ಶರಾವತಿ ಮುಳುಗಡೆ ಸಂತ್ರಸ್ಥರಿಗೆ ಸಂಸದ ರಾಘವೇಂದ್ರ ಅಭಯ, ಏನಂದರು?

BY-Raghavendra-Spoke-to-Sharavati-River-Victims

ಶಿವಮೊಗ್ಗ : ಶರಾವತಿ ಮುಳುಗಡೆ (sharavati river victims) ಸಂತ್ರಸ್ಥರ ಸಮಸ್ಯೆಯನ್ನು ಶೀಘ್ರವೇ ಬಗೆಹರಿಸಲಾಗುವುದು. ಸಂತ್ರಸ್ಥರು ಆತಂಕ ಪಡುವ ಅಗತ್ಯವಿಲ್ಲ ಎಂದು ಸಂಸದ ಬಿ.ವೈ. ರಾಘವೇಂದ್ರ ಭರವಸೆ ನೀಡಿದರು. ಜಿಲ್ಲಾ ಪಂಚಾಯಿತಿ ಕಚೇರಿ ಎದುರು ಶರಾವತಿ ಮುಳುಗಡೆ ಪ್ರದೇಶದ ಸಂತ್ರಸ್ಥರ ಸಮಸ್ಯೆಗಳನ್ನು ಆಲಿಸಿ, ಅವರಿಗೆ ಭರವಸೆ ನೀಡಿದರು. ಯಾವುದೇ ಕಾರಣಕ್ಕೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಂತ್ರಸ್ತರನ್ನು ಕೈಬಿಡುವುದಿಲ್ಲ ಎಂದು ತಿಳಿಸಿದರು. ಶರಾವತಿ ಸಂತ್ರಸ್ಥರ (sharavati river victims) ಜಮೀನು ಡಿನೋಟಿಫಿಕೇಷನ್ ಸಂಬಂಧ ಗಿರೀಶ್ ಆಚಾರ್ ಎಂಬುವವರು ಸಲ್ಲಿಸಿದ್ದ … Read more

‘ಪಿಎಸ್ಐ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ರಾಜ್ಯಾದ್ಯಂತ ಮಾಜಿ ಸೈನಿಕರಿಂದ ಹೋರಾಟ’

Ex-Army-Men-Subhash-Chandra-Tejwasi-press-meet

SHIMOGA | ಕೆಪಿಸಿಎಲ್ ಭದ್ರತಾ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ ಕಾರ್ಗಲ್ ಠಾಣೆ ಸಬ್ ಇನ್ಸ್ ಪೆಕ್ಟರ್ (SUB INSPECTOR) ವಿರುದ್ಧ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಉಗ್ರ ಹೋರಾಟ ಮಾಡುವುದಾಗಿ ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ಗೌರವಾಧ್ಯಕ್ಷ ಸುಭಾಷ್ ಚಂದ್ರ ತೇಜಸ್ವಿ ಎಚ್ಚರಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸುಭಾಷ್ ಚಂದ್ರ ತೇಜಸ್ವಿ ಅವರು, ಜೋಗ ಕೆಪಿಸಿಎಲ್ ಅತ್ಯಂತ ಸೂಕ್ಷ್ಮ ವಲಯವಾಗಿದೆ. ಇಲ್ಲಿ ಭದ್ರತಾ ಕಾರ್ಯದಲ್ಲಿದ್ದ ಮಾಜಿ ಸೈನಿಕ ಶಿವಕುಮಾರ್ ಅವರ ಮೇಲೆ ಪಿಎಸ್ಐ (SUB INSPECTOR) ತಿರುಮಲೇಶ್ … Read more

ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ನಲ್ಲಿ ಸಾಗರದ ಗಾಯಕನ ಹೆಸರು, ಕಾರಣವೇನು?

Sagara-Bharath-Name-on-India-Book-of-Records

SAGARA | ಸಾಗರ ತಾಲ್ಲೂಕಿನ ಯುವ ಗಾಯಕ ಜಿ.ಕೆ. ಭರತ್ ಅವರು ‘ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ -2022’ (book of records) ಸೇರ್ಪಡೆಯಾಗಿ ಜಿಲ್ಲೆಗೆ ಮತ್ತು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಜಿ.ಕೆ. ಭರತ್, 2001 -2021 ರ ನಡುವೆ ಬಿಡುಗಡೆಯಾದ 21 ಕನ್ನಡ ಚಲನಚಿತ್ರಗಳ ಕೆಲವು ಸಾಲುಗಳನ್ನು ಸೇರಿಸಿ ಮಾಷಪ್ ಸಾಂಗ್ ಹಾಡುವುದರ ಮೂಲಕ ರೆಕಾರ್ಡ್ ಪುಸ್ತಕ (book of records) ಸೇರಿದ್ದೇನೆ ಎಂದು ತಿಳಿಸಿದರು. (book of records) ನಾನು … Read more

ಪಾಸ್ ವಿವಾದ, ಪೊಲೀಸ್, ಭದ್ರತಾ ಸಿಬ್ಬಂದಿ ನಡುವಿನ ಬಹುದಿನದ ಸಂಘರ್ಷ ಸ್ಫೋಟ, ವಿಡಿಯೋಗಳು ವೈರಲ್

Police-KPCL-Security-Clash-over-Pass-Issue

SAGARA | ಕರ್ತವ್ಯ ನಿರತ ಪೊಲೀಸರು ತಮ್ಮ ಆವರಣ ಪ್ರವೇಶಿಸಲು ಪಾಸ್ (PASS CONTROVERSY) ಪಡೆದು ಬರಬೇಕು ಎಂದು ಕರ್ನಾಟಕ ಪವರ್ ಕಾರ್ಪೊರೇಷನ್ ಭದ್ರತಾ ಸಿಬ್ಬಂದಿ ಸೂಚಿಸಿದ್ದಾರೆ. ಇದರಿಂದ ವಿವಾದ ಹುಟ್ಟಿಕೊಂಡಿದೆ. ಇವುಗಳ ಮಧ್ಯೆ ಮೊಬೈಲ್ ವಿಡಿಯೋಗಳು, ಸಿಸಿಟಿವಿ ದೃಶ್ಯಗಳು ವೈರಲ್ ಆಗಿದ್ದು, ಪರ – ವಿರೋಧದ ಚರ್ಚೆಗೆ ಕಾರಣವಾಗಿದೆ. ಸಾಗರ ತಾಲೂಕು ಕಾರ್ಗಲ್ ಬಳಿ ಕೆಪಿಸಿ ಚೇಕ್ ಪೋಸ್ಟ್ ನಲ್ಲಿ ಘಟನೆ ಸಂಭವಿಸಿದೆ. ಕಾರ್ಗಲ್ ಠಾಣೆ ಸಬ್ ಇನ್ಸ್ ಪೆಕ್ಟರ್ ತಿರುಮಲೇಶ್ ಮತ್ತು ಸಿಬ್ಬಂದಿ ಜೀಪಿನಲ್ಲಿ … Read more

ಗ್ರಾಮ ಪಂಚಾಯಿತಿ ಒಂದು ಸ್ಥಾನಕ್ಕೆ ಉಪ ಚುನಾವಣೆ, ಶಿವಮೊಗ್ಗ ಡಿಸಿಯಿಂದ ಅಧಿಸೂಚನೆ

sagara graphics

SAGARA | ಅರಳಗೋಡು ಗ್ರಾಮ ಪಂಚಾಯಿತಿಯ ಕರುಮನೆ ಕ್ಷೇತ್ರದ ಉಪ ಚುನಾವಣೆಗೆ (BY ELECTION) ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಅಧಿಸೂಚನೆ ಹೊರಡಿಸಿದ್ದಾರೆ. ಅ.28ರಂದು ಮತದಾನಕ್ಕೆ ದಿನಾಂಕ ನಿಗದಿ ಮಾಡಲಾಗಿದೆ. ಕರುಮನೆ ಗ್ರಾಮ ಪಂಚಾಯಿತಿ ಸದಸ್ಯ ಆರ್.ಎಸ್.ರಾಮಸ್ವಾಮಿ ಅವರ ನಿಧನದಿಂದ ಸ್ಥಾನ ತೆರವಾಗಿತ್ತು. ಈ ಹಿನ್ನೆಲೆಯಲ್ಲಿ ಕರುಮನೆ ಕ್ಷೇತ್ರದ ಉಪ ಚುನಾವಣೆಗೆ (BY ELECTION) ದಿನಾಂಕ ನಿಗದಿಪಡಿಲಾಗಿದೆ. ಕ್ಲಿಕ್ ಮಾಡಿ ಇದನ್ನೂ ಓದಿ | GOOD NEWS | ಜಗತ್ತಿನ ಶ್ರೇಷ್ಠ ವಿಜ್ಞಾನಿಗಳ ಪಟ್ಟಿಯಲ್ಲಿ ಕುವೆಂಪು ವಿವಿಯ ಇಬ್ಬರಿಗೆ ಸ್ಥಾನ … Read more

ಮೈಸೂರು – ತಾಳಗುಪ್ಪ ಕುವೆಂಪು ಎಕ್ಸ್ ಪ್ರೆಸ್ ರೈಲು ಕಾಡು ಕೋಣಕ್ಕೆ ಡಿಕ್ಕಿ

Train-Collides-with-bison-near-Sagara

SAGARA | ಕುವೆಂಪು ಎಕ್ಸ್ ಪ್ರೆಸ್ (KUVEMPU EXPRESS) ರೈಲು ಡಿಕ್ಕಿ ಹೊಡೆದು ಕಾಡು ಕೋಣವೊಂದು ಸಾವನ್ನಪ್ಪಿದೆ. ಸಾಗರ ತಾಲೂಕು ಬಾಳೆಗುಂಡಿ ಬಳಿ ಘಟನೆ ಸಂಭವಿಸಿದೆ. ಮೈಸೂರಿನಿಂದ ತಾಳಗುಪ್ಪಕ್ಕೆ ತೆರಳುತ್ತಿದ್ದ ಕುವೆಂಪು ಎಕ್ಸ್ ಪ್ರೆಸ್ (KUVEMPU EXPRESS) ರೈಲು ಬಾಳೆಗುಂಡಿ ಬಳಿ ಕಾಡು ಕೋಣಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಗಾಯಗೊಂಡಿದ್ದ ಕಾಡು ಕೋಣ ಹಳಿ ಪಕ್ಕದ ಚರಂಡಿ ದಾಟಲಾಗದೆ ಉರುಳಿದೆ. ಅಲ್ಲಿಯೆ ಕೊನೆ ಉಸಿರೆಳೆದಿದೆ. ಮಂಗಳವಾರ ರಾತ್ರಿ ಕುವೆಂಪು ಎಕ್ಸ್ ಪ್ರೆಸ್ ರೈಲು ಮೈಸೂರಿನಿಂದ ತಾಳಗುಪ್ಪಗೆ … Read more

ಚೀಲದಲ್ಲಿ ತುಂಬಿಟ್ಟಿದ್ದ ಸಿಪ್ಪೆಗೋಟು ಅಡಕೆ ರಾತ್ರೋರಾತ್ರಿ ನಾಪತ್ತೆ, ಹೇಗಾಯ್ತು ಕಳ್ಳತನ?

Areca-in-gunny-bag-APMC-Shimoga

SAGARA | ಮನೆ ಹಿಂಭಾಗದ ಶೆಡ್ ನಲ್ಲಿ ಇಟ್ಟಿದ್ದ 4 ಕ್ವಿಂಟಾಲ್ ಸಿಪ್ಪೆಗೋಟು ಅಡಕೆ (ARECA THEFT) ರಾತ್ರೋ ರಾತ್ರಿ ನಾಪತ್ತೆಯಾಗಿದೆ. ಚೀಲಗಳಲ್ಲಿ ತುಂಬಿ ಇಟ್ಟಿದ್ದ ಅಡಕೆಯನ್ನು ಕಳವು ಮಾಡಲಾಗಿದೆ. ಸಾಗರ ತಾಲೂಕು ಅದರಂತೆ ಗ್ರಾಮದ ಕಾಳಿ ಬಸಪ್ಪ ಎಂಬುವವರಿಗೆ ಸೇರಿದ ಸಿಪ್ಪೆಗೋಟು ಅಡಕೆ ಕಳ್ಳತನವಾಗಿದೆ. ಕಾಳಿ ಬಸಪ್ಪ ಅವರು ತಮ್ಮ ತೋಟದಲ್ಲಿ ಬೆಳೆದ ಅಡಕೆಯನ್ನು (ARECA THEFT) ಕೊಯ್ದು, ಮನೆ ಹಿಂಭಾಗದ ಶೆಡ್ ನಲ್ಲಿ ಚೀಲ ಕಟ್ಟಿ ಇಟ್ಟಿದ್ದರು. ಕ್ಲಿಕ್ ಮಾಡಿ ಇದನ್ನೂ ಓದಿ | ಮತ್ತೆ … Read more

ಪಾಕಿಸ್ತಾನದ ಧ್ವಜ ಹಾರಾಟ ಅಂತಾ ವಿಡಿಯೋ ವೈರಲ್, ಪೊಲೀಸ್ ಇಲಾಖೆಯಿಂದ ವಾರ್ನಿಂಗ್

Police-warning-on-Pakistan-Flag-video-viral

SAGARA | ಸಾಗರದಲ್ಲಿ ಪಾಕಿಸ್ತಾನದ ಧ್ವಜ (PAKISTAN FLAG) ಹಾರಿಸಲಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಕುರಿತು ಶಿವಮೊಗ್ಗ ಪೊಲೀಸ್ ಇಲಾಖೆ ಪ್ರಕಟಣೆ ಹೊರಡಿಸಿದೆ. ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆಯನ್ನು ನೀಡಲಾಗಿದೆ. ಪ್ರಕಟಣೆಯಲ್ಲಿ ಏನಿದೆ? (PAKISTAN FLAG) ಸಾಗರದಲ್ಲಿ ಪಾಕಿಸ್ತಾನದ ಬಾವುಟ (PAKISTAN FLAG) ಹಾರಿಸಿದ್ದಾರೆ ಎಂದು ವೀಡಿಯೋ ತುಣುಕು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಡಿಯೋ ಪರಿಶೀಲಿಸಿದ್ದು, ಅದರಲ್ಲಿರುವ ಬಾವುಟದಲ್ಲಿ ಚಂದ್ರನ ಆಕಾರವು ಕೆಳಮುಖವಾಗಿದೆ. ಇದು ಪಾಕಿಸ್ತಾನದ … Read more

ಆಟೋ ಕಾಂಪ್ಲೆಕ್ಸ್ ನಲ್ಲಿ ರಿಪೇರಿಗೆ ತಂದಿದ್ದ ಟ್ರಾಕ್ಟರ್ ಟ್ರೇಲರ್ ರಾತ್ರೋರಾತ್ರಿ ಕಣ್ಮರೆ

sagara graphics

SAGARA | ರಿಪೇರಿಗೆಂದು ಗ್ಯಾರೇಜ್ (GARAGE) ಮುಂದೆ ತಂದು ನಿಲ್ಲಿಸಿದ್ದ ಟ್ರ್ಯಾಕ್ಟರ್ ಟ್ರೇಲರನ್ನು ರಾತ್ರೋರಾತ್ರಿ ಕಳ್ಳತನ ಮಾಡಲಾಗಿದೆ. ಶಿರವಾಳ ಗ್ರಾಮದ ಈಶ್ವರ್ ಎಂಬುವವರಿಗೆ ಸೇರಿದ ಟ್ರೇಲರ್ ಕೆಟ್ಟು ಹೋಗಿತ್ತು. ಹಾಗಾಗಿ ಸಾಗರದ ಆಟೋ ಕಾಂಪ್ಲೆಕ್ಸ್ ನಲ್ಲಿರುವ ಗ್ಯಾರೇಜ್ ಗೆ ರಿಪೇರಿಗೆಂದು ತಂದಿದ್ದರು. ರಿಪೇರಿಗೆ ಒಂದೆರಡು ದಿನವಾಗಲಿದೆ ಎಂದು ಗ್ಯಾರೇಜಿನವರು ತಿಳಿಸಿದ್ದರಿಂದ ಅಲ್ಲಿಯೆ ನಿಲ್ಲಿಸಿದ್ದರು. ಸೆ.29ರಂದು ಬೆಳಗ್ಗೆ ಗ್ಯಾರೇಜಿನವರು (GARAGE) ಬಂದಾಗ ಟ್ರೇಲರ್ ನಾಪತ್ತೆಯಾಗಿತ್ತು. ಕೂಡಲೆ ಈಶ್ವರ್ ಅವರಿಗೆ ಕರೆ ಮಾಡಿ ವಿಚಾರಿಸಿದ್ದಾರೆ. ಆಟೋ ಕಾಂಪ್ಲೆಕ್ಸ್ ಗೆ ಬಂದ … Read more

ಸಾಗರದಲ್ಲಿ ಅನುಮಾನಾಸ್ಪದ ವರ್ತನೆ, ವೈದ್ಯಕೀಯ ಪರೀಕ್ಷೆ ಬಳಿಕ ಮೂವರು ಅರೆಸ್ಟ್

Sagara Police Station Building

SAGARA | ಗಾಂಜಾ ಸೇವನೆ ಮಾಡಿ ರಸ್ತೆಯಲ್ಲಿ ಅಸಹಜ ವರ್ತನೆ ಮಾಡುತ್ತಿದ್ದ ಮೂವರು ಆರೋಪಿಗಳ (THREE ARREST) ವಿರುದ್ಧ ಪ್ರಕರಣ ದಾಖಲಿಸಿ, ಬಂಧಿಸಲಾಗಿದೆ. ಕೇಸ್ 1 : ಸಂದೀಪ್ ಅರೆಸ್ಟ್ (THREE ARREST) ಸಾಗರದ ಸಂದೀಪ (21) ಬಂಧಿತ. ಸೊರಬ ರಸ್ತೆಯ ಗಾರ್ಮೆಂಟ್ಸ್ ಬಳಿ ರಸ್ತೆಯಲ್ಲಿ ಸಂದೀಪ ಅಸಹಜವಾಗಿ ವರ್ತನೆ ಮಾಡುತ್ತಿದ್ದ. ಗಸ್ತಿನಲ್ಲಿದ್ದ ಪಿಎಸ್ಐ ಸಾಗರ್ ಕರ್ ಅವರು ಆತನನ್ನು ಕರೆದ ವಿಚಾರಣೆ ಮಾಡಿದಾಗ ಗಾಂಜಾ ಸೇವನೆ ಕುರಿತು ಅನುಮಾನ ವ್ಯಕ್ತವಾಗಿದೆ. ಸಾಗರದ ಸರ್ಕಾರಿ ಆಸ್ಪತ್ರೆಯಲ್ಲಿ ಸಂದೀಪನನ್ನು … Read more