ಸಾಗರದ ಸರ್ಕಾರಿ ಶಾಲೆಗಳ ದುಸ್ಥಿತಿ ಬಗ್ಗೆ ಶಾಸಕರ ಮೌನಕ್ಕೆ ಬೇಳೂರು ಆಕ್ರೋಶ

Beluru-Gopalakrishna-General-Image

SHIVAMOGGA LIVE NEWS | SAGARA | 9 ಜೂನ್ 2022 ಶಿಕ್ಷಕರ ಕೊರತೆಯಿಂದಾಗಿ ತಾಲೂಕಿನಲ್ಲಿ ವಿದ್ಯಾರ್ಥಿಗಳಿಗೆ ಸರಿಯಾದ ಶಿಕ್ಷಣ ಲಭಿಸುತ್ತಿಲ್ಲ. ಶಾಲೆಗಳಿಗೆ ಮೂಲ ಸೌಕರ್ಯವನ್ನು ಒದಗಿಸದೆ ವಿದ್ಯಾರ್ಥಿಗಳಿಗೆ ಸಮಸ್ಯೆ ಉಂಟು ಮಾಡಲಾಗುತ್ತಿದೆ ಎಂದು ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಆರೋಪಿಸಿದರು. ಸಾಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬೇಳೂರು ಗೋಪಾಲಕೃಷ್ಣ ಅವರು, ಶಾಲೆಗಳಲ್ಲಿ ತರಗತಿ ಆರಂಭವಾಗಿ ಒಂದು ತಿಂಗಳು ಕಳೆದರೂ ಶಿಕ್ಷಕರಿಲ್ಲ. ಹಾಗಾಗಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಸಿಗುತ್ತಿಲ್ಲ ಎಂದು ಆಪಾದಿಸಿದರು. ಕ್ಷೇತ್ರದ ಶಾಸಕರು ಮೌನವಾಗಿದ್ದಾರೆ ಇತ್ತೀಚೆಗೆ ಸುರಿದ … Read more

ರಾಶಿ ರಾಶಿ ಕಸ, ಶೌಚಾಲಯವೂ ಇಲ್ಲ, ಬೀದಿ ದೀಪಗಳೂ ಇಲ್ಲ, ನಗರಸಭೆ ಮುಂದೆ ಕಾರ್ಮಿಕರ ಆಕ್ರೋಶ

Insdustrial-Estate-Workers-Protest-in-Sagara

SHIVAMOGGA LIVE NEWS | SAGARA | 9 ಜೂನ್ 2022 Industrial Area  ಮಂಗಳಬೀಸು ಕೈಗಾರಿಕ ವಸಾಹತು ಪ್ರದೇಶದಲ್ಲಿ (Industrial Area) ಮೂಲ ಸೌಕರ್ಯ ಕಲ್ಪಿಸುವಂತೆ ಒತ್ತಾಯಿಸಿ ಮಲೆನಾಡು ಸಣ್ಣ ಕೈಗಾರಿಕೆಗಳ ಮಾಲೀಕರು ಮತ್ತು ಕಾರ್ಮಿಕರ ಸಂಘದ ವತಿಯಿಂದ ಸಾಗರ ನಗರಸಭೆ ಮುಂಭಾಗ ಪ್ರತಿಭಟನೆ ನಡೆಸಲಾಯಿತು. ಕೈಗಾರಿಕಾ ಪ್ರದೇಶದಲ್ಲಿ ನೂರಾರು ಸಣ್ಣ ಮತ್ತು ದೊಡ್ಡ ಕೈಗಾರಿಕೆಗಳಿವೆ. ಆದರೆ ಮೂಲ ಸೌಕರ್ಯ ಒದಗಿಸಲು ನಗರಾಡಳಿತ ವಿಫಲವಾಗಿದೆ. ಕೈಗಾರಿಕಾ ಪ್ರದೇಶದಲ್ಲಿ ಕಸದ ರಾಶಿಯೆ ಬಿದ್ದಿದೆ. ಕಸ ವಿಲೇವಾರಿ ಮಾಡಲು … Read more

ರೈತರಿಗೆ ನೊಟೀಸ್, ಸಿದ್ದರಾಮಯ್ಯ, ಡಿಕೆಶಿ ನೇತೃತ್ವದಲ್ಲಿಪಾದಯಾತ್ರೆ

Belur-Gopalakrishna-Press-Meet

SHIVAMOGGA LIVE NEWS | SAGARA | 9 ಜೂನ್ 2022 padayatra  ಅರಣ್ಯ ಭೂಮಿ ಸಾಗುವಳಿದಾರರಿಗೆ ಸರ್ಕಾರ ನೊಟೀಸ್ ನೀಡುತ್ತಿರುವ ಕ್ರಮ ಖಂಡಿಸಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ಪಾದಯಾತ್ರೆ (padayatra) ನಡೆಸಲಾಗುತ್ತದೆ ಎಂದು ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ತಿಳಿಸಿದರು. ಸಾಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬೇಳೂರು ಗೋಪಾಲಕೃಷ್ಣ ಅವರು, ಅರಣ್ಯ ಭೂಮಿ ಸಾಗುವಳಿದಾರರಿಗೆ ನೊಟೀಸ್ ನೀಡಲಾಗುತ್ತಿದೆ. ಇದರಿಂದ ರೈತರು ಸಂಕಷ್ಟಕ್ಕೀಡಾಗಿದ್ದಾರೆ. ಸರ್ಕಾರದ ನಡೆ ಖಂಡಿಸಿ ಪಾದಯಾತ್ರೆ ನಡೆಸಲು … Read more

ನಗರಸಭೆ ಸದಸ್ಯೆಯಿಂದ ಏಕಾಂಗಿ ಹೋರಾಟ, ಕಾರಣವೇನು?

Nagara-Sabhe-Member-Madhu-Protest-in-Sagara

SHIVAMOGGA LIVE NEWS | SAGARA | 9 ಜೂನ್ 2022 lady member protest  ಚುನಾಯಿತ ಪ್ರತಿನಿಧಿಗೆ ಅಗೌರವ ತೋರಿದ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ನಗರಸಭೆ ಸದಸ್ಯೆಯೊಬ್ಬರು ಏಕಾಂಗಿಯಾಗಿ ಪ್ರತಿಭಟನೆ ನಡೆಸಿದರು. ಸಾಗರ ನಗರಸಭೆ ಪೌರಾಯುಕ್ತರ ಕಚೇರ ಮುಂಭಾಗ ಕಾಂಗ್ರೆಸ್ ಸದಸ್ಯೆಯೊಬ್ಬರು ಧರಣಿ ಕುಳಿತು ಅಕ್ರೋಶ ವ್ಯಕ್ತಪಡಿಸಿದರು. (lady member protest) ನಗರಸಭೆ ಕಾಂಗ್ರೆಸ್ ಸದಸ್ಯೆ ಮಧು ಮಾಲತಿ ಅವರು ಏಕಾಂಗಿಯಾಗಿ ಪ್ರತಿಭಟನೆ ನಡೆಸಿದರು. ತಮ್ಮ ವಾರ್ಡ್’ನ ಸಾರ್ವಜನಿಕರೊಬ್ಬರ ಸಮಸ್ಯೆ ಬಗೆಹರಿಸುವಂತೆ … Read more

ಆನಂದಪುರ ಹೋಬಳಿಯ 300ಕ್ಕೂ ಹೆಚ್ಚು ರೈತರಿಗೆ ನೊಟೀಸ್

Rathnakar-Honagodu-Press-Meet-about-notice-to-farmers

SHIVAMOGGA LIVE NEWS | SAGARA | 8 ಜೂನ್ 2022 ಸಾಗರ ತಾಲೂಕು ಆನಂದಪುರ ಹೋಬಳಿಯ 300ಕ್ಕೂ ಹೆಚ್ಚು ರೈತರಿಗೆ ಅರಣ್ಯ ಇಲಾಖೆ ನೊಟೀಸ್ ನೀಡಿದೆ. ಈ ನೊಟೀಸ್ ಹಿಂಪಡೆಯದೆ ಹೋದರೆ ಬಿಜೆಪಿ ಶಾಸಕರ ಮನೆ ಮುಂದೆ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ರತ್ನಾಕರ ಹೊನಗೋಡು ಎಚ್ಚರಿಸಿದರು. ಸಾಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರತ್ನಾಕರ ಹೊನಗೋಡು ಅವರು, ಹಲವು ವರ್ಷಗಳಿಂದ ರೈತರು ಅರಣ್ಯ ಭೂಮಿಯಲ್ಲಿ ಸಾಗುವಳಿ ಮಾಡುತ್ತಿದ್ದಾರೆ. ಈಗ ಅರಣ್ಯ ಇಲಾಖೆಯು ಏಕಾಏಕಿ … Read more

ಅಡಕೆ ಬೆಳೆಗಾರರಲ್ಲಿ ಆತಂಕ ಮೂಡಿಸಿದ್ದ ಎಂಟು ಮಂದಿ ಅರೆಸ್ಟ್

Areca-Seized-from-Thieves-in-Sagara

SHIVAMOGGA LIVE NEWS | ARECA | 7 ಜೂನ್ 2022 ಅಡಕೆ (ARECA) ಬೆಳೆಗಾರರಲ್ಲಿ ಆತಂಕ ಮೂಡಿಸಿದ್ದ ಎಂಟು ಕಳ್ಳರ ಕೈಗೆ ಪೊಲೀಸರು ಕೋಳ ತೊಡಿಸಿದ್ದಾರೆ. ಬಂಧಿತರಿಂದ ಐದು ಲಕ್ಷ ಮೌಲ್ಯದ ಅಡಕೆ ವಶಕ್ಕೆ ಪಡೆಯಲಾಗಿದೆ. ಸಾಗರ ಗ್ರಾಮಾಂತರ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಎಂಟು ಕಳ್ಳರನ್ನು ಬಂಧಿಸಿದ್ದಾರೆ. ಇದರಿಂದ ಏಳು ಕಳ್ಳತನ ಪ್ರಕರಣವನ್ನು ಭೇದಿಸಿದಂತಾಗಿದೆ. ಸಾಗರ ತಾಲೂಕಿನ ವಿವಿಧೆಡೆ ಈ ಕಳ್ಳರು ಅಡಕೆ ಕಳ್ಳತನ ಮಾಡುತ್ತಿದ್ದರು. ಒಂದು ಕೇಸ್ ಬೆನ್ನು ಹತ್ತಿದ್ದರು ಮೇ 31ರ … Read more

ನಗರಸಭೆಗೆ ಶಾಸಕರ ದಿಢೀರ್ ಭೇಟಿ, ಕಾಣೆಯಾದ ಫೈಲ್ ಪ್ರತ್ಯಕ್ಷ, ಅಧಿಕಾರಿಗಳಿಗೆ ಕ್ಲಾಸ್

MLA-Haratalu-Halappa-Sudden-visit-to-Nagarasabhe

SHIVAMOGGA LIVE NEWS | SAGARA | 4 ಜೂನ್ 2022 ಶಾಸಕ ಹರತಾಳು ಹಾಲಪ್ಪ ಅವರು ಇವತ್ತು ಸಾಗರ ನಗರಸಭೆಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭ ಅಧಿಕಾರಿಗಳ ಕರ್ತವ್ಯ ಲೋಪ ಕಂಡು ಆಕ್ರೋಶ ವ್ಯಕ್ತಪಡಿಸಿದರು. ಇವತ್ತು ಬೆಳಗ್ಗೆ ಶಾಸಕ ಹರತಾಳು ಹಾಲಪ್ಪ ಅವರು ಸಾಗರ ನಗರಸಭೆಗೆ ದಿಢೀರ್ ಭೇಟಿ ನೀಡಿದ್ದರು. ಜನರ ಕೆಲಸ ಮಾಡಿಕೊಡಲು ವಿಳಂಬ ಧೋರಣೆ ಅನುಸರಿಸುತ್ತಿದ್ದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಕಾಣೆಯಾದ ಕಡತ ದಿಢೀರ್ ಪ್ರತ್ಯಕ್ಷ ನಾಗರಾಜ್ ಎಂಬುವವರು … Read more

ಸಾಗರದಲ್ಲಿ ರೋಹಿತ್ ಚಕ್ರತೀರ್ಥಗೆ ಪೊಲೀಸ್ ಭದ್ರತೆಗೆ ಒತ್ತಾಯ

Protest-in-favour-of-Rohit-Chakrathirtha

SHIVAMOGGA LIVE NEWS | SECURITY | 3 ಜೂನ್ 2022 ನಕಲಿ ಬುದ್ದಿಜೀವಿಗಳ ಮಾತಿಗೆ ಮನ್ನಣೆ ನೀಡದೆ ರೋಹಿತ್ ಚಕ್ರತೀರ್ಥ ಸಮಿತಿ ಪರಿಷ್ಕರಣೆ ಮಾಡಿರುವ ಪುಠ್ಯಪುಸ್ತಕವನ್ನು ಸರ್ಕಾರ ಮುದ್ರಣ ಮಾಡಬೇಕು ಎಂದು ಆಗ್ರಹಿಸಿ ಕರ್ನಾಟಕ ಪಠ್ಯಪುಸ್ತಕ ಸಂರಕ್ಷಣಾ ವೇದಿಕೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಸಾಗರ ಉಪ ವಿಭಾಗಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಸ.ಮಿತಿ ಸದಸ್ಯರು, ರೋಹಿತ್ ಚಕ್ರತೀರ್ಥ ಅಧ್ಯಕ್ಷತೆಯಲ್ಲಿಪಠ್ಯಪುಸ್ತಕ ಪರಿಷ್ಕರಣೆ ಮಾಡಲಾಗಿದೆ. ಈ ಪಠ್ಯಪುಸ್ತಕಗಳನ್ನು ಮುದ್ರಿಸಬೇಕು ಎಂದು ಮನವಿ ಮಾಡಲಾಯಿತು. ಇನ್ನು, ರೋಹಿತ್ ಚಕ್ರತೀರ್ಥ … Read more

ಸಿಗಂದೂರು ಲಾಂಚ್ ನೌಕರ ಹೃದಯಾಘಾತದಿಂದ ಸಾವು, ಕಂಬನಿ ಮಿಡಿದ ಜನ, ಶಾಸಕರು

Sigandur-Launch-worker-dies-of-heart-attack

SHIVAMOGGA LIVE NEWS | SIGANDUR | 26 ಮೇ 2022 ಸಿಗಂದೂರು ಲಾಂಚ್ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಮೃತರಾಗಿದ್ದಾರೆ. ಅವರ ಸಾವಿಗೆ ಹಿನ್ನೀರು ಭಾಗದ ಜನರು, ಶಾಸಕ ಹರತಾಳು ಹಾಲಪ್ಪ ಅವರು ಕಂಬನಿ ಮಿಡಿದಿದ್ದಾರೆ. ಹುಲಿದೇವರಬನದ ಭಾಸ್ಕರ್ (51) ಮೃತರು. ಬುಧವಾರ ಬೆಳಗ್ಗೆ ಹೃದಯಾಘಾತ ಸಂಭವಿಸಿ ಭಾಸ್ಕರ್ ಅವರು ಮೃತರಾಗಿದ್ದಾರೆ. ಹಿನ್ನೀರು ಭಾಗದಲ್ಲಿ ಹೆಸರುವಾಸಿ ಭಾಸ್ಕರ್ ಅವರು ಹಿನ್ನೀರು ಭಾಗದಲ್ಲಿ ಹೆಸರುವಾಸಿಯಾಗಿದ್ದರು. ಸುಮಾರು 15 ವರ್ಷದಿಂದ ಇವರು ಲಾಂಚ್’ನಲ್ಲಿ ಕೆಲಸ ಮಾಡುತ್ತಿದ್ದರು. ಈ ಮೊದಲು ಹಸಿರುಮಕ್ಕಿ ಲಾಂಚ್’ನಲ್ಲಿ … Read more

ಶಿವಮೊಗ್ಗದ ಜಲಾಶಯಗಳಿಗೆ ಒಳ ಹರಿವು ಹೆಚ್ಚಳ, ಯಾವ್ಯಾವ ಡ್ಯಾಂನಲ್ಲಿ ಎಷ್ಟಿದೆ ನೀರು?

Bhadra-Dam-General-Images

SHIVAMOGGA LIVE NEWS | DAM LEVEL | 20 ಮೇ 2022 ಭಾರಿ ಮಳೆ ಹಿನ್ನೆಲೆ ಶಿವಮೊಗ್ಗ ಜಿಲ್ಲೆಯ ಪ್ರಮುಖ ಜಲಾಶಯಗಳ ಒಳ ಹರಿವು ಪ್ರಮಾಣ ಹೆಚ್ಚಳವಾಗಿದೆ. ತುಂಗಾ ಜಲಾಶಯ ಭರ್ತಿ ಆಗಿರುವುದರಿಂದ ಇಲ್ಲಿ ಹೊರ ಹರಿವು ಕೂಡ ದಾಖಲಾಗಿದೆ. ಯಾವ್ಯಾವ ಜಲಾಶಯದಲ್ಲಿ ಎಷ್ಟಿದೆ ನೀರು? ಲಿಂಗನಮಕ್ಕಿ ಜಲಾಶಯಕ್ಕೆ 11,125 ಕ್ಯೂಸೆಕ್ ಒಳಹರಿವು ಇದೆ. ಜಲಾಶಯದ ಗರಿಷ್ಠ ಮಟ್ಟ 1819 ಅಡಿ. ಪ್ರಸ್ತುತ 1763.65 ಅಡಿಯಷ್ಟು ನೀರಿದೆ. ಕಳೆದ 24 ಗಂಟೆ ಅವಧಿಯಲ್ಲಿ ಲಿಂಗನಮಕ್ಕಿ ಜಲಾಶಯ … Read more