ಉತ್ಸವ ಮೂರ್ತಿ ಮೇಲೆ ಎಂಜಲು ನೀರು ಎರಚಿ ಅಪಮಾನ, ಭಕ್ತರ ಆಕ್ರೋಶ, ಏನಿದು ಪ್ರಕರಣ?
SHIVAMOGGA LIVE NEWS | 3 JANUARY 2023 SAGARA : ಮೈಸೂರಿನ ನಂಜನಗೂಡು ಶ್ರೀಕಂಠೇಶ್ವರ ಸ್ವಾಮಿ ದೇವಾಲಯದಲ್ಲಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿ ದೇವಸ್ಥಾನ, ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಉಪ ವಿಭಾಗಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು. ‘ಡಿ.26ರಂದು ಮಾರ್ಗಶಿರ ಹುಣ್ಣಿಮೆಯಂದು ನಂಜನಗೂಡಿನ ಶ್ರೀಕಂಠೇಶ್ವರ ಸ್ವಾಮಿ ದೇವಾಲಯದಲ್ಲಿ ಅಂಧಕಾಸುರನ ಸಂಹಾರ ಧಾರ್ಮಿಕ ಕಾರ್ಯಕ್ರಮ ನೆರೆವೇರಿಸಲಾಗುತ್ತಿತ್ತು. ಈ ಸಂದರ್ಭ ಕೆಲವು ದುಷ್ಕರ್ಮಿಗಳು ಉತ್ಸವ … Read more