ಸಾಗರ ನಗರಸಭೆಗೆ ಕಾಗೋಡು ತಿಮ್ಮಪ್ಪ ನೇತೃತ್ವದ ನಿಯೋಗ, ಐದು ವರ್ಷದ ಆಡಳಿತದ ವಿರು‍ದ್ಧ ಆಕ್ರೋಶ

Former-Minister-Kagodu-Thimmappa-visit-Sagara-Nagara-Sabhe

SHIVAMOGGA LIVE NEWS | 16 MAY 2023 SAGARA : ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷ ಅತಿ ಹೆಚ್ಚು ಸ್ಥಾನ ಗೆಲ್ಲಲು ಗ್ಯಾರಂಟಿ ಕಾರ್ಡ್‌ (Guarantee Card) ಪ್ರಮುಖ ಪಾತ್ರ ವಹಿಸಿದೆ. ಹಾಗಾಗಿ ಸರ್ಕಾರ ರಚನೆಯಾಗುತ್ತಿದ್ದಂತಗೆ ಗ್ಯಾರಂಟಿ ಕಾರ್ಡ್‌ನಲ್ಲಿರುವ ಭರವಸೆಗಳನ್ನು ಕೂಡಲೆ ಈಡೇರಿಸುವ ನಂಬಿಕೆ ಇದೆ ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾಗೋಡು ತಿಮ್ಮಪ್ಪ ಅವರು, ಸಾಗರ ಕ್ಷೇತ್ರದಲ್ಲಿ ಕಳೆದ ಐದು ವರ್ಷದಲ್ಲಿ ಭ್ರಷ್ಟಾಚಾರ ವ್ಯಾಪಕವಾಗಿದೆ. ಅಭಿವೃದ್ದಿ ಮರೀಚಿಕೆಗೆಯಾಗಿತ್ತು. ತಾನು ಶಾಸಕನಾಗಿದ್ದ … Read more

ಸಾಗರದಲ್ಲಿ ವಿದ್ಯಾರ್ಥಿಗಳ ದಿಢೀರ್‌ ಪ್ರತಿಭಟನೆ, ಶಾಸಕ ಬೇಳೂರು ಗೋಪಾಲಕೃಷ್ಣ ಫೋನ್‌ ಬಳಿಕ ಹೋರಾಟ ಅಂತ್ಯ

Students-protest-for-KSRTC-Buses-in-Sagara

SHIVAMOGGA LIVE NEWS | 16 MAY 2023 SAGARA : ಕಾಲೇಜು ಬಳಿ ಕೆಎಸ್‌ಆರ್‌ಟಿಸಿ ಬಸ್ಸುಗಳ (Protest For Bus) ನಿಲುಗಡೆಗೆ ಒತ್ತಾಯಿಸಿ ಸಾಗರದ ಸರ್ಕಾರಿ ಪದವಿ ಕಾಲೇಜು ವಿದ್ಯಾರ್ಥಿಗಳು ಬಸ್‌ಗಳನ್ನು ತಡೆದು ದಿಢೀರ್‌ ಪ್ರತಿಭಟನೆ ನಡೆಸಿದರು. ಸರ್ಕಾರಿ ಪದವಿ ಕಾಲೇಜು ಬಳಿ ಕೆಎಸ್‌ಆರ್‌ಟಿಸಿ ಬಸ್ಸುಗಳನ್ನು ನಿಲ್ಲಿಸುತ್ತಿಲ್ಲ ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು. ಬಸ್ಸುಗಳನ್ನು ತಡೆದು ಪ್ರತಿಭಟನೆ ನಡೆಸಿದರು. WATCH VIDEO ಸ್ಥಳಕ್ಕೆ ಆಗಮಿಸಿದ ಡಿಪೋ ಮ್ಯಾನೇಜರ್‌ ರಾಜಪ್ಪ ಅವರು, ಬೆಳಗ್ಗೆ ಸಾಗರ – ಶಿವಮೊಗ್ಗ … Read more

ಕಾಗೋಡು ಕುಟುಂಬದ ಸಂಸ್ಥೆಯ ಹಿಂಬಾಗಿಲಿನ ಬೀಗಿ ಮುರಿದ ಕಳ್ಳರು, ಸಾಕ್ಷಿ ನಾಶಕ್ಕೆ ಸಿಸಿಟಿವಿಯನ್ನೂ ಹೊತ್ತೊಯ್ದರು

Theft-at-United-Company-owned-by-Kagodu-Thimmappa-family

SHIVAMOGGA LIVE NEWS | 16 MAY 2023 SAGARA : ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರ ಕುಟುಂಬಕ್ಕೆ ಸೇರಿದ ಸಂಸ್ಥೆಯೊಂದರ ಕಟ್ಟಡದ ಹಿಂಬಾಗಿಲಿನ ಬೀಗ ಮುರಿದು ಕಳ್ಳತನ ಮಾಡಲಾಗಿದೆ. ಕೃತ್ಯ ಎಸಗಿದವರು ಸುಳಿವು ಸಿಗಬಾರದು ಎಂದು ಸಿಸಿಟಿವಿ (CCTV) ಕ್ಯಾಮರಾ ಮತ್ತು ಡಿವಿಆರ್‌ಗಳನ್ನೂ ಕದ್ದೊಯ್ದಿದ್ದಾರೆ. ಸಾಗರದ ಮಾರುಕಟ್ಟೆ ರಸ್ತೆಯ ಸೊರಬ ಸರ್ಕಲ್‌ನಲ್ಲಿರುವ ಯುನೈಟೆಡ್‌ ಟ್ರೇಡಿಂಗ್‌ ಕಂಪನಿ ಕಟ್ಟಡದ ಹಿಂಬಾಗಿಲಿನ ಬೀಗ ಮುರಿದು ಕಳ್ಳತನ ಮಾಡಲಾಗಿದೆ. 17 ಲಕ್ಷ ರೂ. ಮೌಲ್ಯದ ಸಿಗರೇಟ್‌ ಪೆಟ್ಟಿಗೆಗಳನ್ನು ಕಳವು … Read more

ತೋಟಕ್ಕೆ ಹೋಗುತ್ತಿದ್ದ ವ್ಯಕ್ತಿ ಮೇಲೆ ಕರಡಿ ದಾಳಿ, ಗಂಭೀರ ಗಾಯ

karadi-attack-on-a-person-in-Sagara

SHIVAMOGGA LIVE NEWS | 2 MAY 2023 SAGARA : ಕಟ್ಟಿಗೆ ತರಲು ಹೋಗಿದ್ದ ವ್ಯಕ್ತಿಯೊಬ್ಬರ ಮೇಲೆ ಕರಡಿ ದಾಳಿ (Bear Attack) ನಡೆಸಿದೆ. ಗಂಭೀರವಾಗಿ ಗಾಯಗೊಂಡಿರುವ ಅವರನ್ನು ಶಿವಮೊಗ್ಗದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ತಿಮ್ಮಾನಾಯ್ಕ್‌ (88) ಎಂಬುವವರು ಕರಡಿ ದಾಳಿಗೆ (Bear Attack) ಗಾಯಗೊಂಡಿದ್ದಾರೆ. ತೋಟದಲ್ಲಿ ಕಟ್ಟಿಗೆ ತರಲು ಕಾಡು ದಾರಿಯಲ್ಲಿ ತೆರಳುತ್ತಿದ್ದಾಗ ಕರಡಿ ದಾಳಿ ನಡೆಸಿದೆ. ಸಾಗರ ತಾಲೂಕು ಜೋಗ ಹೆನ್ನಿ ವಡನ್‌ಬೈಲ್‌ ಬಳಿ ಘಟನೆ ಸಂಭವಿಸಿದೆ. ಇದನ್ನೂ ಓದಿ – ಟಿಪ್ಪರ್‌ ಲಾರಿ … Read more

ಟಿಪ್ಪರ್‌ ಲಾರಿ ದಾಖಲೆ ಪರಿಶೀಲಿಸಿ ದಂಗಾದ ಸಾರಿಗೆ ಅಧಿಕಾರಿಗಳು, ಮಾಲೀಕನಿಗೆ ಲಕ್ಷ ಲಕ್ಷ ದಂಡ, ಕಾರಣವೇನು?

RTO-Seized-Truck-in-Sagara

SHIVAMOGGA LIVE NEWS | 2 MAY 2023 SAGARA : ಆರು ವರ್ಷದಿಂದ ತೆರಿಗೆ ಪಾವತಿ (Tax) ಮಾಡದೆ ರಸ್ತೆಯಲ್ಲಿ ಸಂಚರಿಸುತ್ತಿದ್ದ ಟಿಪ್ಪರ್‌ ಲಾರಿಯನ್ನು ಪತ್ತೆ ಮಾಡಿ ಸಾರಿಗೆ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಅಲ್ಲದೆ ಮಾಲೀಕನಿಗೆ ದಂಡ ವಿಧಿಸಿದ್ದಾರೆ. ಸಾಗರದಲ್ಲಿ ಸಾರಿಗೆ ಇಲಾಖೆ ಅಧಿಕಾರಿಗಳು ತಪಾಸಣೆ ನಡೆಸಿದಾಗ ಟಿಪ್ಪರ್‌ ಲಾರಿಗೆ ಆರು ವರ್ಷದಿಂದ ತೆರಿಗೆ (Tax) ಪಾವತಿ ಮಾಡದಿರುವುದು ಗೊತ್ತಾಗಿದೆ. ಟಿಪ್ಪರ್‌ ಲಾರಿಯನ್ನು ವಶಕ್ಕೆ ಪಡೆಯಲಾಗಿದೆ. ಮಾಲೀಕನಿಗೆ 2 ಲಕ್ಷ ರೂ. ದಂಡ ವಿಧಿಸಲಾಗಿದೆ. … Read more

40 ವರ್ಷದಿಂದ ಈಡೇರದ ಬೇಡಿಕೆ, ನೀರಿನ ಟ್ಯಾಂಕ್‌ ಏರಿ ಆತ್ಮಹತ್ಯೆಯ ಬೆದರಿಕೆ, ಮುಂದೇನಾಯ್ತು? ಡಿಮಾಂಡ್‌ ಏನು?

Sagara-Protest-on-top-a-over-head-tank

SHIVAMOGGA LIVE NEWS | 2 MAY 2023 SAGARA : ಸಮುದಾಯ ಭವನ ನಿರ್ಮಾಣಕ್ಕೆ ನಿವೇಶನ ನೀಡದ್ದಕ್ಕೆ ಬೇಸರಗೊಂಡು ವ್ಯಕ್ತಿಯೊಬ್ಬರು ಟ್ಯಾಂಕ್‌ (Water Tank) ಏರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಸವಿತಾ ಸಮಾಜದ ಸಮುದಾಯ ಭವನ ನಿರ್ಮಾಣಕ್ಕೆ 40 ವರ್ಷದಿಂದ ನಿವೇಶನ ನೀಡಿಲ್ಲ ಎಂದು ಆರೋಪಿಸಿ ಈಶ್ವರ್‌ ಎಂಬಾತ ಟ್ಯಾಂಕ್‌ ಏರಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಒಡ್ಡಿದ್ದರು. ವರದಳ್ಳಿ ರಸ್ತೆಯಲ್ಲಿರುವ ನೀರಿನ ಟ್ಯಾಂಕ್‌ (Water Tank) ಏರಿದ್ದ ಈಶ್ವರ್‌, ತಮ್ಮ ಸಮಾಜದ ಸಮುದಾಯ ಭವನ ನಿರ್ಮಾಣಕ್ಕೆ ಕೂಡಲೆ … Read more

ಸಾಗರ ಗೌತಮಪುರ ಬಳಿ ಅಪಘಾತ, ಕಾರು ಚಾಲಕ ಸಾವು

Car-Accident-near-Gouthampura-in-Sagara.

SHIVAMOGGA LIVE NEWS | 27 APRIL 2023 SAGARA : ಕಾಂಪೌಂಡ್‌ಗೆ ಓಮ್ನಿ ಕಾರು (Omni Car) ಡಿಕ್ಕಿಯಾಗಿ ಚಾಲಕ ಮೃತಪಟ್ಟಿದ್ದಾನೆ. ಮೃತನನ್ನು ಪ್ರಜ್ವಲ್‌ ಎಂದು ಗುರುತಿಸಲಾಗಿದೆ. ಸಾಗರ ತಾಲೂಕು ಗೌತಮಪುರ ಬಳಿ ಘಟನೆ ಸಂಭವಿಸಿದೆ. ಗೌತಮಪುರದಿಂದ ಕೋಟೆ ಕೊಪ್ಪಕ್ಕೆ ಹೋಗುತ್ತಿದ್ದಾಗ ಅಪಘಾತವಾಗಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರು (Omni Car) ಕಾಂಪೌಂಡ್‌ಗೆ ಡಿಕ್ಕಿ ಹೊಡೆದಿದೆ. ಕಾರಿನಲ್ಲಿದ್ದವರಿಗೆ ಗಾಯಗಳಾಗಿವೆ. ಚಾಲಕ ಪ್ರಜ್ವಲ್‌ ಗಂಭೀರವಾಗಿ ಗಾಯಗೊಂಡಿದ್ದು, ಮೃತಪಟ್ಟಿದ್ದಾನೆ. ಆನಂದಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ … Read more

ಸಿಗಂದೂರಿಗೆ ತೆರಳುತ್ತಿದ್ದ ಬಸ್‌ ಪಲ್ಟಿ, ಮಹಿಳೆ ಸಾವು, ಗಾಯಾಳುಗಳು ಆಸ್ಪತ್ರೆಗೆ ಶಿಫ್ಟ್‌

240423 Tourist Bus Accident near Sigandur in Sagara

SHIVAMOGGA LIVE NEWS | 24 APRIL 2023 SHIMOGA : ಸಿಗಂದೂರಿಗೆ ತೆರಳುತ್ತಿದ್ದ ಪ್ರವಾಸಿಗರಿದ್ದ ಮಿನಿ ಬಸ್‌ (Mini Bus) ಪಲ್ಟಿಯಾಗಿದೆ. ಘಟನೆಯಲ್ಲಿ ಓರ್ವ ಮಹಿಳೆ ಸಾವನ್ನಪ್ಪಿದ್ದು, 20 ಮಂದಿ ಗಾಯಗೊಂಡಿದ್ದಾರೆ. ಬ್ಯಾಕೋಡು ಸಮೀಪದ ಹೊಸಕೊಪ್ಪ ಬಳಿ ತಿರುವಿನಲ್ಲಿ ಘಟನೆ ಸಂಭವಿಸಿದೆ. ಕೊಲ್ಲೂರಿನಿಂದ ಸಿಗಂದೂರು ಶ್ರೀ ಚೌಡೇಶ್ವರಿ ದೇವಸ್ಥಾನಕ್ಕೆ ತೆರಳುತ್ತಿದ್ದಾಗ ಅಪಘಾತವಾಗಿದೆ. ರಸ್ತೆ ಪಕ್ಕದ ಇಳಿ ಜಾರಿನಲ್ಲಿದ್ದ ತೋಟಕ್ಕೆ ಬಸ್‌ ಪಲ್ಟಿ ಹೊಡೆದಿದೆ. ಹೇಗಾಯ್ತು ಘಟನೆ? ಬೆಂಗಳೂರಿನ ದೇವನಹಳ್ಳಿಯ ನಿವಾಸಿಗಳು ವಿವಿಧೆಡೆ ಪ್ರವಾಸಕ್ಕೆ ಆಗಮಿಸಿದ್ದರು. ಕೊಲ್ಲೂರಿನಲ್ಲಿ … Read more

ಲಾರಿ ಪಲ್ಟಿ, ಸಿಲಿಂಡರ್‌ಗಳು ಚೆಲ್ಲಾಪಿಲ್ಲಿ, ತಪ್ಪಿದ ದುರಂತ

Cylinder-Truck-falls-at-Gauthamapura-near-anandapura

SHIVAMOGGA LIVE NEWS | 24 APRIL 2023 ANANDAPURA : ಚಾಲಕನ ನಿಯಂತ್ರಣ ತಪ್ಪಿ ಸಿಲಿಂಡರ್ ಲಾರಿಯೊಂದು (Truck) ಪಲ್ಟಿ ಹೊಡೆದಿದೆ. ಅದೃಷ್ಟವಶಾತ್ ಯಾರಿಗೂ ಯಾವುದೆ ಸಮಸ್ಯೆಯಾಗಿಲ್ಲ. ಚಾಲಕನಿಗೆ ಸಣ್ಣಪುಟ್ಟ ಗಾಯವಾಗಿದೆ. ಗೌತಮಪುರ ಸಮೀಪದ ಬೀರಿನ ಕಣವಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಲಾರಿ (Truck) ಪಲ್ಟಿ ಹೊಡೆದಿದೆ. ಈ ಲಾರ ಮಂಗಳೂರಿನಿಂದ ರಾಣೆಬೆನ್ನೂರಿಗೆ ತೆರಳುತ್ತಿತ್ತು. ಅಪಘಾತದಲ್ಲಿ ಸಿಲಿಂಡರ್‍ಗಳು ಚೆಲ್ಲಾಪಿಲ್ಲಿಯಾಗಿ ರಸ್ತೆಗೆ  ಬಿದ್ದಿದ್ದವು. ಚಾಲಕ ಶಿವಲಿಂಗಯ್ಯ ಹಿರೇಮಠ ಅವರಿಗೆ ಸಣ್ಣಪುಟ್ಟ ಗಾಯವಾಗಿದೆ. ಇದನ್ನೂ ಓದಿ – ಹೊಳೆಹೊನ್ನೂರು … Read more

ಸಾವಿರ ಸಾವಿರ ಅಭಿಮಾನಿಗಳೊಂದಿಗೆ ಮೆರವಣಿಗೆ, ಸಾಗರದಲ್ಲಿ ಹಾಲಪ್ಪ ಉಮೇದುವಾರಿಕೆ

BJP-Haratalu-Halappa-Nomination-in-Sagara.

SHIVAMOGGA LIVE NEWS | 12 APRIL 2023 SAGARA : ಬಿಜೆಪಿ ಅಭ್ಯರ್ಥಿ ಹರತಾಳು ಹಾಲಪ್ಪ  ಅವರು ಇವತ್ತು ನಾಮಪತ್ರ ಸಲ್ಲಿಸಿದರು. ದೊಡ್ಡ ಸಂಖ್ಯೆಯ ಅಭಿಮಾನಿಗಳು, ಬೆಂಬಲಿಗರ ಜೊತೆಗೆ ಮೆರವಣಿಗೆ ನಡೆಸಿದ ಹಾಲಪ್ಪ ಅವರು, ಚುನಾವಣಾಧಿಕಾರಿ ಕಚೇರಿಯಲ್ಲಿ ನಾಮಪತ್ರ (Nomination) ಸಲ್ಲಿಸಿದರು. ಪತ್ನಿ ಯಶೋಧ, ಈಚೆಗಷ್ಟೆ ಬಿಜೆಪಿ ಸೇರ್ಪಡೆಯಾದ ಡಾ. ರಾಜನಂದಿನಿ ಕಾಗೋಡು, ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್‌, ರಾಜೇಶ್‌ ಕೀಳಂಬಿ ಅವರೊಂದಿಗೆ ಉಪ ವಿಭಾಗಾಧಿಕಾರಿ ಕಚೇರಿಯಲ್ಲಿ ಚುನಾವಣಾಧಿಕಾರಿಗೆ ನಾಮಪತ್ರ (Nomination) ಸಲ್ಲಿಸಿದರು. ಹುಟ್ಟೂರು, ಸಾಗರದಲ್ಲಿ ಪೂಜೆ … Read more