ಕೆಳದಿ ಗುಂಡಾ ಜೋಯಿಸ್‌ ಇನ್ನಿಲ್ಲ, ಇಲ್ಲಿದೆ ಅವರ ಬಗ್ಗೆ ಗೊತ್ತಿರಬೇಕಾದ 5 ಪ್ರಮುಖ ಪಾಯಿಂಟ್

keladi-gunda-jois-no-more

SHIVAMOGGA LIVE NEWS | 3 JUNE 2024 SAGARA : ಹೆಸರಾಂತ ಇತಿಹಾಸ ಸಂಶೋಧಕ ಡಾ. ಕೆಳದಿ ಗುಂಡಾ ಜೋಯಿಸ್‌ (94) ನಿಧನರಾಗಿದ್ದಾರೆ. ಅವರಿಗೆ ಪುತ್ರಿ, ಪುತ್ರ ಇದ್ದಾರೆ. ಸಾಗರದ ಅಣಲೇಕೊಪ್ಪ ಬಡಾವಣೆಯಲ್ಲಿರುವ ಅವರ ಮನೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಮಾರಿಕಾಂಬಾ ಚಿತಾಗಾರದಲ್ಲಿ ನೆರವೇರಿಸಲಾಗುತ್ತದೆ. ಇಲ್ಲಿದೆ 5 ಪ್ರಮುಖಾಂಶ 1931ರ ಸೆಪ್ಟೆಂಬರ್27ರಂದು ಕೆಳದಿಯ ನಂಜುಂಡ ಜೋಯಿಸಿರು, ಮೂಕಾಂಬಿಕಮ್ಮ ದಂಪತಿಗೆ ಜನಿಸಿದರು. 17ನೆಯ ವಯಸ್ಸಿನಿಂದಲೇ ಕೆಳದಿಯ ಇತಿಹಾಸದ ಸಂಶೋಧನೆ ಆರಂಭಿಸಿದರು. 1960ರಲ್ಲಿ ತಮ್ಮ ಮನೆಯಲ್ಲಿಯೇ ಐತಿಹಾಸಿಕ … Read more

ಹೆದ್ದಾರಿಯಲ್ಲಿ ಲಾಂಗ್‌ ಹಿಡಿದು ಓಡಾಡಿದವನಿಗೆ ಧರ್ಮದೇಟು, ಕೆಲ ಹೊತ್ತು ಸ್ಥಳದಲ್ಲಿ ಆತಂಕ

youth-shows-long-at-anandapura-highway-road.

SHIVAMOGGA LIVE NEWS | 26 MAY 2024 ANANDAPURA : ಲಾಂಗ್‌ ಹಿಡಿದುಕೊಂಡು ಹೆದ್ದಾರಿಯಲ್ಲಿ ಓಡಾಡಿ ಆತಂಕ ಮೂಡಿಸಿದ್ದ ಯುವಕನಿಗೆ (Youth) ಸಾರ್ವಜನಿಕರು ಧರ್ಮದೇಟು ನೀಡಿದ್ದಾರೆ. ಬಳಿಕ ಪೊಲೀಸರಿಗೆ ಒಪ್ಪಿಸಿದ್ದಾರೆ. ಸಾಗರ ತಾಲೂಕು ಆನಂದಪುರದಲ್ಲಿ ಘಟನೆ ಸಂಭವಿಸಿದೆ. ಸದ್ಯ ಇದರ ವಿಡಿಯೋ ವೈರಲ್‌ ಆಗಿದೆ. ಯುವಕನೊಬ್ಬ ಲಾಂಗ್‌ ಹಿಡಿದು ನಡೆದು ಹೋಗುತ್ತಿರುವುದನ್ನು ಕಾರಿನಲ್ಲಿದ್ದವರು ವಿಡಿಯೋ ಚಿತ್ರೀಕರಣ ಮಾಡಿದ್ದಾರೆ. ಲಾಂಗ್‌ ಹಿಡಿದು ತೆರಳುತ್ತಿದ್ದವನನ್ನು ಸ್ಥಳೀಯರು ತಡೆದಿದ್ದಾರೆ. ಈ ವೇಳೆ ‘ನನ್ನ ತಮ್ಮನಿಗೆ ಆಕ್ಸಿಡೆಂಟ್‌ ಅಗಿದೆʼ ಎಂದು ಆತ … Read more

ಪೊಲೀಸ್‌ ಇಲಾಖೆಗೆ ಎರಡು ದಿನದ ಗಡುವು ನೀಡಿದ ಅಡಿಕೆ ಬೆಳೆಗಾರರು, ಕಾರಣವೇನು?

Areca-growers-press-meet-in-Sagara

SHIVAMOGGA LIVE NEWS | 23 MAY 2024 SAGARA : ಅಡಿಕೆ ಕಳ್ಳತನ (Adike Theft) ಪ್ರಕರಣಗಳು ಹೆಚ್ಚತ್ತಿದ್ದು ಬೆಳಗಾರರಲ್ಲಿ ಆತಂಕ ಉಂಟುಮಾಡಿದೆ. ಪೊಲೀಸ್ ಇಲಾಖೆ ಇನ್ನೆರಡು ದಿನಗಳಲ್ಲಿ ಅಡಿಕೆ ಕಳ್ಳರನ್ನು ಹಿಡಿಯದಿದ್ದರೆ ಪ್ರತಿಭಟನೆ ನಡೆಸುವುದು ಅನಿವಾರ್ಯ ಎಂದು ಪ್ರಾಂತ ಅಡಿಕೆ ಬೆಳೆಗಾರರ ಸಂಘದ ಅಧ್ಯಕ್ಷ ವ.ಶಂ.ರಾಮಚಂದ್ರ ಭಟ್ ಎಚ್ಚರಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಮಚಂದ್ರ ಭಟ್‌, ಸಾಗರ, ಸೊರಬ, ಹೊಸನಗರ ವ್ಯಾಪ್ತಿಯಲ್ಲಿ ಅಡಿಕೆ ಕಳ್ಳತನ ಹೆಚ್ಚಾಗುತ್ತಿದೆ. ಬೆಳೆಗಾರರು ಜೀವ ಹಾಗೂ ಜೀವನ ಭದ್ರತೆ ಇಲ್ಲದೆ ಸಂಕಷ್ಟಕ್ಕೆ … Read more

ಫೋಟೊಗ್ರಾಫರ್‌ ದುರ್ಮರಣ, ಬೈಕ್‌ಗಳ ಅಪಘಾತದಲ್ಲಿ ಒಬ್ಬ ಸಾವು, ಮತ್ತೊಬ್ಬರ ಗಂಭೀರ

Photographer-succumbed-at-Sagara

SHIVAMOGGA LIVE NEWS | 22 MAY 2024 SAGARA : ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಆನಂದಪುರ ಮೂಲದ ಫೋಟೊಗ್ರಾಫರ್‌ (Photographer) ಅರುಣ್ (30) ಮೃತಪಟ್ಟಿದ್ದಾರೆ. ಮತ್ತೋರ್ವ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾಗರ ಪಟ್ಟಣದ ಜಂಬಗಾರು ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ಸಂಜೆ ಘಟನೆ ಸಂಭವಿಸಿದೆ. ಇದನ್ನೂ ಓದಿ – ಭದ್ರಾ ಜಲಾಶಯದಿಂದ ಇವತ್ತು ರಾತ್ರಿ ನದಿಗೆ ನೀರು, ಕಾರಣವೇನು? ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಫೋಟೊಗ್ರಾಫರ್‌ ಅರುಣ್‌ಗೆ ಸಾಗರದ ಉಪ ವಿಭಾಗೀಯ ಆಸ್ಪತ್ರೆಯಲ್ಲಿ ಪ್ರಥಮ … Read more

ಉಡ ಬೇಟೆಯಾಡಿದ ಇಬ್ಬರು ಆರೆಸ್ಟ್‌, ಜೊತೆಗಿತ್ತು ಕಂಟ್ರಿ ಮೇಡ್‌ ರೈಫಲ್‌

Hunters-arrested-at-ambligola-in-Sagara-Shimoga.

SHIVAMOGGA LIVE NEWS | 21 MAY 2024 SAGARA : ಅಂಬ್ಲಿಗೊಳ ಅರಣ್ಯ ವಲಯದ ಬೈರಾಪುರ ವ್ಯಾಪ್ತಿಯಲ್ಲಿ ಉಡ (Lizard) ಬೇಡೆಯಾಡಿದ ಪ್ರಕರಣದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಇಬ್ಬರನ್ನು ಬಂಧಿಸಿದ್ದಾರೆ. ಅರಣ್ಯ ಇಲಾಖೆ ಸಿಬ್ಬಂದಿ ಗಸ್ತಿನಲ್ಲಿದ್ದಾಗ ಪ್ರಕರಣಕ್ಕೆ ಬೆಳಕಿಗೆ ಬಂದಿದ್ದು ಶಿಕಾರಿಪುರ ತಾಲೂಕಿನ ಮಂಜಪ್ಪ ಮತ್ತು ಈಶ್ವರಪ್ಪ ಅವರನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಇನ್ನೂ ಮೂವರು ಆರೋಪಿಗಳು ನಾಪತ್ತೆಯಾಗಿದ್ದಾರೆ. ಇದನ್ನೂ ಓದಿ – ಗಾಜನೂರು ಬಳಿ ನಾಯಿಗೆ ಡಿಕ್ಕಿ ತಪ್ಪಿಸಲು ಹೋಗಿ ಪಲ್ಟಿಯಾದ ಕಾರು, … Read more

ಕಾಲೇಜು ಸಮೀಪ ಅಂಗಡಿಗೆ ದಿಢೀರ್‌ ಭೇಟಿ ನೀಡಿದ ಶಾಸಕ, ಖಡಕ್‌ ವಾರ್ನಿಂಗ್‌, ಕಾರಣವೇನು?

MLA-Beluru-Gopalakrishna-Sudden-visit-to-shop-in-sagara

SHIVAMOGGA LIVE NEWS | 20 MAY 2024 SAGARA : ಶಾಲೆ, ಕಾಲೇಜಿನಿಂದ 100 ಮೀಟರ್‌ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನ ಮಾರಾಟ ನಿಷಧವಿದೆ. ಹೀಗಿದ್ದೂ ಗುಟ್ಕಾ, ಸಿಗರೇಟ್‌ ಮಾರಾಟ ಮಾಡುತ್ತಿದ್ದ ಅಂಗಡಿಯೊಂದಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ ದಿಢೀರ್‌ ಭೇಟಿ ನೀಡಿ ಪರಿಶೀಲಿಸಿ, ಎಚ್ಚರಿಕೆ ನೀಡಿದರು. ಇದನ್ನೂ ಓದಿ – ಶಿವಮೊಗ್ಗದಲ್ಲಿ ಜೋರು ಮಳೆಗೆ ರಸ್ತೆಗಳು ಜಲಾವೃತ, ವಾಹನ ಸವಾರರ ಪರದಾಟ ಸಾಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಮುಂಭಾಗ ಅಂಗಡಿಯೊಂದರಲ್ಲಿ ಗುಟ್ಕಾ, ಪಾನ್‌, ಸಿಗರೇಟ್‌ ಮಾರಾಟ ಮಾಡಲಾಗುತ್ತಿತ್ತು. … Read more

ಸಿಗಂದೂರಿನಿಂದ ಮರಳುತ್ತಿದ್ದ ಧಾರವಾಡದ ಮಹಿಳೆ ಬಸ್ಸಿನ ಚಕ್ರಕ್ಕೆ ಸಿಲುಕಿ ಸಾವು

Woman-succumbed-to-ksrtc-bus-near-sigandur-launch.

SHIVAMOGGA LIVE NEWS | 18 MAY 2024 BYKODU : ಸಿಗಂದೂರಿನಲ್ಲಿ (Sigandur) ದೇವಿಯ ದರ್ಶನ ಪಡೆದು ಮರಳುತ್ತಿದ್ದ ಮಹಿಳೆಯೊಬ್ಬರು ಕೆಎಸ್‌ಆರ್‌ಟಿಸಿ ಬಸ್ಸಿನ ಚಕ್ರಕ್ಕೆ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಂಬಾರಗೋಡ್ಲು ಸಮೀಪ ಶುಕ್ರವಾರ ಸಂಜೆ ಘಟನೆ ಸಂಭವಿಸಿದೆ. ಇದನ್ನೂ ಓದಿ – ಮಳೆಗೆ ಸೋರುತ್ತಿದೆ ಶಿವಮೊಗ್ಗ ಜನಶತಾಬ್ದಿ ರೈಲಿನ ಬೋಗಿ, ಪರದಾಡಿದ ಪ್ರಯಾಣಿಕರು ಧಾರವಾಡ ಜಿಲ್ಲೆ ಸೋಮಿನಕೊಪ್ಪದ ಮಂಜುಳಾ (38) ಮೃತರು. ಕುಟುಂಬದೊಂದಿಗೆ ಸಿಗಂದೂರು ದೇವಿ ದರ್ಶನ ಮುಗಿಸಿ ಸಾಗರಕ್ಕೆ ಮರಳುವಾಗ ಘಟನೆ ಸಂಭವಿಸಿದೆ. ನೂಕುನುಗ್ಗಲಿನಲ್ಲಿ ಬಸ್‌ … Read more

ಸಿಗಂದೂರು ಧರ್ಮದರ್ಶಿ ಹುಟ್ಟುಹಬ್ಬ, ವಿವಿಧೆಡೆ ವಿಶೇಷ ಪೂಜೆ, ಹಣ್ಣು ವಿತರಣೆ, ಎಲ್ಲೆಲ್ಲಿ ಹೇಗಿತ್ತು ಆಚರಣೆ?

Sigandur-Dharmadarshi-Dr-Ramappa-birthday-in-temple

SHIVAMOGGA LIVE NEWS | 14 MAY 2024 BYKODU : ಶ್ರೀ ಕ್ಷೇತ್ರ ಸಿಗಂದೂರು ಚೌಡೇಶ್ವರಿ ದೇವಸ್ಥಾನದ ಧರ್ಮದರ್ಶಿ ಡಾ. ಎಸ್.ರಾಮಪ್ಪ ಅವರ 71ನೇ ಹುಟ್ಟುಹಬ್ಬವನ್ನು ಭಕ್ತರು ಸಂಭ್ರಮದಿಂದ ಆಚರಿಸಿದರು. ವಿಶೇಷ ಪೂಜೆ, ರಕ್ತದಾನ, ರೋಗಿಗಳಿಗೆ ಹಣ್ಣು ವಿತರಣೆ ಮಾಡಲಾಯಿತು. ಎಲ್ಲೆಲ್ಲಿ ಹೇಗೆ ಆಚರಣೆ? ಭಕ್ತಾದಿಗಳು ಸಿಗಂದೂರು ದೇವಸ್ಥಾನ ಆವರಣದಲ್ಲಿ ಕೇಕ್ ಕತ್ತರಿಸಿ, ಸಂಭ್ರಮಾಚರಣೆ ಮಾಡಿದರು. ರೋಟರಿ ರಕ್ತನಿಧಿ ಸಹಯೋಗದಲ್ಲಿ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು. ಸರ್ಕಾರಿ ಆಸ್ಪತ್ರೆ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಣೆ ಸೇರಿದಂತೆ ಸೇರಿದಂತೆ … Read more

ಹಸಿರುಮಕ್ಕಿ ಲಾಂಚ್‌ ಸೇವೆ ತಾತ್ಕಾಲಿಕ ಸ್ಥಗಿತ, ಸ್ಥಳೀಯರಿಗೆ ಸಂಕಷ್ಟ, ಪ್ರವಾಸಿಗರಿಗೆ ನಿರಾಸೆ, ಕಾರಣವೇನು?

Hasirumakki-Launch-Hasrirumakki-Kolluru-Route

SHIVAMOGGA LIVE NEWS | 10 MAY 2024 SAGARA : ನೀರಿನ ಮಟ್ಟ ಇಳಿಕೆಯಾದ ಹಿನ್ನೆಲೆ ಶರಾವತಿ ಹಿನ್ನೀರು ಭಾಗದ ಹಸಿರುಮಕ್ಕಿ ಲಾಂಚ್‌ ಸೇವೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಮಳೆ ಕೊರತೆ ಮತ್ತು ಭಾರಿ ಬಿಸಿಲಿನ ಪರಿಣಾಮ ಶರಾವತಿ ನದಿಯಲ್ಲಿ ನೀರಿನ ಮಟ್ಟ ತಗ್ಗಿದೆ. ನೀರಿನ ಆಳದಲ್ಲಿದ್ದ ಮರದ ದಿಮ್ಮಿಗಳು ಮೇಲೆ ಬರುತ್ತಿವೆ. ಇವು ಲಾಂಚ್‌ಗೆ ತಾಗಿ ಹಾನಿ ಉಂಟು ಮಾಡಲಿವೆ. ಈ ಹಿನ್ನೆಲೆ ಲಾಂಚ್‌ ಸೇವೆ ತಾತ್ಕಾಲಿಕ ಅವಧಿಗೆ ಸ್ಥಗಿತಗೊಳಿಸಲಾಗಿದೆ. ಮಳೆ ಬಂದು ನೀರಿನ ಮಟ್ಟ ಹೆಚ್ಚಳವಾಗುವವರೆಗೆ ಹಸಿರುಮಕ್ಕಿ ಲಾಂಚ್‌ … Read more

ಬೆಳಗೆದ್ದು ಮನೆ ಪಕ್ಕದ ಗೋಡನ್‌ಗೆ ಹೋದವರಿಗೆ ಕಾದಿತ್ತು ಆಘಾತ, ಒಂದೇ ರೀತಿ ಎರಡು ಪ್ರತ್ಯೇಕ ಪ್ರಕರಣ

crime name image

SHIVAMOGGA LIVE NEWS | 5 MAY 2024 SAGARA : ಶೆಡ್‌ನಲ್ಲಿ ಇರಿಸಿದ್ದ ಅಡಿಕೆ ಕಳ್ಳತನವಾಗಿದೆ. ಈ ಸಂಬಂಧ ಎರಡು ಪ್ರತ್ಯೇಕ ಪ್ರಕರಣ ದಾಖಲಾಗಿದೆ. ಪ್ರಕರಣ 1 : ನಾಡಕಲಸೆ, ಸಾಗರ ನಾಡಕಲಸೆ ಗ್ರಾಮದ ಪ್ರವೀಣ್‌ ಎಂಬುವವರು ಅಡಿಕೆ ಸಿಪ್ಪೆ ಬಿಡಿಸಿ ಕೊಡುವ ವ್ಯವಹಾರ ನಡೆಸುತ್ತಿದ್ದಾರೆ. ಅಡಿಕೆ ವ್ಯಾಪಾರಿ ಸುಹೇಲ್‌ ಅಹಮದ್‌ ಎಂಬುವವರು ಸಿಪ್ಪೆ ಬಿಡಿಸಿ ಕೊಡುವಂತೆ 150 ಚೀಲ ಅಡಿಕೆ ತಂದಿದ್ದರು. ಪ್ರವೀಣ್‌ ಅವರು ತಮ್ಮ ಮನೆಯ ಗೋಡೋನ್‌ನಲ್ಲಿ ಇರಿಸಿದ್ದರು. ಏ.25ರಂದು ಬೆಳಗ್ಗೆ ಗೋಡನ್‌ಗೆ … Read more