ಸಾಗರ ಮಾರಿಕಾಂಬಾ ದೇವಸ್ಥಾನದಲ್ಲಿ 40 ವರ್ಷದ ನಂತರ ಅಷ್ಟಬಂಧ ಮಹೋತ್ಸವ

ganapathi-homa-in-Sagara-marikamba-temple.

SHIVAMOGGA LIVE NEWS | 2 MAY 2024 SAGARA : ಶ್ರೀ ಮಾರಿಕಾಂಬಾ ದೇವಸ್ಥಾನದಲ್ಲಿ ಮೂರು ದಿನಗಳ ಅಷ್ಟಬಂಧ ಬ್ರಹ್ಮ ಕಲಶೋತ್ಸವ ಕಾರ್ಯಕ್ರಮ ಆಯೋಜಿಸಲಾಗಿದೆ. ಮೊದಲ ದಿನ ಗಣಪತಿ ಹೋಮ ನಡೆಯಿತು. ವಿದ್ವಾನ್‌ ಹೃಷಿಕೇಶ ಬಾಯಾರಿ ಬಾರ್ಕೂರ್‌ರವರ ನೇತೃತ್ವದಲ್ಲಿ ಪೂಜಾ ಕೈಂಕರ್ಯ ಜರುಗಿದವು. ಇದೇ ಸಂದರ್ಭ ಮಾತನಾಡಿದ ವಿದ್ವಾನ್‌ ಹೃಷಿಕೇಶ ಬಾಯಾರಿ ಬಾರ್ಕೂರ್‌ ಅವರು, ಧಾರ್ಮಿಕ ಕಾರ್ಯಕ್ರಮಗಳಲ್ಲಿ ಎಲ್ಲರು ಶ್ರದ್ಧಾಭಕ್ತಿಯಿಂದ ಪಾಲ್ಗೊಂಡು ಪುಣ್ಯ ಸಂಪಾದಿಸಬೇಕು. ಭಗವಂತ ನಮಗೆ ಎಲ್ಲವನ್ನೂ ಕರುಣಿಸಿದ್ದಾನೆ. ಗಳಿಸಿದ್ದರಲ್ಲಿ ಸ್ವಲ್ಪ ಪಾಲು ದಾನ … Read more

ತ್ಯಾಗರ್ತಿಯಲ್ಲಿ ನಟ ದುನಿಯಾ ವಿಜಯ್‌, ಶಿವರಾಜ್‌ ಕುಮಾರ್‌ ಅಬ್ಬರದ ಪ್ರಚಾರ, ಏನೇನು ಹೇಳಿದರು?

duniya-vijay-and-shivaraj-kumar-in-tyagrthi-sagara.

SHIVAMOGGA LIVE NEWS | 1 MAY 2024 SAGARA : ಕ್ಷೇತ್ರದ ಅಭಿವೃದ್ಧಿಗೆ ಆಸರೆಯಾಗಿದ್ದ ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅವರ ಕೊಡುಗೆ ಮರೆಯಕೂಡದು. ಗೀತಾ ಶಿವರಾಜ್‌ ಕುಮಾರ್‌ ಅವರ ಗೆಲುವು ಕ್ಷೇತ್ರದ ಮತದಾರರ ಸ್ವಾಭಿಮಾನದ ಪ್ರಶ್ನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಸಾಗರ ತಾಲ್ಲೂಕಿನ ತ್ಯಾಗರ್ತಿಯಲ್ಲಿ ಆಯೋಜಿಸಿದ್ದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ ಪರ ಮತಯಾಚನೆ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು. ಗ್ರಾಮದಲ್ಲಿ ಅನ್ಯ ಪಕ್ಷಗಳಿಗೆ ಬೆಂಬಲಿಸುವ ಯುವಕ- ಯುವತಿಯರು ಇರಬಹುದು. ನಮಗೆ ನಿಮ್ಮ ಪಕ್ಷದ … Read more

ಪ್ರೀತ್ಸೆ ಪ್ರೀತ್ಸೆ ಅಂತಾ ಕಾಡಿದ, ಮದುವೆಯಾಗುವಂತೆ ಪೀಡಿಸಿದವನಿಗೆ 5 ವರ್ಷ ಜೈಲು

Sagara-Court-General-Image.jpg

SHIVAMOGGA LIVE NEWS | 30 APRIL 2024 SAGARA : ಮದುವೆಯಾಗುವಂತೆ ಒತ್ತಾಯಿಸಿ, ನಿರಾಕರಿಸಿದ್ದಕ್ಕೆ ಮಾನಸಿಕ ಕಿರುಕುಳ ನೀಡಿ ಯುವತಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಭಟ್ಕಳ ತಾಲ್ಲೂಕಿನ ಮಾರುಕೇರಿ ಗ್ರಾಮದ ಓಂಕಾರ್ ಎಂಬಾತನಿಗೆ ಇಲ್ಲಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷೆನ್ಸ್ ನ್ಯಾಯಾಲಯ ಐದು ವರ್ಷ ಜೈಲು ಶಿಕ್ಷೆ, 7 ಸಾವಿರ ರೂ. ದಂಡ ವಿಧಿಸಿದೆ. ಯುವತಿಯೊಬ್ಬಳ ಆತ್ಮಹತ್ಯೆ ಪ್ರಕರಣ ಸಂಬಂಧ, ಆಕೆಯ ತಂದೆ ದೂರು ನೀಡಿದ್ದರು. ತನಿಖೆ ನಡೆಸಿದ ರಿಪ್ಪನ್‌ಪೇಟೆ ಪೊಲೀಸರು ಓಂಕಾರ್ ವಿರುದ್ಧ … Read more

ಭದ್ರಾವತಿ, ಸಾಗರದಲ್ಲಿ ರೂಟ್‌ ಮಾರ್ಚ್‌, ಎಲ್ಲೆಲ್ಲಿ ನಡೆಯಿತು ಪಥ ಸಂಚಲನ?

route-march-by-itbp-police-in-bhadravathi-and-sagara

SHIVAMOGGA LIVE NEWS | 29 APRIL 2024 ELECTION NEWS : ಶಿವಮೊಗ್ಗ ಲೋಕಸಭೆ ಚುನಾವಣೆ ಹಿನ್ನೆಲೆ ಜಿಲ್ಲೆಯ ವಿವಿಧೆಡೆ ಪೊಲೀಸ ಇಲಾಖೆ ಮತ್ತು ಇಂಡೋ ಟಿಬೇಟಿಯನ್‌ ಬಾರ್ಡರ್‌ ಪೊಲೀಸ್‌ (ಐಟಿಬಿಪಿ) ಸಿಬ್ಬಂದಿ ಪಥ ಸಂಚಲನ ನಡೆಸಿದರು. ಭದ್ರಾವತಿ : ಡಿವೈಎಸ್‌ಪಿ ನಾಗರಾಜ್‌ ನೇತೃತ್ವದಲ್ಲಿ ಪೊಲೀಸ್‌ ಸಿಬ್ಬಂದಿ ಮತ್ತು ಐಟಿಬಿಪಿ ಸಿಬ್ಬಂದಿ ರೂಟ್‌ ಮಾರ್ಚ್‌ ಮಾಡಿದರು. ಗಾಂಧಿ ವೃತ್ತದಿಂದ ಆರಂಭವಾದ ಪಥ ಸಂಚಲನ ಮಾಧವಚಾರ್ ವೃತ್ತ, ರಂಗಪ್ಪ ವೃತ್ತ, ಹೊಳೆಹೊನ್ನೂರು ವೃತ್ತ, ಅನ್ವರ್ ಕಾಲೋನಿ, ಸಂತೆ … Read more

ಪುರಾತನ ಮನೆಯಲ್ಲಿ ಬೆಂಕಿ, ಲಕ್ಷ ಲಕ್ಷ ಮೌಲ್ಯದ ವಸ್ತುಗಳು ಆಹುತಿ, ಹೇಗಾಯ್ತು ಘಟನೆ?

200-year-house-at-hurali-near-bykodu-sigandur-incident

SHIVAMOGGA LIVE NEWS | 28 APRIL 2024 BYKODU : ಸಮೀಪದ ಹುರುಳಿಯ ಮಹಾವೀರ ಜೈನ್ ಎಂಬುವರ ಮನೆಗೆ ಆಕಸ್ಮಿಕ ಬೆಂಕಿ ತಗುಲಿ ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾಗಿದೆ. ಒಂದೇ ಮನೆಯಲ್ಲಿ ವಿಜಯ್ ಕುಮಾರ್ ಮತ್ತು ಮಹಾವೀರ ಅವರ ಕುಟುಂಬಗಳು ವಾಸವಾಗಿದ್ದವು. ಎರಡು ಕುಟುಂಬದ ಸದಸ್ಯರು ಶನಿವಾರ ಬೇರಾಳದ ಚಂದ್ರನಾಥ ಬಸದಿಯಲ್ಲಿ ನಡೆಯುತ್ತಿರುವ ಪಂಚ ಕಲ್ಯಾಣ ಮಹೋತ್ಸವಕ್ಕೆ ತೆರಳಿದ್ದಾಗ ಈ ಅವಘಡ ಸಂಭವಿಸಿದೆ. ಹೊಗೆ ಕಂಡ ನೆರೆಹೊರೆಯವರು ಮನೆ ಬಾಗಿಲು ಒಡೆದು ಸಮಾರೋಪಾದಿಯಲ್ಲಿ … Read more

ಏಕಾಏಕಿ ರಸ್ತೆಗೆ ಬಂದ ಜೆಸಿಬಿ, ಬೈಕ್‌ಗೆ ಡಿಕ್ಕಿ, ಆನಂದಪುರದಲ್ಲಿ ಒಬ್ಬ ಸಾವು, ಮತ್ತೊಬ್ಬ ಆಸ್ಪತ್ರೆಗೆ

jcb-incident-at-anandapura-in-sagara-taluk

SHIVAMOGGA LIVE NEWS | 28 APRIL 2024 ANANDAPURA : ಕೆರೆ ಏರಿ ಮೇಲೆ ಜೆಸಿಬಿ ಡಿಕ್ಕಿಯಾಗಿ ಬೈಕ್‌ ಸವಾರ ಸಾವನ್ನಪ್ಪಿದ್ದಾರೆ. ಸೈಯದ್‌ ಹುಸೇನ್‌ (34) ಮೃತರು. ಆನಂದಪುರದಿಂದ ಯಡೇಹಳ್ಳಿ ಕಡೆಗೆ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ. ಕೆರೆ ಏರಿ ಮೇಲೆ ಬೈಕ್‌ ತೆರಳುತ್ತಿದ್ದಾಗ ಪಕ್ಕದ ಜಮೀನಿನಿಂದ ಜೆಸಿಬಿ ವಾಹನ ಏಕಾಏಕಿ ರಸ್ತೆಗೆ ಬಂದಿದೆ. ಈ ಸಂದರ್ಭ ಡಿಕ್ಕಿ ಸಂಭವಿಸಿ ಸೈಯದ್‌ ಹುಸೇನ್‌ ಗಂಭೀರ ಗಾಯಗೊಂಡಿದ್ದರು. ಅವರನ್ನು ಶಿವಮೊಗ್ಗದ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಇನ್ನು, … Read more

ಹೊಟ್ಟೆನೋವು ಅಂತಾ ಸಾಗರದ ಆಸ್ಪತ್ರೆಗೆ ಬಂದ ಮಹಿಳೆಗೆ 2 ಗಂಟೆ ಶಸ್ತ್ರಚಿಕಿತ್ಸೆ, ಹೊರ ಬಂತು ಕೆ.ಜಿ.ಗಟ್ಟಲೆ ಗೆಡ್ಡೆ

Operation-Theater-AI-Image-Medical-Purpose

SHIVAMOGGA LIVE NEWS | 25 APRIL 2024 SAGARA : ಮಹಿಳೆಯೊಬ್ಬರ ಹೊಟ್ಟೆಯಲ್ಲಿ ಬೆಳೆದಿದ್ದ 7 ಕೆ.ಜಿ ತೂಕದ ಗೆಡ್ಡೆಯನ್ನು ಶಸ್ತ್ರ ಚಿಕಿತ್ಸೆ ಮೂಲಕ ಯಶಸ್ವಿಯಾಗಿ ಹೊರ ತೆಗೆಯಲಾಗಿದೆ. ಹೊಸನಗರ ತಾಲೂಕು ಜಯನಗರ ನಿವಾಸಿ ಶಶಿಕಲಾ ಎಂಬುವವರಿಗೆ ಸಾಗರದ ಮಹಿಳಾ ಮತ್ತು ಮಕ್ಕಳ ಸರ್ಕಾರಿ ಆಸ್ಪತ್ರೆ ವೈದ್ಯರು 2 ಗಂಟೆ ಶಸ್ತ್ರಚಿಕಿತ್ಸೆ ನಡೆಸಿದರು. ಶಶಿಕಲಾ ಅವರು ಕೆಲವು ಸಮಯ ಹೊಟ್ಟೆನೋವಿನಿಂದ ಬಳಲುತ್ತಿದ್ದರು. ಪರೀಕ್ಷಿಸಿದಾಗ ಹೊಟ್ಟೆಯಲ್ಲಿ ಗೆಡ್ಡೆ ಬೆಳೆದಿರುವುದು ಗೊತ್ತಾಗಿದೆ. ವೈದ್ಯರಾದ ನಾಗೇಂದ್ರಪ್ಪ, ಪ್ರತಿಮಾ, ಶರ್ಮಿತಾ, ಬಿ.ಜಿ.ಸಂಗಮ್, … Read more

ದಿಢೀರ್‌ ಸ್ಥಗಿತಗೊಂಡ ಸಿಗಂದೂರು ಲಾಂಚ್‌ಗಳು, ಸ್ಥಳೀಯರು, ಪ್ರವಾಸಿಗರಿಗೆ ಸಂಕಷ್ಟ

Sigandur-Launch-at-Holebagilu

SHIVAMOGGA LIVE NEWS | 22 APRIL 2024 BYKODU : ತಾಂತ್ರಿಕ ದೋಷದಿಂದ ಸಿಗಂದೂರು ಲಾಂಚ್‌ಗಳು ಏಕಾಏಕಿ ಸ್ಥಗಿತಗೊಂಡಿವೆ. ಇದರಿಂದ ಸ್ಥಳೀಯರು ಮತ್ತು ಪ್ರವಾಸಿಗರು ಸಂಕಷ್ಟಕ್ಕೀಡಾದರು. ಶರಾವತಿ ಹಿನ್ನೀರು ಭಾಗದ ಹೊಳೆಬಾಗಿಲು ಮತ್ತು ಕಳಸವಳ್ಳಿ ಮಧ್ಯೆ ಸಂಚಾರಕ್ಕೆ ಮೂರು ಲಾಂಚ್‌ಗಳಿವೆ. ಈ ಪೈಕಿ ಎರಡು ಲಾಂಚ್‌ಗಳು ತಾಂತ್ರಿಕ ದೋಷದಿಂದ ಭಾನುವಾರ ಸ್ಥಗಿತಗೊಂಡಿದ್ದವು. ಬೇಸಿಗೆ ರಜೆಯಾಗಿದ್ದರಿಂದ ಹೆಚ್ಚಿನ ಸಂಖ್ಯೆಯ ಪ್ರವಾಸಿಗರು ಸಿಗಂದೂರು ದೇಗುಲಕ್ಕೆ ಭೇಟಿ ನೀಡಿದ್ದರು. ಲಾಂಚ್‌ ಸಿಗದೆ ಪ್ರವಾಸಿಗರು ಸಂಕಷ್ಟಕ್ಕೀಡಾದರು. ಇನ್ನು, ಲಾಂಚ್‌ ಮೇಲೆ ಅವಲಂಬಿತವಾಗಿರುವ … Read more

ಡಿವೈಡರ್‌ ಬಳಿ ನಿಂತಿದ್ದ ಬೈಕ್‌ಗೆ ಕಾರು ಡಿಕ್ಕಿ, ಸವಾರನ ಮೂಳೆಗಳು ಕಟ್

ACCIDENT-NEWS-GENERAL-IMAGE.

SHIVAMOGGA LIVE NEWS | 20 APRIL 2024 SAGARA : ರಸ್ತೆ ದಾಟಲು ಡಿವೈಡರ್‌ ಬಳಿ ಬೈಕ್‌ನಲ್ಲಿ ನಿಂತಿದ್ದಾಗ ಕಾರು ಡಿಕ್ಕಿ ಹೊಡೆದು ಸವಾರನ ಮೂಳೆಗಳು ಮುರಿದಿವೆ. ಸಾಗರ ಪಟ್ಟಣದ ಬಿ.ಹೆಚ್‌.ರಸ್ತೆಯಲ್ಲಿ ಘಟನೆ ಸಂಭವಿಸಿದೆ. ಬೆಳಲಮಕ್ಕಿಯ ಚೌಡಪ್ಪ ಗಾಯಗೊಂಡಿದ್ದಾರೆ. ಭಾರತ್‌ ಪೆಟ್ರೊಲ್‌ ಬಂಕ್‌ನಲ್ಲಿ ಬೈಕ್‌ಗೆ ಪೆಟ್ರೋಲ್‌ ಹಾಕಿಸಿಕೊಂಡು ಚೌಡಪ್ಪ ಬೈಕ್‌ನಲ್ಲಿ ರಸ್ತೆ ದಾಟುತ್ತಿದ್ದರು. ಈ ವೇಳೆ ಸಾಗರ ಕಡೆಯಿಂದ ಬಂದ ಕಾರೊಂದು ಬೈಕ್‌ಗೆ ಡಿಕ್ಕಿ ಹೊಡೆದಿದೆ. ಕೆಳಗೆ ಬಿದ್ದ ಚೌಡಪ್ಪ ಅವರಿಗೆ ಗಾಯವಾಗಿದ್ದು, ಮೂಳೆಗಳು ಮುರಿದಿವೆ … Read more

ಹೊಸಗುಂದದಲ್ಲಿ ಶೃಂಗೇರಿ ಶ್ರೀ, ದೇವರ ಪ್ರತಿಷ್ಠಾಪನೆ, ಮಹಾರುದ್ರ ಯಾಗದ ಪೂರ್ಣಾಹುತಿ

Sringeri-Seer-at-Sagara-Hosagunda-Uma-Maheshwari-temple.

SHIVAMOGGA LIVE NEWS | 20 APRIL 2024 SAGARA : ಹೊಸಗುಂದದ ‍ಶ್ರೀ ಉಮಾ ಮಹೇಶ್ವರಿ ದೇಗಲ ಟ್ರಸ್ಟ್‌ ವತಿಯಿಂದ ಬಾಲಾಲಯದಲ್ಲಿ ಶ್ರೀ ಆಂಜನೇಯ ಸ್ವಾಮಿ ಪ್ರತಿಷ್ಠಾಪನೆ ಮತ್ತು ಮಹಾರುದ್ರ ಹವನದ ಪೂರ್ಣಾಹುತಿ ನಡೆಯಿತು. ಶೃಂಗೇರಿ ಜಗದ್ಗುರು ವಿಧುಶೇಖರ ಭಾರತಿ ಸ್ವಾಮೀಜಿ ಕಾರ್ಯಕ್ರಮ ನೆರವೇರಿಸಿದರು. ‘ಒಳ್ಳೆಯ ಕೆಲಸಕ್ಕೆ ತೊಂದರೆಗಳು ಸಹಜ’ ಇದೇ ವೇಳೆ ಆಶೀರ್ವಚನ ನೀಡಿದ ಜಗದ್ಗರು ವಿಧುಶೇಖರ ಭಾರತಿ ಸ್ವಾಮೀಜಿ, ಒಳ್ಳೆಯ ಕೆಲಸಗಳನ್ನು ಮಾಡುವವರಿಗೆ ತೊಂದರೆಗಳು ಸಹಜ. ಆದರೆ ಎಲ್ಲವನ್ನೂ ಧೈರ್ಯವಾಗಿ ಎದುರಿಸುವ ಮನೋಸಂಕಲ್ಪವನ್ನು … Read more