ಲಿಂಗನಮಕ್ಕಿ ಜಲಾಶಯದ ಒಂದು ಗೇಟ್ನಿಂದ ನೀರು ಹೊರಕ್ಕೆ, ಶರಾವತಿ ನದಿಗೆ ಬಾಗಿನ ಅರ್ಪಿಸಿ ವಿಶೇಷ ಪೂಜೆ

020821 Water Released From Linganamakki 1

ಶಿವಮೊಗ್ಗ ಲೈವ್.ಕಾಂ | SAGARA NEWS | 2 ಆಗಸ್ಟ್ 2021 ಲಿಂಗನಮಕ್ಕಿ ಜಲಾಶಯದಲ್ಲಿ ನೀರಿನ ಮಟ್ಟ ಹೆಚ್ಚಳವಾದ ಹಿನ್ನೆಲೆ ಇವತ್ತು ಶರಾವತಿಗೆ ನದಿಗೆ ಬಾಗಿನ ಅರ್ಪಿಸಿ, ಗೇಟ್ ಮೂಲಕ ಸಾಂಪ್ರದಾಯಿಕವಾಗಿ ನೀರು ಹೊರಗೆ ಬಿಡಲಾಯಿತು. ಇವತ್ತು ಬೆಳಗ್ಗೆ ಕೆಪಿಸಿ ಅಧಿಕಾರಿಗಳು ಶರಾವತಿ ನದಿಗೆ ವಿಶೇಷ ಪೂಜೆ ಸಲ್ಲಿಸಿದರು. ಬಾಗಿನ ಅರ್ಪಣೆ ಮಾಡಿದರು. ಕೆಪಿಸಿ ಅಧಿಕಾರಿಗಳು, ಅವರ ಕುಟುಂಬದವರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಗೇಟ್ ನಿಂದ ನೀರು ಹೊರಗೆ ಲಿಂಗನಮಕ್ಕಿ ಜಲಾಶಯದ ಗೇಟ್ನಿಂದ ಇವತ್ತು ಸಾಂಪ್ರದಾಯಿಕವಾಗಿ ಕೆಲವು … Read more

ಬೈಕ್, ಕೆಎಸ್​​ಆರ್​​ಟಿಸಿ ಬಸ್ ಡಿಕ್ಕಿ, ಕೆರೆಗೆ ಬಸ್ ಪಲ್ಟಿ, ಹೇಗಾಯ್ತು ಘಟನೆ?

300721 Bike KSRTC Bus Accident near kaspadi cross 1

ಶಿವಮೊಗ್ಗ ಲೈವ್.ಕಾಂ |SAGARA NEWS | 30 ಜುಲೈ 2021 ಬೈಕ್‍, ಕೆಎಸ್‍ಆರ್‍ಟಿಸಿ ಬಸ್‍ ನಡುವೆ ಡಿಕ್ಕಿಯಾಗಿದೆ. ಘಟನೆಯಲ್ಲಿ ಬಸ್ಸು ಕೆರೆಗೆ ಉರುಳಿದೆ. ಬೈಕ್‍ ಸವಾರರಿಬ್ಬರಿಗೂ ಗಂಭೀರ ಗಾಯವಾಗಿದೆ. ಬಸ್‍ನಲ್ಲಿದ್ದವರು ಅದೃಷ್ಟವಶಾತ್ ಬಚಾವಾಗಿದ್ದಾರೆ. ಸಾಗರದ ಉಳ್ಳೂರು ಕಾಸ್ಪಾಡಿ ಕ್ರಾಸ್‍ನಲ್ಲಿ ಇವತ್ತು ಬೆಳಗ್ಗೆ ಬಸ್ ಮತ್ತು ಬೈಕ್‍ ನಡುವೆ ಅಪಘಾತ ಸಂಭವಿಸಿದೆ. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಸರ್ಕಾರಿ ಬಸ್, ಕೆರೆಗೆ ಉರುಳಿ ಬಿದ್ದಿದೆ. ಹೇಗಾಯ್ತು ಘಟನೆ? ಸಾಗರದಿಂದ ಶಿವಮೊಗ್ಗ ಮೂಲಕ ದಾವಣಗೆರೆಗೆ ತರಳಬೇಕಿದ್ದ ಕೆಎಸ್‍ಆರ್‍ಟಿಸಿ ಬಸ್‍, … Read more

ಹೈವೇ ರಸ್ತೆಯಲ್ಲಿ ಹಿಟ್ ಅಂಡ್ ರನ್, ಬೈಕ್ ಸವಾರ ಸ್ಥಳದಲ್ಲೇ ಸಾವು

sagara graphics

ಶಿವಮೊಗ್ಗ ಲೈವ್.ಕಾಂ | SAGARA NEWS | 27 ಜುಲೈ 2021 ಬೈಕ್‍ ಸವಾರನಿಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಡಿಕ್ಕಿ ಹೊಡೆದ ವಾಹನದ ಶೋಧ ಕಾರ್ಯ ನಡೆಯುತ್ತಿದೆ. ಶಿವರಾಜ್ (26) ಮೃತ ದುರ್ದೈವಿ. ಸಾಗರ ತಾಲೂಕು ಕುಗ್ವೆ ಗ್ರಾಮದ ಶಿವರಾಜ್, ಭಾನುವಾರ ರಾತ್ರಿ ಮನೆಗೆ ಮರಳುತ್ತಿದ್ದಾಗ ಘಟನೆ ಸಂಭವಿಸಿದೆ. ಖಂಡಿಕಾ ಕ್ರಾಸ್‍ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಶಿವರಾಜ್ ಚಲಿಸುತ್ತಿದ್ದ ಬೈಕ್‍ಗೆ ಅಪರಿಚಿತ ವಾಹನ ಡಿಕ್ಕಿಯಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ಶಿವರಾಜ್ ಮೃತಪಟ್ಟಿದ್ದಾರೆ. ಘಟನೆ ಸಂಬಂಧ ಸಾಗರ … Read more

ಸಾಗರದ ಇರುವಕ್ಕಿ ಕೃಷಿ, ತೋಟಗಾರಿಕೆ ವಿವಿಗೆ ಹೊಸ ಹೆಸರು, ಸಿಎಂ ಯಡಿಯೂರಪ್ಪ ಘೋಷಣೆ

240721 IruvakkI Agriculture University Campus 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 24 ಜುಲೈ 2021 ಸಾಗರ  ತಾಲೂಕಿನ ಇರುವಕ್ಕಿಯಲ್ಲಿ ಲೋಕಾರ್ಪಣೆ ಮಾಡಲಾದ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯಕ್ಕೆ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯ ಎಂದು ನಾಮಕರಣ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು. ಶಿವಮೊಗ್ಗ ಜಿಲ್ಲೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆಯನ್ನು ಬೆಂಗಳೂರಿನಲ್ಲಿರುವ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ವರ್ಚುವಲ್ ವೇದಿಕೆ ಮೂಲಕ ಉದ್ಘಾಟಿಸಿ ಮಾತನಾಡಿದರು. ಮಲೆನಾಡು, ಕರಾವಳಿ, ಬಯಲುಸೀಮೆಯ ಏಳು ಜಿಲ್ಲೆಗಳ ವ್ಯಾಪ್ತಿಗೆ … Read more

ಲಿಂಗನಮಕ್ಕಿಗೆ 14 ಗಂಟೆಯಲ್ಲಿ ದಾಖಲೆ ಮಟ್ಟದ ನೀರು, ಕೆಪಿಸಿಯಿಂದ ಮುನ್ನೆಚ್ಚರಿಕೆ ಪ್ರಕಟ

Linganamakki-Dam-General-Image

ಶಿವಮೊಗ್ಗ ಲೈವ್.ಕಾಂ | SAGARA NEWS | 24 ಜುಲೈ 2021 ಭಾರಿ ಮಳೆಯಿಂದಾಗಿ ಲಿಂಗನಮಕ್ಕಿ ಜಲಾಶಯಕ್ಕೆ ದೊಡ್ಡ ಪ್ರಮಾಣದಲ್ಲಿ ಒಳ ಹರಿವು ದಾಖಲಾಗಿದೆ. 14 ಗಂಟೆ ಅವಧಿಯಲ್ಲಿ ದಾಖಲೆ ಪ್ರಮಾಣದಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ. ಈ ನಡುವೆ ಕರ್ನಾಟಕ ವಿದ್ಯುತ್ ನಿಗಮದ ವತಿಯಿಂದ ಸಾರ್ವಜನಿಕರಿಗೆ ಮುನ್ನೆಚ್ಚರಿಕೆ ಸಂದೇಶ ಬಿಡುಗಡೆ ಮಾಡಲಾಗಿದೆ. ಶರಾವತಿ ಕೊಳ್ಳದಲ್ಲಿ ಭಾರಿ ಮಳೆಯಾದ ಹಿನ್ನೆಲೆ ಲಿಂಗನಮಕ್ಕಿ ಜಲಾಶಯಕ್ಕೆ ಇವತ್ತು ಲಕ್ಷ ಕ್ಯೂಸೆಕ್‍ಗೂ ಅಧಿಕ ನೀರು ಹರಿದು ಬಂದಿದೆ. ನೀರಿನ ಸಂಗ್ರಹ ಪ್ರಮಾಣದಲ್ಲಿ ಏರಿಕೆಯಾಗಿದೆ. … Read more

ರೈಲ್ವೆ ಹಳಿ ಜಲಾವೃತ, ತಾಳಗುಪ್ಪದಿಂದ ಹೊರಡುವ ರೈಲುಗಳ ಸಂಚಾರಕ್ಕೆ ಅಡ್ಡಿ

230721 Railway Lane Drowned in Rain Water 1

ಶಿವಮೊಗ್ಗ ಲೈವ್.ಕಾಂ | TALAGUPPA NEWS | 23 ಜುಲೈ 2021 ಭಾರಿ ಮಳೆ ಹಿನ್ನೆಲೆ ಹಳಿ ಮೇಲೆ ನೀರು ನಿಂತಿರುವುದರಿಂದ ರೈಲು ಸಂಚಾರಕ್ಕೆ ಅಡ್ಡಿಯಾಗುವ ಸಂಭವವಿದೆ. ತಾಳಗುಪ್ಪ ಸಮೀಪದ ಕಾನ್ಲೆ ಎಂಬಲ್ಲಿ ರೈಲು ಹಳಿ ಮೇಲೆ ನೀರು ನಿಂತಿದೆ. ಹಳಿ ಮೇಲೆ ನೀರು ನಿಂತಿರುವುದರಿಂದ ರೈಲು ಸಂಚಾರಕ್ಕೆ ತೊಂದರೆ ಉಂಟಾಗಲಿದೆ. ಹಾಗಾಗಿ ತಾಳಗುಪ್ಪದಿಂದ ರೈಲು ಸಂಚಾರ ಸ್ಥಗಿತಗೊಳ್ಳುವ ಸಂಭವವಿದೆ. ತಾಳಗುಪ್ಪದಿಂದ ಮೈಸೂರಿಗೆ ತೆರಳುತ್ತಿದ್ದ ಮಧ್ಯಾಹ್ನದ ರೈಲು ಸಾಗರ ಜಂಬಗಾರು ರೈಲ್ವೆ ನಿಲ್ದಾಣದಿಂದ ಸಂಚಾರ ಆರಂಭಿಸುವ ಸಾಧ್ಯತೆ … Read more

ಲಿಂಗನಮಕ್ಕಿ ಜಲಾಶಯಕ್ಕೆ ಲಕ್ಷ ಲಕ್ಷ ಕ್ಯೂಸೆಕ್ ಒಳಹರಿವು, ತುಂಗಾ ಡ್ಯಾಂ ಹೊರ ಹರಿವು ಇನ್ನಷ್ಟು ಏರಿಕೆ

140621 Tunga Dam water outflow from 21 gates 1

ಶಿವಮೊಗ್ಗ ಲೈವ್.ಕಾಂ | SAGARA / SHIMOGA NEWS | 23 ಜುಲೈ 2021 ಮಳೆ ಹೆಚ್ಚಳವಾದಂತೆ ಲಿಂಗನಮಕ್ಕಿ ಜಲಾಶಯದ ಒಳ ಹರಿವು ಗಂಟೆ ಗಂಟೆಗೂ ಹೆಚ್ಚಳವಾಗುತ್ತಿದೆ. ಇತ್ತ ತುಂಗಾ ಡ್ಯಾಂನಿಂದ ಭಾರಿ ಪ್ರಮಾಣದ ನೀರನ್ನು ಹೊರಗೆ ಬಿಡಲಾಗುತ್ತಿದೆ. ಲಿಂಗನಮಕ್ಕಿ ಜಲಾಶಯಕ್ಕೆ ಬೆಳಗ್ಗೆ 8 ಗಂಟೆ ಹೊತ್ತಿಗೆ 73,431 ಕ್ಯೂಸೆಕ್ ಒಳಹರಿವು ದಾಖಲಾಗಿತ್ತು. ಬೆಳಗ್ಗೆ 10 ಗಂಟೆಗೆ 1,51,000 ಕ್ಯೂಸೆಕ್ ಒಳ ಹರಿವು ಇತ್ತು. ಮಧ್ಯಾಹ್ನ 12 ಗಂಟೆ ವೇಳೆಗೆ 2,42,000 ಕ್ಯೂಸೆಕ್ ಒಳಹರಿವು ಇದೆ. ಇದರಿಂದ … Read more

ಸಾಗರ ಪಟ್ಟಣದ ವಿವಿಧೆಡೆ ಜಲಾವೃತ, ರಸ್ತೆ ಮೇಲೆ ಹರಿಯುತ್ತಿದೆ ನೀರು, ಶಾಸಕರಿಂದ ಸಿಟಿ ರೌಂಡ್ಸ್

230721 Keladi road in heavy rain 1

ಶಿವಮೊಗ್ಗ ಲೈವ್.ಕಾಂ | SAGARA NEWS | 23 ಜುಲೈ 2021 ಕೆಳೆದ ಎರಡು ದಿನದಿಂದ ಸಾಗರ ತಾಲೂಕಿನಲ್ಲಿ ಭಾರಿ ಮಳೆಯಾಗುತ್ತಿದೆ. ಇದರಿಂದ ಪಟ್ಟಣದ ವಿವಿಧ ಬಡಾವಣೆಗಳು ಜಲಾವೃತವಾಗಿವೆ. ಮನೆಗಳಿಗೆ ನೀರು ನುಗ್ಗಿದೆ. ರಸ್ತೆಗಳ ಮೇಲೂ ಮಳೆ ನೀರು ಹರಿಯುತ್ತಿದೆ. ಕೆಳದಿ ರಸ್ತೆಯ ಮೇಲೆ ನೀರು ಚರಂಡಿಗಳು ಭರ್ತಿಯಾಗಿ ಕೆಳದಿ ರಸ್ತೆಯ ಮೇಲೆ ನೀರು ಹರಿಯುತ್ತಿದೆ. ಅಕ್ಕಪಕ್ಕದ ಬಡಾವಣೆಗಳಿಗೆ  ನೀರು ನುಗ್ಗಿದ್ದು, ಮನೆಗಳು ಜಲಾವೃತವಾಗಿವೆ. ವಿಚಾರ ತಿಳಿಯುತ್ತಿದ್ದಂತೆ ಸಾಗರ ಶಾಸಕ ಹರತಾಳು ಹಾಲಪ್ಪ ಅವರು ಸ್ಥಳಕ್ಕೆ ಭೇಟಿ … Read more

ಹೈವೇ ರಸ್ತೆಯಲ್ಲಿ ಉರುಳಿದ ಮರ, ಕಾರು ಪೀಸ್ ಪೀಸ್, ಒಳಗಿದ್ದವರಿಗೆ ಗಾಯ

220721 Sagara Road Tree Falls Down On Car 1

ಶಿವಮೊಗ್ಗ ಲೈವ್.ಕಾಂ | SAGARA NEWS | 22 ಜುಲೈ 2021 ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದಿದೆ. ಕಾರಿನಲ್ಲಿದ್ದವರಿಗೆ ಗಾಯವಾಗಿದ್ದು ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸಾಗರ – ಆನಂದಪುರ ರಸ್ತೆಯ ಬನದಕೊಪ್ಪ ಎಂಬಲ್ಲಿ ಘಟನೆ ಸಂಭವಿಸಿದೆ. ಮರ ಬಿದ್ದಿದ್ದರಿಂದ ಕಾರಿನಲ್ಲಿದ್ದವರಿಗೆ ಗಾಯವಾಗಿದೆ. ಕೂಡಲೆ ಸ್ಥಳಕ್ಕೆ ಆಗಮಿಸಿದ ಪೊಲೀಸರು, ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಮರ ಬಿದ್ದ ರಭಸಕ್ಕೆ ಮಾರುತಿ ಕಾರು ನಜ್ಜುಗುಜ್ಜಾಗಿದೆ. ಪೊಲೀಸ್ ಇಲಾಖೆಯ 112 ವಾಹನ, ಹೈವೇ ಪ್ಯಾಟ್ರೋಲಿಂಗ್ ಸಿಬ್ಬಂದಿಗಳು ಪರಿಶೀಲನೆ … Read more

ಜೋಗ ವೀಕ್ಷಣೆಗೆ ಬಂದವರಿಗೆ ಇವತ್ತು ನಿರಾಸೆ, ರಾಜ, ರಾಣಿ, ರೋರರ್, ರಾಕೆಟ್ ನಾಪತ್ತೆ

180721 Jog Falls During Mist and Rain 1

ಶಿವಮೊಗ್ಗ ಲೈವ್.ಕಾಂ | JOG NEWS | 18 ಜುಲೈ 2021 ಜೋರು ಮಳೆಯ ನಡುವೆಯು ಶಿವಮೊಗ್ಗಕ್ಕೆ ಪ್ರವಾಸಿಗರ ಸಂಖ್ಯೆ ಹೆಚ್ಚಿದೆ. ಜೋಗ ಜಲಪಾತಕ್ಕೆ ಇವತ್ತು ದೊಡ್ಡ ಸಂಖ್ಯೆಯಲ್ಲಿ ಪ್ರವಾಸಿಗರು ಭೇಟಿ ನೀಡುತ್ತಿದ್ದಾರೆ. ಆದರೆ ಜಲಪಾತ ಕಣ್ತುಂಬಿಕೊಳ್ಳಲು ಸಾಧ್ಯವಾಗದೆ ನಿರಾಸೆಯಿಂದ ಹಿಂತಿರುಗುವಂತಾಗಿದೆ. ಕಳೆದ ರಾತ್ರಿಯಿಂದ ಸಾಗರ ತಾಲೂಕಿನಾದ್ಯಂತ ಭಾರಿ ಮಳೆಯಾಗುತ್ತಿದೆ. ಜೋಗ ಸುತ್ತಮುತ್ತಲು ಕೂಡ ನಿರಂತರ ಮಳೆ ಮತ್ತು ಮಂಜು ಮುಸುಕಿದ ವಾತಾವರಣವಿದೆ. ಹಾಗಾಗಿ ಜಲಪಾತ ಕಣ್ತುಂಬಿಕೊಳ್ಳುವುದು ಅಸಾಧ್ಯವಾಗಿದೆ. ರಾಜ, ರಾಣಿ, ರೋರರ್, ರಾಕೆಟ್‍ ಜಲಪಾತಗಳು ಧುಮ್ಮಿಕ್ಕುವ … Read more