ಸಾಗರ ಉಪ ವಿಭಾಗಾಧಿಕಾರಿ ಪಲ್ಲವಿ ಸಾತೇನಹಳ್ಳಿ ವರ್ಗಾವಣೆ

Sagara-AC-Pallavi-Sathenahalli-transferred-Mahesh-new-AC

SHIVAMOGGA LIVE NEWS | 18 AUGUST 2023 SAGARA : ಉಪ ವಿಭಾಗಾಧಿಕಾರಿ (Assistant Commissioner) ಪಲ್ಲವಿ ಸಾತೇನಹಳ್ಳಿ ಅವರನ್ನು ವರ್ಗಾಯಿಸಿ ಸರ್ಕಾರ ಆದೇಶ ಹೊರಡಿಸಿದೆ. ತೆರವಾದ ಸ್ಥಾನಕ್ಕೆ ಜೆ.ಮಹೇಶ್‌ ಅವರನ್ನು ನೇಮಿಸಲಾಗಿದೆ. ತಕ್ಷಣದಿಂದ ಜಾರಿಗೆ ಬರುವಂತೆ ಪಲ್ಲವಿ ಸಾತೇನಹಳ್ಳಿ ಅವರನ್ನು ವರ್ಗಾಯಿಸಲಾಗಿದೆ. ಆದರೆ ಅವರಿಗೆ ಸ್ಥಳ ತೋರಿಸಿಲ್ಲ. ಇದನ್ನೂ ಓದಿ – ಶಿವಮೊಗ್ಗ ಮಿನಿಸ್ಟರ್‌, MLAಗಳ ಜೊತೆ ಸಿಎಂ‌ ಸಭೆ, ಲೋಕಸಭೆ ಅಭ್ಯರ್ಥಿ ಬಗ್ಗೆ ಮಹತ್ವದ ಚರ್ಚೆ, ಇಲ್ಲಿದೆ 4 ಪ್ರಮುಖ ಪಾಯಿಂಟ್‌

BREAKING NEWS | ಮಾಜಿ ಸಚಿವ ಕಾಗೋಡು ತಿಮ್ಮಪ್ಪಗೆ ರಾಜ್ಯ ಸರ್ಕಾರದಿಂದ ಮಹತ್ವದ ಪ್ರಶಸ್ತಿ

agodu-Thimmappa-General-Image.jp

SHIVAMOGGA LIVE NEWS | 17 AUGUST 2023 BENGALURU : ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರನ್ನು ಪ್ರಸಕ್ತ ಸಾಲಿನ ಡಿ. ದೇವರಾಜ ಅರಸು ಪ್ರಶಸ್ತಿಗೆ (AWARD) ಆಯ್ಕೆ ಮಾಡಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ಎಸ್.ತಂಗಡಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ – ಶಿವಮೊಗ್ಗ ಮಿನಿಸ್ಟರ್‌, MLAಗಳ ಜೊತೆ ಸಿಎಂ‌ ಸಭೆ, ಲೋಕಸಭೆ ಅಭ್ಯರ್ಥಿ ಬಗ್ಗೆ ಮಹತ್ವದ ಚರ್ಚೆ, ಇಲ್ಲಿದೆ 4 ಪ್ರಮುಖ ಪಾಯಿಂಟ್‌ ಸಾಹಿತಿ ಹಿ.ಶಿ. … Read more

3 ತಿಂಗಳಿಂದ ಸೇವೆ ಇಲ್ಲ, ತಪ್ಪಲಿಲ್ಲ ಶರಾವತಿ ಹಿನ್ನೀರು ಭಾಗದ ಜನರ ಅಲೆದಾಟ, ಇನ್ನಾದರೂ ಕಣ್ಣು ತೆರೆಯುತ್ತಾ ಆಡಳಿತ?

Karuru-Hobli-nada-kacheri-network-issue-

SHIVAMOGGA LIVE NEWS | 17 AUGUST 2023 BYKODU : ‘ಆಧಾರ ನೀನೆ ಎಂದು ಲೋಕ ನಂಬಿದೆʼ ಎಂಬ ಗೀತೆಯಂತೆ ಎಲ್ಲ ಸರ್ಕಾರಿ ಸೌಲಭ್ಯ ಪಡೆಯಲು ಸರ್ಕಾರ ಆಧಾರ್ ಕಾರ್ಡ್‌ ಕಡ್ಡಾಯಗೊಳಿಸಿದೆ. ಆದರೆ ಆಧಾರ್ ಕಾರ್ಡ್‌ ನೀಡುವ ಜವಾಬ್ದಾರಿ ಹೊತ್ತ ನೋಂದಣಿ ಕೇಂದ್ರಗಳು (Registration Centre) ಮಾತ್ರ ಮೂಲ ಸೌಕರ್ಯದ ಸಮಸ್ಯೆ ಎದುರಿಸುತ್ತಿದೆ. ಹಾಗಾಗಿ ಶರಾವತಿ ಹಿನ್ನೀರು (Sharavati Backwater) ಭಾಗದ ಜನರು ಪರದಾಡುವಂತಾಗಿದೆ. ಕರೂರು ಹೋಬಳಿ ವ್ಯಾಪ್ತಿಯ ಸುಳ್ಳಳ್ಳಿ ಮತ್ತು ತುಮರಿಯಲ್ಲಿ ಆಧಾರ್‌ ನೋಂದಣಿ, … Read more

ಮನೆ ಮುಂದೆ ನಿಲ್ಲಿಸಿದ್ದ ಕಾರಿಗೆ ರಾತ್ರೋರಾತ್ರಿ ದುಷ್ಕರ್ಮಿಗಳಿಂದ ಬೆಂಕಿ

160823-Car-Incident-at-Kagodu-Village-in-Shimoga

SHIVAMOGGA LIVE NEWS | 16 AUGUST 2023 SAGARA : ಮನೆ ಮುಂದೆ ನಿಲ್ಲಿಸಿದ್ದ ಕಾರಿಗೆ ದುಷ್ಕರ್ಮಿಗಳು ಬೆಂಕಿ (Set Fire) ಹಚ್ಚಿದ್ದಾರೆ. ಘಟನೆಯಲ್ಲಿ ಕಾರಿನ ಒಂದು ಭಾಗ ಸಂಪೂರ್ಣ ಹಾನಿಯಾಗಿದೆ. ಸಾಗರ ತಾಲೂಕು ಕಾಗೋಡು ಗ್ರಾಮದ ಸಿದ್ಧಾರ್ಥ ಅವರ ಮನೆ ಮುಂದೆ ನಿಲ್ಲಿಸಿದ್ದ ಕಾರಿಗೆ ಬೆಂಕಿ (Set Fire) ಹಚ್ಚಲಾಗಿದೆ. ಸೋಮವಾರ ತಡರಾತ್ರಿ ಘಟನೆ ಸಂಭವಿಸಿದೆ. ಕಾರಿನ ಬಲ ಭಾಗ ಸುಟ್ಟು ಹೋಗಿದೆ. ಬೆಂಕಿ ಹೊತ್ತಿರುವುದು ಗೊತ್ತಾಗುತ್ತಿದ್ದಂತೆ ಮನೆಯವರು, ಸ್ಥಳೀಯರು ಸೇರಿ ಬೆಂಕಿ ನಂದಿಸಿದ್ದಾರೆ. ಸಾಗರ … Read more

ಸಾಗರ ತಾಲೂಕಿನಲ್ಲಿ ದಿಢೀರ್‌ ತಪಾಸಣೆ ನಡೆಸಿದ ಅಧಿಕಾರಿಗಳು, ಕಿಶೋರ ಕಾರ್ಮಿಕ ಪತ್ತೆ

090823 Child Labour found in a sudden check at Sagara taluk

SHIVAMOGGA LIVE NEWS | 9 AUGUST 2023 SAGARA : ಅನಿರೀಕ್ಷಿತ ತಪಾಸಣೆಯಲ್ಲಿ ಒಬ್ಬ ಕಿಶೋರ ಕಾರ್ಮಿಕ ಪತ್ತೆಯಾಗಿದ್ದಾನೆ ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿ ತಿಳಿಸಿದ್ದಾರೆ. ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ (Women and Child Development Department) ಪೊಲೀಸ್ ಇಲಾಖೆ ವತಿಯಿಂದ ಸಾಗರ (Sagara) ತಾಲೂಕಿನಲ್ಲಿ ಅನಿರೀಕ್ಷಿತ ತಪಾಸಣೆ ನಡೆಸಿತ್ತು. ತಪಾಸಣೆಯಲ್ಲಿ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯಿದೆ 1986 ಹಾಗೂ … Read more

ನಡು ರಸ್ತೆಯಲ್ಲಿ ಕೆಂಪು ಧ್ವಜ ನೆಟ್ಟು ಪ್ರತಿಭಟನೆ, ಅಧಿಕಾರಿಗಳ ವಿರುದ್ಧ ವಿಭಿನ್ನ ರೀತಿಯ ಹೋರಾಟ

080823 Red Flag in Pot hole in Sagara 1

SHIVAMOGGA LIVE NEWS | 8 AUGUST 2023 SAGARA : ಮ್ಯಾನ್‌ ಹೋಲ್‌  ಮುಚ್ಚಳ ಒಡೆದು ಗುಂಡಿಯಾಗಿದ್ದು ವಾಹನ ಸವಾರರು ಬಿದ್ದು ಗಾಯಗೊಳ್ಳುತ್ತಿದ್ದಾರೆ. ಇದನ್ನು ಸರಿಪಡಿಸುವಂತೆ ಮನವಿ ಮಾಡಿದರೂ ಪ್ರಯೋಜನವಾಗದ ಹಿನ್ನೆಲೆ ಸ್ಥಳೀಯರು ಗುಂಡಿ ಬಿದ್ದ ಜಾಗದಲ್ಲಿ ಕೆಂಪು ಧ್ವಜ ನೆಟ್ಟು ವಿಭಿನ್ನವಾಗಿ ಪ್ರತಿಭಟನೆ (Protest) ನಡೆಸಿದರು. ಸಾಗರ (Sagara) ನಗರದ ಮಾರ್ಕೆಟ್‌ ರಸ್ತೆಯ ಕೋಮಲ್‌ ಬೇಕರಿ ಎದುರಿನ ರಸ್ತೆಯಲ್ಲಿ ಮ್ಯಾನ್‌ಹೋಲ್‌ ಮುಚ್ಚಳ ಒಡೆದಿದೆ. ಇದರಿಂದ ದೊಡ್ಡ ಹೊಂಡ ನಿರ್ಮಾಣವಾಗಿದೆ. ರಸ್ತೆಯಲ್ಲಿ ಗುಂಡಿ ಇರುವುದು ಗೊತ್ತಾಗದೆ ದ್ವಿಚಕ್ರ … Read more

ರೈಲಿಗೆ ಸಿಲುಕಿ ವ್ಯಕ್ತಿ ಸಾವು, ಸಿಗದ ಗುರುತು

Shimoga-Yeshwanthapura-Train-South-Western-Railway

SHIVAMOGGA LIVE | 5 AUGUST 2023 ANANDAPURA : ರೈಲಿಗೆ (Train) ಸಿಲುಕಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಸಾಗರ ತಾಲೂಕು ಆನಂದಪುರ ಸಮೀಪದ ಎಡೆಹಳ್ಳಿ ಬಳಿ ಘಟನೆ ಸಂಭವಿಸಿದೆ. ಮೃತನ ಗುರುತು ಪತ್ತೆಯಾಗಿಲ್ಲ. ಇದನ್ನೂ ಓದಿ – ರೈಲಿಗೆ ಸಿಲುಕಿ ನಿವೃತ್ತ ಉಪನ್ಯಾಸಕ ಸಾವು, ಇಲ್ಲಿದೆ ಅವರ ಕುರಿತ 3 ಪ್ರಮುಖ ಸಂಗತಿ ಮೃತ ವ್ಯಕ್ತಿ 40 ರಿಂದ 45 ವರ್ಷದವರಾಗಿದ್ದಾರೆ. ಬೆಂಗಳೂರು ತಾಳಗುಪ್ಪ ರೈಲಿಗೆ (Train) ಸಿಲುಕಿರುವ ಸಾದ್ಯತೆ ಇದೆ. ರೈಲ್ವೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ … Read more

ಕೆಎಸ್‌ಆರ್‌ಟಿಸಿ ಬಸ್‌ ಪಲ್ಟಿ, ತಪ್ಪಿತು ದೊಡ್ಡ ಅನಾಹುತ, ಘಟನೆಗೆ ಕಾರಣವೇನು?

-ksrtc-upside-at-Ulluru-in-Sagara-taluk-Shimoga-road-BH-Road.

SHIVAMOGGA LIVE | 4 AUGUST 2023 SAGARA : ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್‌ ರಸ್ತೆ ಬದಿ ಪಲ್ಟಿಯಾಗಿದೆ (Flip). ಘಟನೆಯಲ್ಲಿ ಚಾಲಕ, ನಿರ್ವಾಹಕ ಸೇರಿ ಪ್ರಯಾಣಿಕರು ಗಾಯಗೊಂಡಿದ್ದಾರೆ. ಸಾಗರ ತಾಲೂಕು ಉಳ್ಳೂರು ಬಳಿ ಸಂಪಿಗೆಸರ ತಿರುವಿನಲ್ಲಿ ಮಧ್ಯಾಹ್ನ ಘಟನೆ (Flip) ಸಂಭವಿಸಿದೆ. ದ್ವಿಚಕ್ರ ವಾಹನ ಸವಾರನಿಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ಕೆಎಸ್‌ಆರ್‌ಟಿಸ್‌ ಅಪಘಾತಕ್ಕೀಡಾಗಿದೆ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ – ಶಿವಮೊಗ್ಗ – ಭದ್ರಾವತಿ ರಸ್ತೆಯಲ್ಲಿ ಅಪಘಾತ, ತಪ್ಪಿದ ದೊಡ್ಡ ಅನಾಹುತ ಬಸ್ಸು ಶಿವಮೊಗ್ಗದಿಂದ … Read more

ಸಿಗಂದೂರು ಬಳಿ ಶರಾವತಿ ನದಿಯಲ್ಲಿ ಮುಳುಗಿದ 10 ಚಕ್ರದ ಲಾರಿ

Sigandur-Bridge-Construction-in-Shavaravathi-Backwater.

SHIVAMOGGA LIVE | 4 AUGUST 2023 BYKODU : ಸಿಗಂದೂರು ಸೇತುವೆ ನಿರ್ಮಾಣ ಕಾಮಗಾರಿ ಸ್ಥಳದಲ್ಲಿ 10 ಚಕ್ರದ ಲಾರಿ (Truck Drowned) ಶರಾವತಿ ಹಿನ್ನೀರಿನಲ್ಲಿ ಮುಳುಗಿದೆ. ಅದೃಷ್ಟವಶಾತ್‌ ಚಾಲಕ ಪಾರಾಗಿದ್ದಾರೆ. ಸೇತುವೆ ನಿರ್ಮಾಣ ಕಂಪನಿ ದಿಲೀಪ್‌ ಬಿಲ್ಡ್‌ ಕನ್‌ಸ್ಟ್ರಕ್ಷನ್ ಸಂಸ್ಥೆಗೆ ಲಾರಿಯಲ್ಲಿ ಸೇತುವೆ ನಿರ್ಮಾಣ ಸಾಮಗ್ರಿ ತರಲಾಗಿತ್ತು. ಗುರುವಾರ ಸಂಜೆ ಹೊಳೆಬಾಗಿಲು ಬಳಿ ಲಾಂಚ್‌ಗೆ ಹತ್ತಿಸಲು ಲಾರಿಯನ್ನು ಹಿಮ್ಮುಖವಾಗಿ ಚಲಿಸುತ್ತಿದ್ದಾಗ ಘಟನೆ ಸಂಭವಿಸಿದೆ. ಅದೃಷ್ಟವಶಾತ್‌ ಚಾಲಕ ಲಾರಿಯಿಂದ ಹಾರಿ ಪ್ರಾಣಪಾಯದಿಂದ ಪಾರಾಗಿದ್ದಾನೆ. ಇದನ್ನೂ ಓದಿ … Read more

ಕುದರೂರು ಗ್ರಾಮ ಪಂಚಾಯಿತಿಗೆ ನೂತನ ಅಧ್ಯಕ್ಷೆ, ಉಪಾಧ್ಯಕ್ಷೆ

Kudaruru-Grama-Panchayath-gets-new-president-and-vice-president-Sagara-Bykodu.

SHIVAMOGGA LIVE | 3 AUGUST 2023 BYKODU : ಕುದರೂರು ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ (President) ಸರಸ್ವತಿ ಗಣಪತಿ ಮತ್ತು ಉಪಾಧ್ಯಕ್ಷರಾಗಿ ಜ್ಯೋತಿ ಮೇಘರಾಜ್‌ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನೂತನ ಅಧ್ಯಕ್ಷ, ಉಪಾಧ್ಯಕ್ಷರಿಗೆ ಗ್ರಾಮ ಪಂಚಾಯಿತಿ ಸದಸ್ಯರ ವತಿಯಿಂದ ಸನ್ಮಾನಿಸಲಾಯಿತು. 30 ತಿಂಗಳು ಅಧ್ಯಕ್ಷರಾಗಿದ್ದ (President) ನಾಗರಾಜ ಬೊಬ್ಬಿಗೆ, ಉಪಾಧ್ಯಕ್ಷರಾಗಿದ್ದ ಕೋದಂಡಪ್ಪ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈ ಹಿನ್ನೆಲೆ ಇವತ್ತು ಚುನಾವಣೆ ನಿಗದಿಯಾಗಿತ್ತು. ಇದನ್ನೂ ಓದಿ – ವಿದ್ಯುತ್‌ ಕಂಬಕ್ಕೆ ಬಸ್‌ ಡಿಕ್ಕಿ, ಪ್ರಯಾಣಿಕರಿಗೆ ಕರೆಂಟ್‌ ಶಾಕ್‌, … Read more