ಸಿಗಂದೂರಿನಲ್ಲಿ 2 ದಿನ ಜಾತ್ರೆ, ಏನೆಲ್ಲ ಪೂಜೆಗಳು, ಯಾವೆಲ್ಲ ಕಾರ್ಯಕ್ರಮಗಳಿರಲಿವೆ?

Sigandur-Temple-Sagara

SHIVAMOGGA LIVE NEWS |10 JANUARY 2023 ಸಾಗರ : ಪ್ರಸಿದ್ಧ ಕ್ಷೇತ್ರ ಸಿಗಂದೂರು (sigandur) ಶ್ರೀ ಚೌಡೇಶ್ವರಿ ದೇವಸ್ಥಾನದಲ್ಲಿ ಸಂಕ್ರಾಂತಿ  (sankranti) ಅಂಗವಾಗಿ ಜ.14 ಮತ್ತು 15ರಂದು ಜಾತ್ರಾ (jatre) ಮಹೋತ್ಸವ ನಡೆಯಲಿದೆ. ಜ.14ರಂದು ಬೆಳಗ್ಗೆ ಸೀಗೆಕಣಿವೆಯಲ್ಲಿ ನಟ ರಾಘವೇಂದ್ರ ರಾಜಕುಮಾರ್ ಅವರು ಜಾತ್ರೆಗೆ ಚಾಲನೆ ನೀಡಲಿದ್ದಾರೆ ಎಂದು ಧರ್ಮದರ್ಶಿ ಡಾ. ಎಸ್.ರಾಮಪ್ಪ (dr. ramappa) ತಿಳಿಸಿದ್ದಾರೆ. ಮೂಲ ಸ್ಥಳದಲ್ಲಿ ಪ್ರಥಮ ಪೂಜೆ ಜ.14ರಂದು ಬೆಳಗಿನ ಜಾವ 2 ಗಂಟೆಗೆ ಆಲಯ ಶುದ್ಧಿ ನಡೆಯಲಿದೆ. ಬೆಳಗ್ಗೆ … Read more

ಬಜರಂಗದಳ ಕಾರ್ಯಕರ್ತನ ಮೇಲೆ ಮಚ್ಚು ಬೀಸಿದ್ದ ಕೇಸ್ ಗೆ ಬಿಗ್ ಟ್ವಿಸ್ಟ್

Shimoga-SP-Mithun-Kumar-About-Sagara-Incident

SHIVAMOGGA LIVE NEWS |10 JANUARY 2023 ಶಿವಮೊಗ್ಗ : ಬಜರಂಗದಳ ಸಹ ಸಂಚಾಲಕ ಸುನಿಲ್ ಮೇಲೆ ದಾಳಿಗೆ ಯತ್ನಿಸಿದ ಪ್ರಕರಣ (attack case) ಸಂಬಂಧ ಪ್ರಮುಖ ಆರೋಪಿ ಸೇರಿ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಯುವತಿಯೊಬ್ಬಳನ್ನು ಚುಡಾಯಿಸಿದ್ದೆ ಘಟನೆಗೆ ಕಾರಣ ಎಂದು ತಿಳಿದು ಬಂದಿದೆ. ಪ್ರಕರಣದ ಪ್ರಮುಖ ಆರೋಪಿ ಸಮೀರ್ ಮತ್ತು ಆತನ ಇಬ್ಬರು ಸ್ನೇಹಿತರನ್ನು ವಶಕ್ಕೆ ಪಡೆಯಲಾಗಿದೆ. ಅವರ ವಿಚಾರಣೆ ನಡೆಯುತ್ತಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಮಾಧ್ಯಮಗಳಿಗೆ ತಿಳಿಸಿದ್ದಾರೆ. (attack case) … Read more

ಸಾಗರ ಪಟ್ಟಣ ಬಂದ್, ಅಂಗಡಿ ಮುಂಗಟ್ಟು ಕ್ಲೋಸ್, ರಸ್ತೆಗಿಳಿದ ಹಿಂದೂ ಕಾರ್ಯಕರ್ತರು

Sagara-Bandh-Bajarangadal-Protest-March-in-the-city.

SHIVAMOGGA LIVE NEWS |10 JANUARY 2023 ಸಾಗರ : ಬಜರಂಗದಳ ಸಹ ಸಂಚಾಲಕ ಸುನಿಲ್ ಮೇಲೆ ಮಾರಕಾಸ್ತ್ರಗಳಿಂದ ದಾಳಿಗೆ ಯತ್ನಿಸಿದ್ದನ್ನು ಖಂಡಿಸಿ ಸಾಗರ ಪಟ್ಟಣ ಬಂದ್ (bandh) ಮಾಡಲಾಗಿದೆ. ನಗರದಾದ್ಯಂತ ಅಂಗಡಿ ಮುಂಗಟ್ಟು ಬಂದ್ ಮಾಡಲಾಗಿದೆ. ವಾಹನ ಸಂಚಾರ ಕೂಡ ಕಡಿಮೆಯಾಗಿದೆ. ಪಟ್ಟಣದ ವಿವಿಧೆಡೆ ಬೆಳಗ್ಗೆಯಿಂದ ಅಂಗಡಿಗಳ ಬಾಗಿಲು ತೆಗೆಯಲಾಗಿತ್ತು. 9 ಗಂಟೆ ಹೊತ್ತಿಗೆ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಕಾರ್ಯಕರ್ತರು ರಸ್ತೆಗಿಳಿದು, ಅಂಗಡಿಗಳನ್ನು ಬಂದ್ (bandh) ಮಾಡಿಸಿದರು. ಇದನ್ನೂ ಓದಿ –ಬಜರಂಗದಳ ಸಂಚಾಲಕನ … Read more

ಬಜರಂಗದಳ ಸಂಚಾಲಕನ ಮೇಲೆ ಮಾರಕಾಸ್ತ್ರಗಳಿಂದ ದಾಳಿ ಯತ್ನ, ನಾಳೆ ಸಾಗರ ಬಂದ್, ಈವರೆಗೂ ಏನಾಯ್ತು? ಇಲ್ಲಿದೆ ಡಿಟೇಲ್ಸ್

Attack-Attempt-On-Bajarangadal-worker-sunil

SHIVAMOGGA LIVE NEWS | 9 JANUARY 2023 ಸಾಗರ : ಬಜರಂಗದಳ ಸಂಘಟನೆಯ ಸಹ ಸಂಚಾಲಕ ಸುನಿಲ್ ಎಂಬುವವರ ಮೇಲೆ ದುಷ್ಕರ್ಮಿಯೊಬ್ಬ ತಲ್ವಾರ್ ನಿಂದ ಹಲ್ಲೆಗೆ (Attack) ಯತ್ನಿಸಿದ್ದಾನೆ. ಕೂದಲೆಳೆ ಅಂತರದಿಂದ ಸುನಿಲ್ ಬಚಾವಾಗಿದ್ದಾರೆ. ಘಟನೆ ಹಿನ್ನೆಲೆ ಸಾಗರ ಪಟ್ಟಣದಲ್ಲಿ ಅರ್ಧ ದಿನ ಬಂದ್ ಗೆ ಕರೆ ನೀಡಲಾಗಿದೆ. ಸ್ವಲ್ಪದರಲ್ಲೆ ಪಾರಾದ ಸುನಿಲ್ ಬಜರಂಗದಳ ನಗರ ಸಹ ಸಂಚಾಲಕ ಸುನಿಲ್ ಇವತ್ತು ಬೆಳಗ್ಗೆ ತಮ್ಮ ದ್ವಿಚಕ್ರ ವಾಹನದಲ್ಲಿ ಕೆಲಸಕ್ಕೆ ತೆರಳುತ್ತಿದ್ದರು. ನಗರದ ಬಿ.ಹೆಚ್.ರಸ್ತೆ ಆಭರಣ ಶೋ … Read more

ಲಾರಿಗೆ ಹಿಂಬದಿಯಿಂದ ಡಿಕ್ಕಿ, ಗೌತಮಪುರಕ್ಕೆ ಹೋಗುತ್ತಿದ್ದ ಸವಾರರು ಸ್ಥಳದಲ್ಲೇ ಸಾವು

bike-collides-with-lorry-at-Anandapura-in-Sagara

SHIVAMOGGA LIVE NEWS |5 JANUARY 2023 ANANDAPURA : ಲಾರಿಗೆ ಬೈಕ್ ಹಿಂಬದಿಯಿಂದ ಡಿಕ್ಕಿಯಾಗಿ ಇಬ್ಬರು ಯುವಕರು (youths) ಸ್ಥಳದಲ್ಲೆ ಸವಾನ್ನಪ್ಪಿದ್ದಾರೆ. ಆನಂದಪುರ ಸಮೀಪದ ಗೌತಮಪುರದ ತಮಿಳು ಕ್ಯಾಂಪ್ ನ ಪ್ರದೀಪ್ (28) ಮತ್ತು ಆತನ ಸಂಬಂಧ ತರಲಘಟ್ಟದ ದಯಾನಂದ (32) ಮೃತರು. ಆನಂದಪುರ – ಶಿಕಾರಿಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಣ್ಣೂರು ಗ್ರಾಮದ ಬಳಿ ಘಟನೆ ಸಂಭವಿಸಿದೆ. ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಲಾರಿಗೆ ಬೈಕ್ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು (youths) ಸ್ಥಳದಲ್ಲೇ … Read more

ಶಿವಮೊಗ್ಗದಲ್ಲಿ 31 ಜಿಲ್ಲಾ ಪಂಚಾಯಿತಿ ಕ್ಷೇತ್ರ ಪ್ರಕಟ, ಯಾವ್ಯಾವ ಊರು ಯಾವ ಕ್ಷೇತ್ರ ವ್ಯಾಪ್ತಿಗೆ ಒಳಪಟ್ಟಿದೆ? ಇಲ್ಲಿದೆ ಲಿಸ್ಟ್

Zilla-Panchayath-Contituency-update

SHIVAMOGGA LIVE NEWS |4 JANUARY 2023 ಶಿವಮೊಗ್ಗ : ಕರ್ನಾಟಕ ಪಂಚಾಯತ್ (zilla panchayat) ರಾಜ್ ಸೀಮಾ ನಿರ್ಣಯ ಆಯೋಗವು ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಕರಡು ಪ್ರಕಟಿಸಿದೆ. ಶಿವಮೊಗ್ಗ (shimoga) ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಸಂಖ್ಯೆಯನ್ನು 31ಕ್ಕೆ ಸೀಮಿತಗೊಳಿಸಿದೆ. ಹೊಸ ಕ್ಷೇತ್ರಗಳು ಇಲ್ಲ 2021ರಲ್ಲಿ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ (constituency) ಮರು ವಿಂಗಡಣೆ ಮಾಡಲಾಗಿತ್ತು. ಆಗ 5 ಕ್ಷೇತ್ರಗಳನ್ನು ಹೊಸದಾಗಿ ಸೇರ್ಪಡೆ ಮಾಡಲಾಗಿತ್ತು. ಶಿವಮೊಗ್ಗ ತಾಲೂಕಿನಲ್ಲಿ ಹರಮಘಟ್ಟ, ಸಾಗರದಲ್ಲಿ ಕುದರೂರು, ಶಿಕಾರಿಪುರದಲ್ಲಿ ಅಂಬಾರಗೊಪ್ಪ, ಹೊಸನಗರ ತಾಲೂಕಿನಲ್ಲಿ … Read more

ಕೋಟಿ ಕೋಟಿ ತೆರಿಗೆ ಬಾಕಿ, ಕೇಳಿದರೆ ನ್ಯಾಯಾಲಯಕ್ಕೆ ಅರ್ಜಿ, ಸಿಎಂ ಭೇಟಿಯಾದ ಅಧ್ಯಕ್ಷೆ, ಸದಸ್ಯರು

Jog-Kargal-Pattana-Panchayat-Presiden-meets-cm

SHIVAMOGGA LIVE NEWS |4 JANUARY 2023 ಕಾರ್ಗಲ್ : ಪಟ್ಟಣ ಪಂಚಾಯಿತಿಗೆ ಕರ್ನಾಟಕ ಪವರ್ ಕಾರ್ಪೊರೇಷನ್ (ಕೆಪಿಸಿ) ಆಸ್ತಿ ತೆರಿಗೆ ಪಾವತಿ ಮಾಡಿಲ್ಲ. 3.33 ಕೋಟಿ ರೂ. ತೆರಿಗೆ ಬಾಕಿ ಇದೆ. ಇದನ್ನು ಪಾವತಿ ಮಾಡುವ ಬದಲು ನ್ಯಾಯಾಲಯದ ಮೆಟ್ಟಿಲೇರಿದೆ ಎಂದು ಜೋಗ – ಕಾರ್ಗಲ್ ಪಟ್ಟಣ ಪಂಚಾಯಿತಿ ನಿಯೋಗ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿತು. 2005 ರಿಂದ 2023ರವರೆಗೆ ಕೆಪಿಸಿ ಒಟ್ಟು 3.33 ಕೋಟಿ ರೂ. ಆಸ್ತಿ ತೆರಿಗೆ ಪಾವತಿ … Read more

ಸಾಗರದಲ್ಲಿ ಮನೆಗೆ ಬೆಂಕಿ, ಧಗಧಗ ಹೊತ್ತಿ ಉರಿದ ವಸ್ತುಗಳು, ಅಗ್ನಿಶಾಮಕ ಸಿಬ್ಬಂದಿ, ಯುವಕರ ಹರಸಾಹಸ

Fire-at-sagara-house-in-sn-market

SHIVAMOGGA LIVE NEWS |2 JANUARY 2023 ಸಾಗರ : ಮನೆಯೊಂದರಲ್ಲಿ ಅಗ್ನಿ (fire at house) ಅವಘಡ ಸಂಭವಿಸಿದೆ. ಬೆಂಕಿ ನಂದಿಸಲು ಸ್ಥಳೀಯರು ಮತ್ತು ಆಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಡಬೇಕಾಯಿತು. ಘಟನೆಯಿಂದಾಗಿ ಸಾಗರ – ಸಿಗಂದೂರು ರಸ್ತೆಯಲ್ಲಿ ಕೆಲ ಹೊತ್ತು ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು. ಸಾಗರದ ಮಾರ್ಕೆಟ್ ರಸ್ತೆಯ ಶಿವಪ್ಪ ನಾಯಕ ಸರ್ಕಲ್ ಬಳಿ ಗಣೇಶ್ ಎಂಬುವವರ ಮನೆಯಲ್ಲಿ ಬೆಂಕಿ (fire at house) ಹೊತ್ತುಕೊಂಡಿದೆ. ಸುತ್ತಮುತ್ತಲು ದಟ್ಟ ಹೊಗೆ ಆವರಿಸಿಕೊಂಡಿತ್ತು. ವಿಚಾರ ತಿಳಿಯುತ್ತಿದ್ದಂತೆ … Read more

ಹೊಸ ವರ್ಷ, ಶಿವಮೊಗ್ಗದ ಪ್ರವಾಸಿ ತಾಣಗಳಲ್ಲಿ ಜನಸಾಗರ, ಇಲ್ಲಿದೆ ಹೆಚ್ಚು ಜನ ಭೇಟಿ ನೀಡಿದ ಟಾಪ್ 3 ಟೂರಿಸ್ಟ್ ಸ್ಪಾಟ್

Sigandur-Launch-and-jog-falls

SHIVAMOGGA LIVE NEWS |2 JANUARY 2023 ಶಿವಮೊಗ್ಗ : ಹೊಸ ವರ್ಷದ ಹಿನ್ನೆಲೆ ಶಿವಮೊಗ್ಗ ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ (tourist spot) ಜನ ಸಾಗರವೆ ಸೇರಿತ್ತು. ವೀಕೆಂಡ್ ಹೊತ್ತಲ್ಲೆ ನ್ಯೂ ಇಯರ್ ಆಚರಣೆ ಇದ್ದಿದ್ದರಿಂದ ಬೆಂಗಳೂರು ಸೇರಿದಂತೆ ವಿವಿಧೆಡೆಯಿಂದ ಭಾರಿ ಸಂಖ್ಯೆಯ ಪ್ರವಾಸಿಗರು ಜಿಲ್ಲೆಯತ್ತ ಆಗಮಿಸಿದ್ದರು. ವರ್ಷದ ಮೊದಲ ದಿನ ತೀರ್ಥ ಕ್ಷೇತ್ರ ದರ್ಶನಕ್ಕೆಂದು ಹಲವರು ಆಗಮಿಸಿದ್ದರು. ಮೊದಲ ದಿನ ರಮಣೀಯ ತಾಣಗಳನ್ನು (tourist spot) ಕಣ್ತುಂಬಿಕೊಂಡು ಖುಷಿ ಪಡೋಣ ಅಂದುಕೊಂಡು ಬಂದವರ ವರ್ಗವು ಇತ್ತು. … Read more

ಗುಂಡಿಗೆ ಬಿದ್ದ ಕಾರು, ಅದೃಷ್ಟವಶಾತ್ ಪ್ರಯಾಣಿಕರು ಪಾರು, ಅಧಿಕಾರಿಗಳ ವಿರುದ್ಧ ಎಂಎಲ್ಎ ಗರಂ

Car-Accident-at-Shimoga-road-in-Sagara

SHIVAMOGGA LIVE NEWS |31 DECEMBER 2022 ಸಾಗರ : ರಸ್ತೆ ಅಗಲೀಕರಣ ಕಾಮಗಾರಿಯ ಗುಂಡಿಗೆ (road work) ಬಿದ್ದು ಕಾರಿನಲ್ಲಿದ್ದ ನಾಲ್ವರಿಗೆ ಗಾಯವಾಗಿದೆ. ಕಾಮಗಾರಿ ಸ್ಥಳದಲ್ಲಿ ಸೂಚನಾ ಫಲಕಗಳಿಲ್ಲದಿರುವುದು ಘಟನೆ ಕಾರಣ ಎಂದು ಆರೋಪಿಸಲಾಗಿದೆ. ಸಾಗರ ಪಟ್ಟಣದ ಶಿವಮೊಗ್ಗ ರಸ್ತೆಯಲ್ಲಿ ಘಟನೆ ಸಂಭವಿಸಿದೆ. ವೇಗವಾಗಿ ಬಂದ ಕಾರು ರಸ್ತೆ ಕಾಮಗಾರಿಗಾಗಿ ತೆಗೆಯಲಾಗಿದ್ದ ಗುಂಡಿಗೆ (road work) ಬಿದ್ದಿದೆ. ಕಾರಿನಲ್ಲಿದ್ದ ನಾಲ್ವರು ಗಾಯಗೊಂಡಿದ್ದಾರೆ. ಅವರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಇದನ್ನೂ ಓದಿ – ರೈಲು ಪ್ರಯಾಣಿಕರಿಗೆ ಗುಡ್ … Read more