ಗ್ರಾಮ ಪಂಚಾಯಿತಿ ಕಚೇರಿ ಬೀಗ ಒಡೆದು ಕಳ್ಳತನ, ದಾಖಲೆಗಾಗಿ ನಡೆಯಿತಾ ಕೃತ್ಯ?

Talaguppa Graphics

SHIVAMOGGA LIVE NEWS | 19 ಮಾರ್ಚ್ 2022 ಗ್ರಾಮ ಪಂಚಾಯಿತಿ ಕಚೇರಿಯ ಬಾಗಿಲಿನ ಬೀಗಿ ಒಡೆದು ಕಳ್ಳತನ ಮಾಡಲಾಗಿದೆ. ಕಚೇರಿಯೊಳಗಿನ ಬೀರುವಿನ ಬೀಗ ಮುರಿದು ದಾಖಲೆಗಳನ್ನು ಚಲ್ಲಾಪಿಲ್ಲಿ ಮಾಡಲಾಗಿದೆ. ಸಾಗರ ತಾಲೂಕು ತಾಳಗುಪ್ಪ ಗ್ರಾಮ ಪಂಚಾಯಿತಿ ಕಚೇರಿ ಬಾಗಿಲಿನ ಬೀಗ ಮುರಿದು ಕಳ್ಳತನ ಮಾಡಲಾಗಿದೆ. ಬೀರುವಿನ ಬೀಗ ಒಡೆದು ದಾಖಲೆಗಳನ್ನು ಚಲ್ಲಾಪಿಲ್ಲಿ ಮಾಡಲಾಗಿದೆ. ಕಳ್ಳರು ಯಾವುದೋ ದಾಖಲೆಗಾಗಿ ಬಾಗಿಲಿನ ಬೀಗ ಒಡೆದಿರುವ ಶಂಕೆ ವ್ಯಕ್ತಿವಾಗಿದೆ. ಸಾಗರ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. … Read more

ಸಾಗರದ MDF ಸಂಸ್ಥೆ ಸಭೆಯಲ್ಲಿ ಗದ್ದಲ, ಶಾಸಕರ ಎದುರಲ್ಲೇ ಕೈ ಕೈ ಮಿಲಾಯಿಸಿದ ಗುಂಪುಗಳು

Attack-on-Shripad-Hegde-Nisrani-at-LB-College

SHIVAMOGGA LIVE NEWS | 13 ಮಾರ್ಚ್ 2022 ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನ (MDF) ಸಂಸ್ಥೆಯಲ್ಲಿ ಆಂತರಿಕ ಕಲಹ ತಾರಕಕ್ಕೇರಿದೆ. ಸರ್ವ ಸದಸ್ಯರ ಸಭೆಯಲ್ಲಿ ಎರಡು ಗುಂಪುಗಳು ಕೈ ಕೈ ಮಿಲಾಯಿಸಿವೆ. ಸಂಸ್ಥೆಯ ಅಧ್ಯಕ್ಷ ಸ್ಥಾನಕ್ಕೆ ನಡೆದ ಪೈಪೋಟಿ ಕಲಹಕ್ಕೆ ಕಾರಣವಾಗಿದೆ. ಶಿವಮೊಗ್ಗ ಹಾಲು ಒಕ್ಕೂಟದ ಅಧ್ಯಕ್ಷ, MDF ಸಂಸ್ಥೆಯ ಉಪಾಧ್ಯಕ್ಷರಾಗಿದ್ದ ಶ್ರೀಪಾದ ಹೆಗಡೆ ನಿಸರಾಣಿ ಸೇರಿ ಇಬ್ಬರ ಮೇಲೆ ಹಲ್ಲೆ ನಡೆಸಲಾಗಿದೆ. ಸಾಗರದ ದೇವರಾಜ ಅರಸು ಕಲಾಭವನದಲ್ಲಿ ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನ ಸಂಸ್ಥೆಯ 56ನೇ ಸರ್ವ ಸದಸ್ಯರ … Read more

ಬಸ್, ಬೈಕ್ ಮುಖಾಮುಖಿ ಡಿಕ್ಕಿ, ಬೈಕ್ ಸವಾರ ಸಾವು

Sagara-Kugve-Bus-and-Bike-collision

SHIVAMOGGA LIVE NEWS | 17 ಮಾರ್ಚ್ 2022 ಬೈಕ್ ಮತ್ತು ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಯುವಕ ಮೃತಪಟ್ಟಿದ್ದಾರೆ. ಸಾಗರ ಸಮೀಪದ ಅಂಬಾಪುರ ಕುಗ್ವೆ ತಿರುವಿನಲ್ಲಿ ಘಟನೆ ಸಂಭವಿಸಿದೆ. ತಲವಾಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಡುವಾಣಿಯ ಅನಿಲ್ (30) ಮೃತಪಟ್ಟಿದ್ದಾರೆ. ಅನಿಲ್ ಅವರು ತೆರಳುತ್ತಿದ್ದ ಬೈಕ್ ಮತ್ತು ಬಸ್ಸು ಮುಖಾಮುಖಿ ಡಿಕ್ಕಿಯಾಗಿವೆ. ಗಂಭೀರ ಗಾಯಗೊಂಡಿದ್ದ ಅನಿಲ್ ಅವರನ್ನು ಸಾಗರದ ಉಪ ವಿಭಾಗೀಯ ಆಸ್ಪತ್ರೆಗೆ ಕರೆತರಲಾಗಿತ್ತು. ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ … Read more

ಸಾಗರ ಹೆಲಿಪ್ಯಾಡ್ ಬಳಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ

sagara graphics

SHIVAMOGGA LIVE NEWS | 15 ಮಾರ್ಚ್ 2022 ಹೆಲಪ್ಯಾಡ್ ಬಳಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆಯಾಗಿದೆ. ಬೆಳಗ್ಗೆ ಸ್ಥಳೀಯರು ಮೃತದೇಹ ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸಾಗರ ಪಟ್ಟಣದ ಹೆಲಿಪ್ಯಾಡ್ ಬಳಿ ಮರಕ್ಕೆ ನೇಣು ಬಿಗಿದ ಸ್ಥತಿಯಲ್ಲಿ ಯುವಕನ ಮೃತದೇಹ ಪತ್ತೆಯಾಗಿದೆ. ಸನಿಹದಲ್ಲಿ ಪಲ್ಸರ್ ಬೈಕ್ ಮತ್ತು ಹೆಲ್ಮೆಟ್ ಬಿದ್ದಿವೆ. ಸಾಗರ ಟೌನ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ

ಹಾಳು ಕೊಂಪೆಯಾಗಿದ್ದ ಬಸ್ ಸ್ಟಾಪ್’ಗೆ ಹೊಸ ರೂಪ ನೀಡಿದ ಯುವಕರು

Bus-Stop-Cleaned-by-ARMY-Club-Anandapuram

SHIVAMOGGA LIVE NEWS | 14 ಮಾರ್ಚ್ 2022 ಯುವಕರ ತಂಡವೊಂದು ಊರಿನ ಬಸ್ ತಂಗುದಾಣಕ್ಕೆ ಹೊಸ ರೂಪ ನೀಡಿದ್ದಾರೆ. ಕಳೆಗಿಡಗಳನ್ನು ಸ್ವಚ್ಛಗೊಳಿಸಿ, ಬಸ್ ತಂಗುದಾಣಕ್ಕೆ ಬಣ್ಣ ಬಳಿದು ಕಂಗೊಳಿಸುವಂತೆ ಮಾಡಿದ್ದಾರೆ. ರಾಣೆಬೆನ್ನೂರು – ಬೈಂದೂರು ರಾಷ್ಟ್ರೀಯ ಹೆದ್ದಾರಿ ಯಡೆಹಳ್ಳಿಯ ಗೇರುಬಿಸು ಗ್ರಾಮಕ್ಕೆ ಹೋಗುವ ರಸ್ತೆ ಪಕ್ಕದ ಬಸ್ ತಂಗುದಾಣ ಹಾಳು ಕೊಂಪೆಯಾಗಿತ್ತು. ಪಂಚಾಯಿತಿ ವತಿಯಿಂದ ನಿರ್ಮಾಣವಾಗಿದ್ದ ತುಂಗುದಾಣದಲ್ಲಿ ನಿಲ್ಲಲು ಜನ ಹೆದರುವಂತಿತ್ತು. ಭಾನುವಾರದ ಶ್ರಮದಾನ ARMY ಕ್ಲಬ್ ವತಿಯಿಂದ ಯುವಕರ ತಂಡ ಬಸ್ ತಂಗುದಾಣವನ್ನು ಸ್ವಚ್ಛಗೊಳಿಸಿದೆ. ಭಾನುವಾರ … Read more

ಲಾರಿ ಕದ್ದವನು ಸಾಗರ ಪೊಲೀಸರ ಕೈಗೆ ಸಿಕ್ಕಿಬಿದ್ದ

Lorry-Theft-Near-Anandapura-in-Sagara

SHIVAMOGGA LIVE NEWS | 14 ಮಾರ್ಚ್ 2022 ಲಾರಿ ಕದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕದ್ದ ಲಾರಿಯನ್ನು ವಶಕ್ಕೆ ಪಡೆದಿದ್ದಾರೆ. ದಾವಣಗೆರೆ ಜಿಲ್ಲೆ ನ್ಯಾಮತಿ ತಾಲೂಕಿನ ಕರಿಬಸಪ್ಪ ಅಲಿಯಾಸ್ ಕರಿಯ (32) ಎಂಬಾತ ಬಂಧಿತ. ಮಾರ್ಚ್ 3ರಂದು ಸಾಗರ ತಾಲೂಕಿನ ದಾಸಕೊಪ್ಪ ಗ್ರಾಮದಲ್ಲಿಲಾರಿ ಕದ್ದು ಪರಾರಿಯಾಗಿದ್ದ. ಲಾರಿ ಕಳ್ಳತನ ಸಂಬಂಧ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಸಾಗರ ಗ್ರಾಮಾಂತರ ಠಾಣೆ ಪೊಲೀಸರು, ಕರಿಬಸಪ್ಪನನ್ನು ಬಂಧಿಸಿದ್ದಾರೆ. 7.50 ಲಕ್ಷ ಮೌಲ್ಯದ ಲಾರಿಯನ್ನು ವಶಕ್ಕೆ ಪಡೆಯಲಾಗಿದೆ. ಸಾಗರ ಗ್ರಾಮಾಂತರ ಠಾಣೆ … Read more

ಸಾಗರದಲ್ಲಿ ಇವತ್ತು ಕೆರೆ ಹಬ್ಬ, ಶಾಸಕರ ನೇತೃತ್ವದಲ್ಲಿ ಗಣಪತಿ ಕೆರೆ ಸ್ವಚ್ಛತೆ

Kere-Habba-Ganapathi-Lake-Cleaning

SHIVAMOGGA LIVE NEWS | 12 ಮಾರ್ಚ್ 2022 ಕೆರೆ ಹಬ್ಬದ ಅಂಗವಾಗಿ ಇವತ್ತು ಸಾಗರದ ಗಣಪತಿ ಕೆರೆಯ ಸ್ವಚ್ಛತಾ ಕಾರ್ಯ ನಡೆಸಲಾಯಿತು. ಶಾಸಕ ಹರತಾಳು ಹಾಲಪ್ಪ ನೇತೃತ್ವದಲ್ಲಿ ದೊಡ್ಡ ಸಂಖ್ಯೆಯ ಸ್ವಯಂ ಸೇವಕರು ಸ್ವಚ್ಛತೆಯಲ್ಲಿ ಭಾಗವಹಿಸಿದ್ದರು. ಗಣಪತಿ ಕೆರೆಯ ದಂಡೆಯನ್ನು ಜನರು ಸ್ವಚ್ಛಗೊಳಿಸಿದರು. ವಿವಿಧ ಸಂಘಟನೆಗಳು, ನಗರ ಸಭೆಯ ಪೌರ ಕಾರ್ಮಿಕರು, ಜನರು ಸ್ವಯಂ ಪ್ರೇರಿತವಾಗಿ ಬಂದು ಸ್ವಚ್ಛತಾ ಕಾರ್ಯದಲ್ಲಿ ತೊಡಗಿಸಿಕೊಂಡಿದರು. ಕಸ ತೆಗೆದು ಮಾದರಿಯಾದ ಶಾಸಕ ಸ್ವಯಂ ಸೇವಕರೊಂದಿಗೆ ಕೈ ಜೋಡಿಸಿದ ಶಾಸಕ ಹರತಾಳು … Read more

24 ಗಂಟೆಯಲ್ಲಿ ಬದಲಾಯಿತು ವಿಶ್ವವಿದ್ಯಾಲಯದ ನಾಮಫಲಕ

Agriculture-University-Iruvakki-sagara-campus-board

SHIVAMOGGA LIVE NEWS | 11 ಮಾರ್ಚ್ 2022 ಸ್ಥಳೀಯರ ಆಕ್ರೋಶ, ಪ್ರತಿಭಟನೆ ಬೆನ್ನಿಗೆ ಕೃಷಿ ಮತ್ತು ತೋಟಗಾರಿಕೆ ವಿಶ್ವಾವಿದ್ಯಾಲಯದ ನಾಮಫಲಕ ಬದಲಾವಣೆ ಮಾಡಲಾಗಿದೆ. ಸಾಗರ ತಾಲೂಕು ಇರುವಕ್ಕಿಯ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಕ್ಕೆ ಕೆಳದಿ ಶಿವಪ್ಪನಾಯಕ ಅವರ ಹೆಸರಿನ ನಾಮಫಲಕ ಅಳವಡಿಸಲಾಗಿದೆ. ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದ ವೇಳೆ ವಿಶ್ವವಿದ್ಯಾಲಯಕ್ಕೆ ಕೆಳದಿ ಶಿವಪ್ಪ ನಾಯಕ ಅವರ ಹೆಸರನ್ನು ಘೋಷಿಸಿದ್ದರು. ಇದನ್ನೂ ಓದಿ | ವರ್ಷ ಕಳೆದರೂ ಬದಲಾಗದ ನಾಮಫಲಕ, ಇರುವಕ್ಕಿಯಲ್ಲಿ ಸ್ಥಳೀಯರಿಂದ ರಸ್ತೆ ತಡೆ ಒಂದು ವರ್ಷ ಕಳೆದರೂ … Read more

4 ದಿನ ಬೀರೂರಿನಲ್ಲಿ ಮೈಸೂರು ತಾಳಗುಪ್ಪ ರೈಲು 65 ನಿಮಿಷ ನಿಲುಗಡೆ

Train engine and boggies

SHIVAMOGGA LIVE NEWS | 11 ಮಾರ್ಚ್ 2022 ಮೈಸೂರು – ತಾಳಗುಪ್ಪ ಎಕ್ಸ್ ಪ್ರೆಸ್ ರೈಲನ್ನು 65 ನಿಮಿಷ ಬೀರೂರಿನಲ್ಲಿ ನಿಯಂತ್ರಿಸಲಾಗುತ್ತದೆ. ಮಾರ್ಚ್ ತಿಂಗಳಲ್ಲಿ ನಾಲ್ಕು ದಿನ ಹೀಗೆ ಮಾಡಲಾಗುತ್ತದೆ ಎಂದು ರೈಲ್ವೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ರೈಲು ಸಂಖ್ಯೆ 16227 ಮೈಸೂರು – ತಾಳಗುಪ್ಪ ಎಕ್ಸ್ ಪ್ರೆಸ್ ರೈಲನ್ನು ಮಾರ್ಚ್ 10, ಮಾರ್ಚ್ 13, ಮಾರ್ಚ್ 15 ಮತ್ತು ಮಾರ್ಚ್ 17ರಂದು ನಿಯಂತ್ರಿಸಲಾಗುತ್ತದೆ. ಬೀರೂರು ಜಂಕ್ಷನ್’ನಲ್ಲಿ 65 ನಿಮಿಷ ರೈಲು ನಿಲುಗಡೆಯಾಗಲಿದೆ. ಆನಂತರ ಪ್ರಯಾಣ … Read more

ಸಾಗರದಲ್ಲಿ 21 ಕ್ವಿಂಟಾಲ್ ಅಡಕೆ ಕದ್ದವರ ಬಳಿ ಸಿಕ್ತು 23 ಕ್ವಿಂಟಾಲ್ ಅಡಕೆ

Sagara-Areca-Theft-Case-arrest-Sagara-Rural

SHIVAMOGGA LIVE NEWS | 10 ಮಾರ್ಚ್ 2022 ಮನೆ ಬಳಿ ಒಣಗಲು ಹಾಕಿದ್ದ ಅಡಕೆ ಕಳ್ಳತನ ಮಾಡಿದ್ದ ಪ್ರಕರಣ ಸಂಬಂಧ ನಾಲ್ವರನ್ನು ಬಂಧಿಸಲಾಗಿದೆ. 23 ಕ್ವಿಂಟಾಲ್ ಅಡಕೆಯನ್ನು ವಶಕ್ಕೆ ಪಡೆಯಲಾಗಿದೆ. ಭಟ್ಕಳದ ಹಬೀಬ್ ಖಾನ್ ಅಲಿಯಾಸ್ ಅಪ್ಪು (24), ಮಹಮ್ಮದ್ ಮರ್ದನ್ (21), ರುಮಾನ್ (20) ಎಂಬುವವರನ್ನು ಬಂಧಿಸಲಾಗಿದೆ. ಫೈರೋಜ್ ಖಾನ್ (22) ಎಂಬಾತನನ್ನು ಮಾ.4ರಂದು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಕಳುವಾಗಿದ್ದು 21 ಕ್ವಿಂಟಾಲ್, ಸಿಕ್ಕಿದ್ದು 23 ಕ್ವಿಂಟಾಲ್ ತಲವಾಟ ಗ್ರಾಮದಲ್ಲಿ ರೈತರೊಬ್ಬರು ಮಾರ್ಚ್ 2ರಂದು … Read more