ಅಡಿಕೆ ಬೆಳೆಗಾರರ ಸಮಾವೇಶ ಮುಂದೂಡಿಕೆ, ಕಾರಣವೇನು?
SHIVAMOGGA LIVE NEWS | 1 DECEMBER 2024 ಸಾಗರ: ಪ್ರಾಂತ್ಯ ಅಡಿಕೆ ಬೆಳೆಗಾರರ ಸಂಘ ಡಿಸೆಂಬರ್ 6ರಂದು ಆಯೋಜಿಸಿದ್ದ ಅಡಿಕೆ ಬೆಳೆಗಾರರ (Adike) ಸಮಾವೇಶವನ್ನು ಜನವರಿ 18ಕ್ಕೆ ಮುಂದೂಡಲಾಗಿದೆ ಎಂದು ಸಂಘದ ಅಧ್ಯಕ್ಷ ವ.ಶಂ.ರಾಮಚಂದ್ರ ಭಟ್ ತಿಳಿಸಿದ್ದಾರೆ. ಡಿ. 6ರಂದು ನಿಗದಿಯಾಗಿದ್ದ ಸಮಾವೇಶಕ್ಕೆ ಕೇಂದ್ರದ ಕೃಷಿ ಸಚಿವರು ಪಾಲ್ಗೊಳ್ಳುವ ಭರವಸೆ ನೀಡಿದ್ದರು. ಆಡಳಿತಾತ್ಮಕ ಕಾರಣಗಳಿಗಾಗಿ ಅಂದು ಸಮಾವೇಶಕ್ಕೆ ಬರಲು ಸಚಿವರಿಗೆ ಸಾಧ್ಯವಾಗುತ್ತಿಲ್ಲ. ಆದ್ದರಿಂದ ಅನಿವಾರ್ಯವಾಗಿ ಸಮಾವೇಶವನ್ನು ಮುಂದೂಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ » ಶಿವಮೊಗ್ಗ … Read more