BREAKING NEWS | ಸಿಗಂದೂರು ಬಳಿ ಶರಾವತಿ ಹೊಳೆಗೆ ಇಳಿದ ಖಾಸಗಿ ಬಸ್

261122 bus drowned in sharavathi river sigandur

SHIVAMOGGA LIVE NEWS | 26 NOVEMBER 2022 SHIMOGA | ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಾಸ್ ಶರಾವತಿ ಹಿನ್ನೀರಿಗೆ ಇಳಿದಿದೆ. ಅದೃಷ್ಟವಶಾತ್ ಯಾರಿಗೂ ಸಮಸ್ಯೆ ಆಗಿಲ್ಲ. (sigandur bus) ಸಾಗರ ಸಿಗಂದೂರು ರಸ್ತೆಯ ಹೊಳಬಾಗಿಲು ಬಳಿ ಘಟನೆ ಸಂಭವಿಸಿದೆ. ಸಾಗರದಿಂದ ಕಟ್ಟಿನಕಾರ್‌ಗೆ ತೆರಳುತ್ತಿದ್ದ ಖಾಸಗಿ ಬಸ್ (sigandur bus) ಚಾಲಕನ ನಿಯಂತ್ರಣ ತಪ್ಪಿ ಶರಾವತಿ ಹಿನ್ನೀರಿಗೆ ಇಳಿದಿದೆ. ಕ್ಲಿಕ್ ಮಾಡಿ ಇದನ್ನೂ ಓದಿ | ಓವರ್ ಟೇಕ್ ಮಾಡುವಾಗ ಅಪಘಾತ, ದೇವಸ್ಥಾನದ ಹುಂಡಿ ಕದ್ದೊಯ್ದ ಕಳ್ಳರು … Read more

ಕಾಂಗ್ರೆಸ್‌ಗೆ ಸಾಗರದ ಪ್ರಶಾಂತ್ ಗುಡ್ ಬೈ, ಪಕ್ಷ ತೊರೆಯಲು 2 ಕಾರಣ, ಬಿಜೆಪಿ ಸೇರ್ಪಡೆ ಫಿಕ್ಸ್

Prashanth-Shivappa-to-join-BJP-in-Sagara.

SHIVAMOGGA LIVE NEWS | 23 NOVEMBER 2022 SAGARA | ಮಹತ್ವದ ಬೆಳವಣಿಗೆ ಒಂದರಲ್ಲಿ ಸಾಗರ ಕ್ಷೇತ್ರದ ಕಾಂಗ್ರೆಸ್ ಯುವ ಮುಖಂಡ (youth leader) ಪ್ರಶಾಂತ್.ಕೆ.ಎಸ್ ಅವರು ಪಕ್ಷಕ್ಕೆ ಗುಡ್ ಬೈ ಹೇಳಿದ್ದಾರೆ. ಅವರು ಬಿಜೆಪಿ ಸೇರ್ಪಡೆ ಆಗುವುದು ಖಚಿತವಾಗಿದೆ. ಕಾಂಗ್ರೆಸ್ ಪಕ್ಷದಿಂದ ಸಾಗರ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ಪ್ರಶಾಂತ್.ಕೆ.ಎಸ್ ಅವರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ. ಶಿವಮೊಗ್ಗ ಲೈವ್.ಕಾಂ ಜೊತೆಗೆ ಮಾತನಾಡಿದ ಪ್ರಶಾಂತ್ ಅವರು, ‘ಕಾಂಗ್ರೆಸ್ ಪಕ್ಷ ತೊರೆದಿರುವುದು ನಿಜ. ಬಿಜೆಪಿ ಸೇರ್ಪಡೆಯಾಗುತ್ತಿದ್ದೇನೆ. ದಿನಾಂಕ ನಿಗದಿಯಾಗಬೇಕಿದೆ’ … Read more

ಲೋಕಾಯುಕ್ತ ದಾಳಿ, ಲಂಚದ ಹಣಕ್ಕೆ ಬೆಂಕಿ ಹಚ್ಚಿದ ಜನಪ್ರತಿನಿಧಿ

Corruption-ACB-Raid-1.jpg

SHIVAMOGGA LIVE NEWS | 21 NOVEMBER 2022 SAGARA | ಚಿಕನ್ ಅಂಗಡಿ ಮಾಲೀಕನಿಂದ ಲಂಚ (bribe) ಪಡೆಯುತ್ತಿದ್ದ ಪಟ್ಟಣ ಪಂಚಾಯಿತಿ ಸದಸ್ಯರೊಬ್ಬರ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ ಪಟ್ಟಣ ಪಂಚಾಯಿತಿ ಸದಸ್ಯ ಲಂಚದ ಹಣ ಸುಡಲು ಯತ್ನಿಸಿದ್ದಾನೆ. ಜೋಗ ಕಾರ್ಗಲ್ ಪಟ್ಟಣ ಪಂಚಾಯಿತಿ ಸದಸ್ಯ ಕೆ.ಸಿ.ಹರೀಶ್ ಗೌಡ ಬಂಧಿತ. ಜೋಗ ಗ್ರಾಮದ ಚಿಕನ್ ಅಂಗಡಿ ಮಾಲೀಕ ಅಹ್ಮದ್ ಅಬ್ದುಲ್ ಬಾಕಿ ಎಂಬುವವರಿಂದ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ದಾಳಿಯಾಗಿದೆ. (bribe) … Read more

ಅಡಕೆ ಗರಿ ಹಿಡಿದು ಪಾದಯಾತ್ರೆ, ಸರ್ಕಾರಕ್ಕೆ 20 ದಿನದ ಗಡುವು, ಮುಂದೇನು?

Adike-Elechukki-roga-padyathre-from-avinahalli-sagara.

SHIVAMOGGA LIVE NEWS | 18 NOVEMBER 2022 SAGARA | ತಮ್ಮ ಬೇಡಿಕೆ ಈಡೇರಿಸಲು ಸರ್ಕಾರಕ್ಕೆ 20 ದಿನದ ಗಡುವು ನೀಡಲಾಗುತ್ತಿದೆ. ಆ ಬಳಿಕ ಸರ್ಕಾರಿ ಕಚೇರಿಗಳಿಗೆ ಬೀಗ ಹಾಕಿ ಪ್ರತಿಭಟನೆ ನಡೆಸಲಾಗುತ್ತದೆ. (20 day deadline) ರೈತ ಹಾಗೂ ಕೂಲಿ ಕಾರ್ಮಿಕರ ಹಿತರಕ್ಷಣಾ ವೇದಿಕೆ ವತಿಯಿಂದ ಸಾಗರ ತಾಲೂಕು ಆವಿನಹಳ್ಳಿಯಿಂದ ಸಾಗರ ಪಟ್ಟಣದವರೆಗೆ ನಡೆದ ಪಾದಯಾತ್ರೆ ವೇಳೆ ರೈತರು ಸರ್ಕಾರಕ್ಕೆ 20 ದಿನದ ಗಡುವು ನೀಡಿ ಎಚ್ಚರಿಸಿದ್ದಾರೆ. (20 day deadline) ರೈತರ ಬೇಡಿಕೆಗಳು … Read more

ಕೊಳೆತ ಸ್ಥಿತಿಯಲ್ಲಿ ಎರಡು ಮಂಗಗಳ ಮೃತದೇಹ ಪತ್ತೆ, ಸ್ಥಳಕ್ಕೆ ಅಧಿಕಾರಿಗಳು ದೌಡು

Talaguppa Graphics

SHIVAMOGGA LIVE NEWS | 18 NOVEMBER 2022 SAGARA | ಅಡಕೆ ತೋಟ ಒಂದರಲ್ಲಿ ಕೊಳತೆ ಸ್ಥಿತಿಯಲ್ಲಿ ಎರಡು ಮಂಗಗಳ ಮೃತದೇಹ ಪತ್ತೆಯಾಗಿದೆ. ವಿಚಾರ ತಿಳಿದು ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದಾರೆ. ಮುಂಜಾಗ್ರತ ಕ್ರಮ ಕೈಗೊಳ್ಳುವಂತೆ ಸ್ಥಳೀಯರಿಗೆ ಸೂಚಿಸಲಾಗಿದೆ. two monkey death ಸಾಗರ ತಾಲೂಕು ತಾಳಗುಪ್ಪದ ಬೆಳ್ಳಣ್ಣೆ ಹಕ್ರೆ ಪಾಲಿನಲ್ಲಿ ಅಡಕೆ ತೋಟದಲ್ಲಿ ಮಂಗಗಳ ಮೃತದೇಹ ಪತ್ತೆಯಾಗಿದೆ. two monkey death ವಿಚಾರ ತಿಳಿದು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಕಾವ್ಯಶ್ರೀ, ಪಶುವೈದ್ಯೆ ಶಮಾ, … Read more

ಕೊನೆ ಕ್ಷಣದಲ್ಲಿ ಶಾಕ್ ನೀಡಿದ ಮಾಜಿ ಸಚಿವ ಕಾಗೋಡು ತಿಮ್ಮಪ್ಪ

Kagodu-Thimmappa-Dr-Rajanandini-in-Shimoga

SHIVAMOGGA LIVE NEWS | 17 ನವೆಂಬರ್ 2022 SAGARA | ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ಅವರ ಪುತ್ರಿ ಡಾ.ರಜನಂದಿನಿ ಅವರು ಈ ಭಾರಿ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಪಕ್ಷದ ಟಿಕೆಟ್ ಗಾಗಿ ಅರ್ಜಿ ಸಲ್ಲಿಸಿದ್ದಾರೆ. ಇದು ಇತರೆ ಆಕಾಂಕ್ಷಿಗಳನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಮುಂದೇನು ಎಂಬ ಪ್ರಶ್ನೆಯನ್ನು ಹುಟ್ಟುಹಾಕಿದೆ. application for ticket ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಮತ್ತು ಅವರ ಪುತ್ರಿ ಡಾ.ರಾಜನಂದಿನಿ ಅವರು ಕಾಂಗ್ರೆಸ್ ಪಕ್ಷದ ಟಿಕೆಟ್ ಗಾಗಿ ಅರ್ಜಿ ಸಲ್ಲಿಸಿದ್ದಾರೆ. ಇಬ್ಬರಲ್ಲಿ … Read more

ದಿಢೀರ್ ತಪಾಸಣೆ ವೇಳೆ ಸಿಕ್ಕಬಿತ್ತು ಖಾಸಗಿ ಬಸ್, ಮುಟ್ಟುಗೋಲು ಹಾಕಿಕೊಂಡ ಅಧಿಕಾರಿಗಳು

RTO-seized-private-bus-sagara

SHIVAMOGGA LIVE NEWS | 16 NOVEMBER 2022 SAGARA | ಆರ್.ಟಿ.ಒ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ ಲಕ್ಷ ಲಕ್ಷ ರೂ. ತೆರಿಗೆ ವಂಚನೆ ಮಾಡಿದ್ದ ಖಾಸಗಿ ಬಸ್ ಒಂದನ್ನು ಮುಟ್ಟುಗೋಲು ಹಾಕಿಕೊಂಡಿದ್ದಾರೆ. (Bus seized) ಅಧಿಕಾರಿಗಳು ದಿಢೀರ್ ತಪಾಸಣೆ ನಡೆಸಿದ ವೇಳೆ, ಕಳೆದ ಒಂದು ವರ್ಷದಿಂದ 4.50 ಲಕ್ಷ ರೂ. ತೆರಿಗೆ ವಂಚನೆ ಮಾಡಿರುವ ಖಾಸಗಿ ಬಸ್ ಪತ್ತೆಯಾಗಿದೆ. ಬಸ್ಸನ್ನು ಮುಟ್ಟುಗೋಲು ಹಾಕಿಕೊಂಡು, ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ. (Bus seized) ಸಾರಿಗೆ ಇಲಾಖೆ ಜಂಟಿ ಆಯುಕ್ತೆ … Read more

ಸಿಗಂದೂರು ಸೇತುವೆ ಕಾಮಗಾರಿ ಪರಿಶೀಲಿಸಿದ ಸಂಸದ, ಕೆಲಸದ ಬಗ್ಗೆ ಹೇಳಿದ್ದೇನು?

sigandur-bridge-visit-by-by-raghavendra.

SHIVAMOGGA LIVE NEWS | 9 NOVEMBER 2022 SAGARA | ಸಂಸದ ಬಿ.ವೈ.ರಾಘವೇಂದ್ರ ಅವರು ಸಿಗಂದೂರು ಸೇತುವೆ (sigandur bridge) ಕಾಮಗಾರಿ ಪರಿಶೀಲಿಸಿದರು. ಶರಾವತಿ ಹಿನ್ನೀರು ಭಾಗದಲ್ಲಿ ನಿರ್ಮಾಣವಾಗುತ್ತಿರುವ ಸೇತುವೆ ಕಾಮಗಾರಿಯ ಪ್ರಗತಿ ಪರಿಶೀಲಿಸಿದರು. ಹೊಳೆಬಾಗಿಲಿನಿಂದ ಲಾಂಚ್ ಮೂಲಕ ತೆರಳಿದ ಸಂಸದ ಬಿ.ವೈ.ರಾಘವೇಂದ್ರ ಅವರು, ಕಾಮಗಾರಿ (sigandur bridge) ವೀಕ್ಷಿಸಿದರು. ಇದೆ ವೇಳೆ ಮಾತನಾಡಿದ ಸಂಸದ ರಾಘವೇಂದ್ರ ಅವರು, ಲಿಂಗನಮಕ್ಕಿ ಜಲಾಶಯ ಭರ್ತಿಯಾಗಿದೆ. ಹೊಳೆಯಲ್ಲಿ ನೀರಿನ ಮಟ್ಟ ಹೆಚ್ಚಳವಾಗಿದೆ. ಇದರಿಂದ ಕಾಮಗಾರಿ ವಿಳಂಬವಾಗುತ್ತಿದೆ ಎಂದರು. ಕ್ಲಿಕ್ … Read more

ಸಾಗರದಲ್ಲಿ ಫಲಾನುಭವಿಗಳಿಗೆ ಕೋಳಿ ವಿತರಿಸಿದ ಶಾಸಕ ಹಾಲಪ್ಪ

MLA-Halappa-Distribute-hen-to-women.

SHIVAMOGGA LIVE NEWS | 4 NOVEMBER 2022 SAGARA | ಕ್ರಮ ಬದ್ಧವಾಗಿ ಹೈನುಗಾರಿಕೆ (dairy farming) ನಿರ್ವಹಿಸಿದರೆ ರೈತರು ಉತ್ತಮ ಲಾಭ ಗಳಿಸಬಹುದಾಗಿದೆ. ಕೋಳಿ, ಕುರಿ ಸಾಕಾಣಿಕೆ, ಹೈನುಗಾರಿಕೆ ಮೂಲಕ ಗ್ರಾಮೀಣ ಭಾಗದಲ್ಲಿ ಆರ್ಥಿಕ ಚೈತನ್ಯ ಹೆಚ್ಚಿಸಲು ಸರ್ಕಾರವು ಯೋಜನೆಗಳನ್ನು ರೂಪಿಸಿದೆ. ಇದನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಶಾಸಕ ಹರತಾಳು ಹಾಲಪ್ಪ ತಿಳಿಸಿದರು. ರೈತರಿಗೆ ಸಬ್ಸಿಡಿ ದರದಲ್ಲಿ ರಬ್ಬರ್ ಮ್ಯಾಟ್ ವಿತರಣೆ, ಹೈನುಗಾರಿಕೆಗೆ (dairy farming) ನೆರವು ನೀಡಲಾಗುತ್ತಿದೆ. ಮುಂದೆ ಮೇವು ಕಟಾವು ಯಂತ್ರವನ್ನು ಕೂಡ ವಿತರಿಸಲಾಗುತ್ತದೆ … Read more

ಕಾಗೋಡು ತಿಮ್ಮಪ್ಪ ಕಡೆಗಣನೆ, ಕಾಂಗ್ರೆಸ್ ಮುಖಂಡರ ಆಕ್ರೋಶ

Dr-Rajanandini-Kagodu-BR-Jayanath-Kagodu-Thimmappa.

SHIVAMOGGA LIVE NEWS | 3 NOVEMBER 2022 SAGARA | ಸಾಗರದ ಒಳಾಂಗಣ ಕ್ರೀಡಾಂಗಣದ (indoor stadium) ಉದ್ಘಾಟನೆ ಸಂದರ್ಭ ಕ್ರೀಡಾಂಗಣಕ್ಕೆ ಅನುದಾನ ತಂದ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರನ್ನು ಸ್ಮರಿಸದೆ ಇರುವುದು ನೋವಿನ ಸಂಗತಿ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಾ. ರಾಜನಂದಿನಿ ಕಾಗೋಡು ಬೇಸರ ವ್ಯಕ್ತಪಡಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಾ. ರಾಜನಂದಿನಿ ಕಾಗೋಡು ಅವರು, ಕಾಗೋಡು ತಿಮ್ಮಪ್ಪ ಅವರು 2017ರಲ್ಲಿ ಒಳಾಂಗಣ ಕ್ರೀಡಾಂಗಣ (indoor stadium) ಕಾಮಗಾರಿ ಮಾಂಜೂರು ಮಾಡಿಸಿ, 3.12 … Read more