SAGARA | ಕೆಳದಿ ಅರಸರ ಸ್ಮಾರಕ ಉಳಿಸುವಂತೆ ಒತ್ತಾಯ, ಒತ್ತುವರಿ ತೆರವಿಗೆ ಆಗ್ರಹ

Veerashiva-Mahasabha-about-keladi-issue-in-hosanagara.webp

SHIVAMOGGA LIVE NEWS | 11 NOVEMBER 2023 SAGARA : ಹೊಸನಗರ ತಾಲೂಕು ನಗರ ಹೋಬಳಿ ಬಿದನೂರಿನ ಕೊಪ್ಪಲು ಮಠದಲ್ಲಿರುವ ಕೆಳದಿ ಅರಸರ (Keladi kings) ಐತಿಹಾಸಿಕ ಸ್ಮಾರಕಗಳನ್ನು ನಾಶಪಡಿಸಿ ಅಲ್ಲಿಯ ಜಾಗವನ್ನು ಒತ್ತುವರಿ ಮಾಡಲಾಗಿದೆ. ತಕ್ಷಣ ಒತ್ತುವರಿ ತೆರವುಗೊಳಿಸುವುದಲ್ಲದೆ ಸ್ಮಾರಕಗಳನ್ನು ಸಂರಕ್ಷಿಸಿ, ಜೀರ್ಣೋದ್ಧಾರ ಮಾಡಬೇಕು ಎಂದು ಸಾಗರ ತಾಲೂಕು ಅಖಿಲ ಭಾರತ ವೀರಶೈವ ಮಹಾಸಭಾ ಆಗ್ರಹಿಸಿದೆ. ಸಾಗರ ಉಪವಿಭಾಗಾಧಿಕಾರಿಗಳ ಮೂಲಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ ಮಹಾಸಭಾ ಪದಾಧಿಕಾರಿಗಳು, ಕೊಪ್ಪಲು ಮಠದಲ್ಲಿರುವ ಸ್ಮಾರಕಗಳು ಶಿಥಿಲಗೊಂಡಿದೆ. ವಿಶೇಷವಾಗಿ ಶಿವಪ್ಪನಾಯಕನ … Read more

ಸಾಗರದಲ್ಲಿ ಸರ್ಕಾರಿ ನೌಕರರ ಪ್ರತಿಭಟನೆ, 24 ಗಂಟೆ ಗಡುವು, ಕರ್ತವ್ಯಕ್ಕೆ ಗೈರಾಗಿ ಹೋರಾಟದ ಎಚ್ಚರಿಕೆ

Government-Employees-protest-in-Sagara

SHIVAMOGGA LIVE NEWS | 9 NOVEMBER 2023 SAGARA : ಆವಿನಹಳ್ಳಿ ರಾಜಸ್ವ ನಿರೀಕ್ಷಕ ಗೌರೀಶ್‌ ಅವರ ಮೇಲೆ ಹಲ್ಲೆ ನಡೆಸಿದ ಆರೋಪಿಯನ್ನು 24 ಗಂಟೆಯೊಳಗೆ ಬಂಧಿಸಬೇಕು. ಇಲ್ಲವಾದಲ್ಲಿ ಕರ್ತವ್ಯಕ್ಕೆ ಗೈರಾಗಿ ಹೋರಾಟ ನಡೆಸಲಾಗುತ್ತದೆ ಎಂದು ಸರ್ಕಾರಿ ನೌಕರರ ಸಂಘ ಮತ್ತು ಕಂದಾಯ ಇಲಾಖೆ ನೌಕರರ ಸಂಘ ಎಚ್ಚರಿಕೆ ನೀಡಿದೆ. ಸಾಗರದ ಉಪ ವಿಭಾಗಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ನೌಕರರು, ನವೆಂಬರ್‌ 6ರಂದು ಗೌರೀಶ್‌ ಅವರು ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂದರ್ಭ ಲೋಹಿತ್‌ ಎಂಬಾತ … Read more

ಸಾಗರ – ಸೊರಬ – ಶಿಕಾರಿಪುರದಿಂದ ಬೆಂಗಳೂರಿಗೆ ಎರಡು KSRTC ಪಲ್ಲಕ್ಕಿ ಬಸ್‌, ಟೈಮಿಂಗ್‌ ಪ್ರಕಟ

Pallakki-Bus-KSRTC-from-Sagara-Soraba-Shikaripura-Bangalore.webp

SHIVAMOGGA LIVE NEWS | 8 NOVEMBER 2023 SHIMOGA : ಕೆಎಸ್‌ಆರ್‌ಟಿಸಿ ಶಿವಮೊಗ್ಗ ವಿಭಾಗದ ಸಾಗರ ಘಟಕದಿಂದ ಸಾಗರ – ಸೊರಬ-ಬೆಂಗಳೂರು ಮಾರ್ಗದಲ್ಲಿ (ವಯಾ ಶಿಕಾರಿಪುರ, ಶಿವಮೊಗ್ಗ, ಭದ್ರಾವತಿ) ನ.5 ರಿಂದ ನೂತನವಾಗಿ 2 ನಾನ್ ಎಸಿ ಸ್ಲೀಪರ್ ಬಸ್ಸುಗಳನ್ನು ಬಸ್ಸುಗಳನ್ನು ಆರಂಭಿಸಲಾಗಿದೆ. ಬಸ್ಸಿನ ವೇಳಾಪಟ್ಟಿ ಪ್ರಕಟ ಸಾಗರ – ಸೊರಬ – ಬೆಂಗಳೂರು ಮಾರ್ಗ – ಸಾಗರದಿಂದ ಹೊರಡುವ ಸಮಯ ರಾತ್ರಿ 9 ಕ್ಕೆ, ಸೊರಬ ರಾತ್ರಿ 10, ಶಿಕಾರಿಪುರ ರಾತ್ರಿ 11, ಶಿವಮೊಗ್ಗ … Read more

ಶಿವಮೊಗ್ಗಕ್ಕೆ ಮತ್ತೊಂದು ರೈಲ್ವೆ ಅಂಡರ್ ಪಾಸ್, ಸಾಗರದಲ್ಲಿ ಮೇಲ್ಸೇತುವೆ, ಎಲ್ಲಿ ನಿರ್ಮಾಣವಾಗುತ್ತೆ?

BY-Raghavendra-and-Train

SHIVAMOGGA LIVE NEWS | 7 NOVEMBER 2023 SHIMOGA : ಜಿಲ್ಲೆಯಲ್ಲಿ ಮತ್ತೊಂದು ರೈಲ್ವೆ ಅಂಡರ್ ಪಾಸ್ ಮತ್ತು ಮೇಲ್ಸೇತುವೆ ನಿರ್ಮಾಣಕ್ಕೆ ಕೇಂದ್ರ ರೈಲ್ವೆ ಪ್ರಾಧಿಕಾರ ಅನುಮೋದನೆ ನೀಡಿದೆ. ಈ ಸಂಬಂಧ ಸಂಸದ ಬಿ.ವೈ.ರಾಘವೇಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಎಲ್ಲೆಲ್ಲಿಗೆ ಅನುಮೋದನೆ ಸಿಕ್ಕಿದೆ? ಪ್ರಾಜೆಕ್ಟ್ 1 ಶಿವಮೊಗ್ಗದ ನಗರದ ಮಲ್ಲೇಶ್ವರ ನಗರದಲ್ಲಿರುವ (ಗುಂಡಪ್ಪ ಶೆಡ್) ಎಲ್.ಸಿ. ಗೇಟ್ ನಂಬರ್ 47 ರಲ್ಲಿ 6 ಕೋಟಿ ರೂ. ಮೊತ್ತದಲ್ಲಿ ಅಂಡರ್ ಪಾಸ್. ಪ್ರಾಜೆಕ್ಟ್ 2 ಸಾಗರದ ಸೊರಬ ರಸ್ತೆಯ … Read more

ಸಿಗಂದೂರು ದೇವಿಗೆ ಕನ್ನಡ ಧ್ವಜದ ಅಲಂಕಾರ, ನಾಡು, ನುಡಿಗಾಗಿ ವಿಶೇಷ ಪೂಜೆ

011123-Sigandur-Sri-Chowdeshwari-Kannada-flag-decoration-on-rajyotsava.webp

SHIVAMOGGA LIVE NEWS | 1 NOVEMBER 2023 SHIMOGA : ರಾಜ್ಯೋತ್ಸವದ ಹಿನ್ನೆಲೆ ಸಿಗಂದೂರು (Sigandur) ಶ್ರೀ ಚೌಡೇಶ್ವರಿ ದೇವಿಗೆ ನಾಡ ಧ್ವಜದ ಅಲಂಕಾರ ಮಾಡಲಾಗಿತ್ತು. ದೇಗುಲಕ್ಕೆ ಬಂದಿದ್ದ ಭಕ್ತರು ವಿಶೇಷ ಅಲಂಕಾರ ಕಣ್ತುಂಬಿಕೊಂಡು ಖುಷಿಪಟ್ಟರು. ವಿಶೇಷ ಅಲಂಕಾರ ನೆರವೇರಿಸಿ ಶ್ರೀ ಚೌಡೇಶ್ವರಿ ದೇವಿಗೆ ಪೂಜೆ ಸಲ್ಲಿಸಲಾಯಿತು. ಈ ಸಂದರ್ಭ ಪ್ರಧಾನ ಕಾರ್ಯದರ್ಶಿ ಹೆಚ್‌.ಆರ್.ರವಿಕುಮಾರ್‌, ವ್ಯವಸ್ಥಾಪಕ ಪ್ರಕಾಶ್‌ ಭಂಡಾರಿ, ದೇಗುಲದ ಸಿಬ್ಬಂದಿ ಮತ್ತು ಭಕ್ತರು ಇದ್ದರು. ಇದನ್ನೂ ಓದಿ- ಕರ್ನಾಟಕ ಸಂಘಕ್ಕೆ ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ಸಂಘ ಅಂದ್ರೆ … Read more

ಸಾಗರದ ಚಿದಂಬರರಾವ್‌ ಜಂಬೆ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ, ಇಲ್ಲಿದೆ ಇವರ ಬಗ್ಗೆ ಗೊತ್ತಿರಬೇಕಾದ 4 ಸಂಗತಿ

chidambara-rao-jambe-sagara-ninasam.webp

SHIVAMOGGA LIVE NEWS | 31 OCTOBER 2023 SHIMOGA : ರಂಗಭೂಮಿ ಕ್ಷೇತ್ರದ ಸಾಧನೆಗಾಗಿ ರಂಗಕರ್ಮಿ, ರಂಗ ಶಿಕ್ಷಕ ಸಾಗರ ತಾಲೂಕಿನ ಚಿದಂಬರರಾವ್‌ ಜಂಬೆ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ (Rajyotsava Award) ಘೋಷಿಸಲಾಗಿದೆ. ರಂಗಭೂಮಿಯ ದ್ರೋಣಾಚಾರ್ಯ ಎಂದೇ ಖ್ಯಾತಿ ಪಡೆದಿರುವ ಚಿದಂಬರರಾವ್‌ ಜಂಬೆ ಅವರು ದೇಶಾದ್ಯಂತ ದೊಡ್ಡ ಸಂಖ್ಯೆಯ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮಾಡಿದ್ದಾರೆ. ಇವರ ಗರಡಿಯಲ್ಲಿ ರಂಗ ಶಿಕ್ಷಣ ಪಡೆದವರು ರಂಗ ಕಲಾವಿದರಾಗಿ, ಸಿನಿಮಾ ಮತ್ತು ಕಿರುತೆರೆಯಲ್ಲಿ ನಟರಾಗಿ ಜನಪ್ರಿಯರಾಗಿದ್ದಾರೆ. ನಟ ದರ್ಶನ್‌ ಕೂಡ ಚಿದಂಬರರಾವ್‌ … Read more

ಮೋರಿ ಕಟ್ಟೆ ಮೇಲೆ ಹತ್ತಿದ ಸಿಗಂದೂರು – ಸಾಗರ ಕೆಎಸ್‌ಆರ್‌ಟಿಸಿ ಬಸ್‌, ಘಟನೆಗೇನು ಕಾರಣ?

Bus-mishap-near-kattinakaru-in-Sagara.webp

SHIVAMOGGA LIVE NEWS | 27 OCTOBER 2023 BYKODU : ಸಿಗಂದೂರಿನಿಂದ ಸಾಗರಕ್ಕೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ (Ksrtc bus) ಅಪಘಾತಕ್ಕೀಡಾಗಿದೆ. ಅದೃಷ್ಟವಶಾತ್‌ ಯಾವುದೆ ಪ್ರಾಣಹಾನಿ ಸಂಭವಿಸಿಲ್ಲ. ಕಟ್ಟಿನಕಾರು ಸಮೀಪ ಕೊಡೂರು ಕ್ರಾಸ್‌ ಬಳಿಕ ಘಟನೆ ಸಂಭವಿಸಿದೆ. ಎದುರಿನಿಂದ ಬಂದ ಟಿಟಿ ವಾಹನಕ್ಕೆ ಡಿಕ್ಕಿ ಆಗುವುದನ್ನು ತಪ್ಪಿಸಲು ಹೋಗಿ ಕೆಎಸ್‌ಆರ್‌ಟಿಸಿ ರಸ್ತೆ ಬದಿಯ ಮೋರಿ ಕಟ್ಟೆಗೆ ಡಿಕ್ಕಿಯಾಗಿದೆ. ಬಸ್ಸಿನಲ್ಲಿ ಸುಮಾರು 50 ಪ್ರಯಾಣಿಕರಿದ್ದರು ಎಂದು ತಿಳಿದು ಬಂದಿದೆ. ಇದನ್ನೂ ಓದಿ- ಶಿವಮೊಗ್ಗದಲ್ಲಿ ಟ್ರಾಫಿಕ್‌ ರೂಲ್ಸ್‌ ಪಾಲಿಸಿದ ದಸರಾ ಆನೆಗಳು, … Read more

ಸಿಗಂದೂರು ನವರಾತ್ರಿ ಉತ್ಸವಕ್ಕೆ ಬಸ್ಸಿನಲ್ಲಿ ಬಂದಿಳಿದ ಮಿನಿಸ್ಟರ್‌, ಇಲ್ಲಿದೆ ಸಚಿವರು ಹೇಳಿದ‌ 5 ಪ್ರಮುಖ ಪಾಯಿಂಟ್

Minister-Madhu-Bangarappa-visits-sigandura-temple.

SHIVAMOGGA LIVE NEWS | 22 OCTOBER 2023 SHIMOGA : ನವರಾತ್ರಿ ಅಂಗವಾಗಿ ಸಿಗಂದೂರು (Sigandur) ಶ್ರೀ ಚೌಡೇಶ್ವರಿ ಸನ್ನಿಧಿಯಲ್ಲಿ 8ನೇ ದಿನದ ಉತ್ಸವ ನಡೆಯಿತು. ಶಿಕ್ಷಣ ಸಚಿವ ಮಧು ಬಂಗಾರಪ್ಪ ಕಾರ್ಯಕ್ರಮ ಉದ್ಘಾಟಿಸಿದರು. ಇದೆ ವೇಳೆ ಮಾತನಾಡಿದ ಮಧು ಬಂಗಾರಪ್ಪ ಪ್ರಮುಖ ವಿಚಾರಗಳನ್ನು ತಿಳಿಸಿದರು. ಮಿನಿಸ್ಟರ್‌ ಹೇಳಿದ 5 ಪ್ರಮುಖ ಸಂಗತಿ ರಾಜ್ಯದಲ್ಲಿ ಶಿಕ್ಷಕರ ಕೊರತೆ ನೀಗಿಸಲು ಮೂರು ವರ್ಷದಲ್ಲಿ 20 ಸಾವಿರ ಶಿಕ್ಷಕರ ನೇಮಕ ಮಾಡಲಾಗುತ್ತದೆ. ಈಗಾಗಲೆ 13,500 ಶಿಕ್ಷಕರ ನೇಮಕಾತಿ ಪ್ರಕ್ರಿಯೆ … Read more

ಕೆರೆಯಲ್ಲಿ ತೇಲುತ್ತಿವೆ ಕೊಳೆತ ಮೀನುಗಳು, ಸ್ಥಳಕ್ಕೆ ಗ್ರಾಮ ಆಡಳಿತ ದೌಡು, ಕಠಿಣ ಕ್ರಮದ ವಾರ್ನಿಂಗ್

201023-Anandapura-Ganigana-kere-rotten-fish.webp

‌SHIVAMOGGA LIVE NEWS | 20 OCTOBER 2023 ANANDAPURA : ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿರುವ ಗಾಣಿಗನ ಕೆರೆಯಲ್ಲಿ ಕೊಳೆತ ಮೀನುಗಳು ಪತ್ತಯಾಗಿವೆ. ಇದನ್ನು ಗಮನಿಸಿದ ಸಾರ್ವಜನಿಕರು ಆತಂಕಗೊಂಡಿದ್ದರು. ಕೆರೆಯಲ್ಲಿ ಮೀನುಗಳು ಸಾವನ್ನಪ್ಪಿದ್ದು, ತೇಲುತ್ತಿವೆ ಎಂದು ಗ್ರಾಮ ಪಂಚಾಯಿತಿಗೆ ದೂರು ನೀಡಿದ್ದರು. ಸ್ಥಳಕ್ಕೆ ಭೇಟಿ ನೀಡಿದ್ದ ಗ್ರಾಮ ಪಂಚಾಯಿತಿ ಅಧ್ಯಕ್ಷ ಮೋನಹ್‌ ಕುಮಾರ್‌ ಮತ್ತು ಸಿಬ್ಬಂದಿ ಪರಿಶೀಲನೆ ನಡೆಸಿದರು. ವಿವಿಧ ಗಾತ್ರದ ಮೀನುಗಳು ತೇಲುತ್ತಿರುವುದನ್ನು ಗಮನಿಸಿದರು. ಸತ್ತ ಮೀನುಗಳನ್ನು ಕೆರೆಗೆ ಹಾಕಲಾಗಿದೆ ಎಂದು ತಿಳಿದು ಬಂದಿದೆ. ಇದರಿಂದ … Read more

ನಿಂತಿದ್ದ ಕೆಎಸ್‌ಆರ್‌ಟಿಸಿ ಬಸ್ಸಿಗೆ ಹಿಂಬದಿಯಿಂದ ವೇಗವಾಗಿ ಬಂದು ಡಿಕ್ಕಿ ಹೊಡೆದ ಬೈಕ್‌

Sagara-Bike-KSRTC-Incident-at-Gandhi-Circle.

SHIVAMOGGA LIVE NEWS | 10 OCTOBER 2023 SAGARA : ನಿಂತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗೆ (KSRTC BUS) ಹಿಂಬದಿಯಿಂದ ಬೈಕ್‌ ಡಿಕ್ಕಿಯಾಗಿ ಮೂವರು ಯುವಕರಿಗೆ ಗಾಯವಾಗಿದ್ದು, ಇಬ್ಬರಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ. ಸಾಗರ ಪಟ್ಟಣದ ಗಾಂಧಿ ಸರ್ಕಲ್‌ ಬಳಿ ಘಟನೆ ಸಂಭವಿಸಿದೆ. ವೇಗವಾಗಿ ಬಂದ ಬೈಕ್‌ ಬಸ್ಸಿನ ಹಿಂಬದಿಗೆ ಡಿಕ್ಕಿಯಾಗಿ ಬಸ್ಸಿನಡಿ ಸಿಲುಕಿಕೊಂಡಿದೆ. ಘಟನೆಯಲ್ಲಿ ಮೂವರು ಯುವಕರು ಗಾಯಗೊಂಡಿದ್ದರು. ಕೂಡಲೆ ಮೂವರನ್ನು ಸಾಗರದ ಉಪ ವಿಭಾಗೀಯ ಆಸ್ಪತ್ರೆಗೆ ರವಾನಿಸಲಾಗಿತ್ತು. ಇದನ್ನೂ ಓದಿ – ಪೆಟ್ರೋಲ್‌ ಸುರಿದುಕೊಂಡು ಬೆಂಕಿ … Read more