BREAKING NEWS – ಸಿಗಂದೂರು ಲಾಂಚ್ನಲ್ಲಿ ವಾಹನ ಸಾಗಣೆಗೆ ನಿರ್ಬಂಧ, ಕಾರಣವೇನು?
SHIVAMOGGA LIVE | 13 JUNE 2023 TUMARI : ಶರಾವತಿ ಹಿನ್ನೀರು ಭಾಗದಲ್ಲಿ ನೀರಿನ ಮಟ್ಟ ಮತ್ತಷ್ಟು ಇಳಿಕೆಯಾಗಿದೆ. ಮುಂಜಾಗ್ರತ ಕ್ರಮವಾಗಿ ಸಿಗಂದೂರು ಲಾಂಚ್ನಲ್ಲಿ (Sigandur Launch) ವಾಹನ ಸಾಗಣೆ ನಿರ್ಬಂಧಿಸಲಾಗಿದೆ. ಜೂ.14ರಿಂದ ಲಾಂಚ್ನಲ್ಲಿ ಬಸ್, ಕಾರು ಸೇರಿದಂತೆ ವಾಹನ ಸಾಗಣೆ ನಿಲ್ಲಿಸಲಾಗುತ್ತಿದೆ. ಅಂಬರಗೋಡ್ಲು – ಕಳಸವಳ್ಳಿಯ ಎರಡು ಬದಿಯಲ್ಲಿ ಪ್ಲಾಟ್ ಫಾರಂ ಮುಗಿದಿದೆ. ವಾಹನಗಳನ್ನು ಹತ್ತಿಸಿದರೆ ದಡದ ಕೆಸರಿನಲ್ಲಿ ಲಾಂಚ್ ಸಿಕ್ಕಿ ಬೀಳಲಿದೆ. ಆದ್ದರಿಂದ ಜನರನ್ನು ಮಾತ್ರ ಲಾಂಚ್ಗೆ ಹತ್ತಿಸಲು ನಿರ್ಧರಿಸಲಾಗಿದೆ ಎಂದು ಕಡವು … Read more