ಸಿಗಂದೂರು ಲಾಂಚ್‌, ಹೊಳೆಬಾಗಿಲಲ್ಲಿ ರೈತರಿಂದ ಪ್ರತಿಭಟನೆ, ಕಾರಣವೇನು?

-farmers-protest-against-launch-and-taxi.

SAGARA NEWS, 12 NOVEMBER 2024 : ಸಿಗಂದೂರು ಲಾಂಚ್‌ನಲ್ಲಿ (Launch) ರೈತ ಮುಖಂಡರೊಬ್ಬರ ವಿರುದ್ಧ ಲಾಂಚ್‌ ಮತ್ತು ಟ್ಯಾಕ್ಸಿ ಚಾಲಕರು ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ರೈತ ಸಂಘದ (ಹೆಚ್.ಗಣಪತಿಯಪ್ಪ ಸ್ಥಾಪಿತ) ಜಿಲ್ಲಾ ಘಟಕದ ವತಿಯಿಂದ ಹೊಳೆಬಾಗಿಲು ಲಾಂಚ್‌ ತಟದಲ್ಲಿ ಪ್ರತಿಭಟನೆ ನಡೆಸಲಾಯಿತು. ರೈತ ಸಂಘದ ಆರೋಪವೇನು? ಜಿಲ್ಲಾ ರೈತ ಸಂಘದ ಮುಖಂಡರೊಬ್ಬರು ಹೊಳೆಬಾಗಿಲು ಮೂಲಕ ಬ್ಯಾಕೋಡಿಗೆ ಶನಿವಾರ ಬಂದು, ಪುನಃ ಮರಳುವಾಗ ಅವರ ವಾಹನವನ್ನು ಲಾಂಚ್‌ಗೆ ಹಾಕುವ ವಿಚಾರದಲ್ಲಿ ಸ್ಥಳೀಯ ವಾಹನ ಚಾಲಕರು ಮತ್ತು … Read more

ಮಲೆನಾಡ ರೈತರೊಂದಿಗೆ ವಿಧಾನಸೌಧದಲ್ಲಿ ಮೀಟಿಂಗ್‌, ಏನೆಲ್ಲ ಚರ್ಚೆಯಾಯ್ತು?

Sharavathi-Meeting-held-at-bangalore-vidhanasoudha

BENGALURU NEWS, 30 OCTOBER 2024 : ಶರಾವತಿ ಯೋಜನೆ ಮುಳುಗಡೆ ಸಂತ್ರಸ್ತರು, ಪಾರಂಪರಿಕ ಅರಣ್ಯವಾಸಿಗಳ ಬೇಡಿಕೆ ಮತ್ತು ಸಮಸ್ಯೆಗಳ ಕುರಿತು ಬೆಂಗಳೂರಿನ ವಿಧಾನಸೌಧದಲ್ಲಿ ಸಂತ್ರಸ್ಥರು ಹಾಗೂ ರೈತರ ಸಭೆ (Meeting) ನಡೆಯಿತು. ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌, ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ನೇತೃತ್ವದಲ್ಲಿ ಸಭೆ ನಡೆಯಿತು. ಯಾರೆಲ್ಲ ಏನೆಲ್ಲ ಮಾತನಾಡಿದರು? ಸಭೆಯಲ್ಲಿ ರೈತ ಮುಖಂಡರಾದ ತೀ.ನಾ ಶ್ರೀನಿವಾಸ್, ಬಿ.ಆರ್ ಜಯಂತ್,ವಿ.ಜಿ ಶ್ರೀಕರ್,ದಿನೇಶ್ ಶಿರಿವಾಳ,ದೂಗುರು ಪರಮೇಶ್ವರ್,ಬಿ.ಎ ರಮೇಶ್ ಹೆಗಡೆ,ವಕೀಲರಾದ ಧರ್ಮರಾಜ್ ಸೇರಿದಂತೆ ಹಲವರಿದ್ದರು. ಇದನ್ನೂ … Read more

ಸಾಗರದ ಸಿರಿವಂತೆ ಚಂದ್ರಶೇಖರ್‌ಗೆ ರಾಜ್ಯೋತ್ಸವ ಪ್ರಶಸ್ತಿ

301024 Sirivante Chandrashekar Hase chittara

SHIMOGA REPORT, 30 OCTOBER 2024 : ಹಸೆ ಚಿತ್ತಾರ ಕಲಾವಿದ ಸಾಗರ ತಾಲೂಕಿನ ಸಿರಿವಂತೆಯ ಚಂದ್ರಶೇಖರ್‌ ಅವರಿಗೆ ಈ ಬಾರಿ ರಾಜ್ಯೋತ್ಸವ ಪ್ರಶಸ್ತಿ (Award) ಲಭಿಸಿದೆ. 69 ಪ್ರಶಸ್ತಿ ಪ್ರಕಟ 2024ರ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ವಿಜೇತರ ಪಟ್ಟಿಯನ್ನು ಸರ್ಕಾರ ಪ್ರಕಟಿಸಿದೆ. ಸಂಘ – ಸಂಸ್ಥೆಗಳು ಮತ್ತು ವೈಯಕ್ತಿಕ ವಿಭಾಗದಲ್ಲಿ ಒಟ್ಟು 69 ಪ್ರಶಸ್ತಿಗಳನ್ನು ಈ ಬಾರಿ ಘೋಷಿಸಲಾಗಿದೆ. ಶಿವಮೊಗ್ಗ ಜಿಲ್ಲೆಯ ಒಬ್ಬರಿಗೆ ಮಾತ್ರ ಪ್ರಶಸ್ತಿ ದೊರೆತಿದೆ. ಎರಡೂವರೆ ದಶಕದ ತಪಸ್ಸು ಸಿರಿವಂತೆ ಚಂದ್ರಶೇಖರ್‌ ಅವರು … Read more

ವೈರಲ್‌ ಆದ ದೆವ್ವ, ವಾರ್ನಿಂಗ್‌ ನೀಡಿದ ಶಿವಮೊಗ್ಗ ಪೊಲೀಸ್‌

Police-warns-not-share-viral-post-in-kargal.

SAGARA NEWS, 29 OCTOBER 2024 : ರಸ್ತೆಯಲ್ಲಿ ದಿಢೀರ್‌ ದೆವ್ವ ಪ್ರತ್ಯಕ್ಷವಾಗಿ ಬೈಕ್‌ ಸವಾರರಿಬ್ಬರು ಗಾಯಗೊಂಡಿದ್ದಾರೆ. ಈ ಪೈಕಿ ಒಬ್ಬಾತನ ಸ್ಥಿತಿ ಗಂಭೀರವಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಸುದ್ದಿ ಹಬ್ಬಿಸಲಾಗಿದೆ (Viral). ಇದರಿಂದ ಸಾರ್ವಜನಿಕರು ಆತಂಕಕ್ಕೀಡಾಗಿದ್ದಾರೆ. ಇಂತಹ ಪೋಸ್ಟ್‌ ಪ್ರಕಟಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪೊಲೀಸ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸಾಗರ ತಾಲೂಕು ಕಾರ್ಗಲ್‌ ಸಮೀಪದ ಕಂಚಿಕೈ ರಸ್ತೆಯಲ್ಲಿ ಇಬ್ಬರು ಬೈಕ್‌ ಸವರಾರಿಗೆ ದೆವ್ವ ಎದುರಾಗಿದೆ. ಒಬ್ಬರ ಸ್ಥಿತಿ ಗಂಭೀರವಾಗಿದ್ದು ಮಣಿಪಾಲದ ಆಸ್ಪತ್ರೆಗೆ ದಾಖಲು … Read more

ಭೂ ಹಕ್ಕು, ನಾಳೆ ವಿಧಾನಸೌಧದಲ್ಲಿ ರೈತರೊಂದಿಗೆ ಮಹತ್ವದ ಮೀಟಿಂಗ್‌, ಯಾರೆಲ್ಲ ಭಾಗವಹಿಸ್ತಾರೆ?

Farmers-protest-on-9th-day-in-Sagara

SAGARA NEWS, 29 OCTOBER 2024 : ಮಲೆನಾಡು ಭಾಗದ ರೈತರ ಸಮಸ್ಯೆಗಳನ್ನು ಪರಿಹರಿಸುವಂತೆ ಆಗ್ರಹಿಸಿ ನಡೆಯುತ್ತಿರುವ ಹೋರಾಟ 9ನೇ ದಿನ ಪೂರೈಸಿದೆ. ಸತ್ಯಾಗ್ರಹ ಮತ್ತಷ್ಟು ತೀವ್ರಗೊಳಿಸುವುದಾಗಿ ರೈತರು (Farmers) ಎಚ್ಚರಿಕೆ ನೀಡಿದ್ದಾರೆ. ಇದರ ಬೆನ್ನಲ್ಲೆ ರಾಜ್ಯ ಸರ್ಕಾರ ರೈತರೊಂದಿಗೆ ಚರ್ಚೆಗೆ ಸಮಯ ನಿಗದಿಪಡಿಸಿದೆ. ಸಾಗರ ಉಪ ವಿಭಾಗಾಧಿಕಾರಿ ಕಚೇರಿ ಮುಂಭಾಗ ಅಹೋರಾತ್ರಿ ಹೋರಾಟ ನಡೆಸಲಾಗುತ್ತಿದೆ. ಇವತ್ತು ಹೋರಾಟ 9ನೇ ದಿನ ಪೂರ್ಣಗೊಳಿಸಿದೆ. ಈ ಸಂದರ್ಭ ಹೋರಾಟಗಾರರನ್ನು ಉದ್ದೇಶಿಸಿ ಮಾತನಾಡಿದ ರೈತ ಮುಖಂಡರು, ದೆಹಲಿ ಮಾದರಿ ಚಳವಳಿ … Read more

ಲಿಂಗನಮಕ್ಕಿ ಚಲೋ, ಕಾರ್ಗಲ್‌ನಲ್ಲಿ ರೈತರು ಪೊಲೀಸ್‌ ವಶಕ್ಕೆ

Linganamakki-chalo-minister-madhu-bangarappa

SAGARA NEWS, 26 OCTOBER 2024 : ಭೂ ಹಕ್ಕಿಗಾಗಿ ಆಗ್ರಹಿಸಿ ಸಾಗರದಿಂದ ಪಾದಯಾತ್ರೆ ಮೂಲಕ ಲಿಂಗನಮಕ್ಕಿ ಜಲಾಶಯಕ್ಕೆ ಮುತ್ತಿಗೆ ಹಾಕಲು ಹೊರಟಿದ್ದ ರೈತರನ್ನು (Farmers) ಕಾರ್ಗಲ್‌ನಲ್ಲಿ ಪೊಲೀಸರು ಬಂಧಿಸಿದರು. ಇದಕ್ಕು ಮುನ್ನ ಸಚಿವ ಮಧು ಬಂಗಾರಪ್ಪ ರೈತರನ್ನು ಭೇಟಿಯಾಗಿ ಪಾದಯಾತ್ರೆ ಕೈ ಬಿಡುವಂತೆ ಮನವಿ ಮಾಡಿದ್ದರು. ಜಿಲ್ಲಾ ಉಸ್ತುವಾರಿ ಸಚಿವ ಭೇಟಿ, ಮನವಿ ಇನ್ನು, ಕಾರ್ಗಲ್‌ನ ಚೈನ್‌ ಗೇಟ್‌ ಬಳಿ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ, ರೈತರನ್ನು ಭೇಟಿಯಾಗಿ ಪ್ರತಿಭಟನೆ ಕೈ ಬಿಡುವಂತೆ ಮನವಿ … Read more

ಆನಂದಪುರ ಬಳಿ ಅಪಘಾತ, ಇಬ್ಬರು ಸ್ಥಳದಲ್ಲೇ ಸಾವು

TVS-XL-near-Gauthamapura-in-Sagara-taluk.

SAGARA NEWS, 25 OCTOBER 2024 : TVS ಎಕ್ಸ್‌ಎಲ್‌ ಮತ್ತು ಅಶೋಕ ಲೇಲ್ಯಾಂಡ್‌ ಗೂಡ್ಸ್‌ ವಾಹನದ ಮಧ್ಯೆ ಅಪಘಾತ ಸಂಭವಿಸಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸಾಗರ ತಾಲೂಕು ಆನಂದಪುರ ಸಮೀಪದ ಗೌತಮಪುರದಲ್ಲಿ ಘಟನೆ ಸಂಭವಿಸಿದೆ. ಮೃತರನ್ನು ವಾಸಪ್ಪ (70) ಮತ್ತು ಸತೀಶ್‌ (40) ಎಂದು ಗುರುತಿಸಲಾಗಿದೆ. ಟಿವಿಎಸ್‌ ಎಕ್ಸ್‌ಎಲ್‌  ಆನಂದಪುರದ ಕಡೆಗೆ ತೆರಳುತ್ತಿತ್ತು. ಅಶೋಕ ಲೇಲ್ಯಾಂಡ್‌ ಗೂಡ್ಸ್‌ ವಾಹನವು ತ್ಯಾಗರ್ತಿ ಕಡೆಗೆ ಹೋಗುತ್ತಿತ್ತು. ಘಟನಾ ಸ್ಥಳಕ್ಕೆ ಆನಂದಪುರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಇದನ್ನೂ ಓದಿ » ಬಾನೆಟ್‌ … Read more

ಲಿಂಗನಮಕ್ಕಿ ಚಲೋ, ಸಾಗರದಿಂದ ಆರಂಭವಾದ ಪಾದಯಾತ್ರೆ

Farmers-padayatre-to-lingnamakki-dam

SAGARA NEWS, 24 OCTOBER 2024 : ರೈತರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಅಹೋರಾತ್ರಿ ಮುಷ್ಕರ ಇವತ್ತು ಮಹತ್ವದ ಘಟ್ಟಕ್ಕೆ ತಲುಪಿದೆ. ದೊಡ್ಡ ಸಂಖ್ಯೆಯ ರೈತರು (Farmers) ಲಿಂಗನಮಕ್ಕಿ ಚಲೋ ಪಾದಯಾತ್ರೆ ನಡೆಸಿದರು. ಕೆಳೆದ ಮೂರು ದಿನದಿಂದ ಸಾಗರ ಉಪ ವಿಭಾಗಾಧಿಕಾರಿ ಕಚೇರಿ ಮುಂಭಾಗ ರೈತರು ಅಹೋರಾತ್ರಿ ಹೋರಾಟ ನಡೆಸುತ್ತಿದ್ದರು. ಆದರೆ ಸರ್ಕಾರ ಸೂಕ್ತ ಸ್ಪಂದನೆ ನೀಡದ ಹಿನ್ನೆಲೆ ರೈತರು ಈ ಹಿಂದೆ ಘೋಷಿಸಿದಂತೆ ಲಿಂಗನಮಕ್ಕಿ ಜಲಾಶಯದತ್ತ ಪಾದಯಾತ್ರೆ ಆರಂಭಿಸಿದರು. ಇವತ್ತು ತಾಳಗುಪ್ಪದವರೆಗೆ ಪಾದಯಾತ್ರೆ ಸಾಗಿತು. ರೈತರ ಬೇಡಿಕೆಗಳು … Read more

MSIL ಅಂಗಡಿಯಲ್ಲಿ ಹಣ, ಬ್ಲೆಂಡರ್ಸ್‌ ಪ್ರೈಡ್‌ ಬಾಟಲು ಕಳವು

Crime-News-General-Image

SAGARA NEWS, 19 OCTOBER 2024 : MSIL ಮದ್ಯದ ಮಳಿಗೆ ಬಾಗಿಲು ಮುರಿದು ಹಣ ಮತ್ತು ಮದ್ಯ ಕಳವು ಮಾಡಲಾಗಿದೆ. ಸಾಗರ ತಾಲೂಕು ಗೌತಮಪುರ ಗ್ರಾಮದ ಮದ್ಯದ ಅಂಗಡಿಯಲ್ಲಿ ಘಟನೆ ಸಂಭವಿಸಿದೆ. ಬೆಳಗ್ಗೆ 11 ಗಂಟೆಗೆ ಮದ್ಯದ ಅಂಗಡಿ ಬಾಗಿಲು ತೆಗೆಯಲು ಸಿಬ್ಬಂದಿ ಬಂದಾಗ ರೋಲಿಂಗ್‌ ಷಟರ್‌ ಮುರಿದಿರುವುದು ಗೊತ್ತಾಗಿದೆ. ಒಳಗೆ ಪರಿಶೀಲಿಸಿದಾಗ ಕ್ಯಾಶ್‌ ಡ್ರಾದಲ್ಲಿದ್ದ 12,350 ರೂ. ಹಣ ಕಳುವಾಗಿತ್ತು. ಇನ್ನು, ಮದ್ಯದ ರಾಕ್‌ನಲ್ಲಿ ಪರಿಶೀಲಿಸಿದಾಗ 8960 ರೂ. ಮೌಲ್ಯದ ವಿವಿಧ ಬ್ರಾಂಡ್‌ನ ಮದ್ಯ ಕಳುವಾಗಿತ್ತು. … Read more

ಶಾಲೆ ಆವರಣದಲ್ಲಿಯೇ ಕುಸಿದು ಬಿದ್ದು ಶಿಕ್ಷಕ ಕೊನೆಯುಸಿರು

Teacher-Breathed-last-at-sagara

SAGARA NEWS, 16 OCTOBER 2024 : ವಿದ್ಯಾರ್ಥಿಗಳಿಗೆ ವಾಲಿಬಾಲ್‌ ತರಬೇತಿ ನೀಡುತ್ತಿದ್ದಾಗ ಶಾಲೆ ಆವರಣದಲ್ಲಿಯೇ ಕುಸಿದು ಬಿದ್ದು ಶಿಕ್ಷಕರೊಬ್ಬರು (Teacher) ಮೃತಪಟ್ಟಿದ್ದಾರೆ. ಸಾಗರ ತಾಲೂಕು ಖಾಸಗಿ ಶಾಲೆಯೊಂದರಲ್ಲಿ ಇಂದು ಮಧ್ಯಾಹ್ನ ಘಟನೆ ಸಂಭವಿಸಿದೆ. ಪ್ರಗತಿ ಸಂಯುಕ್ತ ಪ್ರೌಢಶಾಲೆಯ ಶಿಕ್ಷಕ ಗಜಾನನ ಹಿರೇಮಠ ಮೃತರು. ವಿದ್ಯಾರ್ಥಿಗಳಿಗೆ ವಾಲಿಬಾಲ್‌ ತರಬೇತಿ ನೀಡುತ್ತಿದ್ದಾಗ ಕುಸಿದು ಬಿದ್ದಿದ್ದಾರೆ. ಸಾಗರ ಉಪ ವಿಭಾಗೀಯ ಆಸ್ಪತ್ರೆಗೆ ಅವರನ್ನು ಕರೆದೊಯ್ಯುವಾಗ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾರೆ. ಇದನ್ನೂ ಓದಿ » ಶಿವಮೊಗ್ಗದಲ್ಲಿ ಸಿಟಿ ಬಸ್‌ ಪಲ್ಟಿ ಕ್ಷೇತ್ರ ಶಿಕ್ಷಣಾಧಿಕಾರಿ … Read more