ಆನಂದಪುರದಲ್ಲಿ ಕೇರಳದ ವ್ಯಕ್ತಿಯ ತಲೆಗೆ ಬಿಯರ್ ಬಾಟಲಿಯಿಂದ ಹೊಡೆದು ಹಲ್ಲೆ
SHIVAMOGGA LIVE NEWS | ANANDAPURA | 19 ಏಪ್ರಿಲ್ 2022 ಬಾರ್ ಒಂದರಲ್ಲಿ ಕ್ಷುಲಕ ವಿಚಾರಕ್ಕೆ ಗಲಾಟೆಯಾಗಿ ವ್ಯಕ್ತಿಯೊಬ್ಬನ ತಲೆಗೆ ಬಿಯರ್ ಬಾಟಲಿಯಿಂದ ಹೊಡೆಯಲಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿಯನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕೇರಳದ ಜಿಸ್ ಎಂಬಾತನ ಮೇಲೆ ಹಲ್ಲೆಯಾಗಿದೆ. ಸಾಗರ ತಾಲೂಕು ಆನಂದಪುರದ ಬಾರ್ ಒಂದರಲ್ಲಿ ಘಟನೆ ಸಂಭವಿಸಿದೆ. ರಬ್ಬರ್ ಟಾಪಿಂಗ್ ಕೆಲಸ ಮಾಡುತ್ತಿದ್ದ ಜಿಸ್ ಎಂಬಾತ ಆನಂದಪುರದ ಬಾರ್ ಒಂದಕ್ಕೆ ಹೋಗಿದ್ದಾನೆ. ಜಿಸ್’ಗೆ ಕನ್ನಡ ಭಾಷೆ ಬರುವುದಿಲ್ಲ. ಬಾರ್’ನಲ್ಲಿ ಯಾರೊಂದಿಗೋ … Read more