ಮದುವೆಯಾಗಿ ಏಳು ತಿಂಗಳು, ಗಂಡನ ಮನೆಯಲ್ಲಿ ಗೃಹಿಣಿ ನೇಣಿಗೆ ಶರಣು

Suicide-Hanging-General

SHIVAMOGGA LIVE NEWS | 30 DECEMBER 2022 ಸಾಗರ : ಮದುವೆಯಾಗಿ 7 ತಿಂಗಳು ಕಳೆಯುವುದರಲ್ಲಿ ಗೃಹಿಣಿಯೊಬ್ಬರು (house wife) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮನೆಯಲ್ಲಿ ನೇಣು ಬಿಗಿದ ಸ್ಥತಿಯಲ್ಲಿ ಗೃಹಿಣಿ ಪತ್ತೆಯಾಗಿದ್ದಾರೆ. ಸಾಗರ ತಾಲೂಕು ದಿಗಟೆಕೊಪ್ಪ ಗ್ರಾಮದ ಸುಶ್ಮಿತಾ (23) ನೇಣಿಗೆ ಶರಣಾದ ಗೃಹಿಣಿ (house wife). ಪತಿ ಈಶ್ವರ್ ಮತ್ತು ಆತನ ತಾಯಿ ಕಿರುಕುಳ ನೀಡುತ್ತಿದ್ದರು. ಇದರಿಂದ ಮನನೊಂದು ಸುಶ್ಮಿತಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆಕೆಯ ಪೋಷಕರು ಆರೋಪಿಸಿದ್ದಾರೆ. ಇದನ್ನೂ ಓದಿ – ಶಿವಮೊಗ್ಗದಲ್ಲಿ ಸಾಧ್ವಿ … Read more

ಜೋಗ ಸುತ್ತಮುತ್ತ ಚಿರತೆ ಭೀತಿ, ಕೆಪಿಸಿ ಕಾಲೋನಿಯಲ್ಲಿ ದನದ ಮೇಲೆ ದಾಳಿ

Cheetha-Trap-bone-in-KPC-Quarters-in-Kargal

SHIVAMOGGA LIVE NEWS | 30 DECEMBER 2022 ಕಾರ್ಗಲ್ : ಜೋಗ ಸುತ್ತಮುತ್ತ ಚಿರತೆ ಪ್ರತ್ಯಕ್ಷವಾಗಿದ್ದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಇಲ್ಲಿನ ಕೆಪಿಸಿ ಎಸ್.ವಿ.ಪಿ ಕಾಲೋನಿಯಲ್ಲಿ ದನದ ಮೇಲೆ ಚಿರತೆ ದಾಳಿ ನಡೆಸಿದೆ. ಇದರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. (cheetah bone) ಮಂಗಳವಾರ ರಾತ್ರಿ ದನದ ಮೇಲೆ ಚಿರತೆ ದಾಳಿ ನಡೆಸಿ ಕೊಂದಿದೆ. ಇದರ ದೃಶ್ಯ ಇಲ್ಲಿನ ಕ್ರೀಡಾಂಗಣದ ಬಳಿ ಅಳವಡಿಸಿರುವ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸುತ್ತಲು ಕೆಪಿಸಿ ನಿಗಮದ ನೌಕರರ ಮನೆಗಳಿವೆ. ಕಾಲೋನಿಯ ಮಧ್ಯ ಭಾಗದಲ್ಲಿ … Read more

ಗೌತಮಪುರ ಬಳಿ ಬೈಕ್ ಸ್ಕಿಡ್, ಗಂಭೀರ ಗಾಯಗೊಂಡಿದ್ದ ಸವಾರ ಸಾವು

Anandapura Sagara Graphics

SHIVAMOGGA LIVE NEWS | 30 DECEMBER 2022 ಆನಂದಪುರ : ಬೈಕ್ ಸ್ಕಿಡ್ (skid) ಆಗಿ ಗಂಭೀರವಾಗಿ ಗಾಯಗೊಂಡಿದ್ದ ಸವಾರ ಮೃತಪಟ್ಟಿದ್ದಾರೆ. ಮಣಿಪಾಲದ ಆಸ್ಪತ್ರೆಗೆ ಕರೆದೊಯ್ಯುವಾಗ ಕೊನೆಯುಸಿರೆಳೆದಿದ್ದಾರೆ. ಭೈರಾಪುರದ ದಾನಪ್ಪ (41) ಮೃತ ದುರ್ದೈವಿ. ಬುಧವಾರ ರಾತ್ರಿ ಶಿಕಾರಿಪುರ ಸಂಪರ್ಕದ ಕೆಶಿಪ್ ಹೆದ್ದಾರಿಯಲ್ಲಿ ಗೌತಮಪುರದ ಪೀರನಕಣಿವೆ ಬಳಿ ಬೈಕ್ ಸ್ಕಿಡ್ (skid) ಆಗಿ ದಾನಪ್ಪ ಬಿದ್ದು ಗಾಯಗೊಂಡಿದ್ದರು. ಇದನ್ನೂ ಓದಿ – ಬುಕ್ ಮಾಡಿದ ಸೀಟ್ ಬಿಟ್ಟು ಮತ್ತೊಂದು ಸೀಟ್ ಕೇಳಿದ ಪ್ರಯಾಣಿಕ, ಕೊಡದಿದ್ದಕ್ಕೆ ರಂಪಾಟ, ಹಲ್ಲೆ … Read more

ಜೋಗಕ್ಕೆ ತೆರಳುತ್ತಿದ್ದ ಖಾಸಗಿ ಬಸ್, ಬೆಂಗಳೂರು ಕಡೆ ಹೊರಟಿದ್ದ ಸರ್ಕಾರಿ ಬಸ್ ಮುಖಾಮುಖಿ ಡಿಕ್ಕಿ

Head-on-collision-between-buses-in-anandapura-in-sagara

SHIVAMOGGA LIVE NEWS |29 DECEMBER 2022 ಸಾಗರ : ಖಾಸಗಿ ಬಸ್ ಮತ್ತು ಸರ್ಕಾರಿ ಬಸ್ ಮುಖಾಮುಖಿ (head on) ಡಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಎರಡು ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯವಾಗಿದೆ. ಸಾಗರ ತಾಲೂಕಿನ ಆನಂದಪುರ ಸಮೀಪದ ಚೆನ್ನಕೊಪ್ಪದ ಬಳಿ ಘಟನೆ (head on) ಸಂಭವಿಸಿದೆ. ಕೆ.ಎಸ್.ಆರ್.ಟಿ.ಸಿ ಬಸ್ಸು ಸಾಗರದಿಂದ ಬೆಂಗಳೂರಿಗೆ ತೆರಳುತ್ತಿತ್ತು. ಖಾಸಗಿ ಬಸ್ಸಿನಲ್ಲಿ ಶಾಲಾ ವಿದ್ಯಾರ್ಥಿಗಳಿದ್ದರು. ಇವರು ಬೆಂಗಳೂರಿನಿಂದ ಜೋಗ ವೀಕ್ಷಣೆಗೆ ತೆರಳುತ್ತಿದ್ದರು. ಇದನ್ನೂ ಓದಿ – ನಡೆದು ಹೋಗುತ್ತಿದ್ದ ವಿದ್ಯಾರ್ಥಿನಿಯರಿಗೆ ಟಿಪ್ಪರ್ ಲಾರಿ … Read more

ಲಾರಿ ಡಿಕ್ಕಿ ಪ್ರಕರಣ, ಗಂಭೀರ ಗಾಯಗೊಂಡಿದ್ದ ವಿದ್ಯಾರ್ಥಿನಿ ಸಾವು

Sagara Police Station Building

SHIVAMOGGA LIVE NEWS | 28 DECEMBER 2022 ಸಾಗರ : ಟಿಪ್ಪರ್ ಲಾರಿ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ವಿದ್ಯಾರ್ಥಿನಿಯೊಬ್ಬಳು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ. (death) ಪ್ರತಿಮಾ (18) ಮೃತ ದುರ್ದೈವಿ (death). ಸಾಗರದ ಸಣ್ಣಮನೆ ಸೇತುವೆ ಬಳಿ ಇಂದು ಬೆಳಗ್ಗೆ ಕಾಲೇಜಿಗೆ ನಡೆದು ಹೋಗುತ್ತಿದ್ದ ವಿದ್ಯಾರ್ಥಿನಿಯರಿಗೆ ಟಿಪ್ಪರ್ ಲಾರಿ ಹಿಂಬದಿಯಿಂದ ಬಂದು ಡಿಕ್ಕಿ ಹೊಡೆದಿತ್ತು. ಗಂಭೀರವಾಗಿ ಗಾಯಗೊಂಡಿದ್ದ ಪ್ರತಿಮಾಗೆ ಸಾಗರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗಕ್ಕೆ ಕರೆದೊಯ್ಯಲಾಗಿತ್ತು. ಇದನ್ನೂ ಓದಿ – ನಡೆದು … Read more

ನಡೆದು ಹೋಗುತ್ತಿದ್ದ ವಿದ್ಯಾರ್ಥಿನಿಯರಿಗೆ ಟಿಪ್ಪರ್ ಲಾರಿ ಡಿಕ್ಕಿ, ಒಬ್ಬ ವಿದ್ಯಾರ್ಥಿನಿಗೆ ಗಂಭೀರ ಗಾಯ

Tipper-Lorry-accident-at-Sagara-3-injured

SHIVAMOGGA LIVE NEWS | 28 DECEMBER 2022 ಸಾಗರ : ಜೆಲ್ಲಿ ತುಂಬಿದ್ದ ಲಾರಿ ಡಿಕ್ಕಿ (lorry) ಹೊಡೆದು ಮೂವರು ವಿದ್ಯಾರ್ಥಿನಿಯರು ಗಾಯಗೊಂಡಿದ್ದಾರೆ. ಒಬ್ಬಳಿಗೆ ಗಂಭೀರ ಗಾಯವಾಗಿದ್ದು ಶಿವಮೊಗ್ಗದ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿದೆ ಎಂದು ತಿಳಿದು ಬಂದಿದೆ. ಸಾಗರ ಪಟ್ಟಣದ ಸಣ್ಣಮನೆ ಸೇತುವೆ ಬಳಿ ಘಟನೆ ಸಂಭವಿಸಿದೆ. ಹಾಸ್ಟೆಲ್ ನಿಂದ ಕಾಲೇಜಿಗೆ ನಡೆದು ಹೋಗುತ್ತಿದ್ದ ವೇಳೆ ಹಿಂದಿನಿಂದ ಬಂದ ಟಿಪ್ಪರ್ ಲಾರಿ (lorry) ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಮೂವರು ವಿದ್ಯಾರ್ಥಿನಿಯರು ಗಾಯಗೊಂಡಿದ್ದಾರೆ. ಓರ್ವ ವಿದ್ಯಾರ್ಥಿನಿಗೆ ಗಂಭೀರ ಗಾಯವಾಗಿದೆ … Read more

30ಕ್ಕೂ ಹೆಚ್ಚು ಜನರಿಗೆ ವಾಂತಿ, ಭೇದಿ, ಆರೋಗ್ಯ ಕೇಂದ್ರಕ್ಕೆ ದೌಡು

anandapura-in-sagara-30-people-admitted-due-to-food-poison.

SHIVAMOGGA LIVE NEWS | 26 DECEMBER 2022 ಆನಂದಪುರ : 30ಕ್ಕೂ ಹೆಚ್ಚು ಜನರಲ್ಲಿ ವಾಂತಿ, ಭೇದಿ ಕಾಣಿಸಿಕೊಂಡಿದ್ದು, ಸಮುದಾಯ ಆರೋಗ್ಯ ಕೇಂದ್ರಕ್ಕೆ ದೌಡಾಯಿಸಿ ಚಿಕಿತ್ಸೆ ಪಡೆದಿದ್ದಾರೆ. ಜನರು ಆತಂಕ ಪಡುವ ಅಗತ್ಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. food poison ಆನಂದಪುರ ಸುತ್ತಮುತ್ತ ಹಲವು ಗ್ರಾಮಗಳಲ್ಲಿ ಮಹಿಳೆಯರು, ಮಕ್ಕಳು ಸೇರಿ 30ಕ್ಕೂ ಹೆಚ್ಚು ಜನರಲ್ಲಿ ವಾಂತಿ, ಭೇದಿ ಕಾಣಿಸಿಕೊಂಡಿದೆ. ಜನರು ದಿಢೀರ್ ಅಸ್ವಸ್ಥಗೊಳ್ಳಲು ನಿಖರ ಕಾರಣ ತಿಳಿದು ಬಂದಿಲ್ಲ. food poison ಇದನ್ನೂ ಓದಿ – ಮಹಿಳೆಯರೆ … Read more

ಮೈಸೂರಿನ ಮಕ್ಕಳಿದ್ದ ಬಸ್ ಸಿಗಂದೂರು ಬಳಿ ಅಪಘಾತ, ಇಡೀ ದ್ವೀಪ ನೆರವಿಗೆ ನಿಂತಿದ್ದು ಹೇಗೆ ಗೊತ್ತಾ?

Private-Bus-and-Sigandru-launch-in-Shimoga

SHIVAMOGGA LIVE NEWS | 16 DECEMBER 2022 ಸಾಗರ : ಮೈಸೂರಿನ ಧರ್ಮಾಪುರ ಪ್ರೌಢಶಾಲೆಯ ವಿದ್ಯಾರ್ಥಿಗಳು ಪ್ರವಾಸಕ್ಕೆ ಬಂದಿದ್ದ ಖಾಸಗಿ ಬಸ್ (tourist bus) ಗುರುವಾರ ಸಿಗಂದೂರು ಸಮೀಪ ಅಪಘಾತಕ್ಕೀಡಾಯಿತು. ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್ ಪಲ್ಟಿಯಾದ ವಿಚಾರ ತಿಳಿಯುತ್ತಿದ್ದಂತೆ ತುಮರಿ, ಸಿಗಂದೂರು ಸುತ್ತಮುತ್ತಲ ಗ್ರಾಮಸ್ಥರು, ಲಾಂಚ್ ಸಿಬ್ಬಂದಿ, ವೈದ್ಯಕೀಯ ಸಿಬ್ಬಂದಿ ಸೇರಿದಂತೆ ಹಲವರು ನೆರವಿಗೆ ನಿಂತರು. ಮಕ್ಕಳಿಗೆ, ಪೋಷಕರಿಗೆ ಧೈರ್ಯ ಹೇಳಿದರು. ಹೇಗಾಯಿತು ಅಪಘಾತ? (tourist bus) ಹುಣಸೂರು ತಾಲೂಕು ಧರ್ಮಾಪುರ ಪ್ರೌಢಶಾಲೆಯ ವಿದ್ಯಾರ್ಥಿಗಳು ನಾಲ್ಕು … Read more

BREAKING NEWS | ಖಾಸಗಿ ಬಸ್ ಪಲ್ಟಿ, ಶಾಲಾ ಪ್ರವಾಸಕ್ಕೆ ಬಂದಿದ್ದ ಮಕ್ಕಳಿಗೆ ಗಾಯ

151222 Private Bus Accident At Tumari

SHIVAMOGGA LIVE NEWS | 15 DECEMBER 2022 ಸಾಗರ : ಶಾಲಾ ಮಕ್ಕಳನ್ನು ಪ್ರವಾಸಕ್ಕೆ ಕರೆ ತಂದಿದ್ದ ಖಾಸಗಿ ಬಸ್ (Bus Accident) ಪಲ್ಟಿಯಾಗಿದೆ. ಅದೃಷ್ಟವಶಾತ್ ಯಾವುದೆ ಪ್ರಾಣಪಾಯ ಸಂಭವಿಸಿಲ್ಲ. ತುಮರಿ ಸಮೀಪ ವಕ್ಕೋಡಿ ಬಳಿ ತಿರುವಿನಲ್ಲಿ ‌ಖಾಸಗಿ ಬಸ್ (Bus Accident) ಪಲ್ಟಿಯಾಗಿದೆ. ಐವರು ಮಕ್ಕಳಿಗೆ ಗಾಯವಾಗಿದೆ. ಕೂಡಲೆ ಅವರನ್ನು ತುಮರಿಯಿಂದ ಆಂಬುಲೆನ್ಸ್ ಮೂಲಕ ಸಾಗರದ ಉಪ ವಿಭಾಗೀಯ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಇದನ್ನೂ ಓದಿ – ಮೈಸೂರಿನಿಂದ ಐರಾವತ ಬಸ್ಸಲ್ಲಿ ಬಂದ ಇಂಜಿನಿಯರ್, ಶಿವಮೊಗ್ಗದಲ್ಲಿ ಇಳಿಯುವಾಗ … Read more

ಸಾಗರದಲ್ಲಿ ಕಾಡೆಮ್ಮೆ ಹಿಂಡು ಪ್ರತ್ಯಕ್ಷ, ಬೆಳೆ ನಷ್ಟ, ರೈತರು ಕಂಗಾಲು

Wild-Bison-found-at-Sagara-Ulluru-Grama-Panchayath

SHIVAMOGGA LIVE NEWS | 14 DECEMBER 2022 ಸಾಗರ : ತಾಲೂಕಿನ ವಿವಿಧೆಡೆ ಕಾಡೆಮ್ಮೆ ಹಿಂಡು (A herd of bison) ಕಾಣಿಸಿಕೊಂಡು ರೈತರಲ್ಲಿ ಆತಂಕ ಮೂಡಿಸಿವೆ. ಭತ್ತದ ಗದ್ದೆಗೆ ನುಗ್ಗಿ ಬೆಳೆ ಹಾನಿ ಉಂಟು ಮಾಡುತ್ತಿವೆ. ಕಲ್ಲುಕೊಪ್ಪ ಭಾಗದಲ್ಲಿ ಅರಣ್ಯದಲ್ಲಿ 15ಕ್ಕೂ ಹೆಚ್ಚು ಕಾಡು ಕೋಣಗಳು (A herd of bison) ಕಾಣಿಸಿಕೊಂಡಿವೆ. ಅವುಗಳಲ್ಲಿ ಕೆಲವು ಮರಿಗಳಿವೆ. ಇವುಗಳಲ್ಲಿ ಕೆಲವು ಮರಿಗಳು ಇದ್ದಾವೆ. ಕಾಡೆಮ್ಮೆ ಹಿಂಡು ಉಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆಲವು ಜಮೀನಿಗೆ … Read more