ಕ್ಲೀನರ್ ಆಗಿದ್ದವರು 50 ಬಸ್ಸುಗಳ ಒಡೆಯರಾದರು, ಪ್ರಕಾಶ್ ಟ್ರಾವೆಲ್ಸ್ ಮಾಲೀಕರ ಬಗ್ಗೆ ಇಲ್ಲಿದೆ ಪ್ರಮುಖ 8 ವಿಚಾರ

240122 Prakash Travels Owner Prakash

ಶಿವಮೊಗ್ಗದ ಲೈವ್.ಕಾಂ | SAGARA NEWS | 24 ಜನವರಿ 2022 ಬಸ್ ಕ್ಲೀನರ್ ಆಗಿದ್ದ ಸಾಮಾನ್ಯ ವ್ಯಕ್ತಿ, ಮಲೆನಾಡು ಭಾಗದ ಸಾರಿಗೆ ಉದ್ಯಮವನ್ನು ‘ಪ್ರಕಾಶ’ಮಾನಗೊಳಿಸಿದ್ದಾರೆ. ನೂರಾರು ಮಂದಿಗೆ ನೌಕರಿ ಕೊಟ್ಟಿದ್ದಾರೆ. ಹಲವರ ಬದುಕಿಗೆ ಆಸರೆಯಾಗಿದ್ದಾರೆ. ಸಾರಿಗೆ ಕ್ಷೇತ್ರದಲ್ಲಿ ದೊಡ್ಡ ಹೆಸರಾಗಿದ್ದ ವ್ಯಕ್ತಿಯ ಬದುಕು ದುರಂತ ಅಂತ್ಯ ಕಂಡಿದೆ. ಇದಕ್ಕೆ ಇಡೀ ಮಲೆನಾಡು ಮರುಗಿದೆ. ಪ್ರಕಾಶ್ ಟ್ರಾವೆಲ್ಸ್ ಸಂಸ್ಥೆಯ ಮಾಲೀಕ ಪ್ರಕಾಶ್ ಇನ್ನಿಲ್ಲ. ಆದರೆ ಅವರ ಬಗ್ಗೆ ತಿಳಿಯಬೇಕಿರುವ ಸಂಗತಿ ಹಲವು. ಪ್ರಕಾಶ್ ಅವರ ಕುರಿತು ಟಾಪ್ … Read more

ಪ್ರಕಾಶ್ ಟ್ರಾವೆಲ್ಸ್ ಮಾಲೀಕ ನಾಪತ್ತೆ ಕೇಸ್, ಎರಡು ದಿನ ಏನೆಲ್ಲ ಬೆಳೆವಣಿಗೆಯಾಯ್ತು? ಇಲ್ಲಿದೆ ಸಂಪೂರ್ಣ ಅಪ್ ಡೇಟ್

230122 Search Operation at Pataguppa Bridge New

ಶಿವಮೊಗ್ಗದ ಲೈವ್.ಕಾಂ | SAGARA / HOSANAGARA NEWS | 24 ಜನವರಿ 2022 ಪ್ರಕಾಶ್ ಟ್ರಾವೆಲ್ಸ್ ಮಾಲೀಕ ಪ್ರಕಾಶ್ ಅವರು ಮೃತಪಟ್ಟಿದ್ದಾರೆ. ಪಟಗುಪ್ಪ ಸೇತುವೆ ಸಮೀಪ ಹೊಳೆಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ. ಈ ಮಧ್ಯೆ ಅವರ ಸಾವಿನ ಕುರಿತು ಕುಟುಂಬದವರು, ಆಪ್ತರು, ಸಂಸ್ಥೆಯ ಕಾರ್ಮಿಕರು ಹಲವು ಅನುಮಾನ ವ್ಯಕ್ತಪಡಿಸಿದ್ದಾರೆ. ಆ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಪ್ರಕಾಶ್ ಅವರು ನಾಪತ್ತೆಯಾದ ಬಳಿಕ ಪ್ರಮುಖ ವಿದ್ಯಮಾನ ನಡೆದವು. ಅವುಗಳ ಸಂಕ್ಷಿಪ್ತ ವಿವರ ಇಲ್ಲಿದೆ. ♦ ರಾತ್ರಿ ಇಡೀ … Read more

BREAKING NEWS | ಪ್ರಕಾಶ್ ಟ್ರಾವೆಲ್ಸ್ ಮಾಲೀಕ ಪ್ರಕಾಶ್ ಶವವಾಗಿ ಪತ್ತೆ

230122 Prakash Travels Owner Missing from Pataguppe Bridge

ಶಿವಮೊಗ್ಗದ ಲೈವ್.ಕಾಂ | HOSANAGARA NEWS | 24 ಜನವರಿ 2022 ಪ್ರಕಾಶ್ ಟ್ರಾವೆಲ್ಸ್ ಮಾಲೀಕ ಪ್ರಕಾಶ್ ಅವರು ಶವವಾಗಿ ಪತ್ತೆಯಾಗಿದ್ದಾರೆ. ಪಟಗುಪ್ಪ ಸೇತುವೆಯಿಂದ ಸ್ವಲ್ಪ ದೂರದಲ್ಲಿ ಮೃತದೇಹ ಪತ್ತೆಯಾಗಿದೆ. ಪಟಗುಪ್ಪ ಸೇತುವೆ ಬಳಿ ಇವತ್ತು ಬೆಳಗ್ಗೆ ಅಗ್ನಿಶಾಮಕ ಸಿಬ್ಬಂದಿ ಶೋಧ ಕಾರ್ಯಾಚರಣೆ ಆರಂಭಿಸಿದ್ದರು. ಈ ವೇಳೆ ಮೃತದೇಹ ಪತ್ತೆಯಾಗಿದೆ ಎನ್ನಲಾಗಿದೆ. ಕೂಡಲೆ ಮೃತದೇಹವನ್ನು ದಡಕ್ಕೆ ತರಲಾಗಿದೆ. ಪ್ರಕಾಶ್ ಅವರು ಶುಕ್ರವಾರ ರಾತ್ರಿ ನಾಪತ್ತೆಯಾಗಿದ್ದರು. ಅವರಿಗಾಗಿ ಕುಟುಂಬದವರು ಎಲ್ಲೆಡೆ ಹುಡುಕಿದ್ದರು. ಶನಿವಾರ ಬೆಳೆಗ್ಗೆ ಹೊಸನಗರದ ಪಟಗುಪ್ಪ ಸೇತುವೆ … Read more

ಪ್ರಕಾಶ್ ಟ್ರಾವೆಲ್ಸ್ ಮಾಲೀಕ ನಾಪತ್ತೆ, ಪಟಗುಪ್ಪೆ ಸೇತುವೆ ಮೇಲೆ ಕಾರು, ಮೊಬೈಲ್ ಪತ್ತೆ, ಶರಾವತಿ ಹಿನ್ನೀರಲ್ಲಿ ಶೋಧ

230122 Prakash Travels Owner Missing from Pataguppe Bridge

ಶಿವಮೊಗ್ಗದ ಲೈವ್.ಕಾಂ | SAGARA / HOSANAGARA NEWS | 23 ಜನವರಿ 2022 ಖಾಸಗಿ ಬಸ್ ಸಂಸ್ಥೆ ಮಾಲೀಕರೊಬ್ಬರು ದಿಢೀರ್ ನಾಪತ್ತೆಯಾಗಿದ್ದಾರೆ. ಅವರ ಕಾರು, ಮೊಬೈಲ್ ಫೋನ್ ಪಟಗುಪ್ಪೆ ಸೇತುವೆ ಮೇಲೆ ಸಿಕ್ಕಿದೆ. ಸಾಗರದ ಪ್ರಕಾಶ್ ಟ್ರಾವೆಲ್ಸ್ ಸಂಸ್ಥೆ ಮಾಲೀಕ ಪ್ರಕಾಶ್ ಅವರು ಶುಕ್ರವಾರ ರಾತ್ರಿಯಿಂದ ನಾಪತ್ತೆಯಾಗಿದ್ದಾರೆ. ಮನೆಯಿಂದ ಕಾರಿನಲ್ಲಿ ಹೊರಟ ಪ್ರಕಾಶ್ ಅವರು ಹಿಂತಿರುಗಿಲ್ಲ. ಹಾಗಾಗಿ ಕುಟುಂಬದವರು ಕರೆ ಮಾಡಿದ್ದಾರೆ. ಯಾವುದೆ ಕರೆಗಳನ್ನು ಸ್ವೀಕರಿಸದ ಹಿನ್ನೆಲೆ ಕುಟುಂಬದವರು ಪೊಲೀಸರನ್ನು ಸಂಪರ್ಕಿಸಿದ್ದಾರೆ. ♦ ಸೇತುವೆ ಮೇಲಿತ್ತು ಕಾರು, … Read more

ಸಿಗಂದೂರು ದೇವಿಯ ಮೂಲ ಸ್ಥಳದಲ್ಲಿ ವಿಶೇಷ ಪೂಜೆ, ದೇಗುಲದಲ್ಲಿ ಹೋಮ, ಹವನ

140122 Sankranti In Sigandur Temple

ಶಿವಮೊಗ್ಗದ ಲೈವ್.ಕಾಂ | SAGARA NEWS | 15 ಜನವರಿ 2022 ಸಂಕ್ರಾಂತಿ ಹಬ್ಬದ ಅಂಗವಾಗಿ ಸಿಗಂದೂರು ಶ್ರೀ ಚೌಡೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪೂಜೆ, ಹೋಮ ನೆರವೇರಿಸಲಾಯಿತು. ಚೌಡೇಶ್ವರಿ ದೇವಿಯ ಮೂಲ ಸ್ಥಳದಲ್ಲಿ ಶುಕ್ರವಾರ ಬೆಳಗ್ಗೆ ಪೂಜೆ ಸಲ್ಲಿಸಿ, ದೇವಸ್ಥಾನಕ್ಕೆ ದೀಪ ತರಲಾಯಿತು. ಸಿಗಂದೂರು ಶ್ರೀ ಚೌಡೇಶ್ವರಿ ದೇವಿಯ ಮೂಲ ಸ್ಥಳ ಸೀಗೆಕಣಿವೆಯಲ್ಲಿ ಸಂಕ್ರಾಂತಿ ಹಬ್ಬದಂದು ವಿಶೇಷ ಪೂಜೆ ಸಲ್ಲಿಸಲಾಯಿತು. ಮೂಲ ಸ್ಥಳದಿಂದ ದೇವಸ್ಥಾನಕ್ಕೆ ಜ್ಯೋತಿ ಜಾತ್ರೆಗೆ ಧರ್ಮಸ್ಥಳದ ಕನ್ಯಾಡಿ ಮಠದ ಶ್ರೀಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಚಾಲನೆ … Read more

ಸಿಗಂದೂರು ದೇವಿ ಭಕ್ತರಿಗೆ ನಿರಾಸೆ, ಜಾತ್ರೆ ರದ್ದು, ದರ್ಶನಕ್ಕೂ ನಿರ್ಬಂಧ, ಯಾವಾಗಿತ್ತು ಗೊತ್ತಾ ಜಾತ್ರೆ?

Sigandur-Launch-General-Image

ಶಿವಮೊಗ್ಗದ ಲೈವ್.ಕಾಂ | SAGARA NEWS | 12 ಜನವರಿ 2022 ಸಿಗಂದೂರು ಶ್ರೀ ಚೌಡೇಶ್ವರಿ ದೇವಸ್ಥಾನದ ಜಾತ್ರೆಗೆ ಕರೋನ ಕರಿನೆರಳು ಆವರಿಸಿದೆ. ಜಾತ್ರೆಯನ್ನು ರದ್ದುಗೊಳಿಸಲಾಗಿದ್ದು, ಮೊದಲ ದಿನ ದೇವರ ದರ್ಶನಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಜನವರಿ 14 ಮತ್ತು 15ರಂದು ಸಿಗಂದೂರು ಶ್ರೀ ಚೌಡೇಶ್ವರಿ ದೇವಸ್ಥಾನದಲ್ಲಿ ಜಾತ್ರೆ ನಡೆಸಲು ನಿರ್ಧರಿಸಲಾಗಿತ್ತು. ಆದರೆ ಕರೋನ ಮತ್ತು ವೀಕೆಂಡ್ ಕರ್ಫ್ಯೂ ಹಿನ್ನೆಲೆಯಲ್ಲಿ ಜಾತ್ರೆಯನ್ನು ರದ್ದುಗೊಳಿಸಲಾಗಿದೆ. ಅಲ್ಲದೆ ಭಕ್ತರ ಪ್ರವೇಶಕ್ಕೂ ನಿರ್ಬಂಧ ವಿಧಿಸಲಾಗಿದೆ. ಜಾತ್ರೆ ಇಲ್ಲ, ಪೂಜೆ ಮಾತ್ರ ಸಿಗಂದೂರು … Read more

ರೈಲ್ವೆ ಬೋಗಿಯಲ್ಲಿ ಮಹಿಳೆ ‘ಆತ್ಮಹತ್ಯೆ ಯತ್ನ’ ಪ್ರಕರಣಕ್ಕೆ ಟ್ವಿಸ್ಟ್, ವಿಡಿಯೋ ವೈರಲ್

110122 Alleged Suicide Attempt at Talaguppa Train

ಶಿವಮೊಗ್ಗದ ಲೈವ್.ಕಾಂ | TALAGUPPA NEWS | 11 ಜನವರಿ 2022 ಬೆಂಗಳೂರಿನಿಂದ ರೈಲಿನಲ್ಲಿ ಬಂದಿದ್ದ ಮಹಿಳೆಯೊಬ್ಬರು ನಿಲ್ದಾಣದಲ್ಲಿ ನಿಂತಿದ್ದ ರೈಲು ಬೋಗಿಯಲ್ಲೇ ನೇಣು ಬಿಗಿದುಕೊಳ್ಳಲು ಯತ್ನಿಸಿದ್ದಾಳೆ ಎಂದು ತಿಳಿದು, ಕೆಲಕಾಲ ಗೊಂದಲ ನಿರ್ಮಾಣವಾಗಿತ್ತು. ಸಾಮಾಜಿಕ ಜಾಲತಾಣದಲ್ಲಿ ವಿಡಿಯೋಗಳು ವೈರಲ್ ಆಗಿತ್ತು. ಕೊನೆಗೆ ರೈಲ್ವೆ ಪೊಲೀಸರು ನಡೆಸಿದ ವಿಚಾರಣೆ ವೇಳೆ ಅಸಲಿ ಕಥೆ ಹೊರಬಿದ್ದಿದೆ. ತಾಳಗುಪ್ಪ ರೈಲ್ವೆ ನಿಲ್ದಾಣದಲ್ಲಿ ಇಂದು ಬೆಳಗೆ ಘಟನೆ ಸಂಭವಿಸಿದೆ. ಹೊನ್ನಾಳಿ ಮೂಲದ ನಿವೇದಿತಾ ಬೆಂಗಳೂರಿನಿಂದ ತನ್ನ ಇಬ್ಬರು ಮಕ್ಕಳೊಂದಿಗೆ ರೈಲಿನಲ್ಲಿ ಆಗಮಿಸಿದ್ದರು. … Read more

ಕಾರ್ಗಲ್ ಪಟ್ಟಣ ಸಂಪೂರ್ಣ ಸ್ಥಬ್ಧ, ರಸ್ತೆಗಳು ಖಾಲಿ ಖಾಲಿ

080122 Kargal Weekend Curfew in Sagara

ಶಿವಮೊಗ್ಗದ ಲೈವ್.ಕಾಂ | KARGAL NEWS | 8 ಜನವರಿ 2022 ವೀಕೆಂಡ್ ಕರ್ಫ್ಯೂ ಹಿನ್ನೆಲೆಯಲ್ಲಿ ಕಾರ್ಗಲ್ ಪಟ್ಟಣ ಸಂಪೂರ್ಣ ಸ್ಥಬ್ಧವಾಗಿದೆ. ಅಂಗಡಿ ಮುಂಗಟ್ಟು ಸಂಪೂರ್ಣ ಬಂದ್ ಮಾಡಲಾಗಿದೆ. ಪಟ್ಟಣದ ವ್ಯಾಪ್ತಿಯಲ್ಲಿ ಪೊಲೀಸರು ಗಸ್ತು ತಿರುಗುತ್ತಿದ್ದಾರೆ. ಪಿಎಸ್ಐ ತಿರುಮಲೇಶ್ ನೇತೃತ್ವದಲ್ಲಿ ಪೊಲೀಸ್ ಸಿಬ್ಬಂದಿ ಕಾರ್ಗಲ್ ಪಟ್ಟಣದಲ್ಲಿ ಗಸ್ತು ಮತ್ತು ವಾಹನಗಳ ತಪಾಸಣೆ ನಡೆಸಲಾಗುತ್ತಿದೆ. ಅನಗತ್ಯವಾಗಿ ರಸ್ತೆಗಿಳಿದವರ ವಾಹನಗಳ ತಪಾಸಣೆ ನಡೆಸಿ, ವಶಕ್ಕೆ ಪಡೆಯಲಾಗುತ್ತಿದೆ. ಕಾರ್ಗಲ್ ಪಟ್ಟಣದಲ್ಲಿ ಎಲ್ಲಾ ಅಂಗಡಿಗಳನ್ನ ಬಂದ್ ಮಾಡಲಾಗಿದೆ. ಅಗತ್ಯ ವಸ್ತುಗಳು, ಔಷಧ ಅಂಗಡಿಗಳು … Read more

ವೀಕೆಂಡ್ ಕರ್ಫ್ಯೂ ಬೆನ್ನಿಗೆ ಸಿಗಂದೂರು ದೇವಸ್ಥಾನದ ಆಡಳಿತ ಮಂಡಳಿಯಿಂದ ಭಕ್ತರಿಗೆ ಮಹತ್ವದ ಸೂಚನೆ

Sigandur-Launch-General-Image

ಶಿವಮೊಗ್ಗದ ಲೈವ್.ಕಾಂ | SAGARA NEWS | 7 ಜನವರಿ 2022 ರಾಜ್ಯ ಸರ್ಕಾರ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಿರುವ ಬೆನ್ನಿಗೆ ಸಿಗಂದೂರು ಶ್ರೀ ಚೌಡೇಶ್ವರಿ ದೇವಸ್ಥಾನದ ಆಡಳಿತ ಮಂಡಳಿ ಭಕ್ತರಿಗೆ ಮಹತ್ವದ ಸೂಚನೆ ನೀಡಿದೆ. ವೀಕೆಂಡ್ ಕರ್ಫ್ಯೂ ಸಂದರ್ಭ ದೇವಸ್ಥಾನವನ್ನು ಸಂಪೂರ್ಣ ಬಂದ್ ಮಾಡಲಾಗುತ್ತದೆ ಎಂದು ತಿಳಿಸಿದೆ. ವೀಕೆಂಡ್ ಕರ್ಫ್ಯೂ ಹಿನ್ನೆಲೆ ಶನಿವಾರ ಮತ್ತು ಭಾನುವಾರದಂದು ಸಿಗಂದೂರು ಶ್ರೀ ಚೌಡೇಶ್ವರಿ ದೇವಸ್ಥಾನವನ್ನು ಸಂಪೂರ್ಣ ಬಂದ್ ಮಾಡಲಾಗುತ್ತದೆ ಎಂದು ಆಡಳಿತ ಮಂಡಳಿ ತಿಳಿಸಿದೆ. ಇನ್ನು, ಸೋಮವಾರದಿಂದ ಶುಕ್ರವಾರದವರೆಗೆ ಕೋವಿಡ್ … Read more

ಸಿಗಂದೂರು ಸಮೀಪದ ಸರ್ಕಾರಿ ಶಾಲೆಗೆ ತಹಶೀಲ್ದಾರ್ ಭೇಟಿ, ಪರಿಶೀಲನೆ, ಭೂಮಿ ಮಂಜುರಾತಿ ಬಗ್ಗೆ ಮಹತ್ವದ ಚರ್ಚೆ

301221 Tahasildhar Visit tumari Govt School

ಶಿವಮೊಗ್ಗದ ಲೈವ್.ಕಾಂ | TUMARI NEWS |  30 ಡಿಸೆಂಬರ್ 2021 ಸಿಗಂದೂರು ಸಮೀಪದ ತುಮರಿ ಸರ್ಕಾರಿ ಶಾಲೆಯ ಭವಿಷ್ಯಕ್ಕೆ ಅಗತ್ಯವಾಗಿರುವ ಭೂಮಿ ಮಂಜೂರಾತಿಗೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಾಗರ ತಹಸೀಲ್ದಾರ್‌ ಚಂದ್ರಶೇಖರ ನಾಯ್ಕ ಹೇಳಿದರು. ಹಿರಿಯ ಪಾಥಮಿಕ ಶಾಲೆಯ ಜಾಗದ ಖಾತೆ ಬದಲಾವಣೆ ಹಿನ್ನೆಲೆಯಲ್ಲಿ ಜಾಗ ಮಂಜೂರಾತಿ ಭಾಗವಾಗಿ ಬುಧವಾರ ತುಮರಿಗೆ ಭೇಟಿ ನೀಡಿ ಸ್ಥಳ ಪರಿಶೀಲಿಸಿದರು. ಹೋರಾಟ ಸಮಿತಿ ಮತ್ತು ವಿವಿಧ ಸಂಘ-ಸಂಸ್ಥೆಗಳ ಪ್ರಮುಖರ ಜತೆ ಚರ್ಚೆ ನಡೆಸಿ ಮಾತನಾಡಿ, ಶಾಲಾ ಕಟ್ಟಡ ಮತ್ತು … Read more