ತೆರೆದ ಸಂಪ್’ಗೆ ಬಿದ್ದ ಗೂಳಿ, ಸುರಕ್ಷಿತವಾಗಿ ಮೇಲೆತ್ತಿದ ಅಗ್ನಿಶಾಮಕ ಸಿಬ್ಬಂದಿ

Gooli-fell-to-tank-in-Sagara

SHIVAMOGGA LIVE NEWS | SAGARA | 13 ಜುಲೈ 2022 ನಿರ್ಮಾಣ ಹಂತದ ಕಟ್ಟಡದ (UNDER CONSTRUCTION BUILDING) ಮುಂದೆ ತೆರೆದ ಸಂಪ್’ಗೆ ಕಾಲು ಜಾರಿ ಬಿದ್ದಿದ್ದ ಗೂಳಿಯನ್ನು ಅಗ್ನಿಶಾಮಕ (FIRE DEPARTMENT) ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಸಾಗರ (SAGARA) ಪಟ್ಟಣದ ಎಸ್.ಎನ್.ನಗರದಲ್ಲಿ ಮಧು ಎಂಬುವವರಿಗೆ ಸೇರಿದ ಜಾಗದಲ್ಲಿ ಕಟ್ಟಡ ನಿರ್ಮಿಸಲಾಗುತ್ತಿದೆ. ಮನೆ ಮುಂಭಾಗ ಸಂಪ್ ನಿರ್ಮಾಣ ಮಾಡಲಾಗಿದೆ. ಗೂಳಿಯೊಂದು (GOOLI) ಕಾಲು ಜಾರಿ ಈ ಸಂಪ್ ಒಳಗೆ ಬಿದ್ದಿತ್ತು. ಕ್ಷಿಪ್ರ ಕಾರ್ಯಾಚರಣೆ ಸಂಪ್’ಗೆ ಬಿದ್ದಿದ್ದ … Read more

ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ನವವಿವಾಹಿತೆ ಪತ್ತೆ

Suicide-Hanging-General

SHIVAMOGGA LIVE NEWS | SAGARA | 11 ಜುಲೈ 2022 ಪ್ರೀತಿಸಿ ಮದುವೆಯಾಗಿದ್ದ ಯುವತಿ ಮನೆಯಲ್ಲಿ ನೇಣು (HANG) ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಎಂಟು ತಿಂಗಳ ಹಿಂದೆ ಈಕೆ ವಿವಾಹವಾಗಿದ್ದಳು. ಚಿತ್ರದುರ್ಗ (CHITRADURGA) ಜಿಲ್ಲೆ ಹಿರಿಯೂರು ತಾಲ್ಲೂಕು ಪಾಲವನಹಳ್ಳಿಯ ನವ್ಯಾ (20) ಮೃತಳು. ಟೈಲರ್ ನಿತೀಶ್ ಎಂಬಾತನನ್ನು ಪ್ರೀತಿಸಿ, 8 ತಿಂಗಳ ಹಿಂದೆ ಮದುವೆಯಾಗಿದ್ದಳು. ಸಾಗರದ (SAGARA) ಅಣಲೇಕೊಪ್ಪದಲ್ಲಿ ಇಬ್ಬರು ವಾಸವಾಗಿದ್ದರು. ಶನಿವಾರ ಮನೆಯ ಶೀಟ್ ಮೇಲ್ಛಾವಣಿಯಲ್ಲಿ ನವ್ಯಾ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ನವ್ಯಾ … Read more

ಸುರಿಯುವ ಮಳೆಯಲ್ಲೆ ಹೆದ್ದಾರಿ ತಡೆದು ಗ್ರಾಮಸ್ಥರ ಪ್ರತಿಭಟನೆ

100722 Highway Bandh Protest At Talaguppa

SHIVAMOGGA LIVE | SAGARA | 10 JULY 2022 ರಾಷ್ಟ್ರೀಯ ಹೆದ್ದಾರಿಯ ಅವ್ಯವಸ್ಥೆ ಖಂಡಿಸಿ ಗ್ರಾಮಸ್ಥರು ರಸ್ತೆ ತಡೆ ನಡೆಸಿ ಪ್ರತಿಭಟನೆ ಮಾಡಿದರು. ಸುರಿಯುವ ಮಳೆಯಲ್ಲೆ ಮಕ್ಕಳು, ಹಿರಿಯರು ಸೇರಿ ಗ್ರಾಮಸ್ಥರು ಪ್ರತಿಭಟಿಸಿದರು. ಸಾಗರ (SAGARA) ತಾಲೂಕು ತಾಳಗುಪ್ಪ (TALAGUPPA) ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಡ್ಡೆಮನೆ ಗ್ರಾಮದ ಬಳಿ ಗ್ರಾಮಸ್ಥರು ಹೆದ್ದಾರಿ (HIGHWAY) ತಡೆದು ಪ್ರತಿಭಟನೆ (PROTEST) ನಡೆಸಿದರು. ಗುಡ್ಡೆಮನೆ ಬಳಿ ರಾಷ್ಟ್ರೀಯ ಹೆದ್ದಾರಿ ಹಾಳಾಗಿದೆ. ಇದನ್ನು ಸರಿಪಡಿಸುವಂತೆ ಮನವಿ ಮಾಡಿದರೂ ಪ್ರಯೋಜನ ಆಗಿಲ್ಲ. ಇಲ್ಲಿ … Read more

BREAKING NEWS | ಭಾರಿ ಮಳೆ, ಮೂರು ತಾಲೂಕಿನ ಶಾಲೆಗಳಿಗೆ ಜು.6ರಂದು ರಜೆ

breaking news graphics

SHIVAMOGGA LIVE | SHIMOGA | 5 ಜುಲೈ 2022 ಭಾರಿ ಮಳೆ ಹಿನ್ನೆಲೆ ಜಿಲ್ಲೆಯ ಮೂರು ತಾಲೂಕುಗಳ ಶಾಲೆಗಳಿಗೆ (SCHOOL) ರಜೆ ನೀಡಿ ಜಿಲ್ಲಾಧಿಕಾರಿ ಅವರು ಆದೇಶ ಹೊರಡಿಸಿದ್ದಾರೆ. ತೀರ್ಥಹಳ್ಳಿ, ಹೊಸನಗರ ಮತ್ತು ಸಾಗರ ತಾಲೂಕಿನ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಜುಲೈ 6ರಂದು ರಜೆ ಘೋಷಿಸಲಾಗಿದೆ ಎಂದು ಶಿಕ್ಷಣ ಇಲಾಖೆ ಉಪ ನಿರ್ದೇಶಕರು ತಿಳಿಸಿದ್ದಾರೆ. ALSO READ – ಮುಕ್ಕಾಲು ಮುಳುಗಿದ ರಾಮ ಮಂಟಪ, ಶಿವಮೊಗ್ಗದಲ್ಲೂ ಮಂಟಪದ ಮೇಲ್ಭಾಗದವರೆಗೆ ಬಂತು ನೀರು

ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಚುರುಕು, ಯಡೂರು, ಆಗುಂಬೆಯಲ್ಲಿ ಹೆಚ್ಚು, ಎಲ್ಲೆಲ್ಲಿ ಹೇಗಿದೆ ಪರಿಸ್ಥಿತಿ?

Rain-At-Shimoga-City

SHIVAMOGGA LIVE NEWS | SHIMOGA | 4 ಜುಲೈ 2022 ಶಿವಮೊಗ್ಗ ಜಿಲ್ಲೆಯಾದ್ಯಂತ ಕಳೆದ ಮೂರು ದಿನದಿಂದ ಉತ್ತಮ ಮಳೆಯಾಗುತ್ತಿದೆ (RAIN). ಇದರಿಂದ ರೈತರ ಮೊಗದಲ್ಲಿ ಮಂದಹಾಸ ಕಂಡು ಬಂದಿದೆ. ಕೃಷಿ ಚಟುವಟಿಕೆ ಬಿರುಸು ಪಡೆದುಕೊಂಡಿದೆ. ಜಿಲ್ಲೆಯ ಹೊಸನಗರ, ಸಾಗರ ಮತ್ತು ತೀರ್ಥಹಳ್ಳಿ ತಾಲೂಕಿನ ವಿವಿಧೆಡೆ ಭಾರಿ ಮಳೆಯಾಗುತ್ತಿದೆ. ಆಗುಂಬೆಯಲ್ಲಿ ಮಳೆ ಜೋರು ದಕ್ಷಿಣ ಭಾರತದ ಚಿರಾಪೂಂಜಿ ಎಂಬ ಖ್ಯಾತಿ ಪಡೆದಿರುವ ಆಗುಂಬೆಯಲ್ಲಿ (AGUMBE) ಜೋರು ಮಳೆಯಾಗುತ್ತಿದೆ (RAIN). ಜುಲೈ 2ರಂದು ಆಗುಂಬೆಯಲ್ಲಿ 124.50 ಮಿ.ಮೀ … Read more

ರಾತ್ರೋರಾತ್ರಿ ಆರೋಗ್ಯ ಕೇಂದ್ರದ ಕಿಟಕಿಗೆ ಕಲ್ಲು ತೂರಿದವನು ಅರೆಸ್ಟ್, ಕಲ್ಲು ಹೊಡೆದಿದ್ದೇಕೆ?

Stone-Pelting-on-Tumari-Hospital

SHIVAMOGGA LIVE NEWS | SAGARA | 3 ಜುಲೈ 2022 ಪ್ರಾಥಮಿಕ ಆರೋಗ್ಯ ಕೇಂದ್ರದ (HOSPITAL) ಮೇಲೆ ರಾತ್ರೋರಾತ್ರಿ ಕಲ್ಲು ತೂರಾಟ ನಡೆಸಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕಲ್ಲು ತೂರಿದ್ದರಿಂದ ಕಿಟಕಿ ಗಾಜು ಪುಡಿಯಾಗಿತ್ತು. ಕರೂರು ಗ್ರಾಮದ ವರುಣ್ ಎಂಬಾತನನ್ನು ಬಂಧಿಸಲಾಗಿದೆ. ಜೂ.29ರಂದು ರಾತ್ರಿ ತುಮರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಕಿಟಿಕಿ ಗಾಜಿಗೆ ವರುಣ್ ಕಲ್ಲು ತೂರಿದ್ದ. ಕಲ್ಲು ತೂರಲು ಕಾರಣವೇನು? ಅನಾರೋಗ್ಯದಿಂದ ಬಳಲುತ್ತಿದ್ದ ವರುಣ್ ಚಿಕಿತ್ಸೆಗೆಂದು ಜೂ.29ರಂದು ಚಿಕಿತ್ಸೆಗೆಂದು ತುಮರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ … Read more

ಡಿಕ್ಕಿ ಹೊಡೆದು ಡಿವೈಡರ್ ಮೇಲೆ ಹತ್ತಿದ ಲಾರಿ, ಮುಂಭಾಗ ನುಜ್ಜುಗುಜ್ಜು

Truck-collission-to-divider-in-Sagara-Soraba-road

SHIVAMOGGA LIVE NEWS | SAGARA | 3 ಜುಲೈ 2022 ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು (TRUCK ACCIDENT) ಡಿವೈಡರ್’ಗೆ ಡಿಕ್ಕಿ ಹೊಡೆದು, ಡಿವೈಡರ್ ಮೇಲೆ ಹತ್ತಿದೆ. ಲಾರಿಗೆ ಸಂಪೂರ್ಣ ಹಾನಿಯಾಗಿದೆ. ಸಾಗರದ ಸೊರಬ ರಸ್ತೆಯಲ್ಲಿ ಘಟನೆ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಡಿವೈಡರ್’ಗೆ ಡಿಕ್ಕಿ ಹಡೆದಿದೆ. ಲಾರಿ  (TRUCK ACCIDENT) ಮುಂಭಾಗದ ಚಕ್ರಗಳು ಕಳಚಿಕೊಂಡಿದ್ದು, ಸಂಪೂರ್ಣ ಹಾನಿಯಾಗಿದೆ. ‘ಸೂಚನಾ ಫಲಕ ಇಲ್ಲ’ ಸಾಗರದ ಸೊರಬ ರಸ್ತೆಯಲ್ಲಿ ಕೆಲವು ಮೀಟರ್’ನಷ್ಟು ಉದ್ದ ಡಿವೈಡರ್ ನಿರ್ಮಿಸಲಾಗಿದೆ. … Read more

ಸಿಗಂದೂರು ಚೌಡೇಶ್ವರಿ ದೇವಿ ಮೂಲ ಸನ್ನಿಧಿಯಲ್ಲಿ ವಿಶೇಷ ಪೂಜೆ

Siganduru-Temple-Aridra-Rain-pooje

SHIVAMOGGA LIVE NEWS | SAGARA | 2 ಜುಲೈ 2022 ಮಲೆನಾಡಿನಲ್ಲಿ ಆರಿದ್ರ ಮಳೆ ಆರಂಭವಾದ ಹಿನ್ನೆಲೆ ಸಾಗರ ತಾಲೂಕಿನ ಸಿಗಂದೂರು (SIGANDUR) ಶ್ರೀ ಚೌಡೇಶ್ವರಿ ದೇವಿಯ ಮೂಲ ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ದೇವಸ್ಥಾನದ ಧರ್ಮದರ್ಶಿ ಡಾ. ರಾಮಪ್ಪ ಅವರು ಮೂಲ ದೇವರಿಗೆ ಪೂಜೆ ಸಲ್ಲಿಸಿದರು. ಸೀಗೆ ಕಣಿವೆಯಲ್ಲಿ (SIGANDUR) ಶ್ರೀ ಚೌಡೇಶ್ವರಿ ದೇವಿಯ ಮೂಲ ದೇವರಿದೆ. ಇಲ್ಲಿ ಆರಿದ್ರಾ ಮಳೆ ಹಿನ್ನೆಲೆ ಪೂಜೆ ಸಲ್ಲಿಸಲಾಯಿತು. ಈ ಭಾರಿ ಉತ್ತಮ ಮಳೆಯಾಗಲಿ ಎಂದು ಧರ್ಮದರ್ಶಿ … Read more

BREAKING NEWS | ಬೆಳ್ಳಂಬೆಳಗ್ಗೆ ಬಸ್ ಡಿಕ್ಕಿ, ಪತ್ರಿಕೆ ಹಂಚಲು ತೆರಳುತ್ತಿದ್ದ ಯುವಕ ಸಾವು

Sagara-Bus-Cycle-Accident-Near-IB

SHIVAMOGGA LIVE NEWS | SAGARA | 2 ಜುಲೈ 2022 KSRTC BUS ಡಿಕ್ಕಿಯಾಗಿ ಪತ್ರಿಕೆ ವಿತರಕರೊಬ್ಬರು ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೆಳಲಮಕ್ಕಿಯ ಗಣೇಶ್ (25) ಮೃತ ದುರ್ದೈವಿ. ಸಾಗರ ಪ್ರವಾಸಿ ಮಂದಿರದ ಬಳಿ ಇವತ್ತು ಬೆಳಗ್ಗೆ ಘಟನೆ ಸಂಭವಿಸಿದೆ. ಬೆಂಗಳೂರಿನಿಂದ ಸಾಗರ ಮಾರ್ಗವಾಗಿ ಯಲ್ಲಾಪುರಕ್ಕೆ ತೆರಳುತ್ತಿದ್ದ KSRTC BUS, ಪತ್ರಿಕೆ ವಿತರಣೆಗೆ ಹೊರಟಿದ್ದ ಸೈಕಲ್’ಗೆ ಡಿಕ್ಕಿಯಾಗಿದೆ. ಘಟನೆಯಲ್ಲಿ ಗಣೇಶ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸೈಕಲ್ ಹಿಂಬದಿ ಸವಾರ ರಾಹುಲ್ ಗಾಯಗೊಂಡಿದ್ದು ಪ್ರಣಪಾಯದಿಂದ … Read more

ಲಾಂಚ್ ಸೇವೆ ಪುನಾರಂಭ, ಸಿಗಂದೂರು, ಕೊಲ್ಲೂರು ಪ್ರವಾಸಿಗರ ನಿಟ್ಟುಸಿರು

Muppane-Launch-in-Sagara-Sharavathi-River.

SHIVAMOGGA LIVE NEWS | SAGARA | 1 ಜುಲೈ 2022 ಶರಾವತಿ ಹಿನ್ನೀರಿನ ಮುಪ್ಪಾನೆ – ಹಲ್ಕೆ ಕಡವು ಮಾರ್ಗದಲ್ಲಿನ ಲಾಂಚ್ (LAUNCH) ಸೇವೆಯನ್ನು ಪುನಾರಂಭ ಮಾಡಲಾಗಿದೆ. ಇಂದಿನಿಂದ ಲಾಂಚ್ ಸೇವೆ ಮತ್ತೆ ಶುರುವಾಗಲಿದೆ ಎಂದು ಸಹಾಯಕ ಕಡವು ನಿರೀಕ್ಷಕ ದಾಮೋದರ್ ಅವರು ತಿಳಿಸಿದ್ದಾರೆ. ಶರಾವತಿ ಹಿನ್ನೀರಿನಲ್ಲಿ ನೀರಿನ ಮಟ್ಟ ಕಡಿಮೆಯಾದ್ದರಿಂದ ಮುಪ್ಪಾನೆ – ಹಲ್ಕೆ ಲಾಂಚ್ (LAUNCH) ಸೇವೆಯನ್ನು ಸ್ಥಗಿತಗೊಳಿಸಲಾಗಿತ್ತು. ಈಗ ಸಾಧಾರಣ ಮಳೆ ಆಗುತ್ತಿರುವುದರಿಂದ ನೀರಿನ ಮಟ್ಟದಲ್ಲಿ ಸ್ವಲ್ಪ ಏರಿಕೆಯಾಗಿದೆ. ಹಾಗಾಗಿ ಜುಲೈ … Read more