ಶರಾವತಿ ಮುಳುಗಡೆ ಸಂತ್ರಸ್ಥರಿಗೆ ಸಂಸದ ರಾಘವೇಂದ್ರ ಅಭಯ, ಏನಂದರು?
ಶಿವಮೊಗ್ಗ : ಶರಾವತಿ ಮುಳುಗಡೆ (sharavati river victims) ಸಂತ್ರಸ್ಥರ ಸಮಸ್ಯೆಯನ್ನು ಶೀಘ್ರವೇ ಬಗೆಹರಿಸಲಾಗುವುದು. ಸಂತ್ರಸ್ಥರು ಆತಂಕ ಪಡುವ ಅಗತ್ಯವಿಲ್ಲ ಎಂದು ಸಂಸದ ಬಿ.ವೈ. ರಾಘವೇಂದ್ರ ಭರವಸೆ ನೀಡಿದರು. ಜಿಲ್ಲಾ ಪಂಚಾಯಿತಿ ಕಚೇರಿ ಎದುರು ಶರಾವತಿ ಮುಳುಗಡೆ ಪ್ರದೇಶದ ಸಂತ್ರಸ್ಥರ ಸಮಸ್ಯೆಗಳನ್ನು ಆಲಿಸಿ, ಅವರಿಗೆ ಭರವಸೆ ನೀಡಿದರು. ಯಾವುದೇ ಕಾರಣಕ್ಕೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಂತ್ರಸ್ತರನ್ನು ಕೈಬಿಡುವುದಿಲ್ಲ ಎಂದು ತಿಳಿಸಿದರು. ಶರಾವತಿ ಸಂತ್ರಸ್ಥರ (sharavati river victims) ಜಮೀನು ಡಿನೋಟಿಫಿಕೇಷನ್ ಸಂಬಂಧ ಗಿರೀಶ್ ಆಚಾರ್ ಎಂಬುವವರು ಸಲ್ಲಿಸಿದ್ದ … Read more