ಸಾಗರದಲ್ಲಿ ಜಿಲ್ಲಾ, ತಾಲೂಕು ಪಂಚಾಯಿತಿ ಎಲ್ಲಾ ಕ್ಷೇತ್ರದಲ್ಲೂ ಸ್ಪರ್ಧೆಗೆ ಎಎಪಿ ಪ್ಲಾನ್, ಸಭೆಯಲ್ಲಿ ಮೂರು ಪ್ರಮಖ ನಿರ್ಧಾರ

081221 Aam Admi Party Meeting at Sagara

ಶಿವಮೊಗ್ಗ ಲೈವ್.ಕಾಂ | SAGARA NEWS | 8 ಡಿಸೆಂಬರ್ 2021 ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗೆ ಸಾಗರ ತಾಲೂಕಿನಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಆಮ್ ಆದ್ಮಿ ಪಾರ್ಟಿ (ಎಎಪಿ) ನಿರ್ಧರಿಸಿದೆ. ಎಲ್ಲಾ ಕ್ಷೇತ್ರದಲ್ಲೂ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ ಎಂದು ಪಕ್ಷದ ತಾಲೂಕು ಅಧ್ಯಕ್ಷ ಅಮೃತ್ ರಾಸ್ ತಿಳಿಸಿದ್ದಾರೆ. ಸಾಗರದ ಹೊಟೇಲ್ ಒಂದರಲ್ಲಿ ಪಕ್ಷದ ಪದಾಧಿಕಾರಿಗಳ ಜೊತೆ ಸಮಾಲೋಚನಾ ಸಭೆ ನಡೆಸಿದ ತಾಲೂಕು ಅಧ್ಯಕ್ಷ ಅಮೃತ್ ರಾಸ್, ನಂತರ ನಿರ್ಧಾರ ಪ್ರಟಿಸಿದರು. ಏನೆಲ್ಲ ಸಮಾಲೋಚನೆ ಮಾಡಲಾಯ್ತು? ನಿರ್ಧಾರ 1 … Read more

ಆನಂದಪುರ ಬಳಿ ಬಸ್ ಹತ್ತುವಾಗ ಕೆಳಗೆ ಬಿದ್ದು ವಿದ್ಯಾರ್ಥಿನಿಗೆ ಗಾಯ, ಸಾಗರದಲ್ಲಿ ಬಸ್ ತಡೆದು ಆಕ್ರೋಶ

071221 Students Protest Against Bus driver at sagara

ಶಿವಮೊಗ್ಗ ಲೈವ್.ಕಾಂ | SAGARA NEWS | 7 ಡಿಸೆಂಬರ್ 2021 ವಿದ್ಯಾರ್ಥಿಗಳು ಹತ್ತುವಾಗ ಚಾಲಕ ಏಕಾಏಕಿ ಬಸನ್ನು ಮುಂದಕ್ಕೆ ಚಲಾಯಿಸಿದ್ದರಿಂದ ವಿದ್ಯಾರ್ಥಿನಿಯೊಬ್ಬಳು ಬಿದ್ದು ಗಾಯಗೊಂಡಿದ್ದಾಳೆ. ಇದರಿಂದ ಆಕ್ರೋಶಗೊಂಡ ವಿದ್ಯಾರ್ಥಿಗಳು ಬಸ್ ತಡೆದು ಪ್ರತಿಭಟನೆ ನಡೆಸಿದರು. ಹೇಗಾಯ್ತು ಘಟನೆ? ಶಿವಮೊಗ್ಗ – ಸಾಗರ ಕೆಎಸ್ಆರ್ ಟಿಸಿ ಬಸ್ ಹತ್ತುವಾಗ ಸ್ವಾತಿ ಎಂಬ ವಿದ್ಯಾರ್ಥಿನಿ ಕೆಳಗೆ ಬಿದ್ದು ಗಾಯಗೊಂಡಿದ್ದಾಳೆ. ಆನಂದಪುರ ಸಮೀಪ ಘಟನೆ ಸಂಭವಿಸಿದೆ. ವಿದ್ಯಾರ್ಥಿಗಳು ಬಸ್ ಹತ್ತುವಾಗ ಚಾಲಕ ಬಸ್ ಮುಂದಕ್ಕೆ ಚಲಾಯಿಸಿದ್ದಾನೆ. ಆಯಾತಪ್ಪಿ ವಿದ್ಯಾರ್ಥಿನಿಯಬ್ಬಳು ಕೆಳಗೆ … Read more

ಸಾಗರದ ಹೆದ್ದಾರಿಯಲ್ಲಿ ಹಂಪ್’ಗಾಗಿ ವಿದ್ಯಾರ್ಥಿಗಳ ಆಗ್ರಹ

071221 Student Protest For Hump at NH in Sagara

ಶಿವಮೊಗ್ಗ ಲೈವ್.ಕಾಂ | SAGARA NEWS | 7 ಡಿಸೆಂಬರ್ 2021 ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಶಾಲಾ, ಕಾಲೇಜು ಎದುರು ರಸ್ತೆಗೆ ಸ್ಪೀಡ್ ಬ್ರೇಕರ್ ಅಳವಡಿಸುವಂತೆ ಒತ್ತಾಯಿಸಿ ವಿದ್ಯಾರ್ಥಿ ಒಕ್ಕೂಟದ ವತಿಯಿಂದ ಉಪವಿಭಾಗಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ತಾಲೂಕು ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿಗಳಲ್ಲಿ ದಿನದಿಂದ ದಿನಕ್ಕೆ ಅಪಘಾತದ ಸಂಖ್ಯೆ ಜಾಸ್ತಿಯಾಗುತ್ತಿದೆ. ಅದರಲ್ಲೂ ಮುಖ್ಯವಾಗಿ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿರುವ ಶಾಲಾ, ಕಾಲೇಜುಗಳಿಗೆ ಹೋಗಲು ರಸ್ತೆ ದಾಟಲು ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ. ಈ ರಸ್ತೆಯಲ್ಲಿ ವಾಹನ ಚಾಲಕರು ಮಿತಿಮೀರಿದ ವೇಗದಲ್ಲಿ ವಾಹನ ಚಲಾಯಿಸುತ್ತಿದ್ದು … Read more

ತಾಳಗುಪ್ಪದಲ್ಲಿ ಅಪಘಾತ, ಬೈಕ್ ಸವಾರ ದುರ್ಮರಣ, ಮತ್ತೊಬ್ಬ ವ್ಯಕ್ತಿ ಸ್ಥಿತಿ ಗಂಭೀರ

Talaguppa Graphics

ಶಿವಮೊಗ್ಗ ಲೈವ್.ಕಾಂ | SAGARA NEWS | 4 ಡಿಸೆಂಬರ್ 2021 ತಾಳಗುಪ್ಪದ ಬಲೆಗಾರು ಬಳಿ ಬೈಕ್’ಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಒಬ್ಬ ಸವಾರ ಸಾವನ್ನಪ್ಪಿದ್ದಾರೆ. ಮತ್ತೊಬ್ಬರ ಸ್ಥಿತಿ ಗಂಭೀರವಾಗಿದೆ. ಮಧು (40) ಮೃತ ದುರ್ದೈವಿ. ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಬೈಕ್’ಗೆ ಅಪರಿಚತ ವಾಹನ ಡಿಕ್ಕಿ ಹೊಡೆದಿದೆ. ಅಪಘಾತದ ಬಳಿಕ ಡಿಕ್ಕಿ ಹೊಡೆದ ವಾಹನದ ಚಾಲಕ ವಾಹನವನ್ನು ನಿಲ್ಲಿಸದೆ ಪರಾರಿಯಾಗಿದ್ದಾನೆ. ತೀವ್ರ ಗಾಯಗೊಂಡಿದ್ದ ಬೈಕ್ ಸವಾರರನ್ನು ಸಾಗರದ ಉಪ ವಿಭಾಗೀಯ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗಕ್ಕೆ … Read more

ಇಪ್ಪತ್ತು ನಿಮಿಷ ತಡವಾಗಿ ಹೊರಟ ರೈಲು, ಗೇಟ್ ಮುಂದೆ ಕಾದು ಕಾದು ಹೈರಾಣಾದ ವಾಹನ ಸವಾರರು

031221 Train Stopped at talaguppa for 20 minutest

ಶಿವಮೊಗ್ಗ ಲೈವ್.ಕಾಂ | SHIMOGA NEWS | 3 ಡಿಸೆಂಬರ್ 2021 ತಾಳಗುಪ್ಪದಿಂದ ಶಿವಮೊಗ್ಗಕ್ಕೆ ಹೊರಟಿದ್ದ ರೈಲಿನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ಇದರಿಂದ ರೈಲು ಸುಮಾರು 20 ನಿಮಿಷ ತಡವಾಗಿ ಹೊರಟಿದೆ. ತಾಂತ್ರಿಕ ದೋಷದಿಂದ ತಾಳಗುಪ್ಪ ನಿಲ್ದಾಣದಲ್ಲಿಯೇ ರೈಲು ನಿಂತಿತ್ತು. ಇದರಿಂದ ಪ್ರಯಾಣಿಕರಲ್ಲಿ ಗೊಂದಲ ನಿರ್ಮಾಣವಾಗಿತ್ತು. ಬೆಳಗ್ಗೆ 11.15ಕ್ಕೆ ತಾಳಗುಪ್ಪ – ಶಿವಮೊಗ್ಗ ಪ್ಯಾಸೆಂಜರ್ ರೈಲು ಸಂಚಾರ ಆರಂಭಿಸಬೇಕಿತ್ತು. ಸುಡು ಬಿಸಿಲಲ್ಲೇ ನಿಂತ ವಾಹನಗಳು ರೈಲು ಹೊರಡುವ ಸಮಯವಾದ್ದರಿಂದ ಪಕ್ಕದ ರಸ್ತೆಯಲ್ಲಿದ್ದ ಗೇಟ್ ಬಂದ್ ಮಾಡಲಾಗಿತ್ತು. ರೈಲಿನಲ್ಲಿ … Read more

ಮರದ ದಿಮ್ಮಿಗಳು ಉರುಳಿ ಬಿದ್ದು ಬಾಲಕಿಗೆ ಗಂಭೀರ ಗಾಯ, ಆಸ್ಪತ್ರೆಗೆ ಸಾಗಿಸುವಾಗ ಕೊನೆಯುಸಿರು

sagara graphics

ಶಿವಮೊಗ್ಗ ಲೈವ್.ಕಾಂ | SAGARA NEWS | 2 ಡಿಸೆಂಬರ್ 2021 ಮರದ ದಿಮ್ಮಿಗಳು ದಿಢೀರ್ ಉರುಳಿ ಬಿದ್ದು ಬಾಲಕಿಯೊಬ್ಬಳು ಮೃತಪಟ್ಟಿದ್ದಾಳೆ. ಎಂಪಿಎಂ ಅರಣ್ಯ ಪ್ರದೇಶದಲ್ಲಿ ಘಟನೆ ಸಂಭವಿಸಿದೆ. ಹುಲಿದೇವರಬನದ ಎಂಪಿಎಂ ಅರಣ್ಯ ವ್ಯಾಪ್ತಿಯಲ್ಲಿ ಬುಧವಾರ ಸಂಜೆ ಘಟನೆ ಸಂಭವಿಸಿದೆ. ಮರದ ದಿಮ್ಮಿಗಳು ಬಿದ್ದು ಗಂಭೀರ ಗಾಯಗೊಂಡಿದ್ದ ಬಾಲಕಿಯನ್ನು ಸಾಗರ ಉಪ ವಿಭಾಗೀಯ ಆಸ್ಪತ್ರೆಗೆ ಕರೆತರಲಾಗಿತ್ತು. ಆದರೆ ಮಾರ್ಗ ಮಧ್ಯದಲ್ಲೇ ಬಾಲಕಿ ಕೊನೆ ಉಸಿರೆಳೆದಿದ್ದಾಳೆ. ಶ್ರಾವಣಿ (6) ಮೃತ ಬಾಲಕಿ. ಧಾರವಾಡ ಜಿಲ್ಲೆಯ ಕಲಘಟಗಿಯ ರವಿ ಮತ್ತು … Read more

ತಾಳಗುಪ್ಪ – ಮೈಸೂರು ರೈಲಿಗೆ ಸಿಲುಕಿ ವ್ಯಕ್ತಿ ಸಾವು, ಆತ್ಮಹತ್ಯೆ ಶಂಕೆ

sagara graphics

ಶಿವಮೊಗ್ಗ ಲೈವ್.ಕಾಂ | SAGARA NEWS | 28 ನವೆಂಬರ್ 2021 ರೈಲುಗೆ ಸಿಲುಕಿ ವ್ಯಕ್ತಿಯೊಬ್ಬರು ರಾತ್ರಿ ಮೃತಪಟ್ಟಿದ್ದಾರೆ. ರೈಲ್ವೆ ಹಳಿ ಮೇಲೆ ಮೃತದೇಹ ಪತ್ತೆಯಾಗಿದೆ. ಸಾಗರ ತಾಲೂಕು ಕುಗ್ವೆ – ಶಿರವಾಳ ರೈಲ್ವೆ ಗೇಟ್ ಬಳಿ ಘಟನೆ ಸಂಭವಿಸಿದೆ. ತಾಳಗುಪ್ಪ – ಮೈಸೂರು ರೈಲಿಗೆ ಸಿಲುಕಿ ವ್ಯಕ್ತಿ ಮೃತಪಟ್ಟಿದ್ದಾರೆ. ಮೃತರನ್ನು ಸಾಗರ ನ್ಯಾಯಾಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ನಾಗರಾಜು ಎಂದು ಹೇಳಲಾಗುತ್ತಿದೆ. ಇದು ಆತ್ಮಹತ್ಯೆಯೋ, ಅಪಘಾತವೋ ಅನ್ನುವುದು ತನಿಖೆಯಿಂದ ತಿಳಿಯಬೇಕಿದೆ. ರೈಲ್ವೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ … Read more

ಸಾಗರದಲ್ಲಿ ಮನೆ ಕಳ್ಳತನ ಕೇಸ್, ಹೊಳೆಹೊನ್ನೂರಿನಲ್ಲಿ ಕಳ್ಳ ಅರೆಸ್ಟ್

271121 Sagara Thief Arrest by Police

ಶಿವಮೊಗ್ಗ ಲೈವ್.ಕಾಂ | SAGARA NEWS | 27 ನವೆಂಬರ್ 2021 ಮನೆ ಹೆಂಚು ಇಳಿಸಿ ಕಳ್ಳತನ ಮಾಡಿದ್ದ ಪ್ರಕರಣ ಸಂಬಂಧ ಪೊಲೀಸರು ಆರೋಪಿಯೊಬ್ಬನನ್ನು ಬಂಧಿಸಿದ್ದಾರೆ. ಆತನಿಂದ ಆರು ಲಕ್ಷಕ್ಕೂ ಹೆಚ್ಚು ಮೊತ್ತದ ಚಿನ್ನಾಭರಣ ಮತ್ತು ಒಂದು ದ್ವಿಚಕ್ರ ವಾಹನವನ್ನು ವಶಕ್ಕೆ ಪಡೆಯಲಾಗಿದೆ. ಹೊಳೆಹೊನ್ನೂರಿನ ಸುರೇಶ್ (24) ಬಂಧಿತ ಆರೋಪಿ. ಈತನನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಕಳ್ಳತನ ಪ್ರಕರಣ ಬೆಳಕಿಗೆ ಬಂದಿದೆ. ಏನಿದು ಪ್ರಕರಣ? ಸಾಗರದ ಬೆಳಲಿಮಕ್ಕಿಯ ಮೊದಲ ಅಡ್ಡರಸ್ತೆಯ ಕಮಲಾಕರ ಎಂಬುವವರ ಮನೆ ಕಳ್ಳತನವಾಗಿತ್ತು. ಮನೆ … Read more

ರಾಜ್ಯಪಾಲರನ್ನು ಮೆಚ್ಚಿಸಲು ಡ್ಯಾಂನಿಂದ ನೀರು ಬಿಟ್ಟರು, ಗೆಹ್ಲೋಟ್ ಜೋಗದಿಂದ ಮರಳಿದ ಬಳಿಕ ಜಲಪಾತಕ್ಕೆ ನೀರು ಬಂತು

271121 Governer Visit Jof Falls and Linganamakki Dam water

ಶಿವಮೊಗ್ಗ ಲೈವ್.ಕಾಂ | SAGARA NEWS | 27 ನವೆಂಬರ್ 2021 ಜೋಗ ಜಲಪಾತಕ್ಕೆ ಭೇಟಿ ನೀಡಿದ್ದ ರಾಜ್ಯಪಾಲ ಥಾವರ್ ಚೆಂದ್ ಗೆಹ್ಲೋಟ್ ಅವರನ್ನು ಖುಷಿಪಡಿಸಲು ಲಿಂಗನಮಕ್ಕಿ ಜಲಾಶಯದಿಂದ ನೀರು ಹರಿಸಲಾಗಿದೆ. ಆದರೆ ರಾಜ್ಯಪಾಲರು ಜೋಗ ವೀಕ್ಷಣೆ ಮಾಡಿದ ಬಳಿಕ ಡ್ಯಾಂ ನೀರು ಜಲಪಾತ ತಲುಪಿದೆ. ಹಾಗಾಗಿ ರಾಜ್ಯಪಾಲರು ತೆಳು ಧಾರೆಯ ಜಲಪಾತವನ್ನಷ್ಟೆ ಕಣ್ತುಂಬಿಕೊಂಡು ಮರಳುವಂತಾಗಿದೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಶಿವಮೊಗ್ಗ ಪ್ರವಾಸದ ವೇಳೆ ಜೋಗಕ್ಕೆ ಭೇಟಿ ನೀಡಿದ್ದರು. ಇಲ್ಲಿನ ಬಾಂಬೆ ಗೆಸ್ಟ್ ಹೌಸ್’ನಲ್ಲಿ … Read more

ಜೋಗ ಜಲಪಾತ, ತ್ಯಾವರೆಕೊಪ್ಪದ ಹುಲಿ, ಸಿಂಹಧಾಮಕ್ಕೆ ರಾಜ್ಯಪಾಲರ ಭೇಟಿ, ಅಧಿಕಾರಿಗಳ ಜೊತೆ ಸಫಾರಿ, ಫೋಟೊ ಸೆಷನ್

251121 Governer Thawar Chand Ghelot Visit Jog falls

ಶಿವಮೊಗ್ಗ ಲೈವ್.ಕಾಂ | SAGARA / SHIMOGA NEWS | 25 ನವೆಂಬರ್ 2021 ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಇವತ್ತು ವಿಶ್ವವಿಖ್ಯಾತ ಜೋಗ ಜಲಪಾತದ ವೈಭವವನ್ನು ಕಣ್ತುಂಬಿಕೊಂಡರು. ಎರಡು ದಿನ ಶಿವಮೊಗ್ಗ ಪ್ರವಾಸ ಕೈಗೊಂಡಿರುವ ರಾಜ್ಯಪಾಲರು ಇವತ್ತು ಬೆಳಗ್ಗೆ ಜಲಪಾತದಲ್ಲಿ ನೀರು ಧುಮ್ಮಿಕ್ಕುವುದನ್ನು ಕಂಡು ಸಂತಸಪಟ್ಟರು. ಗುರುವಾರ ಬೆಳಗ್ಗೆ ಜೋಗದ ರಾಜ, ರಾಣಿ, ರೋರರ್, ರಾಕೆಟ್ ಜಲಪಾತಗಳನ್ನು ವೀಕ್ಷಿಸಿದರು. ಈ ವೇಳೆ ಸ್ಥಳದಲ್ಲಿದ್ದ ಅಧಿಕಾರಿಗಳಿಂದ ಜೋಗ ಜಲಪಾತ, ಶರಾವತಿ ನದಿ, ಲಿಂಗನಮಕ್ಕಿ ಜಲಾಶಯದ ಕುರಿತು … Read more