ನೂರು ಕೋಟಿ ಲಸಿಕೆ, ಶಿವಮೊಗ್ಗ, ಸಾಗರದಲ್ಲಿ ಪಟಾಕಿ ಸಿಡಿಸಿ ಹಂಚಿ ಸಂಭ್ರಮಾಚರಣೆ
ಶಿವಮೊಗ್ಗ ಲೈವ್.ಕಾಂ | SHIMOGA NEWS | 21 ಅಕ್ಟೋಬರ್ 2021 ಭಾರತದಲ್ಲಿ ನೂರು ಕೋಟಿ ಲಸಿಕೆ ನೀಡಿರುವುದಕ್ಕೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಬಿಜೆಪಿ ವತಿಯಿಂದ ಸಂಭ್ರಮಾಚರಣೆ ಮಾಡಲಾಯಿತು. ಬಿಜೆಪಿ ಜಿಲ್ಲಾ ಕಚೇರಿ ಮುಂದೆ ಮುಖಂಡರು, ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರು. ಪಟಾಕಿ ಸಿಡಿಸಿ, ಸಿಹಿ ಹಂಚಿ ಕಾರ್ಯಕರ್ತರು ಸಂಭ್ರಮಿಸಿದರು. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸರ್ಕಾರ ಪರ ಘೋಷಣೆ ಕೂಗಿದರು. ಇದೆ ವೇಳೆ ಮಾತನಾಡಿದ ಬಿಜೆಪಿ ಮುಖಂಡ ಗಿರೀಶ್ ಪಟೇಲ್, ಕರೋನ ಮೊದಲ ಮತ್ತು ಎರಡನೆ ಅಲೆಯ … Read more