಲ್ಲಿದೆ ವಿಡಿಯೋ

na-dsouza-son-naveen-na-dsouza-at-father-muller-hospital

SHIVAMOGGA LIVE NEWS, 5 JANUARY 2024 ಮಂಗಳೂರು : ಹಿರಿಯ ಸಾಹಿತಿ ಡಾ. ನಾ.ಡಿಸೋಜ ಪುತ್ರ ನವೀನ್‌ ನಾ.ಡಿಸೋಜ ಅವರು ಮಂಗಳೂರಿನ ಫಾದರ್‌ ಮುಲ್ಲರ್‌ ಆಸ್ಪತ್ರೆಯಿಂದ ವಿಡಿಯೋ ಹೇಳಿಕೆ ನೀಡಿದ್ದಾರೆ. ನಾ.ಡಿಸೋಜ ಅವರ ಅಂತಿಮ ದರ್ಶನ ಮತ್ತು ಅಂತ್ಯಕ್ರಿಯೆ (Last Rites) ಕುರಿತು ನವೀನ್‌ ನಾ.ಡಿಸೋಜ ತಿಳಿಸಿದ್ದಾರೆ. ನವೀನ್‌ ಅವರು ಹೇಳಿದ್ದೇನು? ಇಲ್ಲಿದೆ ವಿಡಿಯೋ

ನಾ.ಡಿಸೋಜ ನಿಧನಕ್ಕೆ ಬೇಳೂರು ಸಂತಾಪ, ಶಾಸಕರು ಹೇಳಿದ್ದೇನು?

Na-dsouza-no-more

SHIVAMOGGA LIVE NEWS, 3 JANUARY 2024 ಸಾಗರ : ಹಿರಿಯ ಸಾಹಿತಿ ಡಾ. ನಾ.ಡಿಸೋಜ ನಿಧನಕ್ಕೆ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಸಂತಾಪ (condolence) ಸೂಚಿಸಿದ್ದಾರೆ. ನಾ.ಡಿಸೋಜ ಅವರ ಅವರ ನಿಧನದಿಂದ ಸಾಹಿತ್ಯ ಕ್ಷೇತ್ರಕ್ಕೆ ನಷ್ಟವಾಗಿದೆ ಎಂದು ತಿಳಿಸಿದ್ದಾರೆ. ನಾ.ಡಿಸೋಜ ಅವರದ್ದು ಬದುಕು ಬೇರೆಯಲ್ಲ, ಬರಹ ಬೇರೆಯಲ್ಲ ಎರಡೂ ಒಂದೇ. ಬರೆದಂತೆ ಬದುಕಿದವರು, ಬದುಕಿದಂತೆ ಬರೆದವರು. ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ನಾ.ಡಿಸೋಜ ಅವರ ಕೊಡುಗೆ ಅನನ್ಯವಾದದ್ದು. ಅವರ ಅಗಲಿಕೆಯಿಂದ ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ತುಂಬಲಾರದ ನಷ್ಟ … Read more

BREAKING NEWS – ಹಿರಿಯ ಸಾಹಿತಿ ನಾ.ಡಿಸೋಜ ಇನ್ನಿಲ್ಲ

Na-dsouza-no-more

SHIVAMOGGA LIVE NEWS, 3 JANUARY 2024 ಸಾಗರ : ಹಿರಿಯ ಸಾಹಿತಿ ನಾ.ಡಿಸೋಜ ಅವರ ನಿಧನರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಯಿಂದ ಮಂಗಳೂರಿನ ಫಾದರ್‌ ಮುಲ್ಲರ್‌ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ನಾ.ಡಿಸೋಜ ಅವರ ಪುತ್ರ ನವೀನ್‌ ಡಿಸೋಜ ಅವರು ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ತಂದೆಯ ನಿಧನದ ಸುದ್ದಿಯನ್ನು ಪ್ರಕಟಿಸಿದ್ದಾರೆ.

ವಾಕಿಂಗ್‌ ತೆರಳಿದ್ದದವರಿಗೆ ಕರಿ ಚಿರತೆ ಗೋಚರ, ಆತಂಕ

KARGAL-SAGARA-NEWS-1.jpg

SHIVAMOGGA LIVE NEWS | 4 JANUARY 2024 ಸಾಗರ : ಕಾರ್ಗಲ್‌ನ ಜೋಗ ರಸ್ತೆಯ ಮಹಾವೀರ ಸರ್ಕಲ್ ಮತ್ತು ಶ್ರೀಪುರ ಮದ್ಯದ ಮುಖ್ಯ ರಸ್ತೆಯಲ್ಲಿ ಶುಕ್ರವಾರ ಬೆಳಗ್ಗೆ ಕರಿ ಚಿರತೆ (Black Panther) ಕಾಣಿಸಿಕೊಂಡಿದೆ. ಅರಣ್ಯದೊಳಕ್ಕೆ ಹೋಗಲು ಶ್ವಾನವನ್ನು ಕಚ್ಚಿಕೊಂಡ ಕರಿ ಚಿರತೆ ರಸ್ತೆ ಮಧ್ಯಕ್ಕೆ ಜಿಗಿದಿದೆ. ವಾಕಿಂಗ್ ತೆರಳುತ್ತಿದ್ದ ಪಟ್ಟಣದ ಉದ್ಯಮಿ ಶಿವಪ್ರಸಾದ್ ಅವರಿಗೆ ಕರಿ ಚಿರತೆ ಕಾಣಿಸಿಕೊಂಡಿದೆ. ಕೂಡಲೆ ಪಟ್ಟಣ ಪಂಚಾಯಿತಿಗೆ ಮಾಹಿತಿ ನೀಡಿದ್ದಾರೆ. ‘ಸಾರ್ವಜನಿಕರು ಈ ಸ್ಥಳದಲ್ಲಿ ಜಾಗರೂಕರಾಗಿ ಸಂಚರಿಸುವಂತೆ’ ಪಟ್ಟಣ … Read more

ಚಲಿಸುತ್ತಿದ್ದ ಆಟೋದಲ್ಲಿ ಚಾಲಕನ ಕುತ್ತಿಗೆ ಹಿಸುಕಲು ಯತ್ನಿಸಿದ ಪ್ರಯಾಣಿಕ

crime name image

SHIVAMOGGA LIVE NEWS, 3 JANUARY 2024 ಸಾಗರ : ಚಲಿಸುತ್ತಿದ್ದ ಆಟೋದಲ್ಲಿ (Auto) ಪ್ರಯಾಣಿಕನೊಬ್ಬ ಚಾಲಕನ ಕುತ್ತಿಗೆಗೆ ಕೈ ಹಾಕಿ ಬಿಗಿಯಾಗಿ ಒತ್ತಲು ಪ್ರಯತ್ನಸಿದ್ದಾನೆ. ಚಾಲಕ ತಪ್ಪಿಸಿಕೊಳ್ಳಲು ಪ್ರಯತ್ನಿಸಿದಾಗ ಮೊಬೈಲ್‌ ಫೋನ್‌ನಿಂದ ಕುತ್ತಿಗೆಗೆ ಹೊಡೆದು ಪರಾರಿಯಾಗಿದ್ದಾನೆ. ಅದೃಷ್ಟವಶಾತ್‌ ಚಾಲಕ ಪಾರಾಗಿದ್ದಾನೆ. ಸಾಗರ ತಾಲೂಕು ಮಾಸೂರು ಬಳಿ ಘಟನೆ ಸಂಭವಿಸಿದೆ. ಆಟೋ ಚಾಲಕ ಗಣೇಶ್‌ ಕುತ್ತಿಗೆ ನೋವಿನಿಂದಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಸಾಗರ to ಸೊರಬ, ರಾತ್ರಿ ಆಟೋ ಪ್ರಯಾಣ ಸಾಗರ ಬಸ್‌ ನಿಲ್ದಾಣದ ಬಳಿ ವ್ಯಕ್ತಿಯೊಬ್ಬ … Read more

ಅಡಿಕೆ ಬೆಳೆಗಾರರ ಬೃಹತ್‌ ಸಮಾವೇಶ, ಷೋಕಾರ್ಡ್‌ ರಿಲೀಸ್‌

Areca-growers-conference-show-card-released.

SHIVAMOGGA LIVE NEWS, 2 JANUARY 2025 ಸಾಗರ : ಜ.18ರಂದು ನಡೆಯಲಿರುವ ಅಡಿಕೆ ಬೆಳೆಗಾರರ ಸಮಾವೇಶದ ಷೋಕಾರ್ಡ್‌ (Show Card) ಬಿಡುಗಡೆ ಮಾಡಲಾಯಿತು. ಖಾಸಗಿ ಬಸ್‌ ಸ್ಟಾಂಡ್‌ ಆವರಣದಲ್ಲಿರುವ ಸಾಗರ ಪ್ರಾಂತ್ಯ ಅಡಿಕೆ ಬೆಳೆಗಾರರ ಸಂಘದ ಕಚೇರಿಯಲ್ಲಿ ತೋಟಗಾರ್ಸ್‌ ಅ‍ಧ್ಯಕ್ಷ ಕೆ.ಸಿ.ದೇವಪ್ಪ ಷೋಕಾರ್ಡ್‌ ಬಿಡುಗಡೆ ಮಾಡಿದರು. ಪ್ರಾಂತ್ಯ ಅಡಿಕೆ ಬೆಳೆಗಾರರ ಸಂಘದ ಅಧ್ಯಕ್ಷ ವ.ಶಂ.ರಾಮಚಂದ್ರ ಭಟ್‌, ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಹಕ್ರೆ ಮಲ್ಲಿಕಾರ್ಜುನ್‌ ಸೇರಿದಂತೆ ಹಲವರು ಈ ಸಂದರ್ಭ ಇದ್ದರು. ಇದನ್ನೂ ಓದಿ » ಅಡಿಕೆ … Read more

ಕಾರು, ಬಸ್‌ ಮುಖಾಮುಖಿ ಡಿಕ್ಕಿ, ಇಬ್ಬರು ಸಾವು

Car-and-Bus-mishap-at-anandapura-murugha-mutt.

SHIVAMOGGA LIVE NEWS | 29 DECEMBER 2024 ಆನಂದಪುರ : ಕಾರು ಮತ್ತು ಬಸ್‌ ಮುಖಾಮುಖಿ ಡಿಕ್ಕಿಯಾಗಿ (Mishap) ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸಾಗರ ತಾಲೂಕು ಆನಂದಪುರದ ಮುರುಘಮಠದ ಸಮೀಪ ಇಂದು ಬೆಳಗ್ಗೆ ಘಟನೆ ಸಂಭವಿಸಿದೆ. ಕಾರು ಸಾಗರದಿಂದ ಶಿವಮೊಗ್ಗ ಕಡೆಗೆ ತೆರಳುತ್ತಿತ್ತು. ಬಸ್ಸು ಶಿವಮೊಗ್ಗದಿಂದ ಸಾಗರ ಕಡೆಗೆ ತೆರಳುತ್ತಿತ್ತು. ಇಬ್ಬರು ಮೃತಪಟ್ಟಿದ್ದು ಅವರ ಗುರುತು ಇನ್ನಷ್ಟೆ ಪತ್ತೆ ಆಗಬೇಕಿದೆ. ಸ್ಥಳಕ್ಕೆ ಆನಂದಪುರ ಠಾಣೆ ಪೊಲೀಸರು ಭೇಟಿ ನೀಡಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಿದೆ. … Read more

ತಾಳಗುಪ್ಪ – ಮೈಸೂರು ರೈಲಿನಲ್ಲಿ ಸರ ಕದ್ದವನು ರೈಲ್ವೆ ನಿಲ್ದಾಣದಲ್ಲೆ ಸಿಕ್ಕಿಬಿದ್ದ, ವಿಚಾರಣೆ ವೇಳೆ ಬಾಯಿ ಬಿಟ್ಟಿದ್ದೇನು?

Railway-police-arrest-chain-snatcher-in-Talaguppa-Mysore-train1.

SHIVAMOGGA LIVE NEWS | 28 DECEMBER 2024 ಆನಂದಪುರ : ತಾಳಗುಪ್ಪ – ಮೈಸೂರು ರಾತ್ರಿ ಎಕ್ಸ್‌ಪ್ರೆಸ್‌ ರೈಲಿನಲ್ಲಿ (Railway) ಮಹಿಳೆಯ ಮಾಂಗಲ್ಯ ಸರ ಕಳ್ಳತನ ಪ್ರಕರಣವನ್ನು ರೈಲ್ವೆ ಪೊಲೀಸರು ಮೂರೇ ದಿನದಲ್ಲಿ ಬೇಧಿಸಿದ್ದಾರೆ. ಆರೋಪಿಯನ್ನು ಬಂಧಿಸಿದ್ದು ಆತನಿಂದ 3 ಲಕ್ಷ ರೂ. ಮೌಲ್ಯದ 60 ಗ್ರಾಂ ತೂಕದ ಮಾಂಗಲ್ಯ ಸರ ವಶಪಡೆದಿದ್ದಾರೆ. ಇದನ್ನೂ ಓದಿ » ಶಿವಮೊಗ್ಗದಿಂದ ಬೆಂಗಳೂರಿಗೆ ಎಷ್ಟು ರೈಲುಗಳಿವೆ, ಟೈಮಿಂಗ್‌ ಏನು? ವಿಜಯನಗರ ಜಿಲ್ಲೆಯ ಹೂವಿನಹಡಗಲಿಯ ಧರ್ಮನಾಯ್ಕ್‌ ಬಂಧಿತ. ಕದ್ದ ಮಾಂಗಲ್ಯ … Read more

ಆನಂದಪುರ ಬಳಿ ಕಾಡಾನೆಗಳು ಪ್ರತ್ಯಕ್ಷ, ತೋಟ, ಗದ್ದೆಯಲ್ಲಿ ಸಂಚಾರ

Wild-Elephants-at-anandapura-lakkavalli

SHIVAMOGGA LIVE NEWS | 27 DECEMBER 2024 ಸಾಗರ : ಆನಂದಪುರ ಸುತ್ತಮುತ್ತ ಆನೆಗಳ ಉಪಟಳ (Wild Elephants) ಹೆಚ್ಚಾಗಿದೆ. ಇವತ್ತು ಬೆಳಗ್ಗೆ ಲಕ್ಕವಳ್ಳಿ ಸಮೀಪ ಆನೆಯೊಂದು ಮರಿಯಾನೆ ಜೊತೆಗೆ ಕಾಣಿಸಿಕೊಂಡಿದೆ. ಕೂಡಲೆ ಗ್ರಾಮಸ್ಥರು ಜೋರಾಗಿ ಕೂಗಿ ಆನೆಗಳನ್ನು ಓಡಿಸಿದ್ದಾರೆ. ಇದರ ವಿಡಿಯೋ ವೈರಲ್‌ ಆಗಿದೆ. ಲಕ್ಕವಳ್ಳಿಯ ಲಕ್ಷ್ಮಣಪ್ಪ ಎಂಬುವವರ ತೋಟದ ಸಮೀಪ ಆನೆಗಳು ಕಾಣಿಸಿಕೊಂಡಿವೆ. ಸ್ಥಳೀಯರು ಜೋರಾಗಿ ಕೂಗಿಕೊಂಡಿದ್ದರಿಂದ ಆನೆಗಳು ಓಡಿ ಹೋಗಿವೆ. ಇದರ ವಿಡಿಯೋ ಇಲ್ಲಿದೆ. ಇದನ್ನೂ ಓದಿ » ಶಿವಮೊಗ್ಗ ನಗರದಲ್ಲಿ ಏನೇನಾಯ್ತು? … Read more

ನಟ ಶಿವರಾಜ್‌ ಕುಮಾರ್‌ಗಾಗಿ ಶಿವಮೊಗ್ಗದಲ್ಲಿ ಪೂಜೆ, ಸಿಗಂದೂರಿನಲ್ಲಿ ಹೋಮ

Special-Pooja-for-Shivaraj-kumar-at-marikamba-temple-and-sigandur

SHIVAMOGGA LIVE NEWS, 24 DECEMBER 2024 ಶಿವಮೊಗ್ಗ : ಶಸ್ತ್ರ ಚಿಕಿತ್ಸೆಗೆ (Operation) ಒಳಗಾಗುತ್ತಿರುವ ನಟ ಶಿವರಾಜ್‌ ಕುಮಾರ್‌ ಅವರ ಆರೋಗ್ಯ ಶೀಘ್ರ ಸುಧಾರಿಸಲಿ ಎಂದು ಪ್ರಾರ್ಥಿಸಿ ಜಿಲ್ಲೆಯ ವಿವಿಧೆಡೆ ವಿಶೇಷ ಪೂಜೆ ನೆರವೇರಿದವು. » ಎಂ.‍ಶ್ರೀಕಾಂತ್‌ ಅಭಿಮಾನಿಗಳಿಂದ ಪೂಜೆ ಕಾಂಗ್ರೆಸ್‌ ಮುಖಂಡ ಎಂ.ಶ್ರೀಕಾಂತ್‌ ಅಭಿಮಾನಿ ಬಳಗದ ವತಿಯಿಂದ ಶಿವಮೊಗ್ಗ ಕೋಟೆ ಶ್ರೀ ಮಾರಿಕಾಂಬ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಕರುನಾಡ ಚಕ್ರವರ್ತಿ ಶಿವರಾಜ್‌ ಕುಮಾರ್‌ ಅವರಿಗೆ ಶಸ್ತ್ರಚಿಕಿತ್ಸೆ ಯಶಸ್ವಿಯಾಗಲಿ. ಶೀಘ್ರ ಗುಣವಾಗಿ. ಅವರಿಗೆ ಆರೋಗ್ಯ, … Read more