BREAKING NEWS – ಸಿಗಂದೂರು ಲಾಂಚ್‌ನಲ್ಲಿ ವಾಹನ ಸಾಗಣೆಗೆ ನಿರ್ಬಂಧ, ಕಾರಣವೇನು?

Sigandur-Launch-in-Sharavathi-River

SHIVAMOGGA LIVE | 13 JUNE 2023 TUMARI : ಶರಾವತಿ ಹಿನ್ನೀರು ಭಾಗದಲ್ಲಿ ನೀರಿನ ಮಟ್ಟ ಮತ್ತಷ್ಟು ಇಳಿಕೆಯಾಗಿದೆ. ಮುಂಜಾಗ್ರತ ಕ್ರಮವಾಗಿ ಸಿಗಂದೂರು ಲಾಂಚ್‌ನಲ್ಲಿ (Sigandur Launch) ವಾಹನ ಸಾಗಣೆ ನಿರ್ಬಂಧಿಸಲಾಗಿದೆ. ಜೂ.14ರಿಂದ ಲಾಂಚ್‌ನಲ್ಲಿ ಬಸ್‌, ಕಾರು ಸೇರಿದಂತೆ ವಾಹನ ಸಾಗಣೆ ನಿಲ್ಲಿಸಲಾಗುತ್ತಿದೆ. ಅಂಬರಗೋಡ್ಲು – ಕಳಸವಳ್ಳಿಯ ಎರಡು ಬದಿಯಲ್ಲಿ ಪ್ಲಾಟ್‌ ಫಾರಂ ಮುಗಿದಿದೆ. ವಾಹನಗಳನ್ನು ಹತ್ತಿಸಿದರೆ ದಡದ ಕೆಸರಿನಲ್ಲಿ ಲಾಂಚ್‌ ಸಿಕ್ಕಿ ಬೀಳಲಿದೆ. ಆದ್ದರಿಂದ ಜನರನ್ನು ಮಾತ್ರ ಲಾಂಚ್‌ಗೆ ಹತ್ತಿಸಲು ನಿರ್ಧರಿಸಲಾಗಿದೆ ಎಂದು ಕಡವು … Read more

ಸಿಗಂದೂರು ಲಾಂಚ್‌, ಇನ್ನೊಂದು ವಾರದಲ್ಲಿ ಸ್ಥಗಿತ ಸಾಧ್ಯತೆ, ಕಾರಣವೇನು?

Sigandur-Launch-in-Sharavathi-River

SHIVAMOGGA LIVE | 12 JUNE 2023 TUMARI : ಶರಾವತಿ ಹಿನ್ನೀರು ಭಾಗದಲ್ಲಿ ನೀರಿನ ಮಟ್ಟ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿದೆ. ಇದರಿಂದ ಸಿಗಂದೂರು ಲಾಂಚ್‌ (Sigandur Launch) ಸೇವೆ ಸ್ಥಗಿತಗೊಳ್ಳುವ ಭೀತಿ ಎದುರಾಗಿದೆ. 18 ವರ್ಷದ ಹಿಂದಿನ ಪರಿಸ್ಥಿತಿ ಮರುಕಳಿಸುವ ಆತಂಕ ಸೃಷ್ಟಿಯಾಗಿದೆ. ಈ ಬಾರಿ ನಿಗದಿಯಂತೆ ಮಳೆಯಾಗದೆ, ಬಿಸಿಲಿನ ಝಳ ಹೆಚ್ಚಿದ್ದರಿಂದ ಶರಾವತಿ ಹಿನ್ನೀರು ಭಾಗದಲ್ಲಿ ನೀರಿನ ಮಟ್ಟ ಸಂಪೂರ್ಣ ಇಳಿಕೆಯಾಗಿದೆ. ಹೊಳೆಯ ಆಳದಲ್ಲಿದ್ದ ಮರಗಳು ಮೇಲೆ ಕಾಣಿಸುತ್ತಿವೆ. ಲಾಂಚ್‌ ಸೇವೆ ಸ್ಥಗಿತದ ಭೀತಿ … Read more

ಮತ್ತೊಂದು ಲಾಂಚ್‌ ಸೇವೆ ತಾತ್ಕಾಲಿಕ ಸ್ಥಗಿತ, ಸ್ಥಳೀಯರಿಗೆ ಸಂಕಷ್ಟ, ಪ್ರವಾಸಿಗರಿಗೆ ನಿರಾಸೆ, ಸ್ಥಗಿತಕ್ಕೆ ಕಾರಣವೇನು?

Hasirumakki-Launch-Hasrirumakki-Kolluru-Route

SHIVAMOGGA LIVE | 4 JUNE 2023 SAGARA : ನೀರಿನ ಮಟ್ಟ ಇಳಿಕೆಯಾದ ಹಿನ್ನೆಲೆ ಶರಾವತಿ ಹಿನ್ನೀರು (Sharavati back water) ಭಾಗದ ಮತ್ತೊಂದು ಲಾಂಚ್‌ ಸೇವೆ ಸ್ಥಗಿತಗೊಂಡಿದೆ. ಹಸಿರುಮಕ್ಕಿ ಲಾಂಚ್‌ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಬೇಸಿಗೆ ಕಾರಣಕ್ಕೆ ಶರಾವತಿ ಹಿನ್ನೀರು (Sharavati back water) ಭಾಗದಲ್ಲಿ ನೀರಿನ ಮಟ್ಟ ಕುಸಿತವಾಗಿದೆ. ನೀರಿನ ಆಳದಲ್ಲಿದ್ದ ಮರದ ದಿಮ್ಮಿಗಳು ಮೇಲೆ ಬರಲು ಆರಂಭವಿಸಿವೆ. ಇವುಗಳು ಲಾಂಚ್‌ಗೆ ತಾಗಿ ಹಾನಿ ಉಂಟು ಮಾಡಲಿವೆ. ಈ ಹಿನ್ನೆಲೆ ಲಾಂಚ್‌ ಸೇವೆಯನ್ನು … Read more

40 ಪರ್ಸೆಂಟ್‌ ವಿರುದ್ಧ ಶಿವಮೊಗ್ಗದಲ್ಲಿ ಮಹಿಳೆಯರ ಹೋರಾಟ, ಡಿಸಿ ಕಚೇರಿ ಗೇಟ್‌ಗೆ ಅಡ್ಡಲಾಗಿ ಕುಳಿತು ಆಕ್ರೋಶ

Charaka-Women-Protest-In-front-of-Shimoga-DC-Office

SHIVAMOGGA LIVE | 3 JUNE 2023 SHIMOGA : ಚರಕ ಸಂಸ್ಥೆಗೆ (charaka) ಸರ್ಕಾರ ಬಿಡುಗಡೆ ಮಾಡಿರುವ ಯೋಜನೆಯೊಂದರ ಹಣದಲ್ಲಿ ಅಧಿಕಾರಿಗಳು ಶೇ.40ರಷ್ಟು ಕಮಿಷನ್‌ಗೆ ಬೇಡಿಕೆ ಇಟ್ಟಿರುವ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆ ಕೈ ಮಗ್ಗ ಮತ್ತು ಜವಳಿ ಇಲಾಖೆಯ ನೀತಿ, ನಿಯಮಗಳ ಕುರಿತು ಸಮಗ್ರ ತನಿಖೆ ನಡೆಸುವಂತೆ ಆಗ್ರಹಿಸಿ ಶಿವಮೊಗ್ಗದಲ್ಲಿ ಚರಕ ಪ್ರಸನ್ನ ನೇತೃತ್ವದಲ್ಲಿ ಮಹಿಳೆಯರು ಪ್ರತಿಭಟನೆ ನಡೆಸಿದರು. ಜಿಲ್ಲಾಧಿಕಾರಿ ಕಚೇರಿ ಗೇಟ್‌ ಮುಂದೆ ಮಹಿಳೆಯರು ಪ್ರತಿಭಟನೆ ನಡೆಸಿದರು. 40 ಪರ್ಸೆಂಟ್‌ ವ್ಯವಸ್ಥೆ … Read more

ಬೆಂಗಳೂರು ಆಸ್ಪತ್ರೆಯಲ್ಲಿ ಸಾಗರದ ಮಾಜಿ ಎಂಎಲ್‌ಎ ನಿಧನ

-Sagara-Former-MLA-B-Dharmappa-No-More

SHIVAMOGGA LIVE | 3 JUNE 2023 SAGARA : ವಯೋಸಹಜ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಸಾಗರ ಕ್ಷೇತ್ರದ ಮಾಜಿ ಶಾಸಕ (Former MLA) ಬಿ.ಧರ್ಮಪ್ಪ ಕೊನೆಯುಸಿರೆಳೆದಿದ್ದಾರೆ. 1985ರಲ್ಲಿ ಜನತಾ ಪಕ್ಷದಿಂದ ಅವರು ಸಾಗರ ಕ್ಷೇತ್ರದ ಶಾಸಕರಾಗಿ ಆಯ್ಕೆಯಾಗಿದ್ದರು. ವಯೋ ಸಹಜ ಅನಾರೋಗ್ಯದ ಹಿನ್ನೆಲೆ ಬಿ.ಧರ್ಮಪ್ಪ ಅವರು ಬೆಂಗಳೂರಿನ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಶುಕ್ರವಾರ ಮಧ್ಯಾಹ್ನ ಧರ್ಮಪ್ಪ ಅವರು ನಿಧನರಾಗಿದ್ದಾರೆ. ಪತ್ನಿ ಸುನಂದಮ್ಮ, ಪುತ್ರ ಸಂತೋಷ್‌, ಪುತ್ರಿ ರೂಪಾ ಇದ್ದಾರೆ. ಮೃತರ ಅಂತ್ಯಕ್ರಿಯ ಸ್ವಗ್ರಾಮ … Read more

ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಬೆಳಗ್ಗೆಯಿಂದಲೆ ಗುಡುಗು ಸಹಿತ ಜೋರು ಮಳೆ, ತಗ್ಗಿದ ತಾಪಮಾನ

Rain-at-Shimoga

SHIVAMOGGA LIVE | 30 MAY 2023 SHIMOGA : ಜಿಲ್ಲೆಯ ವಿವಿಧೆಡೆ ಬೆಳಗ್ಗೆಯಿಂದ ಗುಡುಗು ಸಹಿತ ಜೋರು ಮಳೆಯಾಗುತ್ತಿದೆ. ಹೊಸನಗರ, ಸಾಗರ, ತೀರ್ಥಹಳ್ಳಿಯ ವಿವಿಧೆಡೆ ಮಳೆ ಸುರಿಯುತ್ತಿದೆ. ಶಿವಮೊಗ್ಗ, ಭದ್ರಾವತಿಯಲ್ಲಿ ಮೋಡ ಕವಿದ ವಾತಾವರಣವಿದೆ. ಸಾಗರ, ಆನಂದಪುರ, ಹೊಸನಗರ, ರಿಪ್ಪನ್‌ಪೇಟೆ, ತೀರ್ಥಹಳ್ಳಿ ತಾಲೂಕಿನ ವಿವಿಧೆಡೆ ಬೆಳಗ್ಗೆಯಿಂದಲೆ ಗುಡುಗು ಸಹಿತ ಮಳೆಯಾಗುತ್ತಿದೆ. ಸಿಡಿಲು, ಗುಡುಗು ಜೋರಾಗಿರುವುದರಿಂದ ಜನರು ಮನೆಯಿಂದ ಹೊರ ಬರಲು ಹೆದರುವಂತಾಗಿದೆ. ಇದನ್ನೂ ಓದಿ – ಗಾಳಿ, ಮಳೆ ಹಿನ್ನೆಲೆ, ಸಿಟಿ ರೌಂಡ್ಸ್‌ ಆರಂಭಿಸಿದ ಶಿವಮೊಗ್ಗ ಎಂಎಲ್‌ಎ … Read more

ಶರಾವತಿ ಹಿನ್ನೀರಿನ ಮುಪ್ಪಾನೆ ಲಾಂಚ್‌ ಸೇವೆ ತಾತ್ಕಾಲಿಕ ಸ್ಥಗಿತ, ಕಾರಣವೇನು?

Muppane-Launch-in-Sagara-Sharavathi-River.

SHIVAMOGGA LIVE | 27 MAY 2023 TUMARI : ಶರಾವತಿ ಹಿನ್ನೀರಿನಲ್ಲಿ ನೀರಿನ ಮಟ್ಟ ಕಡಿಮೆಯಾಗಿರುವುದರಿಂದ ಮುಪ್ಪಾನೆ ಲಾಂಚ್‌ (Muppane Launch) ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಬಂದರು ಮತ್ತು ಒಳನಾಡು ಜಾಲ ಸಾರಿಗೆ ಇಲಾಖೆ ನಿರ್ಧರಿಸಿದೆ. ಲಾಂಚ್‌ ಮತ್ತು ಪ್ರಯಾಣಿಕರ ಸುರಕ್ಷತೆಯ ದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಶುಕ್ರವಾರ ಆಗಿದ್ದೇನು? ಶರಾವತಿ ಹಿನ್ನೀರು ಭಾಗದ ಹಲ್ಕೆ – ಮುಪ್ಪಾನೆ ಲಾಂಚ್‌ (Muppane Launch) ಸಂಚರಿಸುತ್ತದೆ. ಶುಕ್ರವಾರ ಲಾಂಚ್‌ಗೆ ಮರದ ದಿಮ್ಮಿಗಳು, ಮರಳಿನ ದಿಬ್ಬ ತಗುಲಿದೆ. ನೀರಿನ … Read more

ಅರ್ಧ ದಾರಿಗೆ ಪ್ರಯಾಣಿಕರನ್ನು ಇಳಿಸಿ‌ ಗ್ಯಾರೇಜ್‌ಗೆ ಹೋದ ಕೆಎಸ್‌ಆರ್‌ಟಿಸಿ ಬಸ್‌

Passangers-wait-for-two-hours-in-Sagara-KSRTC-Bus-Stand

SHIVAMOGGA LIVE NEWS | 20 MAY 2023 SAGARA : ತಾಂತ್ರಿಕ ದೋಷದಿಂದ ಕೆಎಸ್‌ಆರ್‌ಟಿಸಿ ಬಸ್‌ (KSRTC Bus) ಕೆಟ್ಟು ನಿಂತು, ಪ್ರಯಾಣಿಕರು ಸುಮಾರು ಮೂರು ಗಂಟೆ ಪರದಾಡುವಂತಾಯಿತು. ಸಾಗರ ಬಸ್‌ ನಿಲ್ದಾಣದಲ್ಲಿ ಘಟನೆ ಸಂಭವಿಸಿದೆ. ಪರ್ಯಾಯ ಬಸ್‌ ವ್ಯವಸ್ಥೆ ಮಾಡದ್ದಕ್ಕೆ ಅಧಿಕಾರಿಗಳ ವಿರುದ್ಧ ಪ್ರಯಾಣಿಕರು ಹಿಡಿಶಾಪ ಹಾಕಿದರು. ಶಿವಮೊಗ್ಗ – ಸಾಗರ – ಕಾರವಾರ ಮಾರ್ಗದ ಕೆಎಸ್‌ಅರ್‌ಟಿಸಿ ಬಸ್ಸಿನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ಸಾಗರ ಬಸ್‌ ನಿಲ್ದಾಣಕ್ಕೆ ಬರುತ್ತಿದ್ದಂತೆ ಪ್ರಯಾಣಿಕರನ್ನು ಕೆಳಗಿಳಿಸಿ ಬಸ್ಸನ್ನು ರಿಪೇರಿಗೆ … Read more

ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಾಕ್ಷರಿ ವಿರುದ್ಧ ಸಾಗರದಲ್ಲಿ ಎಫ್‌ಐಆರ್‌, ಕಾರಣವೇನು?

CS-Shadakshari-Press-Meet-in-Shimoga.

SHIVAMOGGA LIVE NEWS | 17 MAY 2023 SHIMOGA : ಮಾಹಿತಿ ಹಕ್ಕು ಕಾರ್ಯಕರ್ತನಿಗೆ ಜೀವ ಬೆದರಿಕೆ ಒಡ್ಡಿದ ಆರೋಪದ ಹಿನ್ನೆಲೆ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಅವರ ವಿರುದ್ಧ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಲಾಗಿತ್ತು. ಈಗ ನ್ಯಾಯಾಲಯದ ಸೂಚನೆ ಮೇರೆಗೆ ಸಾಗರ ಪೊಲೀಸ್‌ ಠಾಣೆಯಲ್ಲಿ ಸಿ.ಎಸ್.ಷಡಾಕ್ಷರಿ ಅವರ ವಿರುದ್ಧ ಎಫ್‌ಐಆರ್‌ (FIR) ದಾಖಲಾಗಿದೆ. WATCH VIDEO ತಾಳಗುಪ್ಪದ ಓಂಕಾರ.ಎಸ್‌.ಪಿ ಅವರು ಸಿ.ಎಸ್.ಷಡಾಕ್ಷರಿ ಅವರ ವಿರುದ್ಧ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು. ಏನಿದು ಪ್ರಕರಣ? … Read more

ಮರಕ್ಕೆ ಕಾರು ಡಿಕ್ಕಿಯಾಗಿ ಕಾಂಗ್ರೆಸ್‌ ಮುಖಂಡ ಸಾವು, ಇನ್ನಿಬ್ಬರಿಗೆ ಗಾಯ

Car-Mishap-near-anandapura-congress-leader-dies

SHIVAMOGGA LIVE NEWS | 17 MAY 2023 ANANDAPURA : ರಸ್ತೆ ಪಕ್ಕದ ಮರಕ್ಕೆ ಕಾರು (Car) ಡಿಕ್ಕಿಯಾಗಿ ಕಾಂಗ್ರೆಸ್‌ ಮುಖಂಡ ಸಾವನ್ನಪ್ಪಿದ್ದಾರೆ. ಕಾರಿನಲ್ಲಿದ್ದ ಮತ್ತಿಬ್ಬರು ಗಾಯಗೊಂಡಿದ್ದು, ಈ ಪೈಕಿ ಒಬ್ಬನಿಗೆ ಗಂಭೀರ ಗಾಯವಾಗಿದೆ. ಸಾಗರ ತಾಲೂಕು ಆನಂದಪುರ ಸಮೀಪ ಅಂಬ್ಲಿಗೊಳ ಬಳಿ ಘಟನೆ ಸಂಭವಿಸಿದೆ. ಕಾಂಗ್ರೆಸ್‌ ಮುಖಂಡ ತುರುಗೋಡು ನಾಗರಾಜ ಗೌಡ (55) ಮೃತಪಟ್ಟಿದ್ದಾರೆ. WATCH VIDEO ಶಿಕಾರಿಪುರದಿಂದ ಮಾರುತಿ ಸ್ವಿಫ್ಟ್‌ ಕಾರಿನಲ್ಲಿ (Car) ತಮ್ಮೂರಿಗೆ ಹಿಂತಿರುಗುತ್ತಿದ್ದರು. ಈ ವೇಳೆ ನಿಯಂತ್ರಣ ತಪ್ಪಿದ ಕಾರು … Read more