ಲಿಂಗನಮಕ್ಕಿ ಡ್ಯಾಂ ಒಳ ಹರಿವು ತುಸು ಹೆಚ್ಚಳ, ಇವತ್ತು ಎಷ್ಟಿದೆ ನೀರಿನ ಮಟ್ಟ?

-Linganamakki-Dam-General-Image

SHIVAMOGGA LIVE NEWS | 7 JULY 2024 DAM LEVEL : ಶರಾವತಿ ಕಣಿವೆಯಲ್ಲಿ ಸಾಧಾರಣ ಮಳೆಯಾಗುತ್ತಿದೆ. ಹಾಗಾಗಿ ಲಿಂಗನಮಕ್ಕಿ ಜಲಾಶಯದ ಒಳ ಹರಿವು ತುಸು ಹೆಚ್ಚಳವಾಗಿದೆ. ಶನಿವಾರ 20 ಸಾವಿರ ಕ್ಯೂಸೆಕ್‌ ಒಳ ಹರಿವು ಇತ್ತು. ಭಾನುವಾರ 29,044 ಕ್ಯೂಸೆಕ್‌ ಒಳ ಹರಿವು ದಾಖಲಾಗಿದೆ. ಜಲಾಶಯದಲ್ಲಿ ಇವತ್ತಿನ ನೀರಿನ ಮಟ್ಟ 1766.70 ಅಡಿಗೆ ತಲುಪಿದೆ. ಕಳೆದ 24 ಗಂಟೆಯಲ್ಲಿ ನೀರಿನ ಮಟ್ಟ 1.90 ಅಡಿ ಏರಿಕೆಯಾಗಿದೆ. ಜಲಾಶಯದ ನೀರಿನ ಸಂಗ್ರಹ ಸಾಮರ್ಥ್ಯ 151.64 ಟಿಎಂಸಿ. … Read more

ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟ 3 ಅಡಿ ಹೆಚ್ಚಳ, ಒಳ ಹರಿವು ಏರಿಕೆ

-Linganamakki-Dam-General-Image

SHIVAMOGGA LIVE NEWS | 5 JULY 2024 DAM LEVEL : ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾದ ಹಿನ್ನೆಲೆ ಲಿಂಗನಮಕ್ಕಿ ಜಲಾಶಯದ ಒಳ ಹರಿವು ಪ್ರಮಾಣ ಏರಿಕೆಯಾಗುತ್ತಿದೆ. ಕಳೆದ 24 ಗಂಟೆಯಲ್ಲಿ ಜಲಾಶಯದ ನೀರಿನ ಮಟ್ಟ 3.30 ಮೀಟರ್‌ ಏರಿಕೆಯಾಗಿದೆ. ಪ್ರಸ್ತುತ ಲಿಂಗನಮಕ್ಕಿ ಜಲಾಶಯಕ್ಕೆ 44,024 ಕ್ಯೂಸೆಕ್‌ ಒಳ ಹರಿವು ಇದೆ. 1340.84 ಕ್ಯೂಸೆಕ್‌ ಹೊರ ಹರಿವು ಇದೆ. ಜಲಾಶಯದಲ್ಲಿ ಒಟ್ಟು ನೀರಿನ ಸಂಗ್ರಹ ಸಾಮರ್ಥ್ಯ 151.64 ಟಿಎಂಸಿ. ಈಗ 31.42 ಟಿಎಂಸಿ ನೀರು ಸಂಗ್ರಹವಾಗಿದೆ. … Read more

ಸಾಗರದ ತಾಳಗುಪ್ಪ ಬಳಿ ಹಗ್ಗ ತುಂಡಾಗಿ ಕೃಷಿಕನ ತಲೆ ಮೇಲೆ ಬಿದ್ದ ಕೊಂಬೆ, ಸಾವು, ಹೇಗಾಯ್ತು ಘಟನೆ?

Farmer-Ashok-succumbed-at-talavata-near-talaguppa.

SHIVAMOGGA LIVE NEWS | 2 JULY 2024 SAGARA : ಮರದ ಕೊಂಬೆ ಮೈಮೇಲೆ ಬಿದ್ದು ರೈತರೊಬ್ಬರು (FARMER) ಮೃತಪಟ್ಟಿದ್ದಾರೆ. ಕೊಂಬೆ ಕತ್ತರಿಸುತ್ತಿರುವಾಗ ಮೈಮೇಲೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ರೈತ ಅಶೋಕ್‌ (58) ಅವರನ್ನು ಸಾಗರದ ಉಪವಿಭಾಗೀಯ ಆಸ್ಪತ್ರೆಗೆ ಕರೆತರುವಾಗ ಮೃತಪಟ್ಟಿದ್ದಾರೆ. ಸಾಗರ ತಾಲೂಕಿನ ತಾಳಗುಪ್ಪ ಹೋಬಳಿಯ ತಲವಾಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಿರೇಮನೆ ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಮನೆ ಹಿಂಭಾಗ ಬೃಹದಾಕಾರವಾಗಿ ಬೆಳೆದಿದ್ದ ಮರವನ್ನು ಕೆಲಸಗಾರರು ಕತ್ತರಿಸುತ್ತಿದ್ದಾಗ ನಿಯಂತ್ರಣಕ್ಕೆ ಕಟ್ಟಿದ್ದ ಹಗ್ಗ ತುಂಡಾಗಿ ಅಶೋಕ … Read more

ಲಿಂಗನಮಕ್ಕಿ ಜಲಾಶಯದ ಒಳ ಹರಿವು ಇಳಿಕೆ, ಇವತ್ತು ನೀರಿನ ಮಟ್ಟ ಎಷ್ಟಿದೆ?

Lingamakki-Dam-General-Image

SHIVAMOGGA LIVE NEWS | 29 JUNE 2024 SAGARA : ಜಲಾನಯನ ಪ್ರದೇಶದಲ್ಲಿ ಮಳೆ ತುಸು ಇಳಿಕೆಯಾಗಿದ್ದು ಲಿಂಗನಮಕ್ಕಿ ಜಲಾಶಯದ ಒಳ ಹರಿವು ಪ್ರಮಾಣ ಇಳಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ ನೀರಿನ ಮಟ್ಟ ಕೇವಲ ಮುಕ್ಕಾಲು ಅಡಿಯಷ್ಟು ಮಾತ್ರ ಏರಿಕೆಯಾಗಿದೆ. ಲಿಂಗನಮಕ್ಕಿ ಡ್ಯಾಂಗೆ ಇವತ್ತು 9184 ಕ್ಯೂಸೆಕ್‌ ಒಳ ಹರಿವು ಇದೆ. ನೀರಿನ ಮಟ್ಟ 1749.45 ಅಡಿಗೆ ತಲುಪಿದೆ. ಶುಕ್ರವಾರ ಬೆಳಗ್ಗೆ 12,249 ಕ್ಯೂಸೆಕ್‌ ಒಳ ಹರಿವು ದಾಖಲಾಗಿತ್ತು. ಇದನ್ನೂ ಓದಿ – ಭದ್ರಾ ಜಲಾಶಯದ ನೀರಿನ … Read more

ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತಿದೆ ಜೋಗ, ಮೈದುಂಬಿದ ರಾಜ, ರಾಣಿ, ರೋರರ್‌, ರಾಕೆಟ್‌

JOG-FALLS-IN-SAGARA-2024.

SHIVAMOGGA LIVE NEWS | 28 JUNE 2024 SAGARA : ಕರಾವಳಿ ಮತ್ತು ಮಲೆನಾಡು (MALENADU) ಭಾಗದಲ್ಲಿ ಮಳೆ ಬಿರುಸಾಗಿದೆ. ಕೆರೆ, ಹಳ್ಳ, ಕೊಳ್ಳ, ಹೊಳೆಯಲ್ಲಿ ನೀರಿನ ಮಟ್ಟ ಏರಿಕೆಯಾಗುತ್ತಿದೆ. ಇನ್ನು, ಶರಾವತಿ ಕಣಿವೆಯಲ್ಲಿ ನಿರಂತರ ಮಳೆಯಿಂದಾಗಿ ವಿಶ್ವ ವಿಖ್ಯಾತ ಜೋಗ ಜಲಪಾತ ಮೈದುಂಬಿಕೊಂಡಿದೆ. ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತಿದೆ. ಶರಾವತಿ ಕಣಿವೆಯಲ್ಲಿ ಕಳೆದ ಒಂದು ವಾರದಿಂದ ಮಳೆ ಜೋರಾಗಿದೆ. ಅಲ್ಲಲ್ಲಿ ಭಾರಿ ಮಳೆಯಾದ ವರದಿಯಾಗಿದೆ. ಈ ಹಿನ್ನೆಲೆ ಜೋಗದ ರಾಜ, ರಾಣಿ, ರೋರರ್‌, ರಾಕೆಟ್‌ … Read more

ಸಾಗರದ ಎಲ್‌.ಬಿ ಕಾಲೇಜು ವಿದ್ಯಾರ್ಥಿಗಳ ಆಕ್ರೋಶ, ಜೀಬ್ರಾ ಕ್ರಾಸ್‌, ಹಂಪ್‌ಗಳಿಗೆ ಒತ್ತಾಯ

sagara-lb-college-students-Protest.

SHIVAMOGGA LIVE NEWS | 26 JUNE 2024 SAGARA : ಎಲ್‌ಬಿಎಸ್‌ ಕಾಲೇಜು ಮುಂಭಾಗ ಜೀಬ್ರಾ ಕ್ರಾಸ್‌ ಮತ್ತು ಹಂಪ್‌ಗಳನ್ನು (Humps) ಅಳವಡಿಸುವಂತೆ ಆಗ್ರಹಿಸಿ ಕಾಲೇಜು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಬಳಿಕ ಉಪ ವಿಭಾಗಾಧಿಕಾರಿಗೆ ಮನವಿ ಸಲ್ಲಿಸಿದರು. ಜೂ.22ರಂದು ಅಪಘಾತ ಸಂಭವಿಸಿ ಎಲ್‌ಬಿಎಸ್‌ ಕಾಲೇಜು ದ್ವಿತೀಯ ಬಿಸಿಎ ವಿದ್ಯಾರ್ಥಿನಿ ಅನುಷಾ ಮೃತಪಟ್ಟಿದ್ದಾರೆ. ಕಾಲೇಜು ಮುಂಭಾಗ ಸ್ಪೀಡ್‌ ಬ್ರೇಕರ್‌ ಇಲ್ಲದಿರುವುದೆ ಅಪಘಾತಕ್ಕೆ ಕಾರಣವಾಗುತ್ತಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದರು. ಜೋಗ ರಸ್ತೆ ಕಳೆದ ವರ್ಷ ಅಗಲೀಕರಣ ಮಾಡಲಾಗಿದೆ. ಈ … Read more

ಸಾಗರ ನರಸಭೆಗೆ MLA ದಿಢೀರ್‌ ಭೇಟಿ, ಕಾರ್ಯವೈಖರಿ ಪರಿಶೀಲನೆ, ಕ್ಷೇತ್ರದ ಅಭಿವೃದ್ಧಿ ಕುರಿತು ಹೇಳಿದ್ದೇನು?

MLA-Beluru-Gopalakrishna-sudden-visit-to-sagara-city-municipality.

SHIVAMOGGA LIVE NEWS | 26 JUNE 2024 SAGARA : ಶಾಸಕ ಬೇಳೂರು ಗೋಪಾಲಕೃಷ್ಣ ಅವರು ನಗರಸಭೆಗೆ ದಿಢೀರ್‌ ಭೇಟಿ (SUDDEN VISIT) ನೀಡಿ ಪರಿಶೀಲಿಸಿದರು. ಅಧಿಕಾರಿಗಳು ತ್ವರಿತವಾಗಿ ಸಾರ್ವಜನಿಕರಿಗೆ ಸೇವೆ ಒದಗಿಸಬೇಕು ಎಂದು ತಿಳಿಸಿದರು. ಇದೇ ವೇಳೆ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಸಾಗರ ಕ್ಷೇತ್ರದ ಅಭಿವೃದ್ಧಿಗೆ ತಾವು ಅನುದಾನ ತಂದಿಲ್ಲ ಎಂದು ಕೆಲವರು ಆರೋಪ ಮಾಡುತ್ತಿದ್ದಾರೆ. ಆದರೆ ಮೀನು ಮಾರುಕಟ್ಟೆಗೆ 1.20 ಕೋಟಿ ರೂ., ಮಿನಿ ವಿಧಾನಸೌಧಕ್ಕೆ 4.80 ಕೋಟಿ ರೂ., ಆಸ್ಪತ್ರೆಗೆ … Read more

ಆನಂದಪುರ ಬಳಿ ಅಪಘಾತದಲ್ಲಿ ತೀವ್ರ ಗಾಯಗೊಂಡು ಯಕ್ಷಗಾನ ಭಾಗವತ ಸಾವು

Yakshagana-Bhagavatha-Venugopal-succumbed-in-an-accident.

SHIVAMOGGA LIVE NEWS | 26 JUNE 2024 SAGARA : ಬೈಕ್ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಯಕ್ಷಗಾನ (Yakshagana) ಭಾಗವತ ವೇಣುಗೋಪಾಲ್ (35) ಕೊನೆಯುಸಿರೆಳೆದಿದ್ದಾರೆ. ಪುರಪ್ಪೆಮನೆ ಕೆಳಮನೆ ಗ್ರಾಮದ ವೇಣುಗೋಪಾಲ್‌ ಅವರು ಸೋಮವಾರ ರಾತ್ರಿ ಬೈಕ್‌ನಲ್ಲಿ ಮನೆಗೆ ಬರುತ್ತಿದ್ದಾಗ ಆನಂದಪುರ ಸಮೀಪದ ಗಡಿಕಟ್ಟೆಯಲ್ಲಿ ಹೋರಿ ಅಡ್ಡಬಂದಿದೆ. ಈ ಸಂದರ್ಭ ಬೈಕ್‌ನಿಂದ ಬಿದ್ದು ತಲೆಗೆ ತೀವ್ರ ಪೆಟ್ಟಾಗಿತ್ತು. ಆಸ್ಪತ್ರೆಗೆ ಸಾಗಿಸುವಾಗ ಸಾವಿಗೀಡಾಗಿದ್ದಾರೆ. ಇವರು ಕೆಳಮನೆ ಮೇಳದ ಭಾಗವತ ಕೆ.ಜಿ.ರಾಮರಾವ್ ಅವರ ಪುತ್ರ. ಇವರೂ ಸಹ ಸಿಗಂದೂರು ಮೇಳದ … Read more

ಹಾಲಿನ ಕ್ಯಾಂಟರ್‌, ಓಮ್ನಿ ಕಾರು ಮುಖಾಮುಖಿ ಡಿಕ್ಕಿ, ಒಬ್ಬ ಸಾವು

car-and-canter-mishap-at-gouthamapura.

SHIVAMOGGA LIVE NEWS | 25 JUNE 2024 SAGARA : ಹಾಲಿನ ಕ್ಯಾಂಟರ್ ಮತ್ತು ಒಮ್ನಿ ಕಾರು (Car) ಡಿಕ್ಕಿಯಾಗಿ ವ್ಯಕ್ತಿಯೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಸಾಗರ ತಾಲೂಕು ಗೌತಮಪುರದಲ್ಲಿ ಘಟನೆ ಸಂಭವಿಸಿದೆ. ಆನಂದಪುರ ಕಡೆಯಿಂದ ಧಾರವಾಡಕ್ಕೆ ಹೋಗುತ್ತಿದ್ದ ನಂದಿನಿ ಹಾಲಿನ ಕ್ಯಾಂಟರ್ ಮತ್ತು ಶಿಕಾರಿಪುದ ಕಡೆಯಿಂದ ಆನಂದಪುರಕ್ಕೆ ಬರುತ್ತಿದ್ದ ಮಾರುತಿ ಓಮ್ಮಿ ಡಿಕ್ಕಿಯಾಗಿವೆ. ಓಮ್ಮಿಯಲ್ಲಿದ್ದ ವೀರಪ್ಪ(55) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಓಮ್ನಿ ಕಾರಿನಲ್ಲಿದ್ದ ಉಳಿದ ನಾಲ್ವರಿಗೆ ಗಾಯವಾಗಿದ್ದು, ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಆನಂದಪುರ ಠಾಣೆಯಲ್ಲಿ ಪ್ರಕರಣ … Read more

ಗಾಳಿ, ಮಳೆ, ಮರ ಉರುಳಿ ಮನೆ ಸಂಪೂರ್ಣ ಜಖಂ

tree-fall-on-house-at-yedajigalemane-in-Sagara

SHIVAMOGGA LIVE NEWS | 25 JUNE 2024 SAGARA : ಗಾಳಿ ಮಳೆಗೆ ಸಾಗರ ತಾಲೂಕು ಎಡಜಿಗಳೆಮನೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಳ್ಳಮನೆಯಲ್ಲಿ ಮರ (Tree) ಉರುಳಿ ಮನೆ ಸಂಪೂರ್ಣ ಜಖಂಗೊಂಡಿದೆ. ಅದೃಷ್ಟವಶಾತ್‌ ಯಾವುದೇ ಜೀವ ಹಾನಿಯಾಗಿಲ್ಲ. ಕೊಲ್ಲೂರಮ್ಮ ರಾಮೇಗೌಡ ಎಂಬುವವರಿಗೆ ಸೇರಿದ ಮನೆಗೆ ಹಾನಿಯಾಗಿದೆ. ಹಂಚು ಭಾಗಶಃ ಒಡೆದಿದೆ. ಪಕಾಶಿ, ಗೋಡೆಗಳು ಸಂಪೂರ್ಣ ಕುಸಿದಿದೆ. ಎಡಜಿಗಳೆಮನೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ನಾಗವೇಣಿ ಪ್ರವೀಣ, ತಹಶೀಲ್ದಾರ್‌ ಚಂದ್ರಶೇಖರ್‌ ನಾಯ್ಕ್‌ ಸೇರಿದಂತೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ … Read more