ಸಿಗಂದೂರು ಸೇತುವೆ, ಸಂಸದ ರಾಘವೇಂದ್ರ ಪ್ರಕಟಿಸಿದ ಫೋಟೊ ವೈರಲ್

Siganduru-Bridge-in-sagara-taluk

SHIMOGA NEWS, 13 OCTOBER 2024 : ಸಿಗಂದೂರು ಸೇತುವೆ ಕಾಮಗಾರಿಯ ಫೋಟೊ ಒಂದನ್ನು ಸಂಸದ ಬಿ.ವೈ.ರಾಘವೇಂದ್ರ ತಮ್ಮ ಸಾಮಾಜಿಕ ಜಲತಾಣದಲ್ಲಿ ಷೇರ್‌ ಮಾಡಿದ್ದಾರೆ. ಇದು ವೈರಲ್‌ (Viral) ಆಗಿದ್ದು ವಾಟ್ಸಪ್‌ ಸ್ಟೇಟಸ್‌ ಸೇರಿದಂತೆ ಹಲವರ ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ರಾರಾಜಿಸುತ್ತಿದೆ. ಸಂಜೆ ಹೊತ್ತಲ್ಲಿ ಸೇತುವೆ ಕಾಮಗಾರಿಯ ಫೋಟೊ ಕ್ಲಿಕ್ಕಿಸಲಾಗಿದೆ. ಎರಡು ಪಿಲ್ಲರ್‌ಗಳ ಮೇಲೆ ಸೇತುವೆ, ಅದಕ್ಕೆ ಹಾಕಿರುವ ರೋಪ್‌ಗಳು ಕಾಣಿಸುತ್ತವೆ. ಕಾಮಗಾರಿ ಪೂರ್ಣಗೊಂಡ ಬಳಿಕ ಸೇತುವೆ ಯಾವ ರೀತಿ ಕಾಣಲಿದೆ ಎಂಬುದು ಈ ಫೋಟೊದಲ್ಲಿ ಕಾಣಿಸುತ್ತಿದೆ. … Read more

ಸಿಗಂದೂರು ಸೇತುವೆ, ಉದ್ಘಾಟನೆಯ ಸಮಯ ಘೋಷಿಸಿದ ಸಂಸದ

signdur bridge

SAGARA NEWS, 8 OCTOBER 2024 : ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಂಸದ ರಾಘವೇಂದ್ರ ಅವರು ಸಿಗಂದೂರು ಸೇತುವೆ (Bridge) ಕಾಮಗಾರಿ ಪ್ರಗತಿ ಪರಿಶೀಲನೆ ನಡೆಸಿದರು. ಇದೇ ವೇಳೆ ಸಿಗಂದೂರು ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದರು. ಸಿಗಂದೂರು ದೇಗುಲದಲ್ಲಿ ಪೂಜೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಸಂಸದ ರಾಘವೇಂದ್ರ ಅವರು ಸಿಗಂದೂರು ಶ್ರೀ ಚೌಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಈ ಸಂದರ್ಭ ದೇವಸ್ಥಾನದ ಧರ್ಮದರ್ಶಿ ರಾಮಪ್ಪ ಸೇರಿ ಹಲವರು ಇದ್ದರು. ಸೇತುವೆ ಉದ್ಘಾಟನೆಗೆ ಮೋದಿ ಸಿಗಂದೂರು … Read more

ಜೋಗ ಜಲಪಾತ, ಫಾಲ್ಸ್‌ ಸಮೀಪವೇ ಇದ್ದ ಮನೆ ತೆರವು

Jog-Falls-in-2024

JOG FALLS NEWS, 2 OCTOBER 2024 : ಜೋಗದ ರಾಣಿ ಫಾಲ್ಸ್ (Jog Falls) ಪ್ರದೇಶದಲ್ಲಿ ಹೃಸ್ತಿಕ್ ರೋಡ್ರಿಗಸ್ ಎಂಬುವರ ಮನೆಯನ್ನು ಜಿಲ್ಲಾಧಿಕಾರಿಗಳ ಆದೇಶದಂತೆ ಉಪ ವಿಭಾಗಾಧಿಕಾರಿಗಳ ನೇತೃತ್ವದಲ್ಲಿ ಮಂಗಳವಾರ ಮನೆಯವರ ಪ್ರತಿರೋಧದ ನಡುವೆಯೂ ಕಾರ್ಯಾಚರಣೆ ಮೂಲಕ ತೆರವುಗೊಳಿಸಲಾಯಿತು. ಇಲ್ಲಿ ವಾಹನ ಪಾರ್ಕಿಂಗ್‌ಗೆ ವ್ಯವಸ್ಥೆ ಮಾಡುವ ಸಲುವಾಗಿ ಮನೆ ತೆರವು ಮಾಡಲಾಗಿದೆ. ಈ ಹಿಂದೆ ಅವರು ಕಟ್ಟಿಕೊಂಡಿದ್ದ ಕೊಟ್ಟಿಗೆ ಮತ್ತು ಅಡಕೆ ತೋಟಗಳನ್ನು ತೆರವುಗೊಳಿಸಲಾಗಿತ್ತು. ಆಗ ಅವರಿಗೆ ಪರಿಹಾರ ರೂಪದಲ್ಲಿ ನಿಗಮದಿಂದ ವಾಸಕ್ಕೆ ಮನೆ ಹಾಗೂ ಜೋಗ … Read more

ಬಸ್‌, ಕಾರು ಮುಖಾಮುಖಿ ಡಿಕ್ಕಿ | ರೈಲ್ವೆ ಹಳಿ ಪಕ್ಕದಲ್ಲಿ ಮೃತದೇಹ – 3 ಫಟಾಫಟ್‌ ಸುದ್ದಿ

Bus-and-Car-at-anandapura-in-sagara.

FATAFAT NEWS, 2 OCTOBER 2024 ಇದನ್ನೂ ಓದಿ » ಶಿವಮೊಗ್ಗದಲ್ಲಿ ಬೆಳ್ಳುಳ್ಳಿಗಾಗಿ ಅಧಿಕಾರಿಗಳ ದಾಳಿ, ಸ್ಯಾಂಪಲ್‌ ಸಂಗ್ರಹ

ಕಾರು ಡಿಕ್ಕಿ, ಗಂಭೀರ ಗಾಯಗೊಂಡಿದ್ದ ಬೈಕ್‌ ಸವಾರ ಸಾವು

ACCIDENT-NEWS-GENERAL-IMAGE.

SAGARA NEWS, 21 SEPTEMBER 2024 : ಬೈಕ್ (Bike) ಮತ್ತು ಕಾರು ನಡುವಿನ ಅಪಘಾತದಲ್ಲಿ ಬೈಕ್ ಸವಾರ ಸಮೀರ್ (22) ಸಾವಿಗೀಡಾಗಿದ್ದಾನೆ. ಸಾಗರದ ಗಾಂಧಿನಗರ ನಿವಾಸಿ ಸಮೀರ್ ಮಂಗಳವಾರ ತನ್ನ ಬೈಕ್‌ನಲ್ಲಿ ಅಣಲೆಕೊಪ್ಪದಲ್ಲಿರುವ ಸಹೋದರಿ ಮನೆಗೆ ಹೋಗುತ್ತಿದ್ದಾಗ ಗ್ರಾಮಾಂತರ ಠಾಣೆ ಸಮೀಪ ಬೆಳಗಾವಿ ಮೂಲದ ಕಾರೊಂದಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ. ತಕ್ಷಣ ಉಪವಿಭಾಗೀಯ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಸಾಗರ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ » ಸಾ ಮಿಲ್‌ನಲ್ಲಿ ನೇಣು … Read more

ಧರ್ಮಸ್ಥಳ ಸಂಘದ ಸೇವಾ ಪ್ರತಿನಿಧಿ ಅನುಮಾನಾಸ್ಪದ ಸಾವು

Crime-News-General-Image

KARGAL NEWS, 21 SEPTEMBER 2024 : ಜೋಗ-ಕಾರ್ಗಲ್ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಹಿನ್ನಿ ಗ್ರಾಮದಲ್ಲಿ ಮಂಗಳವಾರ ಮಧ್ಯಾಹ್ನ ಮನೆಯಲ್ಲಿ ಮಲಗಿದ್ದ ಧರ್ಮಸ್ಥಳ ಸಂಘದ ಸೇವಾ ಪ್ರತಿನಿಧಿ ರವಿಕುಮಾರ್ ಜೈನ್ (48) ಅವರ ತಲೆಗೆ ತೀವ್ರವಾದ ಹೊಡೆತ ಬಿದ್ದಿದ್ದು (Suspicious), ಚಿಕಿತ್ಸೆ ಫಲಕಾರಿಯಾಗದೇ ಬುಧವಾರ ಮೃತಪಟ್ಟಿದ್ದಾರೆ. ಎಂದಿನಂತೆ ಮಂಗಳವಾರ ಸಂಘದ ಕೆಲಸ ಮುಗಿಸಿ ಮನೆಗೆ ಮರಳಿ ಊಟ ಮಾಡಿ ವಿಶ್ರಾಂತಿ ಪಡೆಯುತ್ತಿದ್ದ ರವಿಕುಮಾರ್ ಅವರ ತಲೆಗೆ ಬಲವಾದ ಹೊಡೆತ ಬಿದ್ದಿದ್ದು, ಅವರ ತಾಯಿ ಸಂಜೆ ಮನೆಗೆ ಬಂದಾಗ … Read more

ಸಾಗರ ತಾಲೂಕಿನಲ್ಲಿ ಏನೇನಾಯ್ತು? – ಇಲ್ಲಿದೆ 5 ಫಟಾಫಟ್‌ ಸುದ್ದಿ

SAGARA-FATAFAT-LAYOUT.webp

SAGARA NEWS, 19 SEPTEMBER 2024 : ಸಾಗರ ತಾಲೂಕಿನಲ್ಲಿ ಏನೇನಾಯ್ತು? ಇಲ್ಲಿದೆ 5 ಫಟಾಫಟ್‌ ನ್ಯೂಸ್‌. ಇದನ್ನೂ ಓದಿ » ರಸ್ತೆ ದಾಟುತ್ತಿದ್ದ ಹೆಬ್ಬಾವಿನ ತಲೆ ಮೇಲೆ ಹರಿದ ವಾಹನ, ವಿಲವಿಲ ಒದ್ದಾಡುತ್ತಿದ್ದ ಹಾವು ರಕ್ಷಣೆ, ಚಿಕಿತ್ಸೆ

ಮುಪ್ಪಾನೆ ಲಾಂಚ್‌ ಸೇವೆ ತಾತ್ಕಾಲಿಕ ಸ್ಥಗಿತ, ಆಗಿದ್ದೇನು?

Halke-Muppane-Launch-in-Sagara-taluk

SAGARA NEWS, 9 SEPTEMBER 2024 : ತಾಂತ್ರಿಕ ದೋಷದಿಂದ ಹಲ್ಕೆ – ಮುಪ್ಪಾನೆ ಲಾಂಚ್‌ (Launch) ಸೇವೆ ಸ್ಥಗಿತಗೊಂಡಿದೆ. ರಿಪೇರಿ ಕಾರ್ಯದ ಬಳಿಕ ಲಾಂಚ್‌ ಸೇವೆ ಪುನಾರಂಭವಾಗಲಿದೆ. ಇದರಿಂದ ಈ ಭಾಗದ ಜನರಲ್ಲಿ ಸಂಷಕ್ಟಕ್ಕೀಡಾಗಿದ್ದಾರೆ. ಲಾಂಚ್‌ಗೆ ಆಗಿದ್ದೇನು? ನಿರಂತರ ಮಳೆಯಿಂದಾಗಿ ಲಾಂಚ್‌ ನಿಲುಗಡೆಗೆ ಪ್ಲಾಟ್‌ಫಾರಂ ಸಿಗುತ್ತಿಲ್ಲ. ಮಣ್ಣಿನ ಮೇಲೆಯೇ ನಿಲ್ಲಿಸಬೇಕಾಗುತ್ತದೆ. ಈ ವೇಳೆ ಲಾಂಚ್‌ನ ಫ್ಯಾನ್‌ಗೆ ಮರದ ದಿಮ್ಮಿಗಳು ಸಿಲುಕಿ ತಾಂತ್ರಿಕ ದೋಷ ಉಂಟಾಗಿದೆ. ಲಾಂಚ್‌ನ ಬಿಡಿಗ ಭಾಗಗಳನ್ನು ರಿಪೇರಿಗೆ ಕಳುಹಿಸಲಾಗಿದೆ. ಸಾಗರದಲ್ಲಿ ಬಿಡಿ ಭಾಗಗಳ … Read more

ಲಿಂಗನಮಕ್ಕಿ ಡ್ಯಾಮ್‌ನಿಂದ ಮತ್ತೆ ನೀರು ಹೊರಕ್ಕೆ, ಮೈದುಂಬಿದ ಜೋಗ ಜಲಪಾತ

linganamakki-dam-and-jog-falls

SAGARA, 27 AUGUST 2024 : ಹಿನ್ನೀರು ಭಾಗದಲ್ಲಿ ಮಳೆಯಾಗುತ್ತಿದ್ದು ಲಿಂಗನಮಕ್ಕಿ ಜಲಾಶಯದ ಒಳ ಹರಿವು ಹೆಚ್ಚಳವಾಗಿದೆ. ಹಾಗಾಗಿ ಗೇಟ್‌ಗಳನ್ನು ಮೇಲೆತ್ತಿ ನೀರನ್ನು ಹೊರ ಬಿಡಲಾಗುತ್ತಿದೆ. ಇದರಿಂದ ಜೋಗ ಜಲಪಾತ ಪುನಃ ಮೈದುಂಬಿಕೊಂಡಿದೆ. ಸೋಮವಾರದಿಂದಲೇ ನೀರು ಹೊರಕ್ಕೆ ಸೋಮವಾರದಿಂದಲೇ ಲಿಂಗನಮಕ್ಕಿ ಜಲಾಶಯದಿಂದ ನೀರು ಹೊರ ಬಿಡಲಾಗುತ್ತಿದೆ. 9 ಗೇಟ್‌ಗಳ ಮೂಲಕ 20 ಸಾವಿರ ಕ್ಯೂಸೆಕ್‌ವರೆಗೆ ನೀರನ್ನು ಹೊರಗೆ ಹರಿಸಲಾಗಿತ್ತು. ಇದರಿಂದ ಶರಾವತಿ ನದಿಯಲ್ಲಿ ನೀರಿನ ಮಟ್ಟ ಹೆಚ್ಚಳವಾಗಿದೆ. ಮೈದುಂಬಿದ ಜೋಗ ಜಲಪಾತ ಜಲಾಶಯದಿಂದ ನೀರು ಹೊರ ಬಿಡುತ್ತಿದ್ದಂತೆ … Read more

ಸಾಗರದಲ್ಲಿ ಸಾಲಬಾಧೆಗೆ ರೈತ ಆತ್ಮಹತ್ಯೆ

sagara-kudaruru-village-farmer-succumbed

SAGARA, 27 AUGUST 2024 : ಸಾಲಬಾಧೆಗೆ ಮನನೊಂದು ರೈತರೊಬ್ಬರು (FARMER) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾಗರ ತಾಲೂಕು ಕುದರೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೈನೆಮನೆ ಗ್ರಾಮದ ಅಶೋಕ್‌ (42) ಮೃತ ರೈತ. ಅಶೋಕ್‌ ಅವರು ಎರಡು ಎಕರೆ ಅಡಿಕೆ ತೋಟ ಹೊಂದಿದ್ದಾರೆ. ಇದಕ್ಕಾಗಿ ಬ್ಯಾಂಕುಗಳಲ್ಲಿ ಸಾಲ ಪಡೆದಿದ್ದರು. ಆದರೆ ಕೊಳೆ ರೋಗದಿಂದ ಅಶೋಕ್‌ ಅವರು ತೀವ್ರ ನಷ್ಟ ಅನುಭವಿಸಿದ್ದರು. ಇದರಿಂದ ಮನನೊಂದು ಕೃಷಿ ಹೊಂಡಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರಿಗೆ ಪತ್ನಿ, ಮೂವರು ಮಕ್ಕಳಿದ್ದಾರೆ. ಕಾರ್ಗಲ್‌ ಠಾಣೆಯಲ್ಲಿ … Read more