ಶ್ರೀ ಮಾರಿಕಾಂಬ ದೇವಿ ಜಾತ್ರೆಗೆ ವೈಭವದ ಚಾಲನೆ, ಇವತ್ತಿನಿಂದ 9 ದಿನ ಸಡಗರ, ಎಲ್ಲೆಲ್ಲಿ ಏನೇನು ನಡೆಯಲಿದೆ?

Marikamba-Jathre-in-Sagara-City

SHIVAMOGGA LIVE NEWS | 7 FEBRUARY 2023 SAGARA : ಇತಿಹಾಸ ಪ್ರಸಿದ್ಧ ಸಾಗರದ ಶ್ರೀ ಮಾರಿಕಾಂಬ ದೇವಿ ಜಾತ್ರೆ (Marikamba Jathre) ಇಂದಿನಿಂದ ಆರಂಭವಾಗಲಿದೆ. ಮೂರು ವರ್ಷಕ್ಕೊಮ್ಮೆ ಜಾತ್ರೆ ನಡೆಯಲಿದೆ. 9 ದಿನದ ಜಾತ್ರೆ ಅವಧಿಯಲ್ಲಿ ತಾಯಿಯು ಒಂದು ದಿನ ತವರು ಮನೆಯಲ್ಲಿ, 8 ದಿನ ಗಂಡನ ಮನೆಯಲ್ಲಿ ದರ್ಶನ ನೀಡುತ್ತಾಳೆ. ದೇವಿಯನ್ನು ಕಣ್ತುಂಬಿಕೊಳ್ಳಲು, ಆಕೆಯ ಆಶೀರ್ವಾದ ಪಡೆಯಲು ನಿತ್ಯ ಸಾವಿರ ಸಾವಿರ ಭಕ್ತರು ಆಗಮಿಸುತ್ತಾರೆ. ಇಂದಿನ ಪೂಜೆ, ದರ್ಶನ ಇವತ್ತು ಸಾಗರದ ಮಹಾಗಣಪತಿ … Read more

ಸಾಗರ ಮಾರಿಕಾಂಬ ಜಾತ್ರೆ, ಪಟ್ಟಣದ ಕೆಲವು ರಸ್ತೆಗಳಲ್ಲಿ ವಾಹನ ಸಂಚಾರ, ಪಾರ್ಕಿಂಗ್ ನಿಷೇಧ, ಎಲ್ಲೆಲ್ಲಿ ನಿಷೇಧವಿದೆ?

sagara graphics

SHIVAMOGGA LIVE NEWS | 3 FEBRUARY 2023 SHIMOGA : ಫೆ.7 ರಿಂದ ಸಾಗರದ ಪ್ರಸಿದ್ಧ ಮಾರಿಕಾಂಬ ದೇವಿ ಜಾತ್ರೆ ಮಹೋತ್ಸವ (Marikamba Jathre) ನಡೆಯಲಿದೆ. ಈ ಹಿನ್ನೆಲೆ ಪಟ್ಟಣದ ಹಲವು ಮಾರ್ಗಗಳಲ್ಲಿ ವಾಹನ ಸಂಚಾರ, ನಿಲುಗಡೆಯನ್ನು ತಾತ್ಕಾಲಿಕವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಆದೇಶ ಹೊರಡಿಸಿದ್ದಾರೆ. ಫೆ.7ರಿಂದ 15ರವರೆಗೆ ಸಾಗರ ಮಾರಿಕಾಂಬ ದೇವಿ ಜಾತ್ರೆ ಮಹೋತ್ಸವ (Marikamba Jathre) ನಡೆಯಲಿದೆ. ಪ್ರತಿದಿನ 50 ಸಾವಿರಕ್ಕೂ ಹೆಚ್ಚು ಭಕ್ತರು ಜಾತ್ರೆಗೆ ಆಗಮಿಸಲಿದ್ದಾರೆ. ಈ ವೇಳೆ ಭಕ್ತರು … Read more

ಶಾಲೆ ಮಕ್ಕಳೊಂದಿಗೆ ಸಾಲಿನಲ್ಲಿ ಕುಳಿತು ಬಿಸಿಯೂಟ ಮಾಡಿದ ಐಪಿಎಸ್ ಅಧಿಕಾರಿ

IPS-Rohan-Jagdish-Mid-Day-meals-with-Children

SHIVAMOGGA LIVE NEWS | 26 JANUARY 2023 SAGARA | ಐಪಿಎಸ್ ಅಧಿಕಾರಿ (IPS Officer) ರೋಹನ್ ಜಗದೀಶ್ ಅವರು ಸರ್ಕಾರಿ ಶಾಲೆ ಮಕ್ಕಳೊಂದಿಗೆ ಸಾಲಿನಲ್ಲಿ ಕುಳಿತು ಬಿಸಿಯೂಟ ಮಾಡಿದರು. ಕಲಿಕಾ ಹಬ್ಬದಲ್ಲಿ ಪಾಲ್ಗೊಂಡು ಮಕ್ಕಳಿಗೆ ಖುಷಿಪಡಿಸಿದರು. ಸಾಗರ ತಾಲೂಕು ಎಡಜಿಗಳೆ ಮನೆ ಸರ್ಕಾರಿ ಪ್ರಾಥಮಿಕ ಶಾಲೆ ಕಲಿಕಾ ಹಬ್ಬದಲ್ಲಿ ಉಪ ಅಧೀಕ್ಷಕ ರೋಹನ್ ಜಗದೀಶ್ ಭಾಗವಹಿಸಿದ್ದರು. ಕಾರ್ಯ ನಿಮಿತ್ತ ಅದೆ ಮಾರ್ಗದಲ್ಲಿ ತೆರಳುತ್ತಿದ್ದಾಗ ಕಲಿತಾ ಹಬ್ಬ ನಡೆಯುತ್ತಿರುವುದನ್ನು ಗಮನಿಸಿ ಶಾಲೆಗೆ ಭೇಟಿ ನೀಡಿದರು. ಬಳಿಕ … Read more

ಸಾಗರ, ಆನಂದಪುರ, ಶಿಕಾರಿಪುರ, ಶಿರಾಳಕೊಪ್ಪದಲ್ಲಿ ಆರ್.ಎ.ಎಫ್, ಪೊಲೀಸ್ ಪಥ ಸಂಚಲನ

Police-RAF-route-March-in-Sagara

SHIVAMOGGA LIVE NEWS | 20 JANUARY 2023 SAGARA / SHIKARIPURA | ವಿಧಾನ ಸಭೆ ಚುನಾವಣೆ ಹಿನ್ನೆಲೆ ರ‍್ಯಾಪಿಡ್ ಆ್ಯಕ್ಷನ್ ಫೋರ್ಸ್ (RAPID ACTION FORCE) ವತಿಯಿಂದ ಸಾಗರ, ಆನಂದಪುರ ಮತ್ತು ಶಿಕಾರಿಪುರ ಪಟ್ಟಣಗಳಲ್ಲಿ ಪಥ ಸಂಚಲನ (ROUTE MARCH) ನಡೆಸಲಾಯಿತು. ಆರ್.ಎ.ಎಫ್ ಸಿಬ್ಬಂದಿ ಮತ್ತು ಪೊಲೀಸರು ವಿವಿಧೆಡೆ ಪಥ ಸಂಚಲನ ನಡೆಸಿದರು. ಸಾಗರ ರಿಪೋರ್ಟ್ ಹಿರಿಯ ಸಹಾಯಕ ಪೊಲೀಸ್ ಅಧೀಕ್ಷಕ ರೋಹನ್ ಜಗದೀಶ್, ಆರ್.ಎ.ಎಫ್ ಡೆಪ್ಯೂಟಿ ಕಮಾಂಡೆಂಟ್ ನಯನಾ ನಂದಿ ಅವರ ನೇತೃತ್ವದಲ್ಲಿ ಸಾಗರ ಪಟ್ಟಣ … Read more

ರಸ್ತೆಯಲ್ಲಿ ಬೈಕ್ ತಪಾಸಣೆ, ವೈದ್ಯಕೀಯ ಪರೀಕ್ಷೆ ಬಳಿಕ ಸವಾರ ಅರೆಸ್ಟ್, ಕವರ್ ನಲ್ಲಿದ್ದ ವಸ್ತು ಸಹಿತ ಬೈಕ್ ಸೀಜ್

one-arrest-after-ganja-found-while-bike-cheking

SHIVAMOGGA LIVE NEWS | 20 JANUARY 2023 SAGARA : ಅಬಕಾರಿ ಇಲಾಖೆ (Excise Department) ಅಧಿಕಾರಿಗಳು ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವ್ಯಕ್ತಿಯನ್ನು ತಡೆದು ತಪಾಸಣೆ (checking) ನಡಸಿದಾಗ ಗಾಂಜಾ ಸಾಗಣೆ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಅಲ್ಲದೆ ಸವಾರ ಗಾಂಜಾ ಸೇವನೆ ಮಾಡಿರುವುದು ಗೊತ್ತಾಗಿದ್ದು, ವೈದ್ಯಕೀಯ ತಪಾಸಣೆ ಬಳಿಕ ಬಂಧಿಸಿದ್ದಾರೆ. ಸೊರಬ ತಾಲೂಕು ಗಣಪತಿ ಬಂಧಿತ. ಸಾಗರ ತಾಲೂಕು ಸೂರಗುಪ್ಪ  ಬಸ್ ನಿಲ್ದಾಣದ ಬಳಿ ಗಣಪತಿ ಚಲಾಯಿಸುತ್ತಿದ್ದ ದ್ವಿಚಕ್ರ ವಾಹನನ್ನು ಅಬಕಾರಿ ಇಲಾಖೆ ಅಧಿಕಾರಿಗಳು ತಪಾಸಣೆ … Read more

ಮಾಜಿ ಶಾಸಕ ಎಲ್.ಟಿ.ತಿಮ್ಮಪ್ಪ ಹೆಗಡೆ ನಿಧನ, ಅವರ ಬಗ್ಗೆ ಗೊತ್ತಿರಬೇಕಾದ 5 ವಿಚಾರಗಳಿವು

LT-thimmappa-Hegde-no-more

SHIVAMOGGA LIVE NEWS | 17 JANUARY 2023 SAGARA | ಮಾಜಿ ಶಾಸಕ (Former MLA), ಸಹಕಾರಿ ಧುರೀಣ ಎಲ್.ಟಿ.ತಿಮ್ಮಪ್ಪ ಹೆಗಡೆ (94) ಅವರು ನಿಧನರಾಗಿದ್ದಾರೆ. ವಯೋ ಸಹಜ ಕಾರಣಗಳಿಗೆ ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ. ಎಲ್.ಟಿ.ತಿಮ್ಮಪ್ಪ ಹೆಗಡೆ ಅವರ ನಿಧನದ ವಿಚಾರ ತಿಳಿಯುತ್ತಿದ್ದಂತೆ ಅವರ ಪರಿಚಿತರು, ಬೆಂಬಲಿಗರು, ಸಾಗರದ ನಾಗರಿಕರು ಕಂಬನಿ ಮಿಡಿದಿದ್ದಾರೆ. ಪತ್ನಿ ಸಾವಿತ್ರಮ್ಮ, ಪುತ್ರರಾದ ತಿಮ್ಮಪ್ಪ, ಅಶೋಕ, ಸಹೋದರ ಗಣಪತಿ ಹೆಗಡೆ ಸೇರಿದಂತೆ ದೊಡ್ಡ ಸಂಖ್ಯೆಯ ಬಂಧು ಬಾಂಧವರನ್ನು ಅಗಲಿದ್ದಾರೆ. ಗೊತ್ತಿರಬೇಕಾದ 5 … Read more

ಪರಿಶೀಲನೆ ವೇಳೆ ಸಿಕ್ಕ ‘ನಿರಾಪೇಕ್ಷಣಾ ಪತ್ರ’ ಕಂಡು ಪಿಡಿಒ ದಂಗು, ಮಹಿಳೆ ವಿರುದ್ಧ ಪೊಲೀಸ್ ಠಾಣೆಗೆ ದೂರು

Sagara-Rural-Police-Station

SHIVAMOGGA LIVE NEWS | 14 JANUARY 2023 SAGARA : ಗ್ರಾಮ ಪಂಚಾಯಿತಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯ (ಪಿಡಿಒ) ನಕಲಿ ಸಹಿ (signature), ಸೀಲು ಬಳಸಿ, ನಕಲಿ ನಿರಾಪೇಕ್ಷಣಾ ಪತ್ರ ಸಿದ್ಧಪಡಿಸಿ, ಮಂಗಳೂರು ವಿದ್ಯುತ್ ಕಂಪನಿಗೆ (ಮೆಸ್ಕಾಂ) ನೀಡಿರುವ ವಿಚಾರ ಬೆಳಕಿಗೆ ಬಂದಿದೆ. ಈ ಸಂಬಂಧ ಮಹಿಳೆಯೊಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ. ಸಾಗರ ತಾಲೂಕು ಹೆಗ್ಗೋಡು ಗ್ರಾಮ ಪಂಚಾಯಿತಿಯ ಪಿಡಿಒ ಸೌಮ್ಯಾ ಅವರ ಸಹಿ (signature) ನಕಲು ಮಾಡಲಾಗಿದೆ. ಅವರ ಹೆಸರಿನಲ್ಲಿ ನಿರಾಪೇಕ್ಷಣಾ ಪತ್ರ ಸಿದ್ಧಪಡಿಸಿರುವ … Read more

ಸಾಗರದ ಲಾಯರ್ ಹೆಸರಲ್ಲಿ ವಿಶ್ವವಿದ್ಯಾಲಯಕ್ಕೆ ಆರ್.ಟಿ.ಐ ಅರ್ಜಿ, ಹಿಂಬರಹದಿಂದ ಹೊರಬಿತ್ತು ಅಸಲಿ ವಿಚಾರ

Sagara-Rural-Police-Station

SHIVAMOGGA LIVE NEWS | 13 JANUARY 2023 SAGARA : ವಕೀಲರೊಬ್ಬರ ಹೆಸರ ದುರ್ಬಳಕೆ ಮಾಡಿಕೊಂಡು, ಅವರ ಸಹಿಯನ್ನು ನಕಲು ಮಾಡಿ ಮಾಹಿತಿ ಹಕ್ಕು (Right To Information) ಮೂಲಕ ಮಾಹಿತಿ ಕೇಳಿರುವ ವಿಚಾರ ಬೆಳಕಿಗೆ ಬಂದಿದೆ. ಈ ಸಂಬಂಧ ಸಾಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಾಗರದ ವಕೀಲ ಪ್ರವೀಣ್ ಅವರ ಹೆಸರು, ಸಹಿಯನ್ನು ದುರ್ಬಳಕೆ ಮಾಡಿಕೊಂಡು ಇರುವಕ್ಕಿಯಲ್ಲಿರುವ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಮಾಹಿತಿ ಹಕ್ಕು ಅರ್ಜಿ … Read more

ಬಜರಂಗದಳ ಸಹ ಸಂಚಾಲಕನ ವಿರುದ್ಧ ಸಮೀರ್ ಕುಟುಂಬ ಗಂಭೀರ ಆರೋಪ

Sagara-Anjuman-and-Masjid-Trust-Press-meet-in-Sagara

SHIVAMOGGA LIVE NEWS |10 JANUARY 2023 ಸಾಗರ : ಬಜರಂಗದಳ ಸಹ ಸಂಚಾಲಕ ಸುನಿಲ್ ಮೇಲಿನ ದಾಳಿ ಯತ್ನ ಪ್ರಕರಣದ ಆರೋಪಿ ಸಮೀರ್ ನ ಕುಟುಂಬದವರು (family) ಪತ್ರಿಕಾಗೋಷ್ಠಿ ನಡೆಸಿ, ಗಂಭೀರ ಆರೋಪ ಮಾಡಿದ್ದಾರೆ. ಸಮೀರ್ ಸಹೋದರಿಗೆ ಸುನಿಲ್ ಚುಡಿಯಿಸುತ್ತಿದ್ದ. ಇದೆ ಕಾರಣಕ್ಕೆ ಘಟನೆ ಸಂಭವಿಸಿದೆ ಎಂದು ಆರೋಪಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಾಮೀಯಾ ಮಸೀದಿ ಅಧ್ಯಕ್ಷ ಫಾರೂಕ್ ಶೇಕ್ ಅವರು, ಸೋಮವಾರ ಬೆಳಗ್ಗೆ ನಡೆದ ಘಟನೆಯ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ಇಬ್ಬರ ನಡುವೆ ಜಗಳಕ್ಕೆ … Read more

ಬಜರಂಗದಳ ಕಾರ್ಯಕರ್ತನ ಮೇಲೆ ದಾಳಿ ಯತ್ನ, ಸಾಗರ ಪಟ್ಟಣ ಬಂದ್, ಹೇಗಿತ್ತು? ಏನೇನೆಲ್ಲ ಆಯ್ತು?

Sagara-Bandh-Bajarangadal-Protest-March-in-the-city.

SHIVAMOGGA LIVE NEWS |10 JANUARY 2023 ಸಾಗರ : ಬಜರಂಗದಳ, ವಿಶ್ವ ಹಿಂದೂ ಪರಿಷತ್ ಕರೆ ನೀಡಿದ್ದ ಸಾಗರ ಬಂದ್ (bandh) ಬಹುತೇಕ ಯಶಸ್ವಿಯಾಗಿದೆ. ನಗರದ ಅಂಗಡಿ ಮುಂಗಟ್ಟು ಬಂದ್ ಆಗಿದ್ದವು. ಬಸ್ ನಿಲ್ದಾಣಗಳಲ್ಲಿ ಜನರಿಲ್ಲದೆ ಬಿಕೋ ಅನ್ನುತ್ತಿತ್ತು. ವಾಹನ ಸಂಚಾರವು ವಿರಳವಾಗಿತ್ತು. ಬಜರಂಗದಳ ಸಹ ಸಂಚಾಲಕ ಸುನಿಲ್ ಮೇಲೆ ಸಮೀರ್ ಎಂಬಾತ ಮಾರಕಾಸ್ತ್ರದಿಂದ ಹಲ್ಲೆಗೆ ಯತ್ನಿಸಿದ್ದ. ಈ ಘಟನೆ ಬೆನ್ನಿಗೆ ಆರೋಪಿಗಳನ್ನು ಬಂಧಿಸಬೇಕು, ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿ ಬಜರಂಗದಳ, ವಿಶ್ವ ಹಿಂದೂ … Read more