ಸಾಗರ ಕೋರ್ಟ್ ನಿಂದ ಸಾಹಿತಿ ಕೆ.ಎಸ್.ಭಗವಾನ್ ವಿರುದ್ಧ ಬಂಧನ ವಾರೆಂಟ್, ಕಾರಣವೇನು?

Sagara-Court-General-Image.jpg

SHIVAMOGGA LIVE NEWS | 3 NOVEMBER 2022 SAGARA | ಸಾಹಿತಿ ಕೆ.ಎಸ್.ಭಗವಾನ್ ವಿರುದ್ಧ ಸಾಗರ ಜೆಎಂಎಫ್‌ ಸಿ ನ್ಯಾಯಾಲಯ ಜಾಮೀನು ರಹಿತ ಬಂಧನ ವಾರಂಟ್ (arrest warrant) ಜಾರಿಗೊಳಿಸಿದೆ. ‘ರಾಮ ಮಂದಿರ ಏಕೆ ಬೇಡ?’ ಕೃತಿಗೆ ಸಂಬಂಧಪಟ್ಟಂತೆ ಸಾಹಿತಿ ಭಗವಾನ್ ವಿರುದ್ಧ ಸಂಘ ಪರಿವಾದ ಕಾರ್ಯಕರ್ತ ಇಕ್ಕೇರಿಯ ಮಹಾಬಲೇಶ್ವರ ಎಂಬುವರು ಸಾಗರ ನ್ಯಾಯಾಲಯದಲ್ಲಿ ಖಾಸಗಿ ಪ್ರಕರಣ ದಾಖಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ಭಗವಾನ್ ವಿರುದ್ಧ ಐಪಿಸಿ ಸೆಕ್ಷನ್ 295(ಎ) ಅಡಿ ಧಾರ್ಮಿಕ ಭಾವನೆಗೆ ಧಕ್ಕೆ … Read more

ಕಾಸ್ಪಾಡಿ ಕ್ರಾಸ್ ನಲ್ಲಿ ಮತ್ತೊಂದು ಅಪಘಾತ, ಬೈಕ್ ಸ್ಕಿಡ್ ಆಗಿ ಸವಾರ ಸಾವು

Sagara-Rural-Police-Station

SHIVAMOGGA LIVE NEWS | 3 NOVEMBER 2022 SAGARA | ಬೈಕ್ ಸ್ಕಿಡ್ ಆಗಿ ಬಿದ್ದು ಸವಾರನೊಬ್ಬ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾನೆ. ಸಾಗರದ ಕಾಸ್ಪಾಡಿ ತಿರುವಿನಲ್ಲಿ (accident at kaspadi) ಘಟನೆ ಸಂಭವಿಸಿದೆ. ಹಾರನಹಳ್ಳಿಯ ಹರೀಶ್ (36) ಮೃತ ದುರ್ದೈವಿ. ಮಂಗಳವಾರ ರಾತ್ರಿ ಸಾಗರದಿಂದ ತನ್ನ ಊರಿಗೆ ತೆರಳುತ್ತಿದ್ದಾಗ ಕಾಸ್ಪಾಡಿ ಕ್ರಾಸ್ ನಲ್ಲಿ ಬೈಕ್ ಸ್ಕಿಡ್ ಆಗಿದೆ. ಬೈಕಿನಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ಹರೀಶ್ ಮೃತಪಟ್ಟಿದ್ದಾರೆ. ಸಾಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (accident at … Read more

ಸಿಗಂದೂರು ಬಳಿ ಚಲಿಸುತ್ತಿದ್ದ ಮ್ಯಾಕ್ಸಿ ಕ್ಯಾಬ್ ಬಾಗಿಲು ಓಪನ್, ಕೆಳಗೆ ಬಿದ್ದ ಮಹಿಳೆ ಶಿವಮೊಗ್ಗ ಆಸ್ಪತ್ರೆಗೆ

Sigandur-Launch-General-Image

SHIVAMOGGA LIVE NEWS | 2 NOVEMBER 2022 ಸಾಗರ : ಚಲಿಸುತ್ತಿದ್ದ ಮ್ಯಾಕ್ಸಿ ಕ್ಯಾಬ್ ವಾಹನದ ಬಾಗಿಲು ದಿಢೀರ್ ತೆರೆದುಕೊಂಡಿದ್ದರಿಂದ ಮಹಿಳೆಯೊಬ್ಬರು ಕೆಳಗೆ ಬಿದ್ದು ಗಾಯಗೊಂಡಿದ್ದಾರೆ. ಸಿಗಂದೂರು  (SIGANDUR) ಶ್ರೀ ಚೌಡೇಶ್ವರಿ ದೇವಸ್ಥಾನಕ್ಕೆ (TEMPLE) ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ. (accident near sigandur temple) ರತ್ನಮ್ಮ ಎಂಬುವವರು ಗಾಯಗೊಂಡಿದ್ದಾರೆ. ಕುಟುಂಬದೊಂದಿಗೆ ಸಿಗಂದೂರು ಶ್ರೀ ಚೌಡೇಶ್ವರಿ ದೇವಸ್ಥಾನಕ್ಕೆ ತೆರಳಿದ್ದರು. (accident near sigandur temple) ಲಾಂಚ್ ಮೇಲೆ ವಾಹನ ಬಿಡದ ಹಿನ್ನೆಲೆ, ರತ್ನಮ್ಮ ಅವರ ಕುಟುಂಬದವರು ತಂದಿದ್ದ … Read more

‘ಕಾಗೋಡು ತಿಮ್ಮಪ್ಪ ಸ್ಪರ್ಧೆಗೆ ಅವಕಾಶ ಕೊಡಬೇಕು, ಅವಿರೋಧ ಆಯ್ಕೆಗೆ ಸರ್ವ ಪಕ್ಷಗಳು ಮುಂದಾಗಬೇಕು’

Rathnakar-Hunagodu-about-Kagodu-Thimmappa

SHIVAMOGGA LIVE NEWS | 1 NOVEMBER 2022 SHIMOGA |ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರ ಸ್ಪರ್ಧೆಗೆ ಅವಕಾಶ ನೀಡಬೇಕು‌. ಉಳಿದೆಲ್ಲ ಪಕ್ಷಗಳು ಈ ಹಿರಿಯ ನಾಯಕನ ಅವಿರೋಧ ಆಯ್ಕೆಗೆ ಅನುವು ಮಾಡಿಕೊಡಬೇಕು ಎಂದು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ರತ್ನಾಕರ್ ಹುನಗೋಡು ಮನವಿ ಮಾಡಿದರು. (kagodu thimmappa election) ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರತ್ನಾಕರ್ ಹುನಗೋಡು ಅವರು, ಕಾಗೋಡು ತಿಮ್ಮಪ್ಪ ಅವರನ್ನು ಸೋಲಿಸಿ ನಿವೃತ್ತಿ ಮಾಡಬಾರದು. ಅವರನ್ನು ಗೆಲ್ಲಿಸಿ ರಾಜಕೀಯ ನಿವೃತ್ತಿಗೊಳಿಸುವುದು ಶೋಭೆ … Read more

BREAKING NEWS | ಸಾಗರದ ಡಾಕ್ಟರ್ ಗೆ ರಾಜ್ಯೋತ್ಸವ ಪ್ರಶಸ್ತಿ

Dr-Mohan-Sagara-Karnataka-Rajyothsava-Award

SHIMOGA| ನೇತ್ರ ತಜ್ಞ, ವೈದ್ಯಕೀಯ ವಿಜ್ಞಾನ ಬರಹಗಾರ ಸಾಗರದ ಡಾ. ಹೆಚ್.ಎಸ್. ಮೋಹನ್ ಅವರು ಪ್ರಸಕ್ತ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. (award for doctor) ವೈದ್ಯಕೀಯ ಕ್ಷೇತ್ರದ ಜೊತೆಗೆ ಸಮಾಜಮುಖಿ ಕಾರ್ಯದಲ್ಲಿಯು ಡಾ. ಹೆಚ್.ಎಸ್.ಮೋಹನ್ ತೊಡಗಿಸಿಕೊಂಡಿದ್ದಾರೆ. ವೈದ್ಯಕೀಯ ಬರಹಗಳ ಮೂಲಕ ಜನರಲ್ಲಿ ಜಾಗೃತಿ ಮೂಡಿಸಿವುದು, ಕಣ್ಣಿನ ಆರೋಗ್ಯ ಕುರಿತು ಪುಸ್ತಕ, ಲೇಖನಗಳನ್ನು ಪ್ರಕಟಿಸಿದ್ದಾರೆ. (award for doctor) ವೈದ್ಯಕೀಯ ಸೇವೆ, ಬರಹಗಳು ಡಾ. ಹೆಚ್.ಎಸ್.ಮೋಹನ್ ಅವರು ಮೂಲತಃ ಸೊರಬ ತಾಲೂಕು ಹೊಸಬಾಳೆಯವರು. ಮೈಸೂರು ಮತ್ತು … Read more

ಶಿವಮೊಗ್ಗಕ್ಕೆ ಇವತ್ತು ಡಿ.ಕೆ.ಶಿವಕುಮಾರ್ ಭೇಟಿ, ಎಲ್ಲೆಲ್ಲಿ ಕಾರ್ಯಕ್ರಮ ನಿಗದಿಯಾಗಿದೆ?

DK-Shivakumar-In-Shimoga-Helipad

SHIMOGA | ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಇವತ್ತು ಜಿಲ್ಲೆಗೆ ಭೇಟಿ ನೀಡುತ್ತಿದ್ದಾರೆ. ಸಾಗರ, ಶಿವಮೊಗ್ಗ ಮತ್ತು ಭದ್ರಾವತಿಯಲ್ಲಿ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ರಾತ್ರಿ ಶಿವಮೊಗ್ಗದಲ್ಲಿ ಅವರು ವಾಸ್ತವ್ಯ ಮಾಡಲಿದ್ದಾರೆ. (DK shivakumar visit to shimoga) (DK shivakumar visit to shimoga) ಎಲ್ಲಿಗೆಲ್ಲ ಭೇಟಿ ನೀಡಲಿದ್ದಾರೆ? ಡಿ.ಕೆ.ಶಿವಕುಮಾರ್ ಅವರು ಬೆಳಗ್ಗೆ 10 ಗಂಟೆಗೆ ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಹೊರಡಲಿದ್ದಾರೆ. 11.30ಕ್ಕೆ ಸಾಗರಕ್ಕೆ ಆಗಮಿಸಲಿದ್ದಾರೆ. ತ್ಯಾಗರ್ತಿ ಹೋಬಳಿಯ ಹುತ್ತದಿಂಬ ಗ್ರಾಮದ ಕಾರ್ಯಕರ್ತ ರಮೇಶ್ ಅವರ ಮನೆಗೆ ತೆರಳಲಿದ್ದಾರೆ. … Read more

ಆನಂದಪುರ, ಶಿಕಾರಿಪುರದಲ್ಲಿ ಆರ್.ಟಿ.ಒ ಅಧಿಕಾರಿಗಳ ದಿಢೀರ್ ಕಾರ್ಯಾಚರಣೆ

JCB-Seized-by-RTO-Officers-in-Sagara.

SAGARA | ತೆರಿಗೆ ಪಾವತಿಸದೆ ಓಡಾಡಿಸುತ್ತಿದ್ದ ವಾಹನಗಳ ದಾಖಲೆ ಪರಿಶೀಲಿಸಿದ ಪ್ರಾದೇಶಿಕ ಸಾರಿಗೆ ಇಲಾಖೆ ಅಧಿಕಾರಿಗಳು ಅವುಗಳನ್ನು ವಶಕ್ಕೆ ಪಡೆದಿದ್ದಾರೆ. ಅಲ್ಲದೆ 10.80 ಲಕ್ಷ ರೂ. ತೆರಿಗೆ ವಸೂಲಿ ಮಾಡಿದ್ದಾರೆ. (SAGARA RTO RAID) ಸಾಗರ ಉಪ ವಿಭಾಗದ ಆನಂದಪುರ ಮತ್ತು ಶಿಕಾರಿಪುರದಲ್ಲಿ ದಾಳಿ ನಡೆಸಲಾಯಿತು. ತೆರಿಗೆ ಪಾವತಿಸದೆ ಓಡಾಡಿಸುತ್ತಿದ್ದ ಮೂರು ಜೆಸಿಬಿ, ಎರಡು ಬಸ್ ಮತ್ತು ಒಂದು ಲಾರಿ ಪತ್ತೆಯಾಗಿದೆ. ಅವುಗಳನ್ನು ವಶಕ್ಕೆ ಪಡೆಯಲಾಗಿದೆ. ಪರಿಶೀಲನೆ ವೇಳೆ 10.80 ಲಕ್ಷ ರೂ. ತೆರಿಗೆ ವಸೂಲಿ ಮಾಡಲಾಗಿದೆ. … Read more

ಸೂರ್ಯ ಗ್ರಹಣ, ಸಿಗಂದೂರು ಭಕ್ತರಿಗೆ ಮಹತ್ವದ ಸೂಚನೆ, ಉಳಿದ ದೇವಸ್ಥಾನಗಳಲ್ಲಿ ಹೇಗಿರುತ್ತೆ ಪರಿಸ್ಥಿತಿ?

Sigandur-Temple-Sagara

SHIMOGA | ಸೂರ್ಯಗ್ರಹಣದ ಹಿನ್ನೆಲೆ ಅ.25ರಂದು ಜಿಲ್ಲೆಯ ಬಹುತೇಕ ದೇವಸ್ಥಾನಗಳನ್ನು ಬಂದ್ ಮಾಡಲಾಗುತ್ತಿದೆ. ಭಕ್ತರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದ್ದು, ಗ್ರಹಣ ಕಾಲದ ನಂತರ ವಿಶೇಷ ಪೂಜೆ ನಡೆಸಲಾಗುತ್ತದೆ. (solar eclipse) ಅ.25ರಂದು ಸೂರ್ಯಗ್ರಹಣ ಸಂಭವಿಸಲಿದೆ. ಭೂಮಿ ಮತ್ತು ಸೂರ್ಯನ ನಡುವೆ ಚಂದ್ರ ಹಾದು ಹೋಗಲಿದ್ದಾನೆ. ಈ ವೇಳೆ ಸೂರ್ಯನ ಬೆಳಕು ಭೂಮಿ ಮೇಲೆ ಬೀಳುವುದನ್ನು ಚಂದ್ರ ತಡೆಯಲಿದ್ದಾನೆ. (solar eclipse) (solar eclipse) ಸಿಗಂದೂರಿಗೆ ಭಕ್ತರ ಪ್ರವೇಶವಿಲ್ಲ ಸೂರ್ಯಗ್ರಹಣದ ಹಿನ್ನೆಲೆ ಅ.25ರಂದು ಸಿಗಂದೂರಿನ (SIGANDUR) ಶ್ರೀ ಚೌಡೇಶ್ವರಿ … Read more

ಉಪ ಚುನಾವಣೆ ಮತದಾನ, ಕುರುಮನೆಯಲ್ಲಿ ಜಾತ್ರೆ, ಸಂತೆ ನಿಷೇಧ

sagara graphics

SHIMOGA | ಅರಲಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುರುಮನೆ ಗ್ರಾಮ ಪಂಚಾಯಿತಿ ಕ್ಷೇತ್ರಕ್ಕೆ ಅ.28ರಂದು ಉಪ ಚುನಾವಣೆ (BY POLL) ನಡೆಯಲಿದೆ. ಈ ಹಿನ್ನೆಲೆ ಮತದಾನದ ದಿನದಂದು ಸಂತೆ, ಜಾತ್ರೆ ನಿಷೇಧಿಸಿ ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಅವರು ಆದೇಶ ಹೊರಡಿಸಿದ್ದಾರೆ. ಕ್ಲಿಕ್ ಮಾಡಿ ಇದನ್ನೂ ಓದಿ | ಗ್ರಾಮ ಪಂಚಾಯಿತಿ ಒಂದು ಸ್ಥಾನಕ್ಕೆ ಉಪ ಚುನಾವಣೆ, ಶಿವಮೊಗ್ಗ ಡಿಸಿಯಿಂದ ಅಧಿಸೂಚನೆ ಅ.28ರಂದು ಚುನಾವಣೆ ನಡೆಯಲಿದೆ. ಶಾಂತಿ, ಸುವ್ಯವಸ್ಥೆ ಕಾಪಾಡುವ ಸಲುವಾಗಿ ಚುನಾವಣೆ ಕ್ಷೇತ್ರದ ವ್ಯಾಪ್ತಿಯಲ್ಲಿ ಜಾತ್ರೆ, ಸಂತೆಗಳನ್ನು ನಿಷೇಧಿಸಲಾಗಿದೆ. … Read more

ಗುದ್ದಲಿ ಪೂಜೆಗೆ ಅಧ್ಯಕ್ಷೆ, ಸದಸ್ಯರಿಗಿಲ್ಲ ಆಹ್ವಾನ, ಪಿಡಿಒ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಉಪವಾಸ ಸತ್ಯಾಗ್ರಹ

Nadakalasi-Grama-Panchayath-President-Memorandum

SAGARA | ರಸ್ತೆ ಅಭಿವೃದ್ಧಿ ಕಾಮಗಾರಿಯ ಗುದ್ದಲಿ ಪೂಜೆಗೆ ಗ್ರಾಮ ಪಂಚಾಯಿತಿ ಅಧ್ಯಕ್ಷೆಗೆ ಆಹ್ವಾನ ನೀಡದೆ ಪಿಡಿಒ ಶಿಷ್ಟಾಚಾರ (PROTOCOL) ಉಲ್ಲಂಘನೆ ಮಾಡಿದ್ದಾರೆ. ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ನಾಡಕಲಸಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗೆ ದೂರು ನೀಡಿದ್ದಾರೆ. ನಾಡಕಲಸಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರತ್ನಮ್ಮ ನೇತೃತ್ವದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರು ತಾಲೂಕು ಪಂಚಾಯಿತಿ ಇಒ ಪುಷ್ಪಾ ಆರ್.ಕಮ್ಮಾರ್ ಅವರಿಗೆ ದೂರು ನೀಡಿದರು. (PROTOCOL) ಏನಿದು ಪ್ರಕರಣ? ಅ.14ರಂದು … Read more