ಪೂಜೆಗೆಂದು ಅರ್ಚಕರು ಬೆಳಗ್ಗೆ ದೇಗುಲಕ್ಕೆ ಬಂದಾಗ ಕಾದಿತ್ತು ಆಘಾತ

281123-Anandapura-Police-Station-Board.webp

SAGARA, 7 AUGUST 2024 : ಆನಂದಪುರ ನರಸೀಪುರದ ಶ್ರೀಲಕ್ಷ್ಮೀ ನರಸಿಂಹ ದೇವಾಲಯದಲ್ಲಿ (Temple) ಕಳವಿಗೆ ವಿಫಲ ಯತ್ನ ನಡೆಸಿದ ಘಟನೆ ಸೋಮವಾರ ರಾತ್ರಿ ನಡೆದಿದೆ. ದೇವಾಲಯದ ಬೀಗ ಮುರಿಯಲು ಯತ್ನಿಸಿ ತಿರುಚಿದ್ದಾರೆ. ಕಿಟಕಿ ಬಾಗಿಲು ತೆರೆದು ಸರಳುಗಳನ್ನು ಬಗ್ಗಿಸಲಾಗಿದೆ. ದೇವಾಲಯ ಊರಿನ ಒಳಗೆ ಇರುವ ಕಾರಣ ಬೀಗ ಒಡೆಯುವ ಶಬ್ದ ಗ್ರಾಮಸ್ಥ ರಿಗೆ ಕೇಳಿಸಬಹುದು ಎಂದು ಹೆದರಿ ಕಳ್ಳರು ಪರಾರಿಯಾಗಿದ್ದಾರೆ. ಬೆಳಗ್ಗೆ ಅರ್ಚಕರು ಹೋದಾಗ ಪ್ರಕರಣ ಬೆಳಕಿಗೆ ಬಂದಿದೆ. ಇದನ್ನೂ ಓದಿ ⇓ ಗುಡ್‌ ಮಾರ್ನಿಂಗ್‌ … Read more

ಚಲಿಸುತ್ತಿದ್ದ ಬಸ್ಸಿನಲ್ಲಿ ದಿಢೀರ್‌ ಬೆಂಕಿ, ಕ್ಷಣ ಹೊತ್ತಲ್ಲೇ ಧಗಧಗ ಹೊತ್ತಿ ಉರಿದ ವಾಯುವ್ಯ ಸಾರಿಗೆ

vayuvya-sarige-bus-burnt-at-sagara-on-jog-road

SAGARA, 6 AUGUST 2024 : ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ (Bus) ಬೆಂಕಿ ಕಾಣಿಸಿಕೊಂಡಿದೆ. ಕೂಡಲೆ ಬಸ್‌ ಹೊತ್ತಿ ಉರಿದಿದೆ. ಅದೃಷ್ಟವಶಾತ್‌ ಯಾವುದೇ ಪ್ರಾಣ ಹಾನಿಯಾಗಿಲ್ಲ. ಸಾಗರ ಪಟ್ಟಣದ ಜೋಗ ರಸ್ತೆಯ ಕೆಎಸ್‌ಆರ್‌ಟಿಸಿ ಡಿಪೋ ಸಮೀಪ ಘಟನೆ ಸಂಭವಿಸಿದೆ. ಭಟ್ಕಳದಿಂದ ಸಾಗರ ಮಾರ್ಗವಾಗಿ ಬೆಂಗಳೂರಿಗೆ ತೆರಳುತ್ತಿದ್ದ ವಾಯುವ್ಯ ಕರ್ನಾಟಕ ಸಾರಿಗೆ ಬಸ್ಸಿನಲ್ಲಿ ದಿಢೀರ್‌ ಬೆಂಕಿ ಕಾಣಿಸಿಕೊಂಡಿದೆ. ಚಾಲಕ ಕೂಡಲೆ ಬಸ್ಸನ್ನು ನಿಲ್ಲಿಸಿದ್ದು, ಎಲ್ಲಾ 12 ಪ್ರಯಾಣಿಕರು ಬಸ್ಸಿನಿಂದ ಕೆಳಗೆಳಿದಿದ್ದಾರೆ. ಬಸ್‌ನ ಬಹು ಭಾಗ ಹೊತ್ತಿ ಉರಿದಿದೆ ಎಂದು … Read more

ಇವತ್ತಿನ ಜೋಗ ಕೆಂಪು ಕೆಂಪು, ಚಹರೆಯು ಬದಲು, ದುಮ್ಮಿಕ್ಕುತ್ತಿದೆ ಭಾರಿ ಪ್ರಮಾಣದ ನೀರು – ಇಲ್ಲಿವೆ ಫೋಟೊಗಳು

jog-falls-after-linganamakki-dam-water-reach

JOG FALLS, 2 AUGUST 2024 : ಲಿಂಗನಮಕ್ಕಿ ಜಲಾಶಯದಿಂದ ನೀರು ಹೊರ ಬಿಟ್ಟಿದ್ದು ಜೋಗ ಜಲಪಾತದ ಚಹರೆ ಬದಲಾಗಿದೆ. ರಾಜ, ರಾಣಿ, ರೋರರ್‌ ಮತ್ತು ರಾಕೆಟ್‌ ಜಲಪಾತಗಳಲ್ಲಿ ಹೆಚ್ಚಿನ ಪ್ರಮಾಣದ ನೀರು ದುಮ್ಮಿಕ್ಕುತ್ತಿದೆ. ಕೆಂಪು ಕೆಂಪಾದ ಜೋಗ ಇವತ್ತು ಬೆಳಗ್ಗೆ ಜಲಪಾತದ ಹೊರ ಹರಿವು 16 ಸಾವಿರ ಕ್ಯೂಸೆಕ್‌ ಇತ್ತು. ಈಗ ಹೊರ ಹರಿವು ತುಸು ಹೆಚ್ಚಳವಾಗಿದೆ ಎಂದು ತಿಳಿದು ಬಂದಿದೆ. ಇದರಿಂದ ಜಲಪಾತದಿಂದ ಭಾರಿ ಪ್ರಮಾಣದ ನೀರು ದುಮ್ಮಿಕ್ಕಿದೆ. ಹಾಗಾಗಿ ನಿತ್ಯ ಕಾಣುವ ಜೋಗ … Read more

ಲಿಂಗನಮಕ್ಕಿ ಜಲಾಶಯದ ಗೇಟ್‌ಗಳು ಓಪನ್, ಎಷ್ಟು ನೀರು ಹೊರ ಬಿಡಲಾಗ್ತಿದೆ?

010824-linganamakki-dam-gates-opened.webp

SAGARA, 1 AUGUST 2024 : ಲಿಂಗನಮಕ್ಕಿ ಜಲಾಶಯದ ಮೂರು ಗೇಟ್‌ಗಳ (Gates) ಮೂಲಕ ಇವತ್ತು ನೀರು ಹೊರಬಿಡಲಾಯಿತು. 10 ಸಾವಿರ ಕ್ಯೂಸೆಕ್ ನೀರನ್ನು ಹೊಳೆಗೆ ಹರಿಸಲಾಯಿತು. ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ಗೋಪಾಲಕೃಷ್ಣ ಬೇಳೂರು, ಪ್ರಸ್ತುತ 10 ಸಾವಿರ ಕ್ಯೂಸೆಕ್ ನೀರು ಬಿಡಲಾಗುತ್ತಿದೆ. ಒಂದು ವೇಳೆ 50 ಸಾವಿರ ಕ್ಯೂಸೆಕ್ ನೀರು ಬಿಟ್ಟರೆ ಸುಮಾರು 450 ಮನೆಗಳು ಜಲಾವೃತವಾಗಲಿವೆ. ಒಂದು ಲಕ್ಷ ಕ್ಯೂಸೆಕ್ ನೀರು ಹೊರ ಬಿಟ್ಟರೆ ಸುಮಾರು 2 ಸಾವಿರ ಮನೆಗಳು … Read more

ಲಿಂಗನಮಕ್ಕಿ ಜಲಾಶಯ ಶೇ.86ರಷ್ಟು ಭರ್ತಿ, ಇವತ್ತು ಭಾರಿ ಪ್ರಮಾಣದ ಒಳ ಹರಿವು, ಎಷ್ಟಿದೆ?

-Linganamakki-Dam-General-Image

SAGARA, 31 JULY 2024 : ಜಲಾನಯನ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿದ್ದು ಲಿಂಗನಮಕ್ಕಿ ಜಲಾಶಯದ ಒಳ ಹರಿವು (Inflow) ಏರಿಕೆಯಾಗಿದೆ. ಇವತ್ತು 82,587 ಕ್ಯೂಸೆಕ್‌ ಒಳ ಹರಿವು ಇದೆ. ಕಳೆದ 24 ಗಂಟೆಯಲ್ಲಿ ಡ್ಯಾಂನ ನೀರಿನ ಮಟ್ಟ 2.15 ಅಡಿಯಷ್ಟು ಏರಿಕೆಯಾಗಿದೆ. ನೀರಿನ ಮಟ್ಟ 1812.65 ಅಡಿಗೆ ತಲುಪಿದೆ. ಪ್ರಸ್ತುತ ಜಲಾಶಯವು ಶೇ.86.51ರಷ್ಟು ಭರ್ತಿಯಾಗಿದೆ. ಇದನ್ನೂ ಓದಿ ⇓ ರಾತ್ರಿ ಶಿವಮೊಗ್ಗದ ವಿದ್ಯಾನಗರ ಸೇರಿ ವಿವಿಧೆಡೆ ಎಚ್ಚರಿಕೆ ಸಂದೇಶ, ಕೂಡ್ಲಿಯಲ್ಲಿ ಸ್ನಾನ ಘಟ್ಟ ಜಲಾವೃತ ತುಂಗಾ, ಭದ್ರಾ … Read more

ಶಿವಮೊಗ್ಗ ಜಿಲ್ಲೆಗೆ ಜು.27ರಂದು ಆರೆಂಜ್‌ ಅಲರ್ಟ್‌, 3 ತಾಲೂಕಿನ ಶಾಲೆ, ಕಾಲೇಜುಗಳಿಗೆ ರಜೆ

breaking news graphics

RAINFALL NEWS, 26 JULY 2024 : ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಮಳೆ ಮುಂದುವರೆದಿದ್ದು, ನಾಳೆಯೂ ಮಳೆ ಅಬ್ಬರಿಸುವ ಸಾಧ್ಯತೆ ಇದೆ. ಮುನ್ನೆಚ್ಚರಿಕೆ ಕ್ರಮವಾಗಿ ಮೂರು ತಾಲೂಕಿನ ಶಾಲೆ, ಕಾಲೇಜುಗಳಿಗೆ ಜು.27ರಂದು ರಜೆ (HOLIDAY) ಘೋಷಿಸಲಾಗಿದೆ. ಹೊಸನಗರ, ಸಾಗರ ಮತ್ತು ತೀರ್ಥಹಳ್ಳಿ ತಾಲೂಕಿನ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಿ ಆಯಾ ತಾಲೂಕಿನ ತಹಶೀಲ್ದಾರ್‌ಗಳು ರಜೆ ಘೋಷಿಸಿದ್ದಾರೆ.   ಕರಾವಳಿ, ಮಲೆನಾಡಿಗೆ ಆರೆಂಜ್‌ ಅಲರ್ಟ್‌ ಹವಾಮಾನ ಇಲಾಖೆಯು ಜು.27ರಂದು ರಾಜ್ಯದ ವಿವಿಧ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಿಸಿದೆ. ಉತ್ತರ … Read more

BREAKING NEWS – ಹೆದ್ದಾರಿಯಲ್ಲಿ ಬಸ್‌ ಮೇಲೆ ಬಿದ್ದ ಮರ, ಚಾಲಕನ ಸಮಯಪ್ರಜ್ಞೆಗೆ ತಪ್ಪಿತು ಅನಾಹುತ

Tree Falls on bus near kaspadi in Sagara

SAGARA, 26 JULY 2024 : ಚಲಿಸುತ್ತಿದ್ದ KSRTC ಬಸ್‌ ಮೇಲೆ ಮರ ಬಿದ್ದಿದ್ದು ಅದೃಷ್ಟವಶಾತ್‌ ಪ್ರಯಾಣಿಕರು ಪರಾಗಿದ್ದಾರೆ. ಸಾಗರ ಸಮೀಪ ಹೆದ್ದಾರಿಯಲ್ಲಿ ಘಟನೆ ಸಂಭವಿಸಿದೆ. ಕಾಸ್ಪಾಡಿ – ಸಾಗರ ಮಧ್ಯೆ ಹೆದ್ದಾರಿಯಲ್ಲಿ ದಿಢೀರನೆ ಮರ ಧರೆಗುರುಳಿದೆ. ಇದನ್ನು ಗಮನಿಸಿದ ಬಸ್‌ ಚಾಲಕ ಕೂಡಲೆ ಬಸ್ಸನ್ನು ರಸ್ತೆಯ ಎಡಬದಿಗೆ ತಿರುಗಿಸಿದ್ದಾರೆ. ಹಾಗಾಗಿ ದೊಡ್ಡ ಅನಾಹುತ ತಪ್ಪಿದೆ. ಬಸ್ಸು ರಸ್ತೆ ಪಕ್ಕದ ಚರಂಡಿಗೆ ಇಳಿದಿದೆ. ಬಸ್ಸು ಯಲ್ಲಾಪುರದಿಂದ ಶಿವಮೊಗ್ಗ ಮಾರ್ಗವಾಗಿ ಬೆಂಗಳೂರಿಗೆ ತೆರಳುತ್ತಿತ್ತು. ಮರ ಧರೆಗುರುಳಿದ್ದರಿಂದ ಸಾಗರ ಸಮೀಪ … Read more

ಶಿವಮೊಗ್ಗ ಜಿಲ್ಲೆಯ ಮತ್ತೆ ಎರಡು ತಾಲೂಕುಗಳ ಶಾಲೆ, ಕಾಲೇಜಿಗೆ ರಜೆ, ಯಾವ್ಯಾವ ತಾಲೂಕು?

breaking news graphics

SHIMOGA, 26 JULY 2024 : ಜೋರು ಗಾಳಿ (Wind) ಮತ್ತು ಮಳೆ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ತೀರ್ಥಹಳ್ಳಿ ಮತ್ತು ಸಾಗರ ತಾಲೂಕಿನ ಶಾಲೆ, ಕಾಲೇಜುಗಳಿಗೆ ಆಯಾ ತಹಶೀಲ್ದಾರ್‌ಗಳು ರಜೆ ಘೋಷಣೆ ಮಾಡಿದ್ದಾರೆ. ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಜು.26ರಂದು ಈ ತಾಲೂಕುಗಳ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಈಗಾಗಲೇ ಹೊಸನಗರ ತಾಲೂಕಿನ ಶಾಲೆ, ಕಾಲೇಜುಗಳಿಗೆ ಶುಕ್ರವಾರ ರಜೆ ಘೋಷಿಸಿ ತಹಶೀಲ್ದಾರ್‌ ಆದೇಶ ಹೊರಡಿಸಿದ್ದರು. ಸದ್ಯ ಶಿವಮೊಗ್ಗ ಜಿಲ್ಲೆಯ ಮೂರು ತಾಲೂಕಿನ ಶಾಲೆ, … Read more

ಚಲಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ | ಜೋಗ ಬಳಿ ಸಿಕ್ಕಿಬಿದ್ದ ವಾಹನ ಚಾಲಕನಿಗೆ 10 ಸಾವಿರ ದಂಡ – 3 ಫಟಾಫಟ್‌ ನ್ಯೂಸ್‌

crime name image

SHIVAMOGGA LIVE NEWS | 23 JULY 2024 CRIME NEWS : ಚಲಿಸುತ್ತಿದ್ದ ಕಾರಿನ ಮೇಲೆ ಮರ (tree) ಬಿದ್ದು ಮೂವರು ಗಾಯಗೊಂಡಿದ್ದಾರೆ. ಜೋಗ ಬಳಿ ಮದ್ಯ ಸೇವಿಸಿ ವಾಹನ ಚಲಾಯಿಸಿದ ವಾಹನ ಸವಾರನಿಗೆ ದಂಡ. ಇಲ್ಲಿದೆ ಮೂರು ಫಟಾಫಟ್‌ ಕ್ರೈಮ್‌ ನ್ಯೂಸ್‌ ಇದನ್ನೂ ಓದಿ ⇓ ಗಾಳಿ, ಮಳೆಗೆ ಹಾರಿಹೋಯ್ತು ಸರ್ಕಾರಿ ಶಾಲೆಯ ಶೆಡ್‌, ತಪ್ಪಿತು ದೊಡ್ಡ ಅನಾಹುತ

ಗಾಳಿ, ಮಳೆಗೆ ಹಾರಿಹೋಯ್ತು ಸರ್ಕಾರಿ ಶಾಲೆಯ ಶೆಡ್‌, ತಪ್ಪಿತು ದೊಡ್ಡ ಅನಾಹುತ

School-Tent-falls-in-Sagara-teacher-injured

SHIVAMOGGA LIVE NEWS | 23 JULY 2024 ANANDAPURA : ಗಾಳಿ, ಮಳೆಗೆ ಶೆಡ್‌ (SHED) ಮುರಿದು ಮಕ್ಕಳು, ಶಿಕ್ಷಕರಿಗೆ ಸಣ್ಣಪುಟ್ಟ ಗಾಯವಾಗಿದೆ. ಆನಂದಪುರ ಸಮೀಪದ ಗೌತಮಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೌರಿಹಳ್ಳದಲ್ಲಿ ಘಟನೆ ಸಂಭವಿಸಿದೆ. ಸರ್ಕಾರಿ ಪ್ರಾಥಮಿಕ ಶಾಲೆಯ ಎಲ್‌ಕೆಜಿ ವಿಭಾಗದ ಶೆಡ್ ಸೋಮವಾರ ಗಾಳಿ-ಮಳೆಗೆ ಹಾರಿಹೋಗಿದೆ. 2 ವರ್ಷಗಳ ಹಿಂದೆ ಶಾಲೆಯಲ್ಲಿ ಎ ಸಲಾಗಿತ್ತು. ಕೊಠಡಿ ಮಂಜೂರಾಗದ ಕಾರಣ ಗ್ರಾಮಸ್ಥರು ಮತ್ತು ಎಸ್‌ಡಿಎಂಸಿ ತಾತ್ಕಾಲಿಕ ಶೆಡ್‌ ನಿರ್ಮಿಸಿಕೊಂಡಿದ್ದರು. ಈಗ ಶೆಡ್ ಮೇಲ್ಪಾವಣಿ ಹಾರಿ … Read more